ಯಕೃತ್ತು ನಮ್ಮ ದೇಹದ ಎರಡನೇ ಅತಿ ದೊಡ್ಡ ಅಂಗ. ನಮ್ಮ ದೇಹದ ಎಲ್ಲಾ ರಕ್ಷಣಾಕಾರ್ಯ, ಪಚನಕಾರ್ಯ, ಜೀರ್ಣ ಪ್ರಕ್ರಿಯೆ, ರಕ್ತ ಹೆಪ್ಪುಗಟ್ಟುವಿಕೆ, ಕಿಣ್ವಗಳ ಉತ್ಪಾದನೆ ಹೀಗೆ ಹತ್ತು ಹಲವು ಕಾರ್ಯಗಳಿಗೆ ಯಕೃತ್ತಿನದ್ದೇ ಮೇಲುಸ್ತುವಾರಿ ಆಗಿರುತ್ತದೆ. ಯಕೃತಿಗೆ (ಲಿವರ್) ಸಂಬಂಧಿಸಿದ ರೋಗಗಳ ಬಗ್ಗೆ
ವಿಶ್ವ ಆರೋಗ್ಯ ದಿನ ವಿಶ್ವದೆಲ್ಲೆಡೆ ಏಪ್ರಿಲ್ 7 ರಂದು ಆಚರಿಸಲಾಗುತ್ತದೆ. ಎಲ್ಲ ರೋಗಗಳಿಗೂ ಔಷಧಿ ಇದೆ ಮತ್ತು ಎಲ್ಲ ರೋಗಗಳನ್ನು ವೈದ್ಯರು ಗುಣಪಡಿಸುತ್ತಾರೆ ಎಂಬ ಭ್ರಮಾ ಲೋಕದಿಂದ ಜನರು ಹೊರಬರಲೇಬೇಕು. ಹೆಚ್ಚಿನ ಎಲ್ಲಾ ರೋಗಗಳನ್ನು ನಮ್ಮ ಆಹಾರ ಬದಲಾವಣೆ, ಜೀವನ ಶೈಲಿ
ಮೊಬೈಲ್ ಅತಿಹೆಚ್ಚು ಬಳಕೆ ಕ್ಯಾನ್ಸರ್ ಕಾರಕವೆಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಒಂದು ಅಭಿಪ್ರಾಯವುವಾಗಿದೆ. ಆಯುರ್ವೇದವು ಹೇಳಿರುವ ಮನಸ್ಸಿನ ಮತ್ತು ದೇಹದ ಹಲವಾರು ಅಭಿಷಂಗಜ/ಮೊಬೈಲ್ ಭಾದೆಯ ರೋಗಗಳಿಗೆ ಕಾರಣವಾಗುತ್ತವೆ. “ಅತಿಯಾದರೆ ಅಮೃತವೂ ವಿಷ” ಎಂಬ ಗಾದೆಮಾತು ನಾವೆಲ್ಲರೂ ಈ ಬದಲಾದ
ಆತ್ಮಹತ್ಯೆ ಯೋಚನೆ ಮಾಡುವವರು ಸಾಮಾನ್ಯವಾಗಿ, ಮಾನಸಿಕವಾಗಿ, ದುರ್ಬಲರಾಗಿ, ಉದ್ವೇಗ ಹಾಗೂ ಖಿನ್ನತೆಯನ್ನು ಹೊಂದಿರುತ್ತಾರೆ. ಪ್ರತಿಯೊಂದು ಆತ್ಮಹತ್ಯೆಯೂ ವಿನಾಶಕಾರಿ ಹಾಗೂ ಅವರ ಸುತ್ತಲಿನವರ ಮೇಲೆ ಭೀಕರ ಪರಿಣಾಮ ಮಾಡುತ್ತದೆ. ಪ್ರಪಂಚದ ಪ್ರತೀ ನೂರು ಸಾವುಗಳಲ್ಲಿ ಒಂದು ಆತ್ಮಹತ್ಯೆ ಇದೆ. ವಿಶ್ವ ಆರೋಗ್ಯ ಸಂಸ್ಥೆಯ
ನಿದ್ದೆಯಿದ್ದರೆ ಸುಖ ನಿದ್ದೆಯಿರದಿರೆ ದುಖ. ನಮ್ಮಲ್ಲಿ ಬಹಳ ಮಂದಿ ನಿದ್ರೆಯನ್ನು ಕಡೆಗಣಿಸುತ್ತಾರೆ. ಹಾಗೆಂದು ನಿದ್ರೆ ಅತಿಯಾದರೂ ಕಾಯಿಲೆ ಕಟ್ಟಿಟ್ಟದ್ದು; ಬೌದ್ಧಿಕ ಸಾಮಥ್ರ್ಯ ಕಡಿಮೆಯಾಗಲು ಕಾರಣವಾಗುವುದು.ಬಹುಶ: ನಮ್ಮಲ್ಲಿ ಕಾಲು ಭಾಗದಷ್ಟು ಜನ ದೀರ್ಘಕಾಲೀನ ಅನಿದ್ರೆಯಿಂದ ಬಳಲುತ್ತಿದ್ದಾರೆ! ” ಮುಂದಿನ ದಿನವನ್ನು ಆರಂಭಿಸುವುದಕ್ಕೆ ಮುನ್ನ
ಹೂವುಗಳಿಂದ ಆರೋಗ್ಯ. ಹೂವುಗಳು – ಅದ್ಭುತ ಆರೋಗ್ಯ ಪ್ರಯೋಜನಗಳಿವೆ. ನಿಮ್ಮ ಸ್ವಲ್ಪ ಸಮಯವನ್ನು ಸಸ್ಯಗಳಿಗೆ ಕೊಡಿ, ನಿಮ್ಮ ಮನಸ್ಸು, ದೇಹ ಮತ್ತು ಭಾವ ನೆಗಳು ನಿಮಗೆ ಧನ್ಯವಾದ ಹೇಳುತ್ತದೆ ಸಸ್ಯಶಾಸ್ತ್ರ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಶೋಧನೆಯು ಒಂದು ಆಶ್ಚರ್ಯಕರ ಮತ್ತು ಸಂತೋಷಕರ ಸಂಗತಿಯನ್ನು ನಮ್ಮ್ಮಮುಂದೆ
ಧೂಮಪಾನಿಗಳಲ್ಲಿ ಕೋವಿಡ್ ಹೆಚ್ಚು ಮಾರಣಾಂತಿಕ. ಧೂಮಪಾನ ಮಾಡುವವರಿಗೆ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಹೆಚ್ಚು ಇರುತ್ತದೆ.ರೋಗ ನಿರೋಧಕ ಶಕ್ತಿ ಕೂಡ ಕ್ಷೀಣಿಸುತ್ತದೆ ಎನ್ನಲಾಗಿದೆ. ಕೋವಿಡ್-19 ಸೋಂಕು ತಗಲಿದಾಗ ಮಾರಣಾಂತಿಕವಾಗಿ ಕಾಡುವ ಸಾಧ್ಯತೆ ಹೆಚ್ಚು ಎಂದು ಅಂಕಿ ಅಂಶಗಳಿಂದ ಸಾಬೀತಾಗಿದೆ. ಜಾಗತಿಕವಾಗಿ ವಿಶ್ವದಲ್ಲಿ ವಾರ್ಷಿಕವಾಗಿ
ಸುಖ ನಿದ್ರೆಗೆ 12 ಸೂತ್ರಗಳು ಇಲ್ಲಿ ನೀಡಲಾಗಿದೆ.ಮನುಷ್ಯ ಸರಿಯಾದ ಪ್ರಮಾಣದಲ್ಲಿ ನಿದ್ದೆ ಮಾಡದಿದ್ದರೆ ಅನೇಕ ವಿಧವಾದ ಅನಾರೋಗ್ಯ ಸಮಸ್ಯೆಗಳು ತಲೆದೋರುತ್ತವೆ. ರಾತ್ರಿಯ ವೇಳೆ ಮಲಗಿದ ತಕ್ಷಣ ನಿದ್ರೆ ಬರುವುದು ನಿಜಕ್ಕೂ ಒಂದು ವರ. ಮನುಷ್ಯ ಜೀವನ ಒಂದು ಕ್ರಮದಲ್ಲಿ ನಡೆಯುವಂತೆ ಪ್ರಕೃತಿಯಿಂದ
ಬೊಜ್ಜು ಕರಗಿಸುವ ಅಪಾಯಕಾರಿ ಅಭ್ಯಾಸ ಬಿಸಿ ನೀರಿಗೆ ಜೇನು ಸೇರಿಸಿ ಕುಡಿಯೋದು. ತೂಕ ಕಳೆದುಕೊಳ್ಳಲು ಜೇನುತುಪ್ಪವನ್ನು ಬಿಸಿ ನೀರಿನೊಂದಿಗೆ ಎಂದಿಗೂ ಸೇವಿಸಲೆಬೇಡಿ. ಬಿಸಿ ನೀರಿಗೆ ಜೇನು ಸೇರಿಸಿದಾಗ ಅದು ಮಂದಗತಿಯ ವಿಷವಾಗುತ್ತದೆ. ಬಿಸಿ ಜೇನಿಗೆ ಕೊಬ್ಬು ಕರಗಿಸುವ ಪ್ರಬಲ ಶಕ್ತಿ ಇದೆ