ಆರೋಗ್ಯಕರ ಹೃದಯಕ್ಕಾಗಿ ಆಹಾರ ಸೂತ್ರಗಳು ಬಹಳ ಮುಖ್ಯ.ಆರೋಗ್ಯಕರ ಜೀವನ ಹೊಂದಬೇಕಾದರೆ ಬಾಯಿ ಚಪಲಕ್ಕೆ ಬ್ರೇಕ್ ಹಾಕಿ. ಉಪ್ಪಿನ ಬಳಕೆ ನಿಯಂತ್ರಿಸಿ. 1. ಬೀಟಾ-ಕ್ಯಾರೋಟಿನ್ಸ್ ಸಮೃದ್ದವಿರುವ ಅಹಾರ ಸೇವಿಸಿ. ಇದು ನೀವು ಪಾಶ್ರ್ವವಾಯುವಿಗೆ ಒಳಗಾಗುವ ಗಂಡಾಂತರವನ್ನು ಶೇ.40ರಷ್ಟು ತಗ್ಗಿಸುತ್ತದೆ. ಬೀಟಾ-ಕ್ಯಾರೋಟಿನ್ಸ್ ನಿಂದ ಸಮೃದ್ಧವಾಗಿರುವ
ಮೌನ ಹೃದಯಾಘಾತ…. ಎಚ್ಚರಿಕೆ..ಹೃದಯ ಮೌನ ವಾಗಬಹುದು...ಹೃದಯಕ್ಕೆ ಅಪಾಯ ತಂದೊಡ್ಡುವ ಅಂಶಗಳನ್ನು ಗಮನಿಸಿ, ಅವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು, ಹೃದಯಾಘಾತವನ್ನು ತಡೆಗಟ್ಟುವಲ್ಲಿ ಕ್ರಮಕೈಗೊಳ್ಳಬೇಕು. ಯಾರಾದರೂ ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ಹೋದಾಗ “ಇದು ಮೊದಲ ಹೃದಯಾಘಾತವಲ್ಲ ಈ ಹಿಂದೆ ಮೊದಲು ಇವರಿಗೆ ಹೃದಯಾಘಾತ ಆಗಿದೆ” ಎಂದು
ಆರೋಗ್ಯಕರ ಹೃದಯಕ್ಕೆ 12 ಸೂತ್ರಗಳು ಇಲ್ಲಿ ನೀಡಲಾಗಿದೆ. ಆರೋಗ್ಯ ಸಲಹೆ ಮತ್ತು ಮಾರ್ಗದರ್ಶನಗಳನ್ನು ಅನುಸರಿಸಿದರೆ, ನಿಮ್ಮ ಹೃದಯ ಆರೋಗ್ಯವಾಗಿರುತ್ತದೆ . ಜೀವನ ಶೈಲಿಯ ಬದಲಾವಣೆ, ಐಷಾರಾಮಿ ಬದುಕು, ದೈಹಿಕ ಪರಿಶ್ರಮವಿಲ್ಲದ ವೃತ್ತಿ ಹಾಗೂ ಆರ್ಥಿಕ ಅಭಿವೃದ್ದಿಯಿಂದ ಕಳೆದ 20 ವರ್ಷಗಳ ಅವಧಿಯಲ್ಲಿ
ಹೃದಯಾಘಾತದ ನಂತರ ಹೃದ್ರೋಗಿಗಳು ಆಹಾರ ಪಥ್ಯಗಳ ಬಗ್ಗೆ ಸೂಕ್ತ ಗಮನಹರಿಸಬೇಕಾಗುತ್ತದೆ. ಆಹಾರ ಕ್ರಮಗಳನ್ನು ಸರಿಯಾಗಿ ಚಾಚೂತಪ್ಪದೇ ಪಾಲಿಸಿದಲ್ಲಿ ಹೃದ್ರೋಗಿಗಳ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಹೃದಯಾಘಾತದ ನಂತರದ ಎರಡು ತಿಂಗಳಲ್ಲಿ ರಕ್ತದಲ್ಲಿನ ಕೊಬ್ಬಿನಾಂಶಗಳಾದ ಕೊಲೆಸ್ಟರಾಲ್, ಎಚ್ಡಿಎಲ್, ಟ್ರೈಗ್ಲಿಸರೈಯ್ಡ್, ಕೈಲೋಮೈಕ್ರೋನ್ ಇತ್ಯಾದಿ ಪರೀಕ್ಷೆ
ಹೈ ಬ್ಲಡ್ ಪ್ರೆಷರ್ : ಇದೊಂದು ಸೈಲೆಂಟ್ ಕಿಲ್ಲರ್…! ಹೈ ಬ್ಲಡ್ ಪ್ರೆಷರ್ ಅಥವಾ ಹೈಪರ್ಟೆನ್ಷನ್ ಇದು ಯಾರಲ್ಲಿ ಬೇಕಾದರೂ ಬರಬಹುದು. ವಯಸ್ಸಾದಂತೆ, ಬೀಪಿ ಬರುವ ಅವಕಾಶ ಹೆಚ್ಚುತ್ತದೆ. ಅತಿಯಾದ ತೂಕ ಹೊಂದಿದ್ದರೆ ಅಥವಾ ಸಕ್ಕರೆ ಕಾಯಿಲೆ ಇದ್ದಾಗ ಇದು ಕಾಣಿಸಿಕೊಳ್ಳುವುದು. ಹೈ
ಹೃದಯ ಮಾಂಸಖಂಡಗಳ ಕುಗ್ಗುವುದರಿಂದ ಅಧಿಕ ರಕ್ತದೊತ್ತಡ ಕಂಡುಬರುತ್ತದೆ. ರಕ್ತ ನಾಳಗಳ ಪ್ರತಿರೋಧದಿಂದಲೂ ಹೈಪರ್ಟೆನ್ಷನ್ ಉಂಟಾಗುತ್ತದೆ. ದೇಹದಲ್ಲಿ ರಕ್ತ ಪರಿಚಲನೆ ವೇಳೆ ಹೃದಯದ ಸಂಕೋಚನವು ಆರ್ಟರಿಗಳ ವಿಸ್ತರಣೆಗೆ ಒತ್ತಡ ಹಾಕುತ್ತದೆ. ಹೃದಯವು ಸಂಕುಚಿತಗೊಂಡಾಗ ಒತ್ತಡ ಹೆಚ್ಚಾಗುತ್ತದೆ ಹಾಗೂ ಅದು ವಿಶ್ರಾಂತಿಯಲ್ಲಿದ್ದಾಗ ಒತ್ತಡವು ಕಡಿಮೆಯಾಗುತ್ತದೆ.
ಭಾರತೀಯರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಆತಂಕದ ವಿಷಯ. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ. ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ); ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು
ಮಧುಮೇಹ ರೋಗಿಗಳಿಗೆ ಹೃದ್ರೋಗ ಗಂಡಾಂತರ ಹೆಚ್ಚು. ನಮ್ಮ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಮಂದಿಗೆ ಈ ರೋಗವಿದ್ದಾಗ ಅದನ್ನು ನೀವೇಗೆ ನಿಯಂತ್ರಣ ಮಾಡುತ್ತೀರಿ. ನಮ್ಮ ದೇಶದಲ್ಲಿನ ಡಯಾಬಿಟಿಸ್ ಜೊತೆಗಿನ ಪ್ರಕರಣ ಇದಾಗಿದೆ. ಪ್ರತಿವರ್ಷ ಬಹುತೇಕ 8,00,000 ಜನರಿಗೆ ಮಧುಮೇಹ ರೋಗ ಪತ್ತೆಯಾಗುತ್ತಿದ್ದು,
ನಿಮ್ಮ ಕುಟುಂಬದ ಸದಸ್ಯರೋ, ಹತ್ತಿರದ ಸಂಬಂಧಿಗಳೋ ಅಥವಾ ಆಪ್ತರೇಷ್ಟರೋ ಹೃದಯಾಘಾತಕ್ಕ ಒಳಗಾಗಿದ್ದಾರೆಯೇ? ಹಾಗಾದರೆ ಆತಂಕ ಬೇಡ. ಶುದ್ಧ ರಕ್ತನಾಳಲ್ಲಿ ಹೆಪ್ಪುಗಟ್ಟುವಿಕೆಯಿಂದ ಹೃದಯಕ್ಕೆ ಸಮರ್ಪಕವಾಗಿ ರಕ್ತ ಪೂರೈಕೆಯ ಸಂಚಾರವಿಲ್ಲದ ಕಾರಣದಿಂದ ಹೃದಯಘಾತ ಅಥವಾ ಹಾರ್ಟ್ ಅಟ್ಯಾಕ್ ಸಂಭವಿಸುತ್ತದೆ. ತ್ವರಿತವಾಗಿ ರಕ್ತಚಲನೆಯನ್ನು ಸರಿಪಡಿಸದಿದ್ದರೆ, ಆಮ್ಲಜನಕ