ವೃದ್ಧಾಪ್ಯ `ಶಾಪ’ವಲ್ಲ. ದೀರ್ಘಾಯುಷಿಗಳಾಗಬೇಕೆಂದು ಬಯಸುವವರೆಲ್ಲ ವೃದ್ಯಾಪ್ಯವನ್ನು ಸಂತೋಷದಾಯಕವನ್ನಾಗಿ ಮಾಡಿಕೊಂಡು ಆರೋಗ್ಯಕರವಾದ ಜೀವನ ಶೈಲಿಯನ್ನು ರೂಪಿಸಿಕೊಳ್ಳಬೇಕು. ಎಂದಿಗೂ ವೃದ್ಧಾಪ್ಯವನ್ನು `ಶಾಪ’ ವೆಂದು ಭಾವಿಸದೆ `ವರ’ ಎಂದುಕೊಂಡಲ್ಲಿ ನಿಭಾಯಿಸುವುದು ಖಂಡಿತ ಕಷ್ಟವಾಗಲಾರದು. ಮಧ್ಯ ವಯಸ್ಸಿನಲ್ಲೇ ಪೀಠಿಕೆ ಹಾಕಿ ಆರೋಗ್ಯಕರ ಸೂತ್ರಗಳನ್ನು ಪಾಲಿಸಿದಲ್ಲಿ ವೃದ್ಧಾಪ್ಯ ಸುಖಕರವಾಗಿರುತ್ತದೆ.
ಸಕಾಲ ಸಹಭೋಜನ ಆರೋಗ್ಯಕ್ಕೆ ಹಿತಕರ. ಆಹಾರ ಸೇವನೆ ಸಮಯದಲ್ಲಿ ನೀತಿ ನಿಯಮಗಳನ್ನು ಅನುಸರಿಸುವುದು ಕಷ್ಟವಾದರೂ ಅಸಾಧ್ಯವೇನಿಲ್ಲ. ಜನರು ಮನಸ್ಸು ಮಾಡಿದರೆ ಆರೋಗ್ಯಕರ ಭೋಜನ ವಿಧಿಯನ್ನು ಅಳವಡಿಸಿಕೊಂಡು ಜೀವನ ಶೈಲಿಯಿಂದ ಬರುವ ಕಾಯಿಲೆಯಿಂದ ತಪ್ಪಿಸಿಕೊಳ್ಳಬಹುದು. ಕಾಲ ಎಂಬುದೇ ಹೀಗೆ, ಯಾವಾಗ ಆರಂಭವಾಯಿತು? ಹೇಗೆ
ಮೆದುಳಿನ ಬೆಳವಣಿಗೆಗೆ ಯಾವ ಆಹಾರ ಸೂಕ್ತ? ತಾಯಿಯ ಆಹಾರ ಸೇವನೆ, ಆರೋಗ್ಯ ಹಾಗೂ ಪೌಷ್ಟಿಕತೆಯು ಅತ್ಯಂತ ಗಣನೀಯ ಅಂಶವಾಗಿವೆ. ಗ್ಲುಕೋಸ್ ಅಂಶವು ನಾವು ದಿನನಿತ್ಯ ಸೇವಿಸುವ ಶರ್ಕರಗಳಿಂದ, ಪ್ರೋಟಿನ್ ಮತ್ತು ಕೊಬ್ಬಿನಾಂಶಗಳಿಂದ ಮೆದುಳಿಗೆ ತಲಪುತ್ತದೆ. ನಮ್ಮ ಮೆದುಳು ಒಂದು ಕಾರಿನಂತೆ. ಕಾರನ್ನು
ಯೂರಿಕ್ ಆಸಿಡ್ ಹೆಚ್ಚಾಗುವುದರಿಂದ ಸಂಧಿಗಳಲ್ಲಿ ನೋವು ಕಾಣಿಸಿಕೊಳ್ಳುತ್ತವೆ.ಈ ರೀತಿ ಪದೇ ಪದೇ ಆಗುತ್ತಿದ್ದರೆ ಮುಂದೆ ಇದು ಸಂಧಿ ಪೂರ್ತಿಯಾಗಿ ಹಾಳಾಗಲು ಅಥವಾ ಸಂಧಿ ವಕ್ರವಾಗಲು ಕಾರಣವಾಗಬಹುದು. ನಮಗೆ ಸಂಧಿಗಳಲ್ಲಿ ನೋವು ಇರುವಾಗ ಬಹಳಷ್ಟು ಬಾರಿ ವೈದ್ಯರು ಯೂರಿಕ್ ಆಸಿಡ್ ಎಂಬ ರಕ್ತ
ಲಾಲಾ ರಸ ಅಥವಾ ಜೊಲ್ಲು ರಸ ಆಹಾರ ಜಗಿಯಲು ಮತ್ತು ಆಹಾರ ಜೀರ್ಣಿಸಲು ಅತಿಅಗತ್ಯ. ಈ ಕಾರಣದಿಂದಲೇ ಲಾಲಾರಸವನ್ನು ಜೀವದ್ರ್ರವ್ಯ ಎಂದು ಕರೆಯುತ್ತಾರೆ. ನಮ್ಮ ದೇಹದಲ್ಲಿನ ಜೊಲ್ಲು ರಸ ಗ್ರಂಥಿಗಳಿಂದ ಸ್ರವಿಸಲ್ಪಡುವ ದ್ರವ್ಯವನ್ನು ಜೊಲ್ಲು ರಸ
ನೋನಿ ಹಣ್ಣು ಪ್ರಬಲವಾದ ರೋಗ ನಿರೋಧಕ ಶಕ್ತಿಯನ್ನು ಒಳಗೊಂಡಿದೆ. ನೋನಿಯಲ್ಲಿ ಖನಿಜಾಂಶಗಳು, ಅಮೈನೋ ಆಮ್ಲಗಳು, ಆಂಟಿ ಆಕ್ಸಿಡೆಂಟ್ಗಳು, ಆಲ್ಕಲೈಡ್, ಫ್ಲೇವನಾಯ್ಡ್, ಫ್ಯಾಟಿ ಆಸಿಡ್ಸ್, ಕಾರ್ಬೋಹೈಡ್ರೇಟ್, ಸ್ಕೋಪೋಲಿಟಿನ್, ಬೀಟಾಸಿಸ್ಟಲ್ ಇತ್ಯಾದಿ ಪೋಷಕಾಂಶಗಳು ಧಾರಾಳವಾಗಿವೆ. ರೋಗನಿರೋಧಕ ಶಕ್ತಿ ಹೆಚ್ಚಿಸುವ, ವಿಷಕಾರಕ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುವ, ಜೀವ
ಕರುಳಿನ ಆರೋಗ್ಯ ಚೆನ್ನಾಗಿ ಕಾಪಾಡಿಕೊಳ್ಳಲೇಬೇಕಾಗಿದೆ. ಖಿನ್ನತೆ, ಉದ್ವೇಗ ಮುಂತಾದ ಹಲವು ರೀತಿಯ ಮಾನಸಿಕ ಸಮಸ್ಯೆಗಳು ಮತ್ತು ವಿವಿಧ ರೀತಿಯ ಮಾನಸಿಕ ಖಾಯಿಲೆಗಳಿಗೆ ಕೂಡ ಕರುಳಿನ ವಾತಾವರಣದಲ್ಲಿ ಉಂಟಾಗುವ ಏರುಪೇರು ಕಾರಣವಾಗುತ್ತದೆ. ತುಂಬಾ ದುಃಖಕರ ಘಟನೆ ಆದಾಗ “ಕರುಳು ಕಿರುಚುವಂತಹ ಘಟನೆ” ಎಂದು
ಕೂದಲು ಉದುರುವುದನ್ನು ತಡೆಯಲು ನೈಸರ್ಗಿಕ ದಾರಿಗಳು ಹಲವಾರು. ವಿವಿಧ ರೀತಿಯ ತೈಲ, ಶ್ಯಾಂಪೂಗಳನ್ನು ಪ್ರಯತ್ನಿಸಿದ ಮೇಲೂ ಕೂದಲು ಉದುರುವುದು ನಿಂತಿಲ್ಲ ಎಂಬುದು ಹಲವರ ದೂರು. ಇದು ಸಹಜವೇ. ಏಕೆಂದರೆ ಕೂದಲು ಉದುರಬಾರದು ಎಂದರೆ, ಕೂದಲಿನ ಬುಡ ಶಕ್ತಿಯುತವಾಗಿರಬೇಕು. ಅದಕ್ಕೆ ಬೇಕಾದ ಪೋಷಕಾಂಶಗಳನ್ನು ನಾವು
ಯುಗಾದಿಯ ಬೇವು ಬೆಲ್ಲ ಸೇವನೆಯಲ್ಲಿ ಆರೋಗ್ಯದ ಸೂತ್ರವೂ ಸಹ ಬಹಳಷ್ಟು ಅಡಕವಾಗಿದೆ. ಬೇಸಿಗೆಯ ಪ್ರಾರಂಭದೊಂದಿಗೆ ಉಂಟಾಗಬಹುದಾದ ರೋಗಗಳನ್ನು ತಡೆಗಟ್ಟುವ ಸಲುವಾಗಿ ಬಹು ಔಷಧೀಯ ಗುಣಗಳಿಂದ ಕೂಡಿರುವ ಬೇವನ್ನು ಬೆಲ್ಲದೊಂದಿಗೆ ಸೇವಿಸಲು ನಮ್ಮ ಹಿರಿಯರು ಯುಗಾದಿ ಹಬ್ಬದ ದಿನದಂದು ಧಾರ್ಮಿಕ ಆಚರಣೆ ಅಥವಾ