ಈರುಳ್ಳಿ ಉತ್ತಮ ಆರೋಗ್ಯಕರ ತರಕಾರಿ. ಔಷಧಿ ರೂಪದಲ್ಲಿ ಬಳಸುವಾಗ ಬೇಯಿಸಿದ ಈರುಳ್ಳಿಗಿಂತ ಹಸಿ ಈರುಳ್ಳಿಯೇ ಹೆಚ್ಚು ಪರಿಣಾಮಕಾರಿ. ಈರುಳ್ಳಿಯಲ್ಲಿ ಕ್ರಿಮಿನಾಶಕ ಗುಣವಿರುವುದರಿಂದ ಇದನ್ನು ಸೌತೆಕಾಯಿ, ಕ್ಯಾರೆಟ್ ಮತ್ತು ಟೊಮೊಟೊ ಕೊಸಂಬರಿಯೊಂದಿಗೆ ಸೇವಿಸುವುದರಿಂದ ಜಠರ ಮತ್ತು ಕರುಳಿಗೆ ಸಂಬಂಧಪಟ್ಟ ಅನೇಕ ರೋಗಗಳಿಂದ ಮುಕ್ತರಾಗಬಹುದು.
ಆಹಾರವೇ ಔಷಧಿ ಎನ್ನುವುದನ್ನು ನಾವು ಈಗಾಗಲೇ ಎಲ್ಲಾ ರಾಷ್ಟ್ರಗಳಿಗೆ ಸಾರಿದ್ದೇವೆ. ಇನ್ನು ನಾವು ಅದನ್ನು ಮತ್ತಷ್ಟು ಹೆಚ್ಚಾಗಿ ಪಾಲಿಸಬೇಕು.ರೋಗನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರ ತೆಗೆದುಕೊಳ್ಳಬೇಕು. “ಆರೋಗ್ಯವೇ ಭಾಗ್ಯ”, ಈ ಮಾತು ಎಷ್ಟು ಸತ್ಯ ಎಂದು ಈಗ ಎಲ್ಲರಿಗೂ ಅರಿವಾಗಿದೆ. ಎಲ್ಲರೂ ತಮ್ಮ
ಆರೋಗ್ಯ ವೃದ್ದಿಸುವ ಹಣ್ಣುಗಳು ದೀರ್ಘಾವಧಿ ರೋಗಗಳನ್ನು ನಿರ್ಮೂಲನೆ ಮಾಡುತ್ತವೆ ಎಂದು ಅಧ್ಯಯನಗಳಿಂದ ತಿಳಿದು ಬಂದಿವೆ. ರೋಗ ಗುಣಪಡಿಸಲು ಮತ್ತು ತಡೆಗಟ್ಟಲು ಹಣ್ಣುಗಳು ಮಹತ್ವದ ಪಾತ್ರ ವಹಿಸುತ್ತವೆ. ಹಣ್ಣುಗಳು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ರುಚಿ ರುಚಿಯಾದ ರಸಭರಿತ ತಾಜಾ ಹಣ್ಣುಗಳನ್ನು ಮೆಲ್ಲುವುದೇ
ಸೇಬು ಹಾಗೂ ಮರಸೇಬು ಆರೋಗ್ಯ ರಕ್ಷಕ ಹಣ್ಣುಗಳು.ಈ ಹಣ್ಣುಗಳು ಜೀರ್ಣಾಂಗವ್ಯೂಹವನ್ನು ಶುದ್ಧಿಗೊಳಿಸುವಲ್ಲಿ ಹಾಗೂ ಕಶ್ಮಲಗಳನ್ನು ಜಠರದಿಂದ ಹೊರಹಾಕುವಲ್ಲಿ ಯಶಸ್ವಿ ಪಾತ್ರ ವಹಿಸುತ್ತವೆ. ಸೇಬು ಹಾಗೂ ಮರಸೇಬು ಎಂದ ತಕ್ಷಣ ಎಲ್ಲರ ಬಾಯಲ್ಲಿ ನೀರೂರುವುದು ಸಹಜ. ಇಂತಹ ಹಣ್ಣುಗಳು ಕೆಲವೊಂದು ಮುಖ್ಯವಾದ ಜೀವಸತ್ವಗಳು
ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನುವುದೇ ಒಂದು ಹಿತಕರ ಅನುಭವ. ಈ ಹಣ್ಣು ವರ್ಷವಿಡೀ ಮಾರುಕಟ್ಟೆಗಳಲ್ಲಿ ಲಭಿಸುತ್ತದೆಯಾದರೂ ಬೇಸಿಗೆಯಲ್ಲಿ ಕಲ್ಲಂಗಡಿಗಿಂತ ರುಚಿಕರವಾದ ಹಣ್ಣು ಇನ್ನೊಂದಿಲ್ಲ. ಕಲ್ಲಂಗಡಿ, ಉರಿ ಬೇಸಿಗೆಯಲ್ಲಿ ಬಾಯಿ ತಣಿಸುವ ಹಾಗೂ ನೀರಡಿಕೆ ಇಂಗಿಸುವ ಒಂದು ರುಚಿಕರ ಹಣ್ಣು ಮಾತ್ರವಲ್ಲದೇ, ಇದರಿಂದ ಹಲವಾರು
ಅರಿಶಿಣ ನೀರು ಕುಡಿಯಿರಿ ರೋಗ ಮುಕ್ತರಾಗಿ.ರೋಗ ಪ್ರತಿರೋಧಕ ವ್ಯವಸ್ಥೆಯನ್ನು ಸದೃಢಗೊಳಿಸುವುದೂ ಸೇರಿದಂತೆ ದೇಹದ ಆಂತರಿಕ ಶುದ್ದತೆಗಾಗಿ ಇದನ್ನು ಬಳಸುವುದು ಇಂದಿನ ಮಾಲಿನ್ಯಯುಕ್ತ ಪರಿಸರದಲ್ಲಿ ಅತ್ಯಂತ ಅನಿವಾರ್ಯವಾಗಿದೆ. ಬಹುತೇಕ ಭಾರತೀಯರಿಗೆ ಅರಿಶಿಣ ಚಿರಪರಿಚಿತ. ನಮಗೆ ಚಿಕ್ಕ ವಯಸ್ಸಿನಲ್ಲಿ ಗಾಯಗಳಿಗೆ ಅಜ್ಜಿಯಂದಿರು ಅರಿಶಿಣ ಲೇಪಿಸಿ
ದೇಹ ಶಾಂತ ಮಾಡುವ ಪಾನಕ, ಕೋಸಂಬರಿ ಹಾಗೂ ಪಚಡಿಗಳು ಬಿಸಿಲಿನ ತಾಪಕ್ಕೆ ಬಹಳ ಉಪಯುಕ್ತ. ಬೇಸಿಗೆಯ ಬಿಸಿಲಿನ ತಾಪದಿಂದ ರಕ್ಷಣೆಗಾಗಿ ಬೇಲದ ಹಣ್ಣಿನ ಪಾನಕ ಕುಡಿಯಬೇಕು. ಮೈಯೊಳಗಿನ ನೀರು ಬತ್ತಿ, ನಿರ್ಜಲೀಕರಣವಾಗದಂತೆ ಈ ಪಾನಕ ಅಥವಾ ನಿಂಬೆಹಣ್ಣಿನ ಪಾನಕ ನಮ್ಮನ್ನು ಕಾಯುತ್ತದೆ.
ಸಾಂಪ್ರದಾಯಿಕ ಪೌಷ್ಟಿಕ ಆಹಾರ ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ.ಈಗಿನ ಆಹಾರಗಳಲ್ಲಿ ಪೌಷ್ಟಿಕ ಅಂಶವು ಕಮ್ಮಿಯಾಗಿರುತ್ತದೆ.ನೈಸರ್ಗಿಕ ಆಹಾರ ಸೇವಿಸುವುದರಿಂದ ನಾವು ನಮ್ಮ ಪೌಷ್ಟಿಕತೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ನಾವು ಯಾವಾಗಲೂ ಪೌಷ್ಟಿಕತೆಯ ಬಗ್ಗೆ ಕೇಳುತ್ತಿರುತ್ತೇವೆ. ನಾವು ಪೌಷ್ಟಿಕವಾಗಿದ್ದರೆ ನಮ್ಮ ದೇಹದ/ಒಳಗಿನ ಅಂಗಗಳು ಸರಿಯಾಗಿ ಚಲನೆ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನಿಂಬೆ ಚಹಾ ಸಹಾಯಕ. ಈ ಕೋವಿಡ್ 19 ಲಾಕ್ಡೌನ್ ಸಮಯದಲ್ಲಿ, ನಿಂಬೆ ಚಹಾವನ್ನು ಕುಡಿಯುವುದರಿಂದ ಅದರ ಆರೋಗ್ಯ ಪ್ರಯೋಜನಗಳ ಜೊತೆಗೆ ನಮ್ಮ ಮನಸ್ಸನ್ನು ಸಹ ಉಲ್ಲಾಸಗೊಳಿಸಬಹುದು. ಲಿಂಬೆಹಣ್ಣಿನ ಬಗ್ಗೆ ನಮ್ಮಲ್ಲಿ ಅಪಾರ ನಂಬಿಕೆ..ದೇಹಕ್ಕೆ ಸಿ. ಸತ್ವವನ್ನು