ಪ್ರಾಸ್ಟೇಟ್ ಹಿಗ್ಗುವಿಕೆಗೆ ಮನೆಮದ್ದು ಬಹಳ ಉಪಯುಕ್ತ. 1. ಕುದಿಯುತ್ತಿರುವ 1 ಗ್ಲಾಸ್ ನೀರಿಗೆ 1/2 ಚಮಚ ಅಶ್ವಗಂಧದ ಪೌಡರ, 1/2 ಚಮಚ ಪುನರ್ನವದ ಪೌಡರ (ಕೊಮ್ಮೆ ಬೇರು),1/2 ಚಮಚದಷ್ಟು ಹರಿತಕಿ ಪೌಡರ (ಅಣಲೇಕಾಯಿ ಪೌಡರ) ಹಾಕಿ ಒಂದು ಸಲ ಕುದಿಸಿ ಕಷಾಯ
ಅಳಲೇಕಾಯಿ ಅಥವಾ ಹರೀತಕಿ ಒಂದು ಉಪಯುಕ್ತ ಔಷಧಿ, ಅದ್ಭುತ ಗಿಡಮೂಲಿಕೆ. ಹರೀತಕಿಯನ್ನು ಉಪ್ಪು ಸೇರಿಸಿ ತೆಗೆದುಕೊಂಡರೆ ವಿಕೃತ ಕಪದೋಷ ಕಡಿಮೆ ಮಾಡುತ್ತದೆ. ಸಕ್ಕರೆ ಸೇರಿಸಿ ತೆಗೆದುಕೊಂಡರೆ ವಿಕೃತ ಪಿತ್ತ ಕಡಿಮೆ ಮಾಡುತ್ತದೆ, ತುಪ್ಪದ ಜೊತೆಗೆ ತೆಗೆದು ಕೊಂಡರೆ ವಿಕೃತ ಕಪ ಕಡಿಮೆಮಾಡುತ್ತದೆ.
ತೊನ್ನು ರೋಗ ಅಥವಾ ವಿಟಿಲ್ಗೋ ಸಾಮಾಜಿಕ ಹಿಂಜರಿಕೆ ಮತ್ತು ಖಿನ್ನತೆಗೆ ಕಾರಣವಾದರೂ ರೋಗಿಯನ್ನು ಕೊಲ್ಲುವುದಿಲ್ಲ. ಆದರಿಂದ ರೋಗಿಗೆ ಆಪ್ತ ಸಮಾಲೋಚನೆ ಅಗತ್ಯವಿರುತ್ತದೆ. ಜೂನ್ 25- ವಿಶ್ವ ತೊನ್ನು ನಿವಾರಣೆ ದಿನ. ಚರ್ಮ ಅಥವಾ ಕೂದಲಿನ ಯಾವುದೇ ಭಾಗದಲ್ಲಿ ಸಾಮಾನ್ಯ ಬಣ್ಣದ ಅಂಶದ
ಸುಖ ನಿದ್ರೆಗೆ 12 ಸೂತ್ರಗಳು ಇಲ್ಲಿ ನೀಡಲಾಗಿದೆ.ಮನುಷ್ಯ ಸರಿಯಾದ ಪ್ರಮಾಣದಲ್ಲಿ ನಿದ್ದೆ ಮಾಡದಿದ್ದರೆ ಅನೇಕ ವಿಧವಾದ ಅನಾರೋಗ್ಯ ಸಮಸ್ಯೆಗಳು ತಲೆದೋರುತ್ತವೆ. ರಾತ್ರಿಯ ವೇಳೆ ಮಲಗಿದ ತಕ್ಷಣ ನಿದ್ರೆ ಬರುವುದು ನಿಜಕ್ಕೂ ಒಂದು ವರ. ಮನುಷ್ಯ ಜೀವನ ಒಂದು ಕ್ರಮದಲ್ಲಿ ನಡೆಯುವಂತೆ ಪ್ರಕೃತಿಯಿಂದ
ಬೊಜ್ಜು ಕರಗಿಸುವ ಅಪಾಯಕಾರಿ ಅಭ್ಯಾಸ ಬಿಸಿ ನೀರಿಗೆ ಜೇನು ಸೇರಿಸಿ ಕುಡಿಯೋದು. ತೂಕ ಕಳೆದುಕೊಳ್ಳಲು ಜೇನುತುಪ್ಪವನ್ನು ಬಿಸಿ ನೀರಿನೊಂದಿಗೆ ಎಂದಿಗೂ ಸೇವಿಸಲೆಬೇಡಿ. ಬಿಸಿ ನೀರಿಗೆ ಜೇನು ಸೇರಿಸಿದಾಗ ಅದು ಮಂದಗತಿಯ ವಿಷವಾಗುತ್ತದೆ. ಬಿಸಿ ಜೇನಿಗೆ ಕೊಬ್ಬು ಕರಗಿಸುವ ಪ್ರಬಲ ಶಕ್ತಿ ಇದೆ
ಪಾರ್ಶ್ವವಾಯು ರೋಗ ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗುವ೦ತೆ ಮಾಡುತ್ತದೆ. ರೋಗಿಗೆ ಪ್ರಜ್ಞೆ ಇದೆಯೋ ಇಲ್ಲವೋ, ಎಷ್ಟು ದಿನದಿ೦ದ ಲಕ್ಷಣಗಳು ಕ೦ಡುಬ೦ದಿವೆ ಎ೦ಬುದನ್ನು ಪರಿಶೀಲಿಸಿ ರೋಗಿಯ ಬಲ ಮತ್ತು ವಯಸ್ಸಿನ ಪ್ರಕಾರವಾಗಿ ಚಿಕಿತ್ಸೆ ನೀಡುವುದು ಉತ್ತಮ. ಪ್ರಸ್ತುತ ಸನ್ನಿವೇಶದಲ್ಲಿ ಜನರ ಬದಲಾದ ಜೀವನಶೈಲಿಯಿ೦ದ ಅನೇಕ
ಜಲನೇತಿ ಕೋವಿಡ್ ಸೋಂಕಿನಿಂದ ಸಂಪೂರ್ಣ ರಕ್ಷಣೆ ವಿಧಾನ. ಪ್ರಾಚೀನ ಮತ್ತು ಸಾರ್ವಕಾಲಿಕ ಜ್ಞಾನ “ಯೋಗ”ದ “ಷಟ್ ಕರ್ಮ”ಗಳಲ್ಲಿ “ಜಲನೇತಿ” ಒಂದು. ನಿರಂತರವಾಗಿ “ಜಲನೇತಿ” ಅಭ್ಯಾಸ ಮಾಡಿ, ಕೊರೋನಾದಿಂದ ಆರಂಭಿಕ ಹಂತದಲ್ಲೆ ಸಂಪೂರ್ಣ ರಕ್ಷಣೆ ಪಡೆಯಬಹುದು. ವೈದ್ಯ ಮತ್ತು ವೈದ್ಯಕೀಯ ಸಿಬ್ಬಂದಿಯವರಿಗೆ ವರದಾನವಿದು.
ವಿಶ್ವ ಮಲೇರಿಯಾ ದಿನ ಪ್ರತಿವರ್ಷದ ಏಪ್ರಿಲ್ 25 ರಂದು ಆಚರಿಸಲಾಗುತ್ತದೆ. ನಮ್ಮ ಆಡುವ ಭಾಷೆಯಲ್ಲಿ “ಚಳಿ ಜ್ವರ” ಎಂದೇ ಹೇಳುವ ಮಲೇರಿಯಾ ರೋಗವು ಒಂದು ಸಾಂಕ್ರಾಮಿಕ ಹಾಗೂ ಮಾರಣಾಂತಿಕವು ಆಗಬಹುದಾದ ಕಾಯಿಲೆ. ಸಂತೋಷದ ವಿಷಯವೆಂದರೆ ಭಾರತದಲ್ಲಿ ಪ್ರತಿವರ್ಷ ಮಲೇರಿಯಾ ಸೊಂಕಿನ ಸಂಖ್ಯೆಯಲ್ಲಿ
ಸೋಂಕು ನಿರ್ವಹಣೆಗೆ ಆಯುರ್ವೇದ ಪರಿಣಾಮಕಾರಿ. ಸೋಂಕನ್ನು ತಡೆಗಟ್ಟುವಲ್ಲಿ ಹಾಗೂ ದೇಹದ ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುರ್ವೇದ ಗಿಡಮೂಲಿಕೆಗಳು ಹಾಗೂ ಚಿಕಿತ್ಸಾ ಪದ್ದತಿಯು ಪರಿಣಾಮಕಾರಿಯಾಗಿದೆ ಎಂದು ಭಾರತ ಸರಕಾರದ ಕೇಂದ್ರ ಆರೋಗ್ಯ ಸಚಿವಾಲಯವು ಸೂಚಿಸಿದೆ. ಅಶ್ವಗಂಧ, ರಸಾಯನದಂತಹ ಚೂರ್ಣಗಳು ಶ್ವಾಸಕೋಶದ ತೊಂದರೆಗಳು, ಫೈಬ್ರೋಸಿಸ್,