ನ್ಯೂಮೋನಿಯಾ ಅಥವಾ ಪುಪ್ಪುಸ ಜ್ವರ ಶ್ವಾಸಕೋಶಗಳಲ್ಲಿ ಬ್ಯಾಕ್ಟೀರಿಯ, ವೈರಸ್, ಶಿಲೀಂದ್ರ ಅಥವಾ ಇನ್ನಾವುದೇ ರೋಗಾಣುಗಳಿಂದ ಸೋಂಕು ತಗಲಿದಾಗ ಉಂಟಾಗುವ ಉರಿಯಾತ. ನ್ಯೂಮೋನಿಯಾ ಮಾರಣಾಂತಿವಲ್ಲದಿದ್ದರೂ ಈ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಬರೀ ಜ್ವರ, ಶೀತ, ಕೆಮ್ಮು, ನೆಗಡಿ ಎಂದು ನಿರ್ಲಕ್ಷಿಸಿದಲ್ಲಿ ರೋಗವನ್ನು ಅಲಕ್ಷಿಸಿದಲ್ಲಿ
ಇಡಿಯೋಪಥೀಕ್ ಪಲ್ಮೊನರಿ ಪೈಬ್ರೊಸಿಸ್ ಶ್ವಾಸಕೋಶಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆ. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳದಿದ್ದಲ್ಲಿ ಉಸಿರಾಟದ ತೊಂದರೆ ಜಾಸ್ತಿಯಾಗಿ ಶ್ವಾಸಕೋಶದ ಹೆಚ್ಚಿನ ರಕ್ತದೊತ್ತಡ ಉಂಟಾಗಿ, ಶ್ವಾಸಕೋಶ ವೈಫಲ್ಯ ಮತ್ತು ಹೃದಯ ವೈಫಲ್ಯ ಉಂಟಾಗಿ ಜೀವಕ್ಕೆ ಕುತ್ತು ಬರುತ್ತದೆ. ಈ ಕೋವಿಡ್ ಸಾಂಕ್ರಾಮಿಕ
ಹೃದಯ ಸಮಸ್ಯೆಗಳಿರುವ ರೋಗಿಗಳಲ್ಲಿ ಕೋವಿಡ್ ಸೋಂಕು ಅಧಿಕ. ಇಲ್ಲಿಯವರೆಗೆ ಕೋವಿಡ್ನಿಂದ ಮರಣಕ್ಕೆ ಈಡಾಗಿರುವವರಲ್ಲಿ ವಯಸ್ಸಾಗಿರುವವರೇ ಅಧಿಕ ಎಂದು ಸ್ಪಷ್ಟವಾಗಿ ತಿಳಿಯುತ್ತದೆ. ಅದಕ್ಕಾಗಿ ಸರಕಾರವೂ ಸಹಾ ಹೃದ್ರೋಗಿಗಳಿಗೆ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ. ಹೃದಯ ರೋಗಿಗಳಿಗೆ ಕೋವಿಡ್ ಸೋಂಕು ವೇಗವಾಗಿ ಹಿಡಿಯುತ್ತದೆ
ಕೋವಿಡ್ ಗೂ ಹೃದ್ರೋಗಕ್ಕೂ ಇರುವ ನಂಟೇನು? ಈ ಸಮಯದಲ್ಲಿ ಹೃದಯ ರೋಗಿಗಳು ಹೆಚ್ಚಿನ ಕಾಳಜಿ ವಹಿಸಬೇಕು. ಔಷಧಿಗಳನ್ನು ಮುಂದುವರಿಸುವುದು, ಸಮಯೋಚಿತ ಚಿಕಿತ್ಸೆ ಮತ್ತು ಹೃದ್ರೋಗಗಳ ನಿರ್ವಹಣೆಯ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ. ವಿಶೇಷವಾಗಿ ಹೃದಯ ಸಂಬಂಧಿ ಸಮಸ್ಯೆ ಇರುವವರು ಹೆಚ್ಚು ಜಾಗರೂಕರಾಗಿರಬೇಕು.
ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಇಡೀ ಪ್ರಪಂಚವೇ ಇಂದು ಹೋರಾಡುತ್ತಿದೆ. ಈ ಸಮಯದಲ್ಲಿ ಹೃದಯ ರೋಗಿಗಳು ಹೆಚ್ಚಿನ ಕಾಳಜಿ ವಹಿಸಬೇಕು. ಔಷಧಿಗಳನ್ನು ಮುಂದುವರಿಸುವುದು, ಸಮಯೋಚಿತ ಚಿಕಿತ್ಸೆ ಮತ್ತು ಹೃದ್ರೋಗಗಳ ನಿರ್ವಹಣೆಯ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ. ಇದೀಗ ಎಲ್ಲೆಡೆ ಕೋವಿಡ್ದೇ ಸುದ್ಧಿ. ದಿನದಿಂದ
ಇಡೀ ಪ್ರಪಂಚವೇ ಇಂದು ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿದೆ. ಈ ಸಮಯದಲ್ಲಿ ಹೃದಯ ರೋಗಿಗಳು ಹೆಚ್ಚಿನ ಕಾಳಜಿ ವಹಿಸಬೇಕು. ಈ ಸಮಯದಲ್ಲಿ ಔಷಧಿಗಳನ್ನು ಮುಂದುವರಿಸುವುದು, ಸಮಯೋಚಿತ ಚಿಕಿತ್ಸೆ ಮತ್ತು ಹೃದ್ರೋಗಗಳ ನಿರ್ವಹಣೆಯ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ. ಭಾರತದಲ್ಲಿನ ಸಾವಿನ ಪ್ರಮಾಣದಲ್ಲಿ
ಧಾವಂತಕ್ಕೆ ಬ್ರೇಕ್ ಹಾಕಿ ಹೃದಯಕ್ಕೆ ಸ್ಪೇಸ್ ಕೊಡಿ. ನಮಗೆ ಎಲ್ಲಾ ವಿಷಯಗಳಿಗೂ ಸಮಯವಿರುತ್ತದೆ. ನಮ್ಮ ದೇಹ ಮತ್ತು ಆಹಾರಕ್ರಮದ ಬಗ್ಗೆ ಕಾಳಜಿವಹಿಸಲು ನಮಗೆ ಸಮಯವಿರುವುದಿಲ್ಲ! ಚಿರಂಜೀವಿ ಸರ್ಜಾ ಅವರ ಕುಟುಂಬದಲ್ಲಿ ಎಲ್ಲರೂ ಅಂಗಸಾಧನೆ ಮಾಡಿದವರೇ ಮತ್ತು ಕಟ್ಟುಮಸ್ತು ದೇಹವನ್ನು ಹೊಂದಿದವರೇ ಆಗಿದ್ದರು.
ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೀವ್ರ ಆತಂಕಕಾರಿ ವಿಷಯ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಅಗತ್ಯವಿದೆ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು
ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವುದು ಹೇಗೆ? ಪ್ರತಿ ವರ್ಷ ಮೇ 17ರಂದು ವಿಶ್ವದಾದ್ಯಂತ “ವಿಶ್ವ ರಕ್ತದೊತ್ತಡ ದಿನ” ಎಂದು ಆಚರಿಸಲಾಗುತ್ತಿದೆ. ವಿಶ್ವ ರಕ್ತದೊತ್ತಡ ಸಂಘದಿಂದ 2005ರಿಂದ ಜಾರಿಗೆ ಬಂದ ಈ ಆಚರಣೆಯ ಮೂಲ ಉದ್ದೇಶ, ರಕ್ತದೊತ್ತಡ ಎಂಬ ‘ಸೈಲೆಂಟ್ ಕಿಲ್ಲರ್’ ರೋಗದ ಕುರಿತಾಗಿ