ಇಂದಿನ ದಿನಗಳಲ್ಲಿ ಹಲವರಲ್ಲಿ ಪದೇ ಪದೇ ಬಾಯಿಯಲ್ಲಿ ಹುಣ್ಣಾಗುವಂತದ್ದು ಕಂಡುಬರುತ್ತದೆ. ನೋಡಲು ಅಷ್ಟು ದೊಡ್ಡ ಖಾಯಿಲೆ, ರೋಗದಂತೆ ಇದು ಕಂಡುಬರದಿದ್ದರೂ ಸಹ ಅತ್ಯಂತ ಕಿರಿಕಿರಿ ಮಾಡುವುದಲ್ಲದೆ ಕೆಲವೊಂದು ಸಲ ನೋವನ್ನುಂಟುಮಾಡುವುದು. ಆಹಾರ ಸೇವಿಸಲು, ಮಾತನಾಡಲು, ಹಲ್ಲುಜ್ಜಲು ಹೀಗೆ ತೊಂದರೆ ಮಾಡುವುದು. ಅಪರೂಪಕ್ಕೆ
ಋತುಸ್ರಾವದ ಉದ್ವೇಗ ಅನೇಕ ಮಹಿಳೆಯರಲ್ಲಿ ಮುಟ್ಟಿಗೆ ಮೊದಲು ಕಂಡುಬರುವುದು. ಹಾರ್ಮೋನ್ಗಳ ಏರಿಳಿತ ಈ ತೊಂದರೆಗೆ ಪ್ರಮುಖ ಕಾರಣ. ಇಂತಹ ಸಮಯದಲ್ಲಿ ಸ್ತ್ರೀಗೆ ಗಂಡನ, ಮನೆಯವರ ಸಾಂತ್ವನ ಬೇಕಾಗುತ್ತದೆ. ಯೋಗ , ಪ್ರಾಣಾಯಾಮ, ಪ್ರಾರ್ಥನೆ, ಧ್ಯಾನದ ಅಭ್ಯಾಸದಿಂದ ಉದ್ವೇಗ, ಸಿಡುಕುತನ ಮುಂತಾದ ಮಾನಸಿಕ
ಉತ್ತಮ ಆರೋಗ್ಯಕ್ಕಾಗಿ ಸರಳ ಸೂತ್ರ – ಅಲ್ಲೊಂದು ನಿಯಮದ ಕಟ್ಟುಪಾಡು ಇಡಲೇಬೇಕಾಗಿದೆ. ಕೆಲವೊಮ್ಮೆ ಕಿರಿಕಿರಿಯಾಗುವ ತಲೆಸಿಡಿತ, ಹಲ್ಲು, ಕಿವಿ ನೋವುಗಳು ಹೀಗೆ ಹಲವು ರೀತಿಯಿಂದ ನಮ್ಮನ್ನು ಸತಾಯಿಸುತ್ತಿರುವುದಕ್ಕೆ ಮಣ್ಣು, ಗಾಳಿ, ಬಿಸಿಲಿನ ಸಹಕಾರದಿಂದ ಚಿಕಿತ್ಸೆಯನ್ನು ಮಾಡಬಹುದು. ಪಂಚಭೂತಗಳಾದ ಪೃಥ್ವಿ, ಜಲ, ತೇಜ,
ವಿಕೃತಿಯ ಮಾಡದಿರು, ಪ್ರಕೃತಿಯ ಕೊಡುಗೆಯಂತೆ ಇರು. ಇದ ಮರೆತರೆ ದೇಹ ಪ್ರಕೃತಿಯು ವಿಕೃತಿಯಾಗುವುದು. ಇದ ತಿಳಿಯದಿದ್ದರೆ ಭವಿಷ್ಯದಲ್ಲಿ ಪ್ರಕೃತಿಯೇ ಮಾರಕವಾಗುವುದು. ಪಟಾಕಿಯ ಸುಟ್ಟರೆ ಕಣ್ಣಿಗೆ ಅಂದ, ನೋಡಲು ಚಂದ. ಅದು ನಮ್ಮನ್ನು ಸುಟ್ಟರೆ ತಾಳಲಾರೆನೋ ಕಂದ, ಇದು ಯಾವ ಬಂಧ?? ಪಟಾಕಿಯು