ಕೂದಲು ಆರೋಗ್ಯದ ಕನ್ನಡಿ. ಆರೋಗ್ಯಕರ ಕೂದಲು ಆರೋಗ್ಯಕರ ದೇಹದ ಸೂಚಕ. ಹೀಗಾಗಿ ಕೂದಲನ್ನು ನೀವು ಆರೈಕೆ ಮಾಡಬೇಕಾಗುತ್ತದೆ. ಕೂದಲ ಆರೈಕೆಯು ಆರೋಗ್ಯ ಆರೈಕೆಯ ಒಂದು ಅವಿಭಾಜ್ಯ ಅಂಗ. ಆರೋಗ್ಯಕರ ಕೂದಲು ಆರೋಗ್ಯಕರ ದೇಹದ ಸೂಚಕ. ಕೂದಲಿನ ವಿಧ ಹಾಗೂ ಅದರ ಬಣ್ಣ
ರಸ ವಿದ್ಯೆ ಭಾರತೀಯ ವೈದ್ಯಪದ್ಧತಿಯ ನ್ಯಾನೋ ಟೆಕ್ನಾಲಜಿ.ಈ ತರಹದ ಸಂಶೋಧನೆಗಳಿಂದ ಆಹಾರ, ಆರೋಗ್ಯ, ರಕ್ಷಣೆ, ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಹೋಸ ಆಯಾಮವನ್ನೇ ಸೃಷ್ಟಿಸಬಹುದು. ಈ ಕಾಲದ ಉನ್ನತ ಸಂಶೋಧನೆಯಲ್ಲಿರುವುದು ನ್ಯಾನೋ ಟೆಕ್ನಾಲಜಿ – ಅಂದರೆ ಸೂಕ್ಷ್ಮವಸ್ತು ವಿಜ್ಞಾನ. ಇದರ ಬಗೆಗಿನ ಸಂಶೋಧನೆ
ಆರೋಗ್ಯಕರ ಹೃದಯಕ್ಕೆ 12 ಸೂತ್ರಗಳು ಇಲ್ಲಿ ನೀಡಲಾಗಿದೆ. ಆರೋಗ್ಯ ಸಲಹೆ ಮತ್ತು ಮಾರ್ಗದರ್ಶನಗಳನ್ನು ಅನುಸರಿಸಿದರೆ, ನಿಮ್ಮ ಹೃದಯ ಆರೋಗ್ಯವಾಗಿರುತ್ತದೆ . ಜೀವನ ಶೈಲಿಯ ಬದಲಾವಣೆ, ಐಷಾರಾಮಿ ಬದುಕು, ದೈಹಿಕ ಪರಿಶ್ರಮವಿಲ್ಲದ ವೃತ್ತಿ ಹಾಗೂ ಆರ್ಥಿಕ ಅಭಿವೃದ್ದಿಯಿಂದ ಕಳೆದ 20 ವರ್ಷಗಳ ಅವಧಿಯಲ್ಲಿ
ಆಚಾರ್ಯ ಚರಕರು ಭಾರತೀಯ ವೈದ್ಯಪದ್ದತಿಯ ಪಿತಾಮಹ.ಚರಕ ಸಂಹಿತಾ ಗ್ರಂಥ ಇವತ್ತಿಗೂ ಸಾಮಾನ್ಯ ವ್ಯಾಧಿಗಳಿಗೆ ಚಿಕಿತ್ಸೆ ನೀಡುವ ಆಯುರ್ವೇದ ವೈದ್ಯರಿಗೆ ಆಧಾರ ಗ್ರಂಥ. ಆಯುರ್ವೇದ ಶಾಸ್ತ್ರವು ಭಾರತದ ಅತ್ಯಂತ ಪುರಾತನವಾದ ವೈದ್ಯಕೀಯ ಶಾಸ್ತ್ರವಾಗಿದೆ. ಸರಿಸುಮಾರು 2,000 ರಿಂದ 3000 ವರ್ಷಗಳ ಇತಿಹಾಸವಿರುವ ಈ
ಚರ್ಮ ರೋಗಗಳಿಗೆ ಮುದ್ದಾರಶೃಂಗಿ ಬಾಹ್ಯ ಪ್ರಯೋಗಗಳನ್ನು ಕಾಣಬಹುದು. ಬ್ಯಾಟರಿಗಳ ತಯಾರಿಕೆಯಲ್ಲಿ, ಪೈಂಟ್ಗಳ ತಯಾರಿಕೆ, ಇಂಕ್ ಹಾಗೂ ಇತರೇ ಹಲವಾರು ಕರ್ಖಾನೆಗಳಲ್ಲಿ ಇದರ ಉಪಯೋಗ ಹೆಚ್ಚಾಗಿರುತ್ತದೆ. ಮುದ್ದಾರಶೃಂಗಿಯು (ಮರದಾರಸಿಂಗಿ) ಹೊಳೆಯುವ, ಹರಳುಗಳ ರೂಪದ, ಪದರಗಳುಳ್ಳ, ಪ್ರಾಕೃತವಾಗಿ ದೊರೆಯುವ ಖನಿಜದ್ರವ್ಯ. ಇದು ಪ್ರಕೃತಿಯಲ್ಲಿ ಗೆಲೆನ
ಕಣ್ಣುಸುತ್ತಲಿನ ಕಪ್ಪು ಅಥವಾ ಡಾರ್ಕ್ ಸರ್ಕಲ್ ಈ ದಿನಗಳಲ್ಲಿ ತುಂಬಾ ಜನರಿಗೆ ಕಾಡುತ್ತಿರುವ ವ್ಯಾಧಿಯಾಗಿದೆ. ಬದಲಾದ ಜೀವನ ಪದ್ದತಿ, ಅಪೌಷ್ಠಿಕತೆ, ಅಸಮರ್ಪಕ ನಿದ್ರೆ, ದಣಿವು, ಇಂತ ಸಮಸ್ಯೆಯನ್ನು ಉದ್ಬವಿಸುತ್ತಿದೆ. ರಕ್ತಸಂಚಾರ ಕಣ್ಣಿನ ಸುತ್ತಲಿನ ಭಾಗಕ್ಕೆ ಕಡಿಮಾಗುವುದರಿಂದ ಕಣ್ಣು ಸುತ್ತಲಿನ ಚರ್ಮವು ತೆಳುವಾಗುತ್ತದೆ,
ಆಗಂತು ಜ್ವರ (ಕೊರೋನಾ ಜ್ವರ) – ಆತಂಕ ಬೇಡ.ಕೊರೋನಾ ವೈರಾಣು ಜ್ವರಕ್ಕೆ ಸಂಪೂರ್ಣ ಚಿಕಿತ್ಸೆ ಇಲ್ಲ. ಆದರೆ ಬಾರದಂತೆ ತಡೆಯಬಹುದು.ಒಬ್ಬರಿಂದೊಬ್ಬರಿಗೆ ಬಹಳ ಬೇಗ ಹರಡುತ್ತದಾದ್ದರಿಂದ ಬಾರದಂತೆ ನೋಡಿಕೊಳ್ಳುವುದೇ ಬಹುಮುಖ್ಯ. ಆಯುರ್ವೇದದಲ್ಲಿ ಜ್ವರದ ಅನೇಕ ವಿಧಗಳನ್ನು ಹೇಳಿದ್ದಾರೆ. ವಾತ, ಪಿತ್ತ, ಕಫ, ದೋಷಾನುಸಾರ
ಬೇಸಿಗೆಯಲ್ಲಿ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ವಸಂತ ಋತು ಮತ್ತು ಶರದೃತು ನಡುವೆ, ನಾಲ್ಕು ಉಷ್ಣ ಋತುಗಳಲ್ಲಿ ಬೇಸಿಗೆ ತುಂಬಾ ತಾಪಮಾನ ಮತ್ತು ಅಧಿಕ ಉಷ್ಣಾಂಶದ ಋತು. ಬೇಸಿಗೆ ಎಂದರೆ ಸಾಂಪ್ರದಾಯಿಕವಾಗಿ ಬಿಸಿ ಒಣ ವಾತಾವರಣವನ್ನು ಒಳಗೊಂಡಿರುತ್ತದೆ. ಆದರೆ, ಈ
ಪಾದಾಭ್ಯಂಗ ಪಾದದ ರೋಗಗಳಿಗೆ ಉತ್ತಮ ಚಿಕಿತ್ಸೆ. ಪಾದಕ್ಕೆ ಮಾಡುವ ಅಭ್ಯಂಜನ ನರಗಳಿಗೆ ಶಕ್ತಿ ನೀಡುತ್ತದೆ. ರಕ್ತದೊತ್ತಡ, ನಿದ್ರಾಹೀನತೆ, ಚಿಂತೆ, ಮಾನಸಿಕ ಖಿನ್ನತೆ, ಅಪಸ್ಮಾರ, ಡಯಾಬಿಟಿಕ್ ನ್ಯೂರೋಪತಿ, ಆತಂಕ, ಪಾದಗಳ ಒಡಕು ರೋಗಗಳಿಗೆ ಉತ್ತಮ ಚಿಕಿತ್ಸೆ. ಆಯುರ್ವೇದ ಒಂದು ಜೀವನ ಪದ್ದತಿ, ರೋಗಗಳನ್ನು