ಮಂಕಿಪಾಕ್ಸ್ ಜ್ವರ ಬಂದು ಒಂದೆರಡು ದಿನಗಳ ಬಳಿಕ ದೇಹದಲ್ಲಿ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳಬಹುದು. ಜ್ವರ ತನ್ನಿಂತಾನೇ ಗುಣವಾಗುತ್ತದೆ. ಆದರೆ ಮಧುಮೇಹ ರೋಗಿಗಳು, ಸ್ಟಿರಾಯ್ಡ್ ಬಳಸುವವರು, ಅಸ್ತಮಾ ರೋಗಿಗಳು, ಇಳಿ ವಯಸ್ಸಿನ ರೋಗಿಗಳು, 8 ವರ್ಷದ ಕೆಳಗಿನ ಮಕ್ಕಳು, ಕ್ಯಾನ್ಸರ್ ರೋಗಿಗಳು, ಅಂಗಾಂಗ
ಮಂಕಿ ಪಾಕ್ಸ್ ಕೊರೊನಾ ಮೂಲವಾದ ಚೀನಾದಲ್ಲಿ ಕಂಡು ಬಂದಿದ್ದು ಇಡೀ ಜಗತ್ತನ್ನು ಮತ್ತೆ ಆತಂಕಕ್ಕೆ ದೂಡಿದೆ. ಕೊರೊನಾ ಕಾಟಕ್ಕೆ ತತ್ತರಿಸಿ ಹೋಗಿರುವ ಜನ, ಇದೊಂದು ಅದರ ಹೊಸ ರೂಪವಿರಬಹುದೆಂದು ಭಯ ಪಡುವ ಅವಶ್ಯಕತೆ ಇಲ್ಲ. ಕೊರೊನಾಕ್ಕೂ ಮಂಕಿ ಪಾಕ್ಸ್ ಗೂ ಸಂಬಂಧವಿಲ್ಲ.
ಡೆಂಗ್ಯೂ ಜ್ವರ ಮಳೆಗಾಲದ ಸಮಯದಲ್ಲಿ ಕಾಣಿಸಿಕೊಳ್ಳುತ್ತದೆ. ಪ್ರತಿ ವರ್ಷ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ಜಾಗೃತಿ ದಿನ ಆಚರಿಸಿ ಡೆಂಗ್ಯೂ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಡೆಂಗ್ಯೂ ಉಳಿದ ಮಾಮೂಲಿ ಜ್ವರಕ್ಕಿಂತ ಭಿನ್ನವಾಗಿದ್ದು, ಪ್ಲೇಟ್ಲೇಟ್ (Platelet) ರಕ್ತಕಣಗಳ ಸಂಖ್ಯೆ ಕಡಿಮೆಯಾದಲ್ಲಿ
ಟೊಮೆಟೋ ಜ್ವರ ಅಥವಾ ಟೊಮೆಟೋ ಫ್ಲೂ ಒಂದು ವೈರಾಣುವಿನಿಂದ ಹರಡುವ ಸೋಂಕು ಜ್ವರವಾಗಿದ್ದು, ಐದು ವರ್ಷಗಳಿಗಿಂತ ಕೆಳಗಿರುವ ಮಕ್ಕಳಲ್ಲಿ ಕಂಡು ಬರುತ್ತದೆ.ಚಿಕುನ್ಗುನ್ಯಾ ಮತ್ತು ಡೆಂಗ್ಯೂ ಜ್ವರ ಬಾಧಿಸುವ ವೈರಾಣುವಿಗೂ ಈ ವೈರಾಣುವಿಗೂ ಸಾಮ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದೊಂದು ತನ್ನಿಂತಾನೇ ಗುಣವಾಗುವ
ವಿಶ್ವ ಅಸ್ತಮಾ ದಿನ – ಮೇ 3 ರಂದು ಆಚರಿಸಲಾಗುತ್ತಿದೆ. ಅಸ್ತಮಾ ರೋಗವು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ರೋಗವಾಗಿದ್ದು, ರೋಗದ ತೀವ್ರತೆ ಮತ್ತು ಕೆರಳುವಿಕೆ ವ್ಯಕ್ತಿಯಿಂದ ವ್ಯಕ್ತಿಗೆ ಬಿನ್ನ. ಸಂಪೂರ್ಣವಾಗಿ ಗುಣಪಡಿಸಲಾಗದಿದ್ದರೂ, ನಿರಂತರವಾದ ಚಿಕಿತ್ಸೆ, ಸೂಕ್ತ ವೈದ್ಯಕೀಯ ಮಾರ್ಗದರ್ಶನ ಮತ್ತು ಜೀವನ
ಅಸ್ತಮಾ ನಿವಾರಣೆಗೆ ಪ್ರಕೃತಿ ಚಿಕಿತ್ಸೆಗಳು ಅತ್ಯಂತ ಉಪಯುಕ್ತ. ಅಲ್ಲದೇ ಆಹಾರ ಪದ್ಧತಿಯನ್ನೂ ಸಹ ಅಸ್ತಮಾ ಹೊಂದಿದವರು ಸರಿಯಾಗಿ ಪಾಲಿಸುವುದು ಅತ್ಯಗತ್ಯ. ತೀವ್ರತರ ಅಸ್ತಮಾ ಇದ್ದು ಉಸಿರಾಡಲು ತುಂಬಾ ಕಷ್ಟವಾಗಿರುವಾಗ ಕೂಡಲೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ಮಳೆಗಾಲ, ಚಳಿಗಾಲ
ಅಸ್ತಮಾ ಹಾಗೂ ಅಲರ್ಜಿ ಅತ್ಯಂತ ತೀವ್ರಗತಿಯಲ್ಲಿ ಅಪಾಯಕಾರಿ ಮಟ್ಟವನ್ನು ತಲುಪುವುದಕ್ಕೆ ಕಾರಣ ಆಧುನೀಕರಣದ ಧಾವಂತದಲ್ಲಿ ಗರ್ಭಿಣಿಯರಿಗೆ ಪರಿಸರದ ಸ್ಪರ್ಶ ದೂರವಾಗಿರುವುದು. ಕಳೆದ ಮೂರು ದಶಕಗಳಿಂದ ಅಸ್ತಮಾವು ಅತಿವೇಗದಲ್ಲಿ ಹೆಚ್ಚುತ್ತಿದೆ. ಯಾವ ಜನರು ಹೊಲ-ಗದ್ದೆಗಳಲ್ಲಿ ಬೆಳೆದಿರುತ್ತಾರೆ ಅವರಲ್ಲಿ ಅಸ್ತಮಾಕ್ಕೆ ಒಳಗಾಗುವ ಅಪಾಯಗಳು ಇತರರಿಗೆ
ಅಜೀರ್ಣ ಪಚನಕ್ರಿಯೆಗೆ ಅಥವಾ ಹೊಟ್ಟೆಗೆ ಸಂಭಂದಿಸಿದ ಕಾಯಿಲೆ .ಅಜೀರ್ಣವು ಸರ್ವರೋಗಗಳ ಮೂಲ. ಪ್ರಸ್ತುತ ಒಂದು ಅಧ್ಯಯನದ ಪ್ರಕಾರ ಪ್ರತಿ ಹತ್ತು ಜನರಲ್ಲಿ ನಾಲ್ಕು ಜನರು ಹೊಟ್ಟೆಗೆ ಅಥವಾ ಪಚನಕ್ರಿಯೆಗೆ ಸಂಭಂದಿಸಿದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅಜೀರ್ಣ, ಇದು ಪಚನಕ್ರಿಯೆಗೆ ಅಥವಾ ಹೊಟ್ಟೆಗೆ ಸಂಭಂದಿಸಿದ
ಲಿವರ್ ಸಿರೋಸಿಸ್ ಕಾರಣಾಂತರಗಳಿಂದ ಯಕೃತ್ತಿಗೆ ಹಾನಿಯಾಗಿ ಲಿವರ್ ತನ್ನ ಕೆಲಸ ಕಾರ್ಯವನ್ನು ಮಾಡಲು ಸಾಧ್ಯವಾಗದೆ ಸನ್ನಿವೇಶ. ತಕ್ಷಣವೇ ವೈದ್ಯರ ಸಲಹೆ ಅವಶ್ಯಕ. ಮಧ್ಯಪಾನ ಸೇವನೆಯನ್ನು ನಿಲ್ಲಿಸದೆ ಹೋದಲ್ಲಿ ಪ್ರಾಣಕ್ಕೆ ಎರವಾಗಬಹುದು. ಕಾರಣಾಂತರಗಳಿಂದ ಯಕೃತ್ತಿಗೆ ಹಾನಿಯಾಗಿ ಲಿವರ್ ತನ್ನ ಕೆಲಸ ಕಾರ್ಯವನ್ನು ಮಾಡಲು