ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಯಿಂದ ಉಂಟಾಗುವ ಅವಘಡಗಳು ಕೆಲವು ಕುಟುಂಬಗಳಿಗೆ ದು:ಸ್ಪಪ್ನವಾಗಬಹುದು. ಪಟಾಕಿ ಹಚ್ಚುವುದನ್ನು ಹೊರತುಪಡಿಸಿ, ಈ ಹಬ್ಬವನ್ನು ಸಂತೋಷದಿಂದ ಆಚರಿಸಲು ಹಲವು ಮಾರ್ಗಗಳಿವೆ. ಕಣ್ಣಿನ ಗಾಯಗಳನ್ನು ತಪ್ಪಿಸಲು ಕೆಲವು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ. ದೀಪಾವಳಿ ದೀಪಗಳ ಹಬ್ಬ. ಈ
ವಿಕೃತಿಯ ಮಾಡದಿರು, ಪ್ರಕೃತಿಯ ಕೊಡುಗೆಯಂತೆ ಇರು. ಇದ ಮರೆತರೆ ದೇಹ ಪ್ರಕೃತಿಯು ವಿಕೃತಿಯಾಗುವುದು. ಇದ ತಿಳಿಯದಿದ್ದರೆ ಭವಿಷ್ಯದಲ್ಲಿ ಪ್ರಕೃತಿಯೇ ಮಾರಕವಾಗುವುದು. ಪಟಾಕಿಯ ಸುಟ್ಟರೆ ಕಣ್ಣಿಗೆ ಅಂದ, ನೋಡಲು ಚಂದ. ಅದು ನಮ್ಮನ್ನು ಸುಟ್ಟರೆ ತಾಳಲಾರೆನೋ ಕಂದ, ಇದು ಯಾವ ಬಂಧ?? ಪಟಾಕಿಯು
ಆಯುರ್ವೇದದ ದೃಷ್ಟಿಯಿಂದ ದೀಪಾವಳಿ ಹಬ್ಬ ಆಚರಣೆ ಧಾರ್ಮಿಕ, ಸಾಮಾಜಿಕ ಆಚರಣೆಗೂ ಮೀರಿ ಮಹತ್ವದ್ದಾಗಿದೆ. ದೀಪಾವಳಿಯ ಎಲ್ಲಾ ಆಚರಣೆ, ಸಂಪ್ರದಾಯಗಳು ವಾತ ದೋಷವನ್ನು ಶಮನ ಮಾಡಿ, ದೇಹದಲ್ಲಿನ ವೈಪರೀತ್ಯಗಳನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಅಳವಡಿಸಲಾಗಿದೆ. ದೀಪಾವಳಿ ಭಾರತದಲ್ಲಿ ಆಚರಿಸುವ ಬಹಳ ಪ್ರಮುಖ ಹಬ್ಬ.
ಸುರಕ್ಷಿತ ದೀಪಾವಳಿಗೆ ನಾವೆಲ್ಲ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಮ್ಮ ಕೈಗಳು ಮತ್ತು ಕಣ್ಣುಗಳಿಗೆ ಗಾಯ ಮಾಡಿಕೊಳ್ಳದೇ ಸುರಕ್ಷಿತವಾಗಿ ಸಡಗರ-ಸಂಭ್ರಮದಿಂದ ಆಚರಿಸೋಣ. ಪಟಾಕಿಗಳ ಆಯ್ಕೆ 1. ರಾಕೆಟ್, ಬಾಂಬ್ಗಳು ಇತ್ಯಾದಿಯಂಥ ಭಾರೀ ಪಟಾಕಿಗಳನ್ನು ಬಳಸದಿರುವುದು ಉತ್ತಮ. 2. ಬ್ರಾಂಡೆಡ್ ಅಲ್ಲದ