ಕೋವಿಡ್ ಲಾಕ್ಡೌನ್ ನಿಂದಾಗಿ ಕಣ್ಣಿನ ಆರೋಗ್ಯ ಮತ್ತು ದೃಷ್ಟಿ ಹದಗೆಡುವ ಅಪಾಯ 90%ರಷ್ಟುಹೆಚ್ಚಾಗಿದೆ. ರೋಗಿಗಳು ತಮ್ಮ ದೃಷ್ಟಿಯು ಇನ್ನಷ್ಟು ಹದಗೆಡುವುದನ್ನು ತಡೆಯಲು ತಮ್ಮ ವೈದ್ಯರನ್ನು ಭೇಟಿ ಮಾಡಲು ಪ್ರೋತ್ಸಾಹಿಸಲು ಪ್ರಯತ್ನಿಸಬೇಕು. ಕೋವಿಡ್ -19ರ ಲಾಕ್ಡೌನ್ ರೋಗಿಗಳು 3 ತಿಂಗಳಿಗಿಂತ ಹೆಚ್ಚು ಕಾಲ
ಕಣ್ಣಿನ ಸೋಂಕನ್ನು ತಡೆಯಿರಿ. ಏಕೆಂದರೆ ಕೋವಿಡ್ ಕಣ್ಣುಗಳ ಮೂಲಕವೂ ನಮ್ಮ ದೇಹವನ್ನು ಪ್ರವೇಶಿಸಬಹುದು. ಕಣ್ಣಿನ ಆರೈಕೆ ಸರಿಯಾಗಿ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿರಬೇಕು. ಆಗಾಗ ಕೈ ತೊಳೆಯುವುದು ಹಾಗೂ ಕಣ್ಣನ್ನು ಪದೇಪದೇ ಮುಟ್ಟಿಕೊಳ್ಳದೇ ಇರುವುದು ಯಾವುದೇ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಸಹಾಯ
ನೇತ್ರ ರಕ್ಷಣೆಗೆ ನಾವೇಕೆ ಕಾಳಜಿ ವಹಿಸುತ್ತಿಲ್ಲ ? ಕಣ್ಣಿನ ಬಗ್ಗೆ ಕಾಳಜಿ ವಹಿಸುವಲ್ಲಿ ಮತ್ತು ನೇತ್ರ ರಕ್ಷಣೆ ಕುರಿತು ಜಾಗೃತಿ ಮೂಡಿಸುವಲ್ಲಿ ಭಾರತೀಯರು ಅತ್ಯಂತ ಉದಾಸೀನ ಧೋರಣೆ ಹೊಂದಿದ್ದಾರೆ ಎಂದು ಸಂಶೋಧನೆಯೊಂದು ತಿಳಿಸಿದೆ. ವಿಶ್ವದ ಮೂರನೇ ಒಂದರಷ್ಟು ಜನರು ಮಾತ್ರ ತಮ್ಮ
ಕೆಮಿಕಲ್ ಐ ಬರ್ನ್ ಅಂದರೆ ರಾಸಾಯನಿಕ ವಸ್ತುಗಳಿಂದ ಉಂಟಾಗುವ ಗಾಯ.ರಾಸಾಯನಿಕ ಸುಟ್ಟ ಗಾಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ರಾಸಾಯನಿಕಗಳಿಂದ ಕಣ್ಣಿಗೆ ಶಾಶ್ವತ ಹಾನಿಯಾಗಬಹುದು ಹಾಗೂ ಇದರಿಂದ ಜೀವಕ್ಕೆ ಸಂಚಕಾರ ಬರಬಹುದು. ಕಣ್ಣು ಅಥವಾ ಕಣ್ಣು ಗುಡ್ಡೆಯ ಯಾವುದೇ ಭಾಗಕ್ಕೆ ರಾಸಾಯನಿಕ ವಸ್ತುಗಳಿಂದ ಉಂಟಾಗುವ
ನಿಮ್ಮ ಕಣ್ಣುಗಳನ್ನು ಆಗಾಗ್ಗೆ ಮುಟ್ಟಬೇಡಿ. ರಕ್ಷಣಾತ್ಮಕ ಕನ್ನಡಕವನ್ನು ಧರಿಸಿ. ಕರೋನಾ ವೈರಸ್ ವಿರುದ್ಧ ತಡೆಗಟ್ಟುವ ಕ್ರಮವಾಗಿ ಮುಖದ ಮುಖವಾಡ ಮತ್ತು ಕೈ ನೈರ್ಮಲ್ಯ ಕಡ್ಡಾಯವಾಗಿದೆ. ವೈರಸ್ ಸಹ ಕಣ್ಣುಗಳ ಮೂಲಕ ದೇಹವನ್ನು ಪ್ರವೇಶಿಸಬಹುದು. ರಕ್ಷಣಾತ್ಮಕ ಕನ್ನಡಕ ಅಥವಾ ಕನ್ನಡಕವನ್ನು ಧರಿಸುವುದರಿಂದ ವೈರಸ್
ಆಕ್ಯುಲರ್ ಪ್ರೊಸ್ಥಿಸಿಸ್ ನೇತ್ರ ದೃಷ್ಟಿ ನ್ಯೂನತೆ ಸರಿಪಡಿಸುವ ಚಿಕಿತ್ಸೆ. ಈ ಚಿಕಿತ್ಸಾ ಪದ್ದತಿಯು ಸಾಧ್ಯವಾದಷ್ಟೂ ಸಹಜ ನೇತ್ರಕ್ಕೆ ಹತ್ತಿರವಾಗುವ ರೀತಿಯಲ್ಲಿ ರೋಗಿಗೆ ಕಡಿಮೆ ವೆಚ್ಚದಲ್ಲಿ ಅನುಕೂಲ ಕಲ್ಪಿಸುತ್ತಿರುವುದು ವಿಶೇಷ. ರೋಗದಿಂದಲೋ ಅಥವಾ ಅಪಘಾತದಿಂದಲೋ ದುರದೃಷ್ಟವಶಾತ್ ಕಣ್ಣನ್ನು ಕಳೆದುಕೊಂಡ ರೋಗಿಯ ದೃಷ್ಟಿದೋಷ, ಮೆಳ್ಳಗಣ್ಣು,
ಕಣ್ಣುಸುತ್ತಲಿನ ಕಪ್ಪು ಅಥವಾ ಡಾರ್ಕ್ ಸರ್ಕಲ್ ಈ ದಿನಗಳಲ್ಲಿ ತುಂಬಾ ಜನರಿಗೆ ಕಾಡುತ್ತಿರುವ ವ್ಯಾಧಿಯಾಗಿದೆ. ಬದಲಾದ ಜೀವನ ಪದ್ದತಿ, ಅಪೌಷ್ಠಿಕತೆ, ಅಸಮರ್ಪಕ ನಿದ್ರೆ, ದಣಿವು, ಇಂತ ಸಮಸ್ಯೆಯನ್ನು ಉದ್ಬವಿಸುತ್ತಿದೆ. ರಕ್ತಸಂಚಾರ ಕಣ್ಣಿನ ಸುತ್ತಲಿನ ಭಾಗಕ್ಕೆ ಕಡಿಮಾಗುವುದರಿಂದ ಕಣ್ಣು ಸುತ್ತಲಿನ ಚರ್ಮವು ತೆಳುವಾಗುತ್ತದೆ,
ಡಯಾಬಿಟಿಕ್ ರೆಟಿನೋಪಥಿ ವಿಶ್ವದಲ್ಲಿ ಅಂಧತ್ವಕ್ಕೆ ಕಾರಣವಾಗುತ್ತಿರುವ ಪ್ರಮುಖ ರೋಗವಾಗಿ ಕ್ಷಿಪ್ರವಾಗಿ ಹೊರಹೊಮ್ಮುತ್ತಿದೆ. ರೋಗದ ಬಗ್ಗೆ ಹಾಗೂ ಅದರ ನಿಯಂತ್ರಣದ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸಲಾಗುತ್ತಿದ್ದರೂ ಮಧುಮೇಹ ಮತ್ತು ಅಂಧತ್ವಕ್ಕೆ ಸಂಬಂಧಪಟ್ಟ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ತಜ್ಞರು ಆತಂಕ ವ್ಯಕ್ತಪಡಿಸುತ್ತಾರೆ. ವಿಶ್ವ
ಕಣ್ಣಿನ ಆರೋಗ್ಯಕ್ಕಾಗಿ ತ್ರಾಟಕ. ದೇಹವನ್ನು ಶುದ್ಧೀಕರಿಸುವ ಆರು ಪ್ರಾಥಮಿಕ ಕ್ರಿಯೆಗಳ (ಷಟ್ಕ್ರಿಯೆಗಳ) ಪ್ರಮುಖ ಅಭ್ಯಾಸಗಳಲ್ಲಿ ಈ ತ್ರಾಟಕವೂ ಒಂದು. ಇದು ಅನಾದಿಕಾಲದ ಆಧ್ಯಾತ್ಮಿಕ, ವೈಜ್ಞಾನಿಕ ಆಚರಣೆಯಾಗಿದ್ದು, ಈ ಆಚರಣೆಯು ಕಾಲದಿಂದ ಕಾಲಕ್ಕೆ ವಿಕಸನಗೊಳ್ಳುತ್ತಾ ಸಾಗಿದೆ. ಹಠಯೋಗದಲ್ಲಿ ಶುದ್ಧೀಕರಿಸು ಎಂದರೆ ಅಜ್ಞಾನವನ್ನು ಹೋಗಲಾಡಿಸು