ಚಿತೆ ದೇಹವನ್ನು ಸುಟ್ಟಂತೆ ಭಯ ನಮ್ಮನ್ನು ಜೀವಂತ ಸುಡುತ್ತದೆ. ನಾವೇನೋ ಸಾಧನೆಗೆಂದು ಧುಮುಕಿದರೆ, ಭಯ ಎಂಬ ಕಣ್ಣಿಗೆ ಕಾಣದ ವೈರಸ್ ಬಹುತೇಕ ಸಮಯ, ಕೆಲಸ ಕಾರ್ಯಗಳಲ್ಲಿ ಹರಡುತ್ತದೆ ಮತ್ತು ತಡೆಯುತ್ತದೆ. ನಾವೆಲ್ಲರೂ ಒಂದಲ್ಲ ಒಂದು ಭಾಗದಿಂದ ಇದರ ಅನುಭವಿಗಳಾಗಿದ್ದೇವೆ. ಭಯದ ಪಾತ್ರಗಳಿಗೇಕೆ
ಜಲ ಚಿಕಿತ್ಸೆ .“ಸರ್ವಂ ದ್ರವ್ಯಂ ಪಾಂಚಭೌತಿಕಂ” ಎಂದು ಭಾರತೀಯ ಶಾಸ್ತ್ರಗಳು ಹೇಳುತ್ತವೆ. ಅಂದರೆ, ಜಗತ್ತಿನಲ್ಲಿರುವ ಪ್ರತಿ ದ್ರವ್ಯವೂ ಪಂಚಮಹಾಭೂತಗಳಿಂದ ಆಗಿವೆ ಎಂದರ್ಥ. ಹೇಗೆ ಆಧುನಿಕ ವಿಜ್ಞಾನ ಪ್ರೋಟೋನ್, ಎಲೆಕ್ಟ್ರಾನ್ ಮತ್ತು ನ್ಯೂಟ್ರಾನ್ ಗಳಿಂದ ಪ್ರತಿ ಅಣುವೂ ಕೂಡಿರುತ್ತದೆ ಎಂದು ಹೇಳುತ್ತದೆಯೋ ಹಾಗೆಯೇ
ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲಿ ಅದ್ಭುತ ಔಷಧ. ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ. ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ
ಮಳೆಗಾಲದಲ್ಲಿ ಸ್ವಾಸ್ಥ್ಯ ರಕ್ಷಣೆ ತುಂಬಾ ಅಗತ್ಯ. ಸುಲಭವಾಗಿ ಜೀರ್ಣವಾಗುವುದರೊಂದಿಗೆ ಅಗತ್ಯ ದೇಹಬಲವನ್ನು ನೀಡುವ ಹಾಗೂ ಹೆಚ್ಚಾಗಿರುವ ದೋಷದ ಬಲವನ್ನು ಸಮತೋಲನಗೊಳಿಸುವಂತಹ ಪೌಷ್ಟಿಕ ಆಹಾರದ ಸೇವನೆ ಅತ್ಯಗತ್ಯ. ನೀರಿನ ಸೋಂಕು ಹಾಗೂ ಆಹಾರದ ಸೋಂಕು ಸಾಮಾನ್ಯವಾಗಿದ್ದು, ಹಲವು ಸಾಂಕ್ರಾಮಿಕ ರೋಗಗಳಾದ ಜಾಂಡೀಸ್, ಕಾಲರಾ,
ತಂಭಾಕು ಒಂದು ಮಾದಕ. ಮೇ 31 ವಿಶ್ವ ತಂಭಾಕು ನಿಷೇಧ ದಿನ. ತಂಭಾಕು ಮತ್ತು ಅದರ ಉತ್ಪನ್ನಗಳು, ಬಳಕೆಯಿಂದಾಗಿ ಉಂಟಾಗುವ ರೋಗಗಳು, “ನಿಕೋಟಿನ್” ಬಳಕೆಯ ಅಡ್ಡ ಪರಿಣಾಮಗಳು, ತಂಭಾಕು ಉಪಯೋಗದ ತಪ್ಪು ಕಲ್ಪನೆ, ತಂಭಾಕು ಉಪಯೋಗ ತಡೆಯುವದು ಹೇಗೆ, ತಂಭಾಕು ಮುಕ್ತಿಗಾಗಿ
ತಂಬಾಕು ಮುಕ್ತ ಭಾರತ ಜನುಮಿಸಲಿ. ಜಗತ್ತಿನಲ್ಲಿ ಚಿಕಿತ್ಸೆ ಇಲ್ಲದ ಅತ್ಯಂತ ಮಾರಕ ರೋಗವಾದ ಕ್ಯಾನ್ಸರಿಗೆ ಕಾರಣವಾಗುವ ಬಹಳ ಮೂಲಭೂತ ವಸ್ತು ಎಂದರೆ ತಂಬಾಕು ಉತ್ಪನ್ನಗಳು. ವಿಶ್ವ ತಂಬಾಕು ರಹಿತ ದಿನ- ಮೆ 31. ಈ ದಿನವೇ ತಂಬಾಕಿನ ಉತ್ಪನ್ನಗಳಿಗೆ ಗುಡ್ಬೈ ಹೇಳಿ,
ಧೂಮಪಾನ ಸಂಬಂಧಿ ಅಂಕಿ ಅಂಶಗಳನ್ನು ನೋಡಿದರೆ ನಿಜಕ್ಕೂ ಆಘಾತವಾಗುತ್ತದೆ. ಪ್ರತಿ ವರ್ಷ ವಿಶ್ವಾದ್ಯಂತ್ಯ 55 ಲಕ್ಷಕ್ಕೂ ಹೆಚ್ಚು ; ಭಾರತದಲ್ಲಿ 10 ಲಕ್ಷ ಜನರು ತಂಬಾಕು ಸೇವನೆಯಿಂದ ಸಾಯುತ್ತಿದ್ದಾರೆ. ಪ್ರತಿ ವರ್ಷ ಏಡ್ಸ, ಕ್ಷಯ ಹಾಗೂ ಮಲೇರಿಯಾ ಈ ಮೂರು ಮರಣಾಂತಿಕ
ಸಂತೃಪ್ತ ಜೀವನ ಮತ್ತು ಸುಲಭವಾಗಿ ನಿದ್ರೆಗೆ ಜಾರುವುದರ ನಡುವೆ ನೇರ ಸಂಬಂಧವಿದೆ. ದೀರ್ಘಕಾಲ ಬಾಳಿಕೆಯ ಉತ್ಪಾದಕತೆ, ಕಾರ್ಯಕ್ಷಮತೆ, ನೆನಪಿನಶಕ್ತಿ ಮತ್ತು ಗಂಭೀರ ರೋಗಗಳನ್ನು ತಡೆಯಲು ಉತ್ತಮ ನಿದ್ರೆ ಅತ್ಯಗತ್ಯವಾಗಿದೆ. ಹೆಚ್ಚುತ್ತಿರುವ ವೇತನ ಮತ್ತು ಸುಲಭವಾಗಿ ನಿದ್ರೆಗೆ ಜಾರುವುದರ ನಡುವೆ ನೇರ ಸಂಬಂಧವಿದೆ.
ಮಧ್ಯಾಹ್ನದ ಕಿರು ನಿದ್ರೆ ವ್ಯಕ್ತಿಯಲ್ಲಿ ಚುರುಕುತನವನ್ನು ಮತ್ತು ಕೆಲಸದ ಕೌಶಲ್ಯವನ್ನು ಹೆಚ್ಚಿಸುತ್ತದೆ ಈ ಮೂಲಕ ವ್ಯಕ್ತಿಯ ಕೆಲಸದ ಕಾರ್ಯ ದಕ್ಷತೆಯನ್ನು ಹೆಚ್ಚಿಸುತ್ತದೆ. ಮಧ್ಯಾಹ್ನದ ಕಿರುನಿದ್ರೆಯಿಂದ ವ್ಯಕ್ತಿಯ ಅಲಸ್ಯ ಕಡಿಮೆಯಾಗಿ ಜ್ಞಾಪಕ ಶಕ್ತಿ ವ್ಯದ್ಧಿಯಾಗುತ್ತದೆ. ಜೀವಜಗತ್ತಿನ ಸಸ್ತನಿಗಳಲ್ಲಿ ಸುಮಾರು 85 ಶೇಕಡಾ ಪ್ರಾಣಿ