ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಅಗತ್ಯವಿದೆ. ಭಾರತದಲ್ಲಿ ಹೃದಯಾಘಾತ ಪ್ರಕರಣಗಳು ಗಮನಾರ್ಹವಾಗಿ ಅಧಿಕವಾಗುತ್ತಿದೆ. ಇದಕ್ಕೆ ವಿರೋಧಾಭಾಸವಾಗಿ ಅಭಿವೃದ್ದಿ ಹೊಂದಿದ
ಇಂದು ಮಾನಸಿಕ ಒತ್ತಡ ಎನ್ನುವುದು ನಮ್ಮ ಜೀವನದ ಒಂದು ಭಾಗ ಎನ್ನುವಷ್ಟರ ಮಟ್ಟಿಗೆ ಸಾಮಾನ್ಯವಾಗಿದೆ. ಆದರೆ ಆ ಒತ್ತಡಕ್ಕೆ ನಿಖರ ಕಾರಣ ಕಂಡುಕೊಂಡರೆ ಅದನ್ನು ನಿಭಾಯಿಸುವುದು ಬಲು ಸುಲಭ. ಇಲ್ಲದಿದ್ದರೆ ಅದರಿಂದಾಗುವ ದುಷ್ಪರಿಣಾಮಗಳು ಹಲವು. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಾನಸಿಕ ಒತ್ತಡವನ್ನು
ನಮ್ಮ ಸಂಪ್ರದಾಯಗಳಲ್ಲೂ ಇದೆ ಆರೋಗ್ಯದ ಮಹತ್ವ ಮಗಳ ಮನೆಗೆ ಹೋಗಿ ಬರಬೇಕೆಂದು ಬೆಳಿಗ್ಗೆ ಬೇಗನೆ ಎದ್ದು, ಸ್ನಾನ, ಪೂಜೆ ಎಲ್ಲವನ್ನೂ ಮುಗಿಸಿ ಗಂಡ, ಮಗ, ಸೊಸೆ ಎಲ್ಲರಿಗೂ ಅಡುಗೆ ಮಾಡಿಟ್ಟು ಬೇಗನೆ ಸಿದ್ಧರಾಗಿ ಗಿರಿಜಮ್ಮ ಹೊರ ನಡೆದಾಗ ಗಂಟೆ ಹತ್ತಾಗಿತ್ತು. ಕಛೇರಿಗೆ
ಮುರುಗಲ ಅಥವಾ ಕೋಕಂ ಎನ್ನುವುದು ಭಾರತ ಮೂಲದ ಒಂದು ಮರ ಜಾತಿ ಸಾಂಬಾರ ಬೆಳೆಯಾಗಿದ್ದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಮಹತ್ವ ಪಡೆಯುತ್ತಿದೆ. ಪುನರ್ಪುಳಿ, ಮುರ್ಗನ, ಅಮಸೋಲು ಮುರುಗಲದ ಇತರೆ ಹೆಸರುಗಳು. ಅಡುಗೆಗಳಲ್ಲಿ ಹುಣಸೆಗೆ ಪರ್ಯಾಯವಾಗಿ ಬಳಸಬಹುದು. ಹಣ್ಣಿನಿಂದ ತೆಗೆದ ರಸವನ್ನು ವಿವಿಧ ಬ್ರ್ಯಾಂಡ್
ಮಾನವನ ಮೂಲಭೂತ ಅವಶ್ಯಕತೆಗಳಲ್ಲಿ ನೀರೂ ಒಂದು. ಭೂಮಿಯ ಮುಕ್ಕಾಲು ಭಾಗವನ್ನು ನೀರು ಆಕ್ರಮಿಸಿದೆ. ಮನಷ್ಯನ ದೇಹವು ಪ್ರತಿಶತ 80 ರಷ್ಟು ನೀರಿನಿಂದ ತುಂಬಿರುವುದು. ಹೀಗಾಗಿ ನೀರು ಮನುಷ್ಯನ ಅವಿಭಾಜ್ಯ ಅಂಗ. ಜೀವಕ್ಕೆ ಅವಶ್ಯವಿರುವ ನೀರು ಅನೇಕ ರೋಗಗಳಿಗೆ ಮೂಲವೂ ಹೌದು. ಉತ್ತರ
ಮದ್ಯಪಾನ ಮಿತಿ ಮೀರಿದರೆ ವ್ಯಕ್ತಿಯ ಸರ್ವನಾಶ ಖಚಿತ. ನಶೆಯ ಅಡಿಯಾಳಾಗುವಾಗ ದೈಹಿಕ ಮತ್ತು ಮಾನಸಿಕ ಆರೋಗ್ಯ ಕುಸಿಯುತ್ತದೆಂಬುದನ್ನು ಅರಿಯಬೇಕು. ಕುಡಿತದಿಂದ ಉಂಟಾಗುವ ಕೆಟ್ಟ ಪರಿಣಾಮಗಳ ಜೊತೆಗೆ ಅನಾರೋಗ್ಯಕರವಾದ ಆಹಾರ ಕ್ರಮವೂ ಸೇರಿದಾಗ ದೇಹಕ್ಕೆ ಇಮ್ಮಡಿ ಪ್ರಹಾರಗಳುಂಟಾಗುತ್ತದೆ. ಇತ್ತೀಚೆಗೆ ಹೆಸರಾಂತ ಸಿನಿಮಾ ಕಲಾವಿದರೊಬ್ಬರು
ನಾವು ಸೇವಿಸಿದ ಆಹಾರ ಆರೋಗ್ಯಕರವಾಗಿರಬೇಕು ಮತ್ತು ಆಹಾರ ನಮ್ಮ ದೇಹಕ್ಕೆ ಪೂರಕವಾಗಿರತಕ್ಕದ್ದು. ಹಾಗೆಯೇ ನಾವು ಸೇವಿಸಿದ ಆಹಾರ ದೇಹಕ್ಕೆ ಪರಿಪೂರ್ಣವಾಗಿ ಸೇರಿಕೊಳ್ಳಲು ನಮ್ಮ ಮಾನಸಿಕ ಸ್ಥಿತಿಯೂ ಉತ್ತಮವಾಗಿರಬೇಕು. ವಿಪರೀತ ಒತ್ತಡ, ಆತಂಕ, ಖಿನ್ನತೆಯಿಂದ ರಸದೂತಗಳು ಏರುಪೇರಾಗಿ ತಿಂದ ಆಹಾರವೇ ವಿಷವಾಗುವ ಸಾಧ್ಯತೆಯೂ
ಗ್ಲುಕೋಮಾ ವಿಶ್ವದಾದ್ಯಂತ ಅಂಧತ್ವಕ್ಕೆ ಪ್ರಮುಖ ಕಾರಣವಾಗಿದೆ. ಗ್ಲುಕೋಮಾದಿಂದ ಕಾರಣವಾಗುವ ದೃಷ್ಟಿ ನಾಶವು ಗಂಭೀರ ಪರಿಣಾಮದ್ದಾಗಿದ್ದು, ಸಕಾಲದಲ್ಲಿ ಚಿಕಿತ್ಸೆ ನೀಡುವುದರಿಂದ ಅಂಧತ್ವವನ್ನು ತಡೆಗಟ್ಟಬಹುದಾಗಿದೆ. ಗ್ಲುಕೋಮಾ-ವಿಶ್ವದಾದ್ಯಂತ ಅಂಧತ್ವಕ್ಕೆ ಪ್ರಮುಖ ಕಾರಣವಾಗಿದೆ. ಕಣ್ಣಿನ ಮೇಲೆ ಹೆಚ್ಚಿದ ಒತ್ತಡದಿಂದ ಉಂಟಾಗುವ ದೃಷ್ಟಿ ನರದ(ಆಪ್ಟಿಕ್ ನರ್ವ್) ಒಂದು ನೇತ್ರ
ಮಹಿಳೆಯೊಬ್ಬಳಿಗೆ ‘ಸಹಜ ಹೆರಿಗೆ‘ ಆಗುತ್ತದೆಯೆಂದರೆ ಅದನ್ನೇ ‘ಕಷ್ಟಕರ’ ಎಂದು ಭಾವಿಸಲಾಗುತ್ತದೆ. ಇನ್ನು ‘ಸಿಸೇರಿಯನ್ ಹೆರಿಗೆ’ ಆದರೆ ಅದನ್ನು ‘ಮಹಾಕಷ್ಟದ ಹೆರಿಗೆ’ ಎಂದು ತಿಳಿಯಲಾಗುತ್ತದೆ. ಇನ್ನು ಒಬ್ಬ ಮಹಿಳೆಯ ದೇಹದಲ್ಲಿ ಎರಡು ಭ್ರೂಣಗಳು ಇವೆಯೆಂದರೆ ಅದನ್ನು ‘ಅತ್ಯಂತ ಕಾಳಜಿದಾಯಕ ಹೆರಿಗೆ ಅವಧಿ‘ ಎಂದು ತಿಳಿಯಬೇಕಾಗುತ್ತದೆ. ಏನು ಕಾರಣ? ಒಬ್ಬ ಮಹಿಳೆಯ ಗರ್ಭಕೋಶದಲ್ಲಿ ಎರಡು