ಮುನಿಯಾಲು ಆಯುರ್ವೇದ ಸಂಸ್ಥೆ ಕೋವಿಡ್ನ ಈ ಸಂಕಷ್ಟ ಸಮಯದಲ್ಲಿ ರೋಗನಿರೋಧಕ ಶಕ್ತಿಯ ವೃದ್ಧಿಗೆ ಅನೇಕ ಗಿಡಮೂಲಿಕೆಗಳಿಂದ ತಯಾರಾದ ಔಷಧಗಳನ್ನು ಪ್ರಸ್ತುತಪಡಿಸುತ್ತಿದೆ. ಇಂದು ನಮ್ಮನ್ನು ನಾನಾ ರೀತಿಯಲ್ಲಿ ಕಾಡುತ್ತಿರುವ ತೀರಾ ಹೊಸ ಕಾಯಿಲೆಯಾದ ಕೋವಿಡ್ -19 ನಂತೆ ಪ್ರತಿಯೊಂದು ಕಾಯಿಲೆಯೂ ಮನುಷ್ಯ ಜಾತಿಯನ್ನು ಆರಂಭದಿಂದಲೂ
ಔಷಧಿಗಳ ಕಚ್ಚಾ ಸಾಮಗ್ರಿಗಳ ಹೆಚ್ಚಿದ ಬೆಲೆ ಭಾರತವು ಔಷಧ ಉದ್ಯಮದಲ್ಲಿ ಸ್ವಾವಲಂಬಿಗಳಾಗಲು ಬಿಡದ ಪ್ರಯತ್ನವಾಗಿದೆ ಮತ್ತು ‘ಆತ್ಮನಿರ್ಭರ್’ ಪ್ರಯತ್ನಗಳನ್ನು ಕಸಿದುಕೊಳ್ಳುವ ಚೀನಾ ಸಂಭಾವ್ಯ ತಂತ್ರವಾಗಿದೆ. ಸ್ವಾವಲಂಭೀ ಭಾರತದ ಯೋಜನೆಗೆ ಅಡ್ಡಗಾಲು ಹಾಕುವುದು ಅವರ ಉದ್ದೇಶ. ಔಷಧಿಗಳನ್ನು ತಯಾರಿಸಲು ಬಳಸುವ ಪ್ರಮುಖ ಕಚ್ಚಾ
ಮಕ್ಕಳು, ಸೂಕ್ಷ್ಮಾಣುಗಳು ಮತ್ತು ಆಂಟಿಬಯೋಟಿಕ್ ದುಷ್ಪರಿಣಾಮಗಳ ಕುರಿತಾದ ಅಧ್ಯಯನದ ಅವಶ್ಯಕತೆಯಿದೆ. ಸೂಕ್ಷ್ಮಾಣು ನಾಶಕ ಎಂಬ ಶಬ್ದವು ಇಂದು ಮಾರುಕಟ್ಟೆಯಲ್ಲಿ ಲಭ್ಯವಿರುವ ಬಹುತೇಕ ಉತ್ಪನ್ನಗಳ ಪ್ರಮುಖ ಆಕರ್ಷಣೆ! ಆದರೆ ಸೂಕ್ಷ್ಮಾಣು ರಹಿತವಾದ ಬದುಕನ್ನು ಸೃಷ್ಟಿಸುವುದು ಸಾಧ್ಯವಿಲ್ಲ. ” ನಮ್ಮ ಮಕ್ಕಳಿಗೆ ಯಾವುದು ಒಳ್ಳೆಯದು”
ರಷ್ಯಾದ ಕೊರೋನಾ ಲಸಿಕೆ ಇನ್ನು ಭಾರತದಲ್ಲೂ ಲಭ್ಯ.! ಕೊರೋನಾಗೆ ಕಂಡು ಹಿಡಿದ ಪ್ರಥಮ ಲಸಿಕೆ ಎಂದೇ ಹೇಳಲ್ಪಡುತ್ತಿರುವ ರಷ್ಯಾದ ಸ್ಪುಟ್ನಿಕ್-ಲಸಿಕೆಯ ಡೋಸ್ಗಳನ್ನು ಕಳುಹಿಸಿಕೊಡಲು ಆ ದೇಶವು ಮುಂದಾಗಿದೆ. ಸಧ್ಯಕ್ಕೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 50 ಲಕ್ಷದ ಗಡಿ ದಾಟಿ ವೇಗವಾಗಿ
ವಿಶ್ವಾಸಾರ್ಹ ಲಸಿಕೆಯೇ ಈಗ ಪಲ್ಟಿ ಹೊಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಆಕ್ಸ್ ಫರ್ಡ್ ಯೂನಿವರ್ಸಿಟಿ ಮತ್ತು ಆಸ್ಟ್ರಾ ಜೆನೆಕಾ ಕಂಪನಿಯ ಲಸಿಕೆಯ ಕೊನೆಯ ಹಂತಹ ಮಾನವ ಪ್ರಯೋಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ . ಇಡೀ ವಿಶ್ವದಲ್ಲಿ ಎಲ್ಲಾ ಲಸಿಕೆಗಳಿಗಿಂತ ಹೆಚ್ಚಾಗಿ ಭರವಸೆ ಮೂಡಿಸಿದ್ದ, ವಿಶ್ವ
ಜೀವರಕ್ಷಕತ್ವ ಕಳೆದುಕೊಳ್ಳುತ್ತಿರುವ ಆಂಟಿಬಯೋಟಿಕ್ಗಳು ಜೀವಭಕ್ಷಕ ಔಷಧಗಳಾಗುತ್ತಿರುವುದೇ ಬಹಳ ನೋವಿನ ಸಂಗತಿ. ಇತ್ತೀಚಿನ ದಿನಗಳಲ್ಲಿ ಆಂಟಿಬಯೋಟಿಕ್ ಬಳಕೆ ಮಿತಿಮೀರುತ್ತಿದೆ. ಇದಕ್ಕೆ ಸೂಕ್ತ ನಿಯಂತ್ರಣ ಮಾಡದಿದ್ದಲ್ಲಿ ಮುಂದೊಂದು ದಿನ ಪ್ರತಿಯೊಬ್ಬರು, ಊಟದ ಜೊತೆಗೆ ರೋಗ ಬರದಂತೆ ಆಂಟಿಬಯೋಟಿಕ್ ಬಳಸಬೇಕಾದ ಸಂದಿಗ್ಧ ಪರಿಸ್ಥಿತಿ ಬರಲೂಬಹುದು. ನಮ್ಮ