ತೆಂಗಿನ ಮಹತ್ವ ಹಾಗೂ ಆರೋಗ್ಯಕ್ಕೆ ಇದರ ಕೊಡುಗೆ ಹೆಚ್ಚು. ಬಹಳ ಜನ ತೆಂಗಿನಕಾಯಿ, ಕೊಬ್ಬರಿ, ಕೊಬ್ಬರಿ ಎಣ್ಣೆ ಬಳಕೆ ಮಾಡೋಲ್ಲ. ಪಾಶ್ಚಾತ್ಯ ಎಣ್ಣೆ ತಯಾರಿಕೆ ಹಾಗೂ ತಾಳೆ ಎಣ್ಣೆ ಉತ್ಪಾದಕರ ಕೆಟ್ಟ ಪ್ರಚಾರದಿಂದ ಜನರಿಗೆ ಕೊಬ್ಬರಿಎಣ್ಣೆ ಆರೋಗ್ಯಕ್ಕೆ ಒಳ್ಳೆಯದೋ ಅಲ್ಲವೋ ಎಂಬ
ತೆಂಗಿನ ಕಾಯಿಯ ಹಿರಿಮೆ ದೊಡ್ಡದು. ಅಡುಗೆ, ಆರೋಗ್ಯ ಮತ್ತು ವಾಣಿಜ್ಯ ಪ್ರಯೋಜನ ಮಾತ್ರವಲ್ಲದೆ ಹೆಚ್ಚಿನ ಧಾರ್ಮಿಕ ಆಚರಣೆಗಳಲ್ಲಿ ಹಬ್ಬ ಹರಿದಿನಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ತೆಂಗಿನೆಣ್ಣೆಯು ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡುವುದರೊಂದಿಗೆ ಕೆಲವು ಸೋಂಕುಗಳನ್ನೂ ನಿವಾರಿಸುವ ಸಾಮಥ್ರ್ಯ ಹೊಂದಿದೆ. ಏಷ್ಯನ್ ಮತ್ತು
ಕರಿಬೇವು ದಿನ ನಿತ್ಯದ ಅಡುಗೆಗೆ ಬೇಕಾದ ಅತೀ ಮುಖ್ಯ ಸಾಂಬಾರ ಪದಾರ್ಥ. ಕರಿಬೇವು ಹಲವು ಉಪಯುಕ್ತ ಅಂಶಗಳ ಹಾಗೂ ಔಷಧೀಯ ಗುಣಗಳ ಆಗರ. ಕರಿಬೇವು ಭಾರತೀಯ ಕುಟುಂಬಗಳಲ್ಲಿ ದಿನ ನಿತ್ಯದ ಅಡುಗೆಗೆ ಬೇಕಾದ ಅತೀ ಮುಖ್ಯ ಸಾಂಬಾರ ಪದಾರ್ಥ. ಅದರಲ್ಲೂ ದಕ್ಷಿಣ
COVID ಮಹಾಮಾರಿ ಸಮಯದಲ್ಲಿ ಸುರಕ್ಷಿತವಾಗಿರಲು ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವಿಸಿ. ನೀವು ತಿನ್ನುವ ಆಹಾರವು ನಿಮ್ಮ ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಪ್ರಮುಖ ಪಾತ್ರ ವಹಿಸುತ್ತದೆ. COVID -19 ಅಥವಾ ಕರೋನಾ ವೈರಸ್ ಸೋಂಕನ್ನು ಜಾಗತಿಕ ಸಾಂಕ್ರಾಮಿಕ
ಅಡಿಕೆ ಶುಭ ಅಥವಾ ಮಂಗಳ ದ್ರವ್ಯ ಎಂದು ಎಷ್ಟು ವಿಶಿಷ್ಟ ಸ್ಥಾನ ಪಡೆದಿದೆಯೋ, ಅದಕ್ಕೂ ಮೀರಿದ ಶ್ರೇಷ್ಠ ಔಷಧೀಯ ಗುಣಗಳಿಂದ ಕೂಡಿದೆ.ಅಡಿಕೆಯಲ್ಲಿ ಅನೇಕ ಔಷಧೀಯ ಗುಣಗಳಿರುವುದರಿಂದ, ಅಡಿಕೆಯ ಕಷಾಯ, ಚೂರ್ಣವನ್ನು ಹಲವು ರೋಗಗಳಲ್ಲಿ ಚಿಕಿತ್ಸೆಯಾಗಿ ನಿರ್ದೇಶಿಸಲಾಗಿದೆ.ಇದರ ನಿತ್ಯ ಉಪಯೋಗದಿಂದಾಗುವ ಆರೋಗ್ಯದ ಲಾಭ
ಆರೋಗ್ಯಕರ ಆಹಾರ ಹೊಸ ಯುಗದ ಔಷಧಿ. ಇಂದಿನ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ದೇಹದ ಇಮ್ಯುನಿಟಿ ಪವರ್ ಹೆಚ್ಚಿಸಿಕೊಳ್ಳುವುದು ಅನಿವಾರ್ಯ. ಹಾಗೆಯೇ ಆರೋಗ್ಯಕರವಾಗಿರಲು ಕೆಲವು ವಿಧಾನಗಳನ್ನು ಅಳವಡಿಸಿಕೊಳ್ಳುವುದು ಖಡ್ಡಾಯವಾಗಿದೆ. ಆರೋಗ್ಯ ಕ್ಷೇತ್ರದ ಬಹುತೇಕ ಪ್ರತಿನಿಧಿಗಳು ಯಾವ ರೋಗಗಳಿಗೆ ಯಾವ ಔಷಧಿ ಪರಿಣಾಮಕಾರಿ ಎಂದು
ಇಮ್ಯುನಿಟಿ ಅಥವಾ ರೋಗ ನಿರೋಧಕ ಶಕ್ತಿ ದೇಹವನ್ನು ರಕ್ಷಿಸುತ್ತದೆ. ದೇಹದ ರಕ್ಷಣಾ ವ್ಯವಸ್ಥೆ ಕುಗ್ಗಿ ಹೋಗಿ ಮನುಷ್ಯ ರೋಗಗಳ ಹಂದರವಾಗಿ ಮಾರ್ಪಾಡುಗುತ್ತಿರುವುದು ಬಹಳ ದುರದೃಷ್ಟಕರ. ಪ್ರತಿಯೊಬ್ಬ ಮನುಷ್ಯನ ದೇಹದಲ್ಲಿಯೂ ಸೈನಿಕನಂತೆ ಕೆಲಸ ಮಾಡುವ ರಕ್ಷಣಾ ವ್ಯವಸ್ಥೆಯನ್ನು ಒಟ್ಟಾಗಿ ಇಮ್ಯುನ್ ಸಿಸ್ಟಮ್ ಅಥವಾ
ಝಿಂಕ್ ಎನ್ನುವುದು ನಮ್ಮ ದೇಹಕ್ಕೆ ಅತೀ ಅಗತ್ಯವಾಗಿದ್ದು, ದೇಹದ ಹೆಚ್ಚಿನ ಜೈವಿಕ ಕ್ರಿಯೆಗಳಿಗೆ ಅತೀ ಅವಶ್ಯವಾಗಿರುತ್ತದೆ. ಈ ಕೋವಿಡ್ ಸಂಕಷ್ಟದ ದಿನಗಳಲ್ಲಿ ನಿಮ್ಮ ದೇಹಕ್ಕೆ ಸಾಕಷ್ಟು ‘ಸತು’ವಿರುವ ಆಹಾರವನ್ನು ಹೆಚ್ಚು ಸೇವಿಸಿಕೊಳ್ಳಿ. ಆ ಮೂಲಕ ದೇಹದ ರಕ್ಷಣಾ ವ್ಯವಸ್ಥೆಯನ್ನು ಸಾಕಷ್ಟು ಸದೃಡಗೊಳಿಸಿ.
ರೋಗ ನಿರೋಧಕ ಶಕ್ತಿ ದೇಹದ ರಕ್ಷಣಾ ವ್ಯವಸ್ಥೆ. ಸೂರ್ಯರಶ್ಮಿ ವಿಟಮಿನ್ ಡಿಯ ಜೊತೆ ಉಲ್ಲಾಸ ನೀಡಿದರೆ, ಒತ್ತಡ ರಹಿತ ದೇಹದಲ್ಲಿ ರಾಸಾಯನಿಕ ಕ್ರಿಯಗಳು ಬೇಗ ಬೇಗ ನಡೆದು ಸೊಂಕನ್ನು ಮಟ್ಟ ಹಾಕಲು ಸಹಾಯವಾಗುತ್ತದೆ.ಸೊಂಕು ಅಥವಾ ಕಾಯಿಲೆಯ ಸಮಯದಲ್ಲಿ ” ಪ್ರೋಟಿನ್ ಯುಕ್ತ