Vydyaloka

ಹೃದಯಾಘಾತವಾದಾಗ ಕೈಗೊಳ್ಳಬೇಕಾದ ಐದು ಕ್ರಮಗಳು

 ನಿಮ್ಮ ಕುಟುಂಬದ ಸದಸ್ಯರೋ, ಹತ್ತಿರದ ಸಂಬಂಧಿಗಳೋ ಅಥವಾ ಆಪ್ತರೇಷ್ಟರೋ ಹೃದಯಾಘಾತಕ್ಕ ಒಳಗಾಗಿದ್ದಾರೆಯೇ? ಹಾಗಾದರೆ ಆತಂಕ ಬೇಡ. ಶುದ್ಧ ರಕ್ತನಾಳಲ್ಲಿ ಹೆಪ್ಪುಗಟ್ಟುವಿಕೆಯಿಂದ ಹೃದಯಕ್ಕೆ ಸಮರ್ಪಕವಾಗಿ ರಕ್ತ ಪೂರೈಕೆಯ ಸಂಚಾರವಿಲ್ಲದ ಕಾರಣದಿಂದ ಹೃದಯಘಾತ ಅಥವಾ ಹಾರ್ಟ್ ಅಟ್ಯಾಕ್ ಸಂಭವಿಸುತ್ತದೆ. ತ್ವರಿತವಾಗಿ ರಕ್ತಚಲನೆಯನ್ನು ಸರಿಪಡಿಸದಿದ್ದರೆ, ಆಮ್ಲಜನಕ ಮತ್ತು ಪೋಷಕಾಂಶದ ಕೊರತೆಯಿಂದಾಗಿ ಹೃದಯಚ ಮಾಂಸಖಂಡಗಳಿಗೆ ಹಾನಿಯಾಗಿ ಮರಣ ಸಂಭವಿಸಬಹುದು.
ಹೃದಯಾಘಾತ ಉಂಟಾದಾಗ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಬೇಕು. ಹೃದಯಾಘಾತ ಸಂಭವಿಸಿದಾಗ ಉಂಟಾಗುವ ಸ್ಥಿತಿಯ ಮೊದಲ ತಾಸನ್ನು ಗೋಲ್ಡನ್ ಹವರ್ ಎಂದು ಕರೆಯಲಾಗುತ್ತದೆ. ಇದು ಜೀವನ್ಮರಣದ ನಡುವೆ 15 ನಿಮಿಷಗಳ ನಿರ್ಣಾಯಕ ಸಮಯವಾಗಿರುತ್ತದೆ. ಈ ತುರ್ತು ಸಮಯದಲ್ಲಿ ತೀರಾ ಪರಿಣಾಮಕಾರಿಯಾದ ಚಿಕಿತ್ಸೆ ನೀಡಬೇಕಾಗುತ್ತದೆ.

ಹೃದಯಾಘಾತದ ಸಾಮಾನ್ಯ ಲಕ್ಷಣಗಳು :-

ಹೃದಯಾಘಾತದ ಚಿಹ್ನೆ ಮತ್ತು ಲಕ್ಷಣಗಳಲ್ಲಿ ವ್ಯತ್ಯಾಸಗಳಿರುತ್ತವೆ. ಒಮ್ಮೊಮ್ಮೆ ಈ ಲಕ್ಷಣ ಬಿರುಸಾಗಿದ್ದರೆ, ಕೆಲವೊಮ್ಮೆ ಲಘುವಾಗಿರುತ್ತದೆ. ಕೆಲವು ಸಂದರ್ಭದಲ್ಲಿ ಯಾವುದೇ ಲಕ್ಷಣವಿಲ್ಲದೇ ಅಥವಾ ಲಘು ಲಕ್ಷಣಗಳೊಂದಿಗೆ ಸಂಭವಿಸುವ ಹಾರ್ಟ್ ಅಟ್ಯಾಕ್ ತೀವ್ರ ಎದೆನೋವಿನಂಥ ಮರಣಾಂತಿಕ ಪರಿಣಾಮಗಳಷ್ಟೇ ಅಪಾಯ ತಂದೊಡ್ಡುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಅಜೀರ್ಣ, ಮಾನಸಿಕ ಕ್ಷೋಭೆ ಅಥವಾ ಒತ್ತಡದಂಥ ಲಕ್ಷಣಗಳು ಗೋಚರಿಸಿದರೂ ಅದನ್ನು ನಿರ್ಲಕ್ಷ ಮಾಡದೇ ವೈದ್ಯರ ಗಮನಕ್ಕೆ ತರಬೇಕು.

ಹೃದಯಾಘಾತವಾದಾಗ ನೀವು ಕೈಗೊಳ್ಳಬೇಕಾದ ಐದು ಕ್ರಮಗಳು :-

ಡಾ. ಮಹಂತೇಶ್ ಆರ್. ಚರಂತಿಮಠ್
ಹೃದ್ರೋಗ ತಜ್ಞರು ತಥಾಗತ್ ಹಾರ್ಟ್‍ಕೇರ್ ಸೆಂಟರ್,
ಮಲ್ಲಿಗೆ ಮೆಡಿಕಲ್ ಸೆಂಟರ್ ಆವರಣ, ನಂ. 31/32, ಕೆಸೆಂಟ್ ರಸ್ತೆ, ಬೆಂಗಳೂರು-01
ಭೇಟಿ ಮಾಡಲು ಸಂಪರ್ಕಿಸಿ : 080-22357777, 9900356000
E-mail: mahanteshrc67@gmail.com

 

Share this: