ನೇತ್ರದಾನ ಬಹಳ ಪವಿತ್ರವಾದ ಮಹಾದಾನ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ ದೃಷ್ಟಿಹೀನತೆಯಿಂದ ಬಳಲುತ್ತಿದ್ದು ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ನಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ನೇತ್ರದಾನ ಬಹಳ ಪವಿತ್ರವಾದ ದಾನ.
ಪಟಾಕಿ ಸಿಡಿಸುವಾಗ ಕಣ್ಣುಗಳಿಗೆ ಸುರಕ್ಷತಾ ಕವಚ ಹಾಕಿಕೊಳ್ಳದೇ ಇರುವುದರಿಂದ ಗಾಯಗಳು ಅಧಿಕ. ಪಟಾಕಿ ಹಚ್ಚುವ ಕುರಿತು ಜಾಗೃತಿ ಮತ್ತು ಮುನ್ನೆಚ್ಚರಿಕೆ ಕೊರತೆ ಕಾರಣ. ಪೋಷಕರ ಮೇಲ್ವಿಚಾರಣೆಯಲ್ಲೇ ಮಕ್ಕಳು ಪಟಾಕಿ ಸಿಡಿಸಬೇಕು. ಸಂಭ್ರಮಾಚರಣೆಗೆ ವಿಶ್ವದಾದ್ಯಂತ ಪಟಾಕಿಗಳನ್ನು ಬಳಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಭಾರತದಲ್ಲಿ ದೀಪಾವಳಿ
ನೇತ್ರ ರಕ್ಷಣೆಗೆ ಕಾಳಜಿ ವಹಿಸಿ. ಕಣ್ಣಿನ ಬಗ್ಗೆ ಕಾಳಜಿ ವಹಿಸುವಲ್ಲಿ ಮತ್ತು ನೇತ್ರ ರಕ್ಷಣೆ ಕುರಿತು ಜಾಗೃತಿ ಮೂಡಿಸುವಲ್ಲಿ ಭಾರತೀಯರು ಅತ್ಯಂತ ಉದಾಸೀನ ಧೋರಣೆ ಹೊಂದಿದ್ದಾರೆ ಎಂದು ಸಂಶೋಧನೆಯೊಂದು ತಿಳಿಸಿದೆ. ನಿಮ್ಮ ಕಣ್ಣು ಮತ್ತು ಮುಖವನ್ನು ಹೆಚ್ಚಾಗಿ ಸ್ಪರ್ಶಿಸಬೇಡಿ. ರಕ್ಷಣಾತ್ಮಕ ಕನ್ನಡಕವನ್ನು
ಗ್ಲಾಕೋಮಾ ಮಾರಣಾಂತಿಕ ರೋಗವಲ್ಲ. ಸರಿಯಾಗಿ ಚಿಕಿತ್ಸೆ ನೀಡದಿದ್ದಲ್ಲಿ ಶಾಶ್ವತವಾಗಿ ಅಂಧತ್ವವನ್ನು ಉಂಟು ಮಾಡಬಹುದು. ಜನರಲ್ಲಿ ಗ್ಲಾಕೋಮಾ ರೋಗದ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ 6 ರಿಂದ 12ರ ವರಗೆ ಪ್ರತಿ ವರ್ಷ ವಿಶ್ವ ಗ್ಲಾಕೋಮಾ ಸಪ್ತಾಹವನ್ನು ವಿಶ್ವ ಆರೋಗ್ಯ ಸಂಸ್ಥೆ ಆಚರಿಸುತ್ತದೆ.
ಮೆಚ್ಯೂರ್ ಕೆಟರಾಕ್ಟ್ ಮತ್ತು ಡ್ರೈ ಐ ಪ್ರಕರಣಗಳು ಸಾಂಕ್ರಾಮಿಕದ ವೇಳೆಯಲ್ಲಿ ಹೆಚ್ಚಳವಾಗಿದೆ. ಡಾ.ಅಗರ್ವಾಲ್ಸ್ ಐ ಹಾಸ್ಪಿಟಲ್ನ ಕಣ್ಣಿನ ಸರ್ಜನ್ಗಳು ಈ ಆತಂಕಕಾರಿ ವಿಚಾರವನ್ನು ತಿಳಿಸಿದ್ದು, ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ತಡವಾಗುತ್ತಿರುವುದು ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಆಗಿರುವುದು ಪ್ರಮುಖ ಕಾರಣಗಳಾಗಿವೆ. ಸಾಂಕ್ರಾಮಿಕದ
ಕಣ್ಣಿನ ಆರೋಗ್ಯ ರಕ್ಷಿಸಿ ಪೋಷಿಸುವುದು ಬಹಳ ಅವಶ್ಯಕ. ಅಕ್ಟೋಬರ್ 8 ವಿಶ್ವ ದೃಷ್ಟಿ ದಿನ. ಕಣ್ಣುಗಳು ಮಾನವನಿಗೆ ಪ್ರಮುಖವಾದ ಇಂದ್ರಿಯ ಅಥವಾ ಅಂಗ. ಹೊರ ಜಗತ್ತನ್ನು ನೋಡಿ ಆನಂದಿಸಲು ಇರುವ ಪ್ರಮುಖ ಸಾಧನ ನಯನ ಅಥವಾ ಕಣ್ಣುಗಳು. ಕಣ್ಣುಗಳು ಬಹಳ ಸೂಕ್ಷವಾದ
ಮುಖ ಕವಚದಿಂದ ಕನ್ನಡಕ ಮಸುಕಾಗುವ ಸಮಸ್ಯೆ ಕಿರಿಕಿರಿಯುಂಟುಮಾಡುತ್ತದೆ.ಮಾಸ್ಕ್ ಹಾಕಿಕೊಳ್ಳುವುದೇ ಸಮಸ್ಯೆ ಅಂತ ಕೆಲವರಿದ್ರೆ ಕನ್ನಡಕಧಾರಿಗಳಿಗೆ ಈ ಮಾಸ್ಕ್ ಇನ್ನೊಂದು ಸಮಸ್ಯೆ ತಂದೊಡ್ಡಿದೆ. ಕೊರೋನಾ ಸೃಷ್ಟಿಸಿರುವ ಅವಾಂತರ ಒಂದೆರಡಲ್ಲ. ಅದರಲ್ಲೂ ಮಾಸ್ಕ್ ಧರಿಸದೇ ಹೊರಗೆ ಅಡ್ಡಾಡುವುದೂ ಸಮಾಜದಲ್ಲಿ ಅಪರಾಧ ಎಂಬಂಥಾಗಿದೆ. ಯಾವಾಗಲೂ ಬಾಯಿಗೆ
ಕಣ್ಣಿನ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಮಕ್ಕಳಲ್ಲಿ ಏಕಾಗ್ರತೆ ಕಡಿಮೆಯಾಗುತ್ತಿದೆ. ಕಣ್ಣಿನ ಸಮಸ್ಯೆ ಹಾಗೂ ಏಕಾಗ್ರತೆಗೆ ಪರಿಹಾರವೆಂದರೆ ಕಣ್ಣಿನ ಯೋಗ (ತ್ರಾಟಕ)ದ ಅಭ್ಯಾಸ. ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ ಹಾಗೂ ದೃಷ್ಟಿ ಸಮಸ್ಯೆ ಹೆಚ್ಚಾಗಿದೆ. ಚಿಕ್ಕ ವಯಸ್ಸಿನಲ್ಲೇ ಮೊಬೈಲ್ ಹಾಗೂ ಕಂಪ್ಯೂಟರ್
ಶಾಶ್ವತ ದೃಷ್ಟಿ ನಾಶಕ್ಕೆ ಕಾರಣವಾಗುವ ಡಯಾಬಿಟಿಕ್ ಮ್ಯಾಕುಲೋಪಥಿ ಸಮಸ್ಯೆಗೆ ಚಿಕಿತ್ಸೆ ಬೇಕಾಗುತ್ತದೆ. ಮ್ಯಾಕುಲಾದಲ್ಲಿ (ಮಚ್ಚೆ) ತುಂಬಾ ಪ್ರಮಾಣದ ದ್ರವ ಮತ್ತು ಕೊಬ್ಬು ಸಂಗ್ರಹಗೊಂಡರೆ, ಅದರಿಂದ ಕೇಂದ್ರ ದೃಷ್ಟಿ ಶಾಶ್ವತವಾಗಿ ನಶಿಸಿ ಹೋಗುತ್ತದೆ. ಡಯಾಬಿಟಿಕ್ ಮ್ಯಾಕುಲೋಪಥಿ ಸಮಸ್ಯೆ ಇದ್ದಾಗ, ಹಾನಿಗೊಂಡ ರಕ್ತ ನಾಳಗಳಿಂದ