ಧೂಮಪಾನ ಸಂಬಂಧಿ ಅಂಕಿ ಅಂಶಗಳನ್ನು ನೋಡಿದರೆ ನಿಜಕ್ಕೂ ಆಘಾತವಾಗುತ್ತದೆ. ಪ್ರತಿ ವರ್ಷ ವಿಶ್ವಾದ್ಯಂತ್ಯ 55 ಲಕ್ಷಕ್ಕೂ ಹೆಚ್ಚು ; ಭಾರತದಲ್ಲಿ 10 ಲಕ್ಷ ಜನರು ತಂಬಾಕು ಸೇವನೆಯಿಂದ ಸಾಯುತ್ತಿದ್ದಾರೆ. ಪ್ರತಿ ವರ್ಷ ಏಡ್ಸ, ಕ್ಷಯ ಹಾಗೂ ಮಲೇರಿಯಾ ಈ ಮೂರು ಮರಣಾಂತಿಕ
ಸಂತೃಪ್ತ ಜೀವನ ಮತ್ತು ಸುಲಭವಾಗಿ ನಿದ್ರೆಗೆ ಜಾರುವುದರ ನಡುವೆ ನೇರ ಸಂಬಂಧವಿದೆ. ದೀರ್ಘಕಾಲ ಬಾಳಿಕೆಯ ಉತ್ಪಾದಕತೆ, ಕಾರ್ಯಕ್ಷಮತೆ, ನೆನಪಿನಶಕ್ತಿ ಮತ್ತು ಗಂಭೀರ ರೋಗಗಳನ್ನು ತಡೆಯಲು ಉತ್ತಮ ನಿದ್ರೆ ಅತ್ಯಗತ್ಯವಾಗಿದೆ. ಹೆಚ್ಚುತ್ತಿರುವ ವೇತನ ಮತ್ತು ಸುಲಭವಾಗಿ ನಿದ್ರೆಗೆ ಜಾರುವುದರ ನಡುವೆ ನೇರ ಸಂಬಂಧವಿದೆ.
ಮಧ್ಯಾಹ್ನದ ಕಿರು ನಿದ್ರೆ ವ್ಯಕ್ತಿಯಲ್ಲಿ ಚುರುಕುತನವನ್ನು ಮತ್ತು ಕೆಲಸದ ಕೌಶಲ್ಯವನ್ನು ಹೆಚ್ಚಿಸುತ್ತದೆ ಈ ಮೂಲಕ ವ್ಯಕ್ತಿಯ ಕೆಲಸದ ಕಾರ್ಯ ದಕ್ಷತೆಯನ್ನು ಹೆಚ್ಚಿಸುತ್ತದೆ. ಮಧ್ಯಾಹ್ನದ ಕಿರುನಿದ್ರೆಯಿಂದ ವ್ಯಕ್ತಿಯ ಅಲಸ್ಯ ಕಡಿಮೆಯಾಗಿ ಜ್ಞಾಪಕ ಶಕ್ತಿ ವ್ಯದ್ಧಿಯಾಗುತ್ತದೆ. ಜೀವಜಗತ್ತಿನ ಸಸ್ತನಿಗಳಲ್ಲಿ ಸುಮಾರು 85 ಶೇಕಡಾ ಪ್ರಾಣಿ
ಬೇಸಿಗೆಯ ಬೇಗೆ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಸಾಧ್ಯ. ಇದು ನಮ್ಮ ಕೈಯಲ್ಲಿ ಇದೆ. ಶರೀರ ನಾವು ಸಾಮಾನ್ಯವಾಗಿ ಎಣಿಸುವುದಕ್ಕಿಂತ ಹೆಚ್ಚು ಪಟ್ಟು ಉಷ್ಣಾಂಶತೆಯನ್ನು ತಡೆಯುವ ತಾಕತ್ತು ಹೊಂದಿದೆ ಎಂಬುದು ಅವರ ಅಧ್ಯಯನಗಳಿಂದ
ಬೇಸಿಗೆಯಲ್ಲಿ ಆರೋಗ್ಯ ಸಮಸ್ಯೆಗಳು ಸಾಕಷ್ಟು ಬರಬಹುದು. ಎಷ್ಟೋ ಜನ ಸುಸ್ತು, ದೌರ್ಬಲ್ಯಗಳನ್ನು ಅನುಭವಿಸುತ್ತಾರೆ. ಸಾಧ್ಯವಾದಷ್ಟೂ ತಂಪು ಗುಣ ಹೊಂದಿದ ಆಹಾರದ್ರವ್ಯಗಳು ಮತ್ತು ದ್ರವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ಬೇಸಿಗೆಯಲ್ಲಿ ನಾವು ಪಾಲಿಸಬೇಕಾದ ಕೆಲವು ನಿಯಮಗಳು ಮತ್ತು ಬೇಸಿಗೆಯ ಬೇಗೆಯನ್ನು ನಿವಾರಿಸಬಲ್ಲ ಕೆಲವು
ಮೈಗ್ರೇನ್ ವಿರುದ್ದ ಹೋರಾಟಕ್ಕೆ ಜೀವನ ಶೈಲಿ ಬದಲಾವಣೆ ಮಾಡಬೇಕು. ಆರಂಭದಲ್ಲೇ ಮೈಗ್ರೇನ್ಗೆ ಸೂಕ್ತ ಚಿಕಿತ್ಸೆ ನೀಡುವುದರಿಂದ ಅದು ಉಲ್ಬಣಗೊಂಡು ತೀವ್ರ ಸ್ವರೂಪಕ್ಕೆ ಹೋಗುವುದನ್ನು ತಡೆಗಟ್ಟಬಹುದು. ಮೈಗ್ರೇನ್ ಮನುಕುಲದ ತೀರ ಸಾಮಾನ್ಯ ಯಾತನೆಯ ಸ್ಥಿತಿಗಳಲ್ಲಿ ಒಂದು. ತಲೆಯಲ್ಲಿ ಮುಖ್ಯವಾಗಿ ನೋವನ್ನು ಉಂಟು ಮಾಡುವ ಸಮಸ್ಯೆಯೇ
ಯಕೃತ್ತು ನಮ್ಮ ದೇಹದ ಎರಡನೇ ಅತಿ ದೊಡ್ಡ ಅಂಗ. ನಮ್ಮ ದೇಹದ ಎಲ್ಲಾ ರಕ್ಷಣಾಕಾರ್ಯ, ಪಚನಕಾರ್ಯ, ಜೀರ್ಣ ಪ್ರಕ್ರಿಯೆ, ರಕ್ತ ಹೆಪ್ಪುಗಟ್ಟುವಿಕೆ, ಕಿಣ್ವಗಳ ಉತ್ಪಾದನೆ ಹೀಗೆ ಹತ್ತು ಹಲವು ಕಾರ್ಯಗಳಿಗೆ ಯಕೃತ್ತಿನದ್ದೇ ಮೇಲುಸ್ತುವಾರಿ ಆಗಿರುತ್ತದೆ. ಯಕೃತಿಗೆ (ಲಿವರ್) ಸಂಬಂಧಿಸಿದ ರೋಗಗಳ ಬಗ್ಗೆ
ವಿಶ್ವ ಆರೋಗ್ಯ ದಿನ ವಿಶ್ವದೆಲ್ಲೆಡೆ ಏಪ್ರಿಲ್ 7 ರಂದು ಆಚರಿಸಲಾಗುತ್ತದೆ. ಎಲ್ಲ ರೋಗಗಳಿಗೂ ಔಷಧಿ ಇದೆ ಮತ್ತು ಎಲ್ಲ ರೋಗಗಳನ್ನು ವೈದ್ಯರು ಗುಣಪಡಿಸುತ್ತಾರೆ ಎಂಬ ಭ್ರಮಾ ಲೋಕದಿಂದ ಜನರು ಹೊರಬರಲೇಬೇಕು. ಹೆಚ್ಚಿನ ಎಲ್ಲಾ ರೋಗಗಳನ್ನು ನಮ್ಮ ಆಹಾರ ಬದಲಾವಣೆ, ಜೀವನ ಶೈಲಿ
ಮೊಬೈಲ್ ಅತಿಹೆಚ್ಚು ಬಳಕೆ ಕ್ಯಾನ್ಸರ್ ಕಾರಕವೆಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಒಂದು ಅಭಿಪ್ರಾಯವುವಾಗಿದೆ. ಆಯುರ್ವೇದವು ಹೇಳಿರುವ ಮನಸ್ಸಿನ ಮತ್ತು ದೇಹದ ಹಲವಾರು ಅಭಿಷಂಗಜ/ಮೊಬೈಲ್ ಭಾದೆಯ ರೋಗಗಳಿಗೆ ಕಾರಣವಾಗುತ್ತವೆ. “ಅತಿಯಾದರೆ ಅಮೃತವೂ ವಿಷ” ಎಂಬ ಗಾದೆಮಾತು ನಾವೆಲ್ಲರೂ ಈ ಬದಲಾದ