ಬೇಸಿಗೆಯ ಸುಡುಬಿಸಿಲು : ಕೆಲವು ಆರೋಗ್ಯ ಸಲಹೆಗಳು. ಬೇಸಿಗೆಯಲ್ಲಿ ಬಿಸಿ, ಗಾಳಿಯಲ್ಲಿ ತೇವ ಹೆಚ್ಚಾಗಿರುತ್ತದೆ. ಇದರಿಂದಾಗಿ ದೇಹವು ಶೀಘ್ರವಾಗಿ ಕಾವೇರುತ್ತದೆ. ಕೂಡಲೇ ದೇಹವನ್ನು ತಂಪು ಮಾಡಲು ಗ್ರಂಥಿಗಳು ಬೆವರನ್ನು ಹೆಚ್ಚಿಗೆ ಉತ್ಪತ್ತಿ ಮಾಡುತ್ತವೆ. ಹೀಗೆ ಬೆವರಿದಾಗ ನಮ್ಮ ಚರ್ಮದ ಮೇಲ್ಪದರದಲ್ಲಿದ್ದರೆ, ‘ಸ್ಟ್ರೇಟಮ್
ಚರ್ಮವು ದೇಹದ ಒಳ ಅಂಗಗಳನ್ನು ಹೊರ ಜಗತ್ತಿನಿಂದ ಬೇರ್ಪಡಿಸುವ ಕೇವಲ ಒಂದು ಅಂಗವಲ್ಲ. ದೇಹದ ಹೊರ ಪರಿಸರಕ್ಕೆ ಜೈವಿಕ ಹಾಗೂ ಸಾಮಾಜಿಕ ಸಂಪರ್ಕವನ್ನು ಕಲ್ಪಿಸುವ ಸೂಕ್ಷ್ಮವಾದ ಬಹು ದೊಡ್ಡ ಅಂಗವಾಗಿದೆ. ಅಂತೆಯೇ ದೇಹದಲ್ಲಾಗುವ ಹಲವು ಬದಲಾವಣೆಗಳ ಪ್ರಭಾವವು ಚರ್ಮದಲ್ಲಿ ವ್ಯಕ್ತವಾಗುತ್ತದೆ. ಮತ್ತು
‘ತಲೆನೋವು’ ಮಾರಣಾಂತಿಕ ಕಾಯಿಲೆಯಲ್ಲದಿದ್ದರೂ ವಯಸ್ಕರು ಅಥವಾ ಮಕ್ಕಳೆಂಬ ಭೇದಭಾವವಿಲ್ಲದೆ ಕಾಡುತ್ತಿರುತ್ತದೆ. ಕೆಲವರಿಗೆ ವಂಶಪಾರಂಪರ್ಯವಾಗಿ, ಇನ್ನು ಕೆಲವರಿಗೆ ಒತ್ತಡದಿಂದ, ಹೀಗೆ ತರಹೇವಾರಿ ಕಾರಣಗಳಿಂದ ವಕ್ಕರಿಸಿ ದೈನಂದಿನ ಚಟುವಟಿಕೆಗಳಿಗೆ ಸಮಸ್ಯೆಯನ್ನುಂಟು ಮಾಡುತ್ತದೆ. ಅತಿ ಸಾಮಾನ್ಯ ಸಮಸ್ಯೆಯಾದರೂ ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಬ್ಬರನ್ನೂ ಇದು ಕಾಡುತ್ತಿರುವುದಂತೂ
ಔಷಧೀಯ ಗುಣಗಳ ಆಗರ ಏಲಕ್ಕಿ ಸಾಮಾನ್ಯವಾಗಿ ಉಪಯೋಗಿಸುವ ಒಂದು ಪ್ರಮುಖ ಸಾಂಬಾರ ಅಥವಾ ಮಸಾಲೆ ಪದಾರ್ಥ. ಮಸಾಲೆ ಪದಾರ್ಥಗಳ ರಾಣಿ ಎನ್ನುವ ಏಲಕ್ಕಿ ಕೇವಲ ಅಡುಗೆಯ ಪದಾರ್ಥವಲ್ಲ, ಹಲವಾರು ಔಷಧೀಯ ಗುಣಗಳಿಂದ ಹಲವು ರೋಗಗಳಿಗೆ ಏಲಕ್ಕಿ ದಿವ್ಯ ಮದ್ದಾಗಿದೆ. ಏಲಕ್ಕಿ ಭಾರತದಲ್ಲಿ
“ಜಿತೇನ ಲಭ್ಯತೇ ಲಕ್ಷ್ಮಿಃ ಮೃತೇನಾಪಿ ಸುರಾಂಗನಾ| ಕ್ಷಣವಿಧ್ವಂಸಿ ಕಾಯೇಸ್ಮಿನ್ ಕಾ ಚಿಂತಾ ಮರಣೀರಣೀ||” ‘ಶಿಲಾಶಾಸನವು ಹೇಳುವಂತೆ ಜೀವನ ಗೆದ್ದರೆ ರಾಜ್ಯಲಕ್ಷ್ಮಿ, ಸತ್ತರೆ ಸ್ವರ್ಗಲಕ್ಷ್ಮಿ; ಹೇಗೂ ಈ ಶರೀರ ಒಂದು ದಿನ ಅಳಿಯುವುದು ಇದ್ದೇ ಇದೆ ಅಂದಾಗ ಮರಣಕ್ಕಾಗಿ ಹಾಗೂ ಹೋರಾಟಕ್ಕಾಗಿ ಚಿಂತಿಸುವುದೇಕೆ”
ವಿಶ್ವಾದ್ಯಂತ ಭಾರೀ ಆತಂಕ ಸೃಷ್ಟಿಸಿ ಸಾವು-ನೋವಿಗೆ ಕಾರಣವಾಗುತ್ತಿರುವ ಮಾರಕ ಕೊರೋನಾ ವೈರಾಣು ಸೋಂಕು ಹಾವಳಿ ನಿಗ್ರಹಕ್ಕೆ ಹರಸಾಹಸಗಳು ಮುಂದುವರಿದಿರುವಾಗಲೇ, ಈ ಡೆಡ್ಲಿ ವೈರಸ್ಗೆ ಭಾರತೀಯ ಪ್ರಾಚೀನ ವೈದ್ಯ ಪದ್ಧತಿಯಾದ ಆಯುರ್ವೇದ ಮೂಲಕ ನಿಯಂತ್ರಣ ಸಾಧ್ಯ ಎಂಬುದು ದೃಢಪಟ್ಟಿದೆ. ಈ ಸೋಂಕನ್ನು ಹತೋಟಿಯಲ್ಲಿಡಲು
ಕೆಲವು ಆರೋಗ್ಯ ಸಂಬಂಧಿತ ಮಾಹಿತಿಗಳು ಇಲ್ಲಿ ನೀಡಲಾಗಿದೆ. ತಪ್ಪು ಮಾಹಿತಿಗಳನ್ನು ತಪ್ಪಿಸಲು ಮತ್ತು ಆಹಾರ ಮತ್ತು ಆರೋಗ್ಯದ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆಯಲು ದಯವಿಟ್ಟು ಕೆಳಗಿನ ಅಂಶಗಳನ್ನು ಓದಿ. 1. ಫೀನಾಲ್ ಅಂಶವು ತಂಬಾಕು ಹೊಗೆಯಲ್ಲಿ (ಧೂಮಪಾನ) ಅಡಕವಾಗಿರುವುದು. ನವಜಾತಶಿಶುಗಳಲ್ಲಿನ ನ್ಯೂನತೆಗಳು
ಹೇರ್ ಪ್ರಾಡಕ್ಟ್ಗಳ ಅತಿಯಾದ ಬಳಕೆಯೇ ಕೂದಲು ಉದುರುವುದಕ್ಕೆ ಕಾರಣ.ಹೇರ್ ಕೇರ್ ಪ್ರಾಡಕ್ಟ್ಗಳನ್ನು ಎಚ್ಚರಿಕೆಯಿಂದ ಬಳಸದಿದ್ದರೆ ವಾಸ್ತವವಾಗಿ ನಿಮ್ಮ ಕೂದಲಿಗೆ ಸಾಕಷ್ಟು ಹಾನಿಯುಂಟು ಮಾಡಬಹುದು. ನಾವು ಕೂದಲು ಉದುರುವುದರ ಬಗ್ಗೆ ನಿರಂತರವಾಗಿ ಚಿಂತಿಸುತ್ತವೆ, ಆದರೆ ನಿರಂತರ ಚಿಂತೆಯಿಂದ ನಮಗೆ ಹಾನಿಯಾಗುತ್ತದೆ ಹಾಗೂ ವಿಪರೀತ
ಬೊಜ್ಜಿಗೆ ಆಯುರ್ವೇದ ಚಿಕಿತ್ಸೆ ಅತ್ಯಂತ ಉಪಯುಕ್ತ. ಕೊಬ್ಬಿನ ಅಂಶ ದೇಹದಲ್ಲಿ ಹೆಚ್ಚಾದರೆ ವಯಸ್ಸಿನ ವ್ಯತಿರಿಕ್ತತೆ ತಲೆದೋರುತ್ತದೆ. ಅಷ್ಟೇ ಅಲ್ಲ ನಿತ್ಯದ ಕೆಲಸ ಕಾರ್ಯಗಳಲ್ಲೂ ಇದು ಅಡ್ಡಿಯಾಗುತ್ತದೆ. ಜೊತೆಗೆ ಆರೋಗ್ಯದ ಮೇಲೆ ಅಡ್ಡಪರಿಣಾಮಗಳಿಗೂ ಅವಕಾಶವಾಗುತ್ತದೆ. ಬೊಜ್ಜಿಗಾಗಿ ಆಯುರ್ವೇದ ಚಿಕಿತ್ಸೆ ಪದ್ದತಿ ರಾಮಬಾಣ ಎನಿಸಿದೆ.