ಹಾಲು ಬೇಕೇ? ಬೇಡವೇ? ನಿಜವಾಗಿಯೂ ಹಾಲು ಕುಡಿಯುವ ಅಗತ್ಯವಿದೆಯೇ? ಹಾಲು ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್ ಡಿ, ಪೊಟ್ಯಾಶಿಯಂನ ಶ್ರೀಮಂತ ಮೂಲ. ಆದರೆ ನಾವು ಯೋಚಿಸಿರುವಂತೆ ಎಲುಬುಗಳನ್ನು ಗಟ್ಟಿಗೊಳಿಸುವ ಪವಾಡ ಮಾಡುವ ದ್ರವ್ಯ ಅಲ್ಲ. ಗಮನಿಸಿದರೆ, ಹಾಲು ಮತ್ತು ಕ್ಯಾಲ್ಸಿಯಂ ಇರುವಂತಹ ಆಹಾರವನ್ನು
ಕಾಫಿ ಆರೋಗ್ಯಕ್ಕೆ ಒಳ್ಳೆಯದು. ಅಂದರೆ ಅದು ಯಾವ ತೊಂದರೆಯನ್ನು ಉಂಟು ಮಾಡದ ಹೃದಯದ ಆರೋಗ್ಯ ಸಾಧಿಸುವ ಒಂದು ದ್ರವ್ಯ. ಕಾಫಿಯನ್ನು ಇಡಿಯಾಗಿ, ಪೂರ್ಣವಾಗಿ ದಿನಕ್ಕೆ ಎರಡರಿಂದ ಮೂರು ಕಪ್ ಸೇವಿಸಿ. ಆದರೆ ಸಕ್ಕರೆ ಹಾಕದೆ ಸೇವಿಸಿ. ” ಕಾಫಿ ಕುಡಿದರೆ ನನಗೆ
ಹಣ್ಣು ತಿಂದರೆ ಬಾಳೇ ಮಧುರ. ತಾಜಾ ಹಣ್ಣುಗಳು ರುಚಿಕರವೂ, ಪೌಷ್ಟಿಕಾಂಶಭರಿತವು ಆಗಿರುವವು. ಯಾವುದು ನಮ್ಮ ಆಹಾರದ ಪ್ರಾಮುಖ್ಯ ಭಾಗವಾಗಬೇಕಾಗಿತ್ತು, ಅಂತಹ ಹಣ್ಣು-ತರಕಾರಿಗಳು ಇಂದು ನಮ್ಮ ಆಹಾರ ಪದ್ಧತಿಯಿಂದ ದೂರ ಸರಿಯುತ್ತಿದೆ. ಪ್ರತಿದಿನ, ಪ್ರತಿ ಹೊತ್ತು ಪ್ರತಿ ಋತುಮಾನ ಕಾಲದಲ್ಲಿ, ಸ್ಥಳೀಯವಾಗಿ ಲಭ್ಯವಿರುವ
ಬೇಸಿಗೆಯ ಆಹಾರ ತುಂಬಾ ಹುಳಿ, ಉಪ್ಪು, ಖಾರ ಇರುವ, ಜೀರ್ಣಕ್ಕೆ ಕಷ್ಟಕರವಾದ ಮತ್ತು ಉಷ್ಣ ಗುಣಹೊಂದಿರ ಬಾರದು. ಆಯುರ್ವೇದದ ಗ್ರಂಥಗಳ ಪ್ರಕಾರ ಬೇಸಿಗೆಯಲ್ಲಿ ಸಿಹಿ ಪ್ರಧಾನವಾಗಿರುವ, ಸುಲಭವಾಗಿ ಜೀರ್ಣವಾಗುವಂತಹ, ಕೊಬ್ಬನ್ನು ಹೊಂದಿರುವ, ತಂಪು ಗುಣ ಹೊಂದಿರುವ ಮತ್ತು ದ್ರವ ಪ್ರಧಾನವಾಗಿರುವ ಆಹಾರವನ್ನು
ಅಜೀರ್ಣ ಪಚನಕ್ರಿಯೆಗೆ ಅಥವಾ ಹೊಟ್ಟೆಗೆ ಸಂಭಂದಿಸಿದ ಕಾಯಿಲೆ .ಅಜೀರ್ಣವು ಸರ್ವರೋಗಗಳ ಮೂಲ. ಪ್ರಸ್ತುತ ಒಂದು ಅಧ್ಯಯನದ ಪ್ರಕಾರ ಪ್ರತಿ ಹತ್ತು ಜನರಲ್ಲಿ ನಾಲ್ಕು ಜನರು ಹೊಟ್ಟೆಗೆ ಅಥವಾ ಪಚನಕ್ರಿಯೆಗೆ ಸಂಭಂದಿಸಿದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅಜೀರ್ಣ, ಇದು ಪಚನಕ್ರಿಯೆಗೆ ಅಥವಾ ಹೊಟ್ಟೆಗೆ ಸಂಭಂದಿಸಿದ
ದೇಹದ ರೋಗ ನಿರೋಧಕ ಶಕ್ತಿ ಮತ್ತು ನಾವು ತಿನ್ನುವ ಆಹಾರಕ್ಕೂ ಬಹಳ ನೇರ ಸಂಬಂಧವಿದೆ. ಆಹಾರದಲ್ಲಿರುವ ಸತ್ವಗಳಿಗೆ ಅನುಗುಣವಾಗಿ ಅದರಲ್ಲಿ ತರುವ ಔಷಧಿ ಗುಣಗಳಿಗೆ ಹೆಚ್ಚು ಮಹತ್ವ ನೀಡಿ ಆಹಾರವನ್ನು ಔಷಧಿಯಂತೆ ತಿಂದಲ್ಲಿ ಮುಂದೆ ಬರುವ ರೋಗಗಳನ್ನು ತಡೆಯಬಹುದು. ಸಮತೋಲಿತ ಆಹಾರವನ್ನು
ಜೀರಿಗೆ ನೀರು ಅಥವಾ ಜಲಜೀರ ಒಂದು ರೀತಿಯಲ್ಲಿ ಅಮೃತ ಸದೃಶ ನೀರು ಎಂದರೂ ತಪ್ಪಾಗಲಾರದು. ದೇಹದ ಎಲ್ಲಾ ಕಲ್ಮಶಗಳನ್ನು ಹೊರಹಾಕಲು ಪ್ರಚೋದಿಸಿ ಶ್ವಾಸಕೋಶಗಳ, ಮೂತ್ರ ಪಿಂಡಗಳ ಆರೋಗ್ಯವೃದ್ಧಿಸಿ ಪಚನ ಕ್ರಿಯೆಯನ್ನು ಸರಾಗಗೊಳಿಸುವಲ್ಲಿ ಈ ಜಲಜೀರ ಬಹುಮುಖ್ಯ ಭೂಮಿಕೆ ವಹಿಸುತ್ತದೆ. ಈ ಕಾರಣದಿಂದ
ಶ್ರೀ ಚೌಡೇಶ್ವರಿ ತಿಂಡಿ ಮನೆ ಬೆಂಗಳೂರಿನ ರಾಜ ರಾಜೇಶ್ವರಿ ನಗರದ ವಿನೂತನ ರೀತಿಯ ಆಹಾರಗಳ ಮಿನಿ ಹೋಟೆಲ್. ಅತೀ ಮಾಮೂಲಿ ತಿಂಡಿ ತಿನಿಸುಗಳನ್ನು ಬದಿಗಿರಿಸಿ ಉತ್ತಮ ಗುಣಮಟ್ಟದ ಸಾವಯವ ಪದಾರ್ಥಗಳನ್ನು ಬಳಸಿ ಮನುಷ್ಯ ಶರೀರಕ್ಕೆ ಬಿ ವಿಟಮಿನ್ ಕೊಡುವ ಆಹಾರಗಳನ್ನು ಒದಗಿಸುವ
ಜಂಕ್ ಫುಡ್ ಯಾವಾಗಲಾದರೊಮ್ಮೆ ತಿನ್ನುವುದು ತಪ್ಪಲ್ಲ. ಆದರೆ ಮೂರೂ ಹೊತ್ತು ಅದನ್ನೇ ತಿನ್ನುವುದನ್ನು ಖಯಾಲಿ ಮಾಡಿಕೊಂಡಲ್ಲಿ ಆಪಾಯ ಕಟ್ಟಿಟ್ಟ ಬುತ್ತಿ. ಜಂಕ್ಪುಡ್ ನಿಷೇಧಿಸುವುದು ಸುಲಭದ ಮಾತಲ್ಲ.ಆರೋಗ್ಯ ಪೂರ್ಣ ಆಹಾರ ಪದ್ಧತಿಯನ್ನು ಬಳಸಿಕೊಂಡಲ್ಲಿ ನಾವೆಲ್ಲರೂ ಸುಖವಾಗಿ ನೆಮ್ಮದಿಯಿಂದ ಬದುಕಬಹುದು. “ಬದುಕುವುದಕ್ಕಾಗಿ ತಿನ್ನಿ, ತಿನ್ನಲಿಕ್ಕಾಗಿ