ನಾವು ಸೇವಿಸಿದ ಆಹಾರ ಆರೋಗ್ಯಕರವಾಗಿರಬೇಕು ಮತ್ತು ಆಹಾರ ನಮ್ಮ ದೇಹಕ್ಕೆ ಪೂರಕವಾಗಿರತಕ್ಕದ್ದು. ಹಾಗೆಯೇ ನಾವು ಸೇವಿಸಿದ ಆಹಾರ ದೇಹಕ್ಕೆ ಪರಿಪೂರ್ಣವಾಗಿ ಸೇರಿಕೊಳ್ಳಲು ನಮ್ಮ ಮಾನಸಿಕ ಸ್ಥಿತಿಯೂ ಉತ್ತಮವಾಗಿರಬೇಕು. ವಿಪರೀತ ಒತ್ತಡ, ಆತಂಕ, ಖಿನ್ನತೆಯಿಂದ ರಸದೂತಗಳು ಏರುಪೇರಾಗಿ ತಿಂದ ಆಹಾರವೇ ವಿಷವಾಗುವ ಸಾಧ್ಯತೆಯೂ
ಆರೋಗ್ಯ ಮತ್ತು ಚೆನ್ನಾಗಿರುವಿಕೆಯ ಕೇಂದ್ರಬಿಂದುವೇ ಪೌಷ್ಠಿಕತೆ. ಇದು ನಿಮ್ಮನ್ನು ಬಲಶಾಲಿಗಳಾಗಲು, ಕೆಲಸ ಮಾಡಲು ನಿಮಗೆ ಶಕ್ತಿ ಕೊಡುತ್ತದೆ ಹಾಗೂ ನೀವು ನೋಡಲು ಚೆನ್ನಾಗಿದ್ದೀನಿ ಎಂದು ಕಾಣಲು, ಆ ಅನಿಸಿಕೆ. ನಿಮಗೆ ಬರಲು ಕಾರಣೀಭೂತವಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ವ್ಯಾಖ್ಯೆಯಂತೆ, ದೇಹದ ಬೇಡಿಕೆಗಳಿಗೆ
ಬೆಂಗಳೂರು ಮೂಲದ ನವೋದ್ಯಮ ಸಂಸ್ಥೆಯ ಸಂಸ್ಥಾಪಕ ಡಾ. ವಿಜಯ್ ಕನೂರು ಜೈವಿಕ ತಂತ್ರಜ್ಞಾನ ಆಧಾರಿತ ವಿಧಾನ ಸೂತ್ರ ಬಳಸಿಕೊಳ್ಳುವ ಮೂಲಕ ವಿಭಿನ್ನ ಅರಿಶಿಣ ರಸವನ್ನು ಅಭಿವೃದ್ದಿಗೊಳಿಸಿದ್ದಾರೆ. ಬಹುತೇಕ ಭಾರತೀಯರಿಗೆ ಅರಿಶಿಣ ಚಿರಪರಿಚಿತ. ನಮಗೆ ಚಿಕ್ಕ ವಯಸ್ಸಿನಲ್ಲಿ ಗಾಯಗಳಿಗೆ ಅಜ್ಜಿಯಂದಿರು ಅರಿಶಿಣ ಲೇಪಿಸಿ
ಆಯುರ್ವೇದದಿಂದ ಸ್ತನ್ಯಪಾನದಿಂದಾಗುವ ಪ್ರಯೋಜನಗಳು ಮತ್ತು ಮಗುವಿಗೆ ನೀಡಬಹುದಾದ ಪೂರಕ ಆಹಾರಗಳು ತಾಯಿ ಹಾಲು ಕುಡಿಯುವುದು ಸಹಜಧರ್ಮ , ತಾಯಿ ಹಾಲು ಕುಡಿಸುವುದು ಪರಧರ್ಮ ತಾನೂ, ತಾಯಿ ಹಾಲು ಕುಡಿದು, ಮಗುವಿಗೂ ತನ್ನ ಹಾಲು ಕುಡಿಸುವುದು ಪರಮಧರ್ಮ ತಾಯಿ ಹಾಲಿನ ಜೊತೆ ಮಗುವಿಗೆ
ಲವಂಗ ಅನೇಕ ಔಷಧೀಯ ಗುಣಗಳನ್ನು ಹೊಂದಿರುವುದರಿಂದ ಆಯುರ್ವೇದ ಚಿಕಿತ್ಸಾ ತಜ್ಞರಿಗೂ, ಖಾದ್ಯಗಳಿಗೆ ಒಳ್ಳೆಯ ಸ್ವಾದ ಹಾಗೂ ವಿಶಿಷ್ಟ ಸುವಾಸನೆಯನ್ನು ನೀಡುವುದರಿಂದ ಪಾಕಪ್ರಿಯರಿಗೂ ಅಚ್ಚುಮೆಚ್ಚಾಗಿದೆ. ಏಲಕ್ಕಿ, ಮೆಣಸ್ಸು, ದಾಲ್ಚಿನ್ನಿ (ಚಕ್ಕೆ), ಜಾಯಿಕಾಯಿ ಮುಂತಾದ ಸಾಂಬಾರ ಪದಾರ್ಥಗಳ ಗುಂಪಿಗೆ ಲವಂಗವೂ ಸೇರುತ್ತದೆ. ಮಿರ್ಟೀಸಿ ಕುಟುಂಬದ
ಬಾದಾಮಿ ತಿನ್ನಿ ಆರೋಗ್ಯ ಕಾಪಾಡಿ. ಇಂದಿನ ಒತ್ತಡದ ಬದುಕಿನಲ್ಲಿ ಮನುಷ್ಯ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವ ಅಗತ್ಯವಿದೆ. ಆರೋಗ್ಯವೇ ಭಾಗ್ಯ ಎಂಬುದು ಸದ್ಯ ಪ್ರಚಲಿತವಾಗಿರುವ ಮಾತು. ನಾವು ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ, ಯೋಗ ಮಾಡುವುದರ ಜೊತೆಗೆ ತಿನ್ನುವ ಆಹಾರದಲ್ಲಿಯೂ ಸಮತೋಲನ
ವಿಟಮಿನ್ಗಳು ದೇಹದಲ್ಲಿ ಅತಿ ಮಹತ್ವದ ಕೆಲಸಗಳನ್ನು ಮಾಡುತ್ತವೆ. ವಿಟಮಿನ್ಗಳು ಸಾವಯವ ಮಿಶ್ರಣಗಳಾಗಿದ್ದು, ಅತಿ ಅವಶ್ಯಕ ಪೋಷಕಾಂಶಗಳಾಗಿವೆ. ವಿಟಮಿನ್ಗಳಿಂದ ದೇಹಕ್ಕೆ ಬಲ, ಶಕ್ತಿ ಸಿಗುವುದಿಲ್ಲ. ಆದರೆ ಆಹಾರದಲ್ಲಿಯ ಬಹುಪಾಲು – ಪ್ರೊಟೀನ್ಸ್, ಕಾರ್ಬೋಹೈಡ್ರೈಟನ್ ಮತ್ತು ಫ್ಯಾಟ್ಸ್ -> ಸಸಾರಜನಕ, ಪಿಷ್ಠ ಮತ್ತು ಕೊಬ್ಬುಗಳನ್ನು
ಆರೋಗ್ಯದಾಯಕ ಕಬ್ಬಿನ ರಸ ಸೇವನೆ ಬೇಸಗೆಯಲ್ಲಿ ದೇಹದ ನಿರ್ಜಲೀಕರಣವನ್ನು ತಡೆಯುತ್ತದೆ. ಮೂವತ್ತು ವಿಧದ ಪೋಷಕಾಂಶಗಳಿರುವ, ಶೇಕಡ ಹದಿನೈದರಷ್ಟು ನೈಸರ್ಗಿಕ ಸಕ್ಕರೆಯಿರುವ ಕಬ್ಬಿನ ರಸ ಅತ್ಯಂತ ಆರೋಗ್ಯಕರ ಪಾನೀಯ. ಶೇಕಡ ಹದಿನೈದರಷ್ಟು ನೈಸರ್ಗಿಕ ಸಕ್ಕರೆಯಿರುವ ಕಬ್ಬಿನ ರಸ ಅತ್ಯಂತ ಆರೋಗ್ಯಕರ ಪಾನೀಯ. ಬೇಸಗೆಯಲ್ಲಿ
ಹುಣಸೆ ಹಣ್ಣು ಭಾರತದ ಖರ್ಜೂರವೆಂತಲೂ ಕರೆಯಲ್ಪಡುತ್ತಿದ್ದು, ಅಡುಗೆಗಳಲ್ಲಿ ಹುಣಸೇಹಣ್ಣಿನ ರಸ ಬಹಳ ಪ್ರಮುಖ ಪದಾರ್ಥ ಎಂದೆನಿಸಿದೆ. ಹುಣಸೆ ಹಣ್ಣು ಅತಿಸಾರ ಮತ್ತು ತೀವ್ರ ಮಲಬದ್ಧತೆಗೆ ಪ್ರಭಾವಿ ಔಷಧಿಯ ರೂಪದಲ್ಲೂ ಕಾರ್ಯನಿರ್ವಹಿಸುತ್ತದೆ. ಹುಣಸೆಹಣ್ಣು (ಟ್ಯಾಮರಿಂಡಸ್ ಇಂಡಿಕಾ) ಭಾರತದ ಖರ್ಜೂರವೆಂತಲೂ ಕರೆಯಲ್ಪಡುತ್ತಿದ್ದು, ಇದು ದೊಡ್ಡದಾದ,