ಸೊಗದೇ ಬೇರು (ನನ್ನಾರಿ) – ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ, ಗರ್ಭಿಣಿಯರಿಂದ ಹಿಡಿದು ಎದೆಹಾಲು ಕೊಡುವ ತಾಯಂದಿರವರೆಗೆ ಎಲ್ಲರೂ ಬಳಸಬಹುದು. ಈ ಬೇಸಿಗೆಯಲ್ಲಿ ದೇಹಕ್ಕೆ ಮತ್ತು ಮನಸ್ಸಿಗೆ ತಂಪು ನೀಡುವ, ವೈರಸ್ ಗಳನ್ನು ನಿರೋಧಿಸುವ ಗುಣವಿರುವ ಒಂದು ವಿಶೇಷ ಗಿಡದ ಬಗ್ಗೆ
ದಾರೆ ಹುಳಿ(ನಕ್ಷತ್ರ ಹುಳಿ) ಎಣ್ಣೆ : ನೋವಿನ ಎಣ್ಣೆಯನ್ನು ತಯಾರಿಸಬಹುದು. ಈ ಹಣ್ಣುಗಳಿಂದ ಉಪ್ಪಿನಕಾಯಿ, ಗೊಜ್ಜು, ಜಾಮ್ ಇತ್ಯಾದಿಗಳನ್ನು ಮಾಡಬಹುದು. ಪಾರಿಜಾತಳ ಅಡಿಕೆ ತೋಟದಲ್ಲಿ ದಾರೆ ಹುಳಿ ಮರ ಇತ್ತು. ಅದರ ತುಂಬಾ ಸುಂದರವಾದ ಹಳದಿ ಮಿಶ್ರತ ಕೇಸರಿ ಬಣ್ಣದ ಹಣ್ಣುಗಳು
ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲಿ ಅದ್ಭುತ ಔಷಧ. ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ. ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ
ಬೊಜ್ಜು ಕರಗಿಸುವ ಏಲಕ್ಕಿ – ಪಾಯಸದ ಘಮವನ್ನು ಹೆಚ್ಚಿಸಲು ಬಳಸುವ ಏಲಕ್ಕಿ ಅದ್ಭುತ ಔಷಧವೂ ಹೌದು. ಸರಿಯಾಗಿ ಬಳಸಿದರೆ ನಮಗೆ ಕಾಡುವ ದಿನ ನಿತ್ಯದ ಹಲವು ಖಾಯಿಲೆಗಳನ್ನು ತಡೆಯುವ ಮತ್ತು ಗುಣಪಡಿಸುವ ಶಕ್ತಿ ಏಲಕ್ಕಿಗೆ ಇದೆ. ಆಯುರ್ವೇದದ ಪ್ರಕಾರ ಲಘು ಗುಣ
ಜೀರಿಗೆ ನೀರು ಅಥವಾ ಜಲಜೀರ ಒಂದು ರೀತಿಯಲ್ಲಿ ಅಮೃತ ಸದೃಶ ನೀರು ಎಂದರೂ ತಪ್ಪಾಗಲಾರದು. ದೇಹದ ಎಲ್ಲಾ ಕಲ್ಮಶಗಳನ್ನು ಹೊರಹಾಕಲು ಪ್ರಚೋದಿಸಿ ಶ್ವಾಸಕೋಶಗಳ, ಮೂತ್ರ ಪಿಂಡಗಳ ಆರೋಗ್ಯವೃದ್ಧಿಸಿ ಪಚನ ಕ್ರಿಯೆಯನ್ನು ಸರಾಗಗೊಳಿಸುವಲ್ಲಿ ಈ ಜಲಜೀರ ಬಹುಮುಖ್ಯ ಭೂಮಿಕೆ ವಹಿಸುತ್ತದೆ. ಈ ಕಾರಣದಿಂದ
ಅಳಲೇಕಾಯಿ ಅಥವಾ ಹರೀತಕಿ ಒಂದು ಉಪಯುಕ್ತ ಔಷಧಿ, ಅದ್ಭುತ ಗಿಡಮೂಲಿಕೆ. ಹರೀತಕಿಯನ್ನು ಉಪ್ಪು ಸೇರಿಸಿ ತೆಗೆದುಕೊಂಡರೆ ವಿಕೃತ ಕಪದೋಷ ಕಡಿಮೆ ಮಾಡುತ್ತದೆ. ಸಕ್ಕರೆ ಸೇರಿಸಿ ತೆಗೆದುಕೊಂಡರೆ ವಿಕೃತ ಪಿತ್ತ ಕಡಿಮೆ ಮಾಡುತ್ತದೆ, ತುಪ್ಪದ ಜೊತೆಗೆ ತೆಗೆದು ಕೊಂಡರೆ ವಿಕೃತ ಕಪ ಕಡಿಮೆಮಾಡುತ್ತದೆ.
ನೆಲನೆಲ್ಲಿ ಗಿಡ ಚಿಕ್ಕದಾದರೂ ಗುಣ ದೊಡ್ಡದು. ಇದು ಕಳೆಗಿಡವಾಗಿದ್ದರೂ ಔಷಧೀಯ ಗುಣಗಳ ಭಂಡಾರವಾಗಿದೆ. ಮಳೆಗಾಲದಲ್ಲಿ ಅಧಿಕವಾಗಿ ಕಂಡುಬರುವಂತಹುದಾಗಿದೆ. ಕಾಮಾಲೆಗೆ ನೆಲನೆಲ್ಲಿ ಅತ್ಯುತ್ತಮ ಔಷಧಿ. ನೆಲನೆಲ್ಲಿಯ ರಸವನ್ನು ಇಲ್ಲವೇ ಕಷಾಯವನ್ನು ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ವೈರಸ್ ಬಗ್ಗೆ ನಾವೆಲ್ಲಾ ಚಿಂತಿಸುತ್ತಿರುವ
ಕಾಳುಮೆಣಸು ಇಂದು ವೈರಸ್ ಹಾವಳಿಯಿಂದ ತಲೆಕೆಡಿಸಿಕೊಂಡಿರುವ ನಮಗೆ ಅತ್ಯಂತ ಅವಶ್ಯಕವಾಗಿದೆ. ಹಿಂದೆಲ್ಲಾ ಕರಾವಳಿ ಮತ್ತು ಮಲೆನಾಡಿನ ಪ್ರತಿ ಮನೆಯಲ್ಲೂ ಪ್ರತಿನಿತ್ಯವೂ ಕಷಾಯ ಕುಡಿಯುವ ರೂಢಿಯಿತ್ತು. ನೂರಾರು ವರ್ಷಗಳ ಹಿಂದೆ ಅರಬ್ ಮತ್ತು ಐರೋಪ್ಯ ದೇಶಗಳಲ್ಲಿ ಕಾಳುಮೆಣಸನ್ನು ಕೊಳ್ಳುವ ಶಕ್ತಿ ಅತಿ ಶ್ರೀಮಂತರಿಗೆ
ಕರಿಬೇವು ದಿನ ನಿತ್ಯದ ಅಡುಗೆಗೆ ಬೇಕಾದ ಅತೀ ಮುಖ್ಯ ಸಾಂಬಾರ ಪದಾರ್ಥ. ಕರಿಬೇವು ಹಲವು ಉಪಯುಕ್ತ ಅಂಶಗಳ ಹಾಗೂ ಔಷಧೀಯ ಗುಣಗಳ ಆಗರ. ಕರಿಬೇವು ಭಾರತೀಯ ಕುಟುಂಬಗಳಲ್ಲಿ ದಿನ ನಿತ್ಯದ ಅಡುಗೆಗೆ ಬೇಕಾದ ಅತೀ ಮುಖ್ಯ ಸಾಂಬಾರ ಪದಾರ್ಥ. ಅದರಲ್ಲೂ ದಕ್ಷಿಣ