ಸುರಕ್ಷಿತ ದೀಪಾವಳಿಗೆ ನಾವೆಲ್ಲ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಮ್ಮ ಕೈಗಳು ಮತ್ತು ಕಣ್ಣುಗಳಿಗೆ ಗಾಯ ಮಾಡಿಕೊಳ್ಳದೇ ಸುರಕ್ಷಿತವಾಗಿ ಸಡಗರ-ಸಂಭ್ರಮದಿಂದ ಆಚರಿಸೋಣ. ಪಟಾಕಿಗಳ ಆಯ್ಕೆ 1. ರಾಕೆಟ್, ಬಾಂಬ್ಗಳು ಇತ್ಯಾದಿಯಂಥ ಭಾರೀ ಪಟಾಕಿಗಳನ್ನು ಬಳಸದಿರುವುದು ಉತ್ತಮ. 2. ಬ್ರಾಂಡೆಡ್ ಅಲ್ಲದ
ಧೂಮಪಾನದ ಥ್ರಿಲ್ ಆರೋಗ್ಯಕ್ಕೆ ಹಾನಿಕಾರಕ. ತಂಬಾಕು ತನ್ನಲ್ಲಿ 7000ಕ್ಕೂ ಅಧಿಕ ವಿಷ ಮತ್ತು 70ಕ್ಕೂ ಅಧಿಕ ಕಾರ್ಸಿನೊಜೆನ್ಗಳನ್ನು (ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವ ರಾಸಾಯನಿಕಗಳು) ಒಳಗೊಂಡಿರುತ್ತದೆ.ಇನ್ನು ಮುಂದೆ ಧೂಮಪಾನ ಮಾಡುವ ಪ್ರಚೋದನೆ ಮನಸ್ಸಲ್ಲಿ ಮೂಡಿದಾಗ ಒಂದು ನಿಮಿಷ ನಿಂತು ನಿಮ್ಮ ಬಯಕೆಯ ಈಡೇರಿಕೆಯಿಂದ
ಸಿಡಿಲಾಘಾತದಿಂದ ತಪ್ಪಿಸಿಕೊಳ್ಳುವುದು ಹೇಗೆ..? ರಕ್ಷಣೆ ಹೇಗೆ..?ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು. 1. ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ. ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ.ನಿಲ್ಲ ಬೇಡಿ. 2.
ಬೇಸಿಗೆಯಲ್ಲಿ ಬಿಸಿ, ಗಾಳಿಯಲ್ಲಿ ತೇವ ಹೆಚ್ಚಾಗಿರುತ್ತದೆ. ಇದರಿಂದಾಗಿ ದೇಹವು ಶೀಘ್ರವಾಗಿ ಕಾವೇರುತ್ತದೆ. ಕೂಡಲೇ ದೇಹವನ್ನು ತಂಪು ಮಾಡಲು ಗ್ರಂಥಿಗಳು ಬೆವರನ್ನು ಹೆಚ್ಚಿಗೆ ಉತ್ಪತ್ತಿ ಮಾಡುತ್ತವೆ. ಹೀಗೆ ಬೆವರಿದಾಗ ನಮ್ಮ ಚರ್ಮದ ಮೇಲ್ಪದರದಲ್ಲಿದ್ದರೆ, ‘ಸ್ಟ್ರೇಟಮ್ ಕಾರ್ನಿಯ’ ಉಬ್ಬಿ ಸ್ವೇದ/ಬೆವರು ನಾಳಗಳನ್ನು ಮುಚ್ಚಿ ಬಿಡುತ್ತದೆ.
ಭಾರತೀಯ ಸಂಸ್ಕೃತಿ ಹಾಗೂ ಹಿಂದೂ ಪೂಜಾ ವಿಧಾನದಲ್ಲಿ ಧೂಪದ ಪಾತ್ರ ಹಾಗೂ ಆರೋಗ್ಯ ರಕ್ಷಣೆ ಹಿಂದೂ ಪೂಜಾ ವಿಧಾನದಲ್ಲಿ ಧೂಪಂ ಆಗ್ರಾಪಯಾಮಿ ಎನ್ನುತ್ತಾರೆ. ಧೂಪದ ಬಗ್ಗೆ ಇರುವ ಮಂತ್ರ ಹೀಗಿದೆ. ವನಸ್ಪತ್ಯುದ್ಭವೊಂ ದಿವ್ಯೋ ಗಂಧಾಢ್ಯೋಗಂಧ ಉತ್ತಮ ಆಘ್ರೇಯಸ್ಸರ್ವ ದೇವನಾಂ ಧೂಪೊಯಂ ಪ್ರತಿಗೃಹ್ಯತಾಂ