ಸ್ತ್ರೀ ಪುರುಷರ ಲೈಂಗಿಕ ಸಮಸ್ಯೆಗಳು ಸಂಬಂಧಗಳಲ್ಲಿ ಒಡಕು ಮೂಡಬಹುದು. ಕೆಲವು ಬಾರಿ ಅನೇಕ ಅನುಮಾನ, ಮಾನಸಿಕ ಒತ್ತಡಗಳಿಗೆ ಎಡೆಮಾಡಿಕೊಡುತ್ತದೆ. ಲೈಂಗಿಕ ಕ್ರಿಯೆಯು ಬರೀ ಸಂತಾನ ಪ್ರಾಪ್ತಿಗೆ ಮಾತ್ರ ಸೀಮಿತವಲ್ಲ, ಇದರಿಂದ ಸ್ತ್ರೀ ಪುರುಷರ ನಡುವೆ ಅನ್ಯೋನ್ಯತೆ ಬೆಳೆಯುವುದಲ್ಲದೇ ಸುಖ ಸಂತೃಪ್ತಿಯನ್ನು ಒದಗಿಸುವ ಒಂದು
ಮಧುಮೇಹ ನಿಯಂತ್ರಿಸುವುದು ಅತೀ ಅವಶ್ಯಕ. ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಮಾರ್ಪಾಡು ಮಾಡಿ, ದೈಹಿಕ ಕಸರತ್ತಿನ ಮುಖಾಂತರ ಮಧುಮೇಹ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದಾಗಿದೆ. ಮಧುಮೇಹ ಎನ್ನುವ ರೋಗ, ತಡೆಗಟ್ಟಬಹುದಾದ ಮತ್ತು ಚಿಕಿತ್ಸೆಯಿಂದ ಗುಣಪಡಿಸಬಹುದಾದ ಸಾಂಕ್ರಾಮಿಕವಲ್ಲದ ರೋಗವಾಗಿದ್ದು ದಿನೇ ದಿನೇ ಈ ರೋಗಗಳ
ಹೃದಯ ಕಾಯಿಲೆಗಳಿಗೆ ಗಂಡಾಂತರಕಾರಿ ಅಂಶವೆಂದರೆ ಕೆಲಸಕ್ಕೆ ಸಂಬಂಧಿಸಿದ ಒತ್ತಡ. ಇದನ್ನು ಹೇಗೆ ಪರಿಣಾಮಕಾರಿಯಾಗಿ ನಿಭಾಯಿಸಬೇಕು ಮತ್ತು ನಿಮ್ಮ ಹೃದಯವನ್ನು ಹೇಗೆ ರಕ್ಷಿಸಬೇಕು ಎಂಬ ಬಗ್ಗೆ ಇಲ್ಲಿ ಅಮೂಲ್ಯ ಸಲಹೆಗಳನ್ನು ನೀಡಲಾಗಿದೆ. ಇಂದಿನ ಆಧುನಿಕ ಜೀವನ ಶೈಲಿ ಮತ್ತು ಜಂಜಾಟದ ಬದುಕಿನಲ್ಲಿ ಕೆಲಸ
“ಸರ್, ನನಗೆ ಆಯಾಸ ಆಗದೇ ಇರುವ ಯಾವುದಾದರೂ ವ್ಯಾಯಾಮ ಇದ್ದರೆ ಹೇಳಿ”! ಇಂತಹದ್ದೊಂದು ಹೇಳಿಕೆಯನ್ನು ಕೇಳಿದರೆ ಎಲ್ಲರಿಗೂ ಆಶ್ಚರ್ಯವಾಗಬಹುದು. ಏಕೆಂದರೆ ವ್ಯಾಯಾಮ ಮಾಡುವುದರಿಂದ ಆಯಾಸ ಆಗದಿದ್ದರೆ ಅದು ವ್ಯಾಯಾಮ ಹೇಗಾಗುತ್ತದೆ? ” ಶರೀರಾಯಾಸ ಜನಕಮ್ ಕರ್ಮ ವ್ಯಾಯಾಮ ” ಎಂದು ಆಯುರ್ವೇದ ಗ್ರಂಥಗಳಲ್ಲಿ
“ಆತ್ಮಹತ್ಯೆ ತಡೆಗಟ್ಟುವಿಕೆ”- ನಮ್ಮ ನಿಮ್ಮೆಲರ ಧ್ಯೇಯ ವಾಕ್ಯವಾದರೆ ಒಂದು ಸಢೃಡವಾದ ಸಮಾಜ ಹಾಗು ವಿಶ್ವವನ್ನ ಕಟ್ಟುವಲ್ಲಿ ನೆರವಾಗುತ್ತದೆ. ಇಂದು ಎಷ್ಟೋ ಜನರು ಗೊತ್ತಿದ್ದೊ ಗೊತ್ತಿಲ್ಲದೆಯೋ ಇದಕ್ಕೆ ಶರಣಾಗಿ ಅಮೂಲ್ಯವಾದ ಜೀವನ ಕಳೆದುಕೊಳ್ಳುತ್ತಿದ್ದಾರೆ. ಆತ್ಮಹತ್ಯೆ ಎಲ್ಲಿ ಮತ್ತು ಹೇಗೆ ಉದ್ಭವಿಸುತ್ತದೆ? ಆತ್ಮಹತ್ಯೆ ವಿಚಾರವು
ನೀವು ಸೇವಿಸುವ ಆಹಾರದ ಬಗ್ಗೆ ಗಮನವಿರಲಿ. ಆರೋಗ್ಯಕರ ಪಥ್ಯಾಹಾರವು ಹೃದ್ರೋಗ ಬರುವ ಸಂಭವವನ್ನು ತಪ್ಪಿಸುವ ಜೊತೆಗೆ ಹೃದಯಾಘಾತ ನಂತರ ಬದುಕುಳಿಯುವ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ಸಾಕಷ್ಟು ತರಕಾರಿ ಮತ್ತು ಹಣ್ಣುಗಳನ್ನು ಒಳಗೊಂಡ ಸಮತೋಲನ ಆಹಾರ ಸೇವಿಸಿ. ಕೊಬ್ಬಿನ ಪದಾರ್ಥಗಳು ಇಲ್ಲದ ಮತ್ತು ಫೈಬರ್
ಜನರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ? ಹಿಂದೂ ಧರ್ಮ ಆತ್ಮಹತ್ಯೆ ಒಪ್ಪುವುದಿಲ್ಲ. ಆತ್ಮಹತ್ಯೆ ಕುಟುಂಬಕ್ಕೆ ಸಾಮಾಜಿಕ ಅಸಹ್ಯತೆ ಹಾಗೂ ಕೆಟ್ಟ ಹೆಸರು ತರುತ್ತದೆ. ನಮ್ಮ ದೇಶದಲ್ಲಿ ಪ್ರತೀ ವರ್ಷ 1 ಲಕ್ಷಕ್ಕಿಂತ ಹೆಚ್ಚು ಜೀವಗಳು ಆತ್ಮಹತ್ಯೆಯಿಂದ ಮಾಯವಾಗುತ್ತವೆ. ಸುಮಾರು 50 ವರ್ಷಗಳ ಹಿಂದೆ
ಡಯಾಬಿಟಿಸ್ 21ನೇ ಶತಮಾನದಲ್ಲಿ ಮನುಕುಲದ ಆರೋಗ್ಯಕ್ಕೆ ಆತಂಕ ಉಂಟು ಮಾಡುತ್ತಿರುವ ಮುಖ್ಯ ರೋಗಗಳಲ್ಲಿ ಒಂದು.ಭಾರತವು ವಿಶ್ವದಲ್ಲಿ ಅಧಿಕ ಮಧುಮೇಹಿಗಳನ್ನು ಹೊಂದಿರುವ ದೇಶವೆಂಬ ಕುಖ್ಯಾತಿಗೆ ಪಡೆದಿದೆ. ಡಯಾಬಿಟಿಸ್ ರೋಗಿಯಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟಗಳ ಏರಿಳಿತಗಳ ಮೇಲೆ ಗಮನಹರಿಸುವುದು ಸುಲಭ. ಆದರೆ, ಬ್ಲಡ್ ಷುಗರ್ನೊಂದಿಗೆ
ಆರೋಗ್ಯಕರ ಜೀವನವನ್ನು ಹೊಂದಲು ಇಷ್ಟಪಡುತ್ತೀರಾ? ಇವುಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿ. ಮಾರಕ ಕೋವಿಡ್-19 ಕಾಯಿಲೆ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ನಮಗೆ ಕಲಿಸಿದೆ. ನಮ್ಮ ಆಯುರ್ವೇದದಲ್ಲಿ ಉಲ್ಲೇಖಿಸಿರುವ ಭಾರತೀಯ ಜೀವನ ಶೈಲಿ ಆರೋಗ್ಯಕ್ಕೆ ಒಳ್ಳೆಯದು. 1. ಮುಂಜಾನೆಯೇ ಎದ್ದೇಳಬೇಕು : ಬ್ರಾಹ್ಮಿ ಮುಹೂರ್ತದಲ್ಲಿ ಏಳಬೇಕು.