ಮಾರಕ ಮಧುಮೇಹ ರೋಗವನ್ನು ಸಕಾಲದಲ್ಲಿ ಪತ್ತೆ ಮಾಡಿ ಸಮರ್ಪಕವಾಗಿ ನಿಯಂತ್ರಿಸದಿದ್ದರೆ, ಅನೇಕ ಮಂದಿಯ ದೇಹದ ಪ್ರಮುಖ ಅಂಗಾಂಗಗಳ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ. ಭಾರೀ ಗಂಡಾಂತರ ಎಂದರೆ ದೃಷ್ಟಿ ಹಾನಿ. ದೇಶದಲ್ಲಿನ ಅನೇಕ ತಜ್ಞ ವೈದ್ಯರು ಭಾರತವನ್ನು ವಿಶ್ವ ಮಧುಮೇಹ ರಾಜಧಾನಿ
ಕತ್ತಲಲ್ಲಿ ಮೊಬೈಲ್ ಬಳಸಿದರೆ ನೇತ್ರ ದೃಷ್ಟಿ ನಾಶವಾಗಬಹುದು..! ಮಲಗಿದ ನಂತರ ಕತ್ತಲಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತಿರುವವರು ಹಲವು ಗಂಭೀರ ಸ್ವರೂಪದ ದೃಷ್ಟಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂಗ್ಲೆಂಡ್ ರಾಜಧಾನಿ ಲಂಡನ್ನಲ್ಲಿ ಇಂಥ ಪ್ರಕರಣಗಳು ಬೆಳಕಿಗೆ ಬಂದಿದ್ದು, ಮೊಬೈಲ್ ಬಳಕೆದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕತ್ತಲಲ್ಲಿ ಮೊಬೈಲ್