ಮಾನವ ಎಂದರೆ ಪಂಚಕೋಶಗಳ ಶರೀರ ಎಂದು ಹೇಳಲಾಗಿದೆ.ಈ ಕೋಶಗಳ ಪರಿಚಯದಿಂದ ಮನುಷ್ಯನ ಜೀವನ ಹೆಚ್ಚು ಅರ್ಥಪೂರ್ಣವಾಗುತ್ತದೆ. ವ್ಯಕ್ತಿಯನ್ನು ಬಿಡಿಯಾಗಿ ನೋಡದೆ, ಇಡಿಯಾಗಿ ನೋಡುವ ಸಮಗ್ರ ಪರಿಕಲ್ಪನೆ ಇದಾಗಿದೆ. ಆಯುರ್ವೇದ ಮತ್ತು ಯೋಗ ವಿಜ್ಞಾನಗಳ ಪ್ರಕಾರ ಮಾನವನನ್ನು ಐದು ಕೋಶಗಳಿಂದ ಮಾಡಲಾಗಿದೆ ಎಂದು
ಅಸಿಡಿಟಿಗೆ ಬೆಲ್ಲ ನೀರು ಒಳ್ಳೆಯ ಔಷಧ, ಮನೆ ಮದ್ದು. ಕರಾವಳಿಯಾಗಿರಲಿ, ಮಲೆನಾಡಾಗಿರಲಿ, ಬಯಲು ಸೀಮೆಯೇ ಆಗಿರಲಿ ಇಲ್ಲಿ ಗದ್ದೆಯಲ್ಲಿ, ತೋಟದಲ್ಲಿ ಕೆಲಸ ಮಾಡುವವರಿಗೆ, ಬಿಸಿಲಿನಲ್ಲಿ ನಡೆದು ಬಂದ ಅತಿಥಿಗಳಿಗೆ ಬೆಲ್ಲ ನೀರಿನಿಂದಲೇ ಸ್ವಾಗತ. ಮಳೆಗಾಲ ಬಂತೆಂದರೆ ಕರಾವಳಿಯಾಗಿರಲಿ, ಮಲೆನಾಡಾಗಿರಲಿ ಬಯಲು ಸೀಮೆಯೇ
ಮಾನವನನ್ನು ಕಾಡಿಸುವ ಪ್ರಮುಖ ಕಾಯಿಲೆಗಳಲ್ಲಿ ಕುಷ್ಠರೋಗವೂ ಒಂದು. ಇದು ಅತ್ಯಂತ ಪುರಾತನ ಕಾಯಿಲೆ. ಕ್ರಿ. ಪೂ. 800ರಷ್ಟು ಹಿಂದಿನ ವೈದ್ಯಕೀಯ ಗ್ರಂಥವಾದ “ಚರಕ ಸಂಹಿತೆ”ಯಲ್ಲಿ ಕುಷ್ಠರೋಗದ ಬಗೆಗೆ ವಿವರಗಳು ಸಿಗುತ್ತವೆ. ಆದರೆ ಇಂದಿನ ದಿನಗಳಲ್ಲಿನ ವೈದ್ಯಕೀಯ ಕ್ಷೇತ್ರದ ಹೊಸ ಆವಿಷ್ಕಾರಗಳು, ಕುಷ್ಠರೋಗದ
ಗರ್ಭಿಣಿಯರಲ್ಲಿ ವಾಂತಿ ಮತ್ತು ತಲೆಸುತ್ತುವಿಕೆ ಸಮಸ್ಯೆಗಳು ಗರ್ಭಾವಸ್ಥೆಯ ಮೊದಲ ಮೂರು ತಿಂಗಳಲ್ಲಿ ತೀರಾ ಸಾಧಾರಣ.ಕೆಲವೊಮ್ಮೆ ತೀವ್ರ ತಲೆಸುತ್ತುವಿಕೆ ಮತ್ತು ವಾಂತಿ ಕಾಣಿಸಿಕೊಂಡು ಅತಿಸಾರ ಮತ್ತು ಅಪೌಷ್ಟಿಕತೆ ಉಂಟಾಗುತ್ತದೆ. ಇಂಥ ಸಂದರ್ಭದಲ್ಲಿ ಗರ್ಭಿಣಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿರುತ್ತದೆ. ಗರ್ಭಿಣಿಯರಲ್ಲಿ ವಾಂತಿ ಮತ್ತು
ಬಹಳ ಜನರು ವಾಯುದೋಷದಿಂದ ನರಳೋದು, ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾಗೋದು ಸಾಮಾನ್ಯ. ನಮಗೆ ಗೊತ್ತಿದ್ದೋ ಗೊತ್ತಿಲ್ಲದೇನೋ, ದೇಹದ ಗುದದ್ವಾರದಿಂದ ಹೊರಬರುವ ಶಬ್ದಸಹಿತ-ಶಬ್ದರಹಿತ, ವಾಸನೆಯುಕ್ತ-ವಾಸನೆ ಇರದ ಅಪಾನವಾಯು ಬಹಳ ಜನರಿಗೆ ಬಹಳ ಬಾರಿ ಕಾಡುವ ಸಮಸ್ಯೆ. ಬಂದಾಗ ತಡೆದುಕೊಳ್ಳಲೂ ಆಗದೇ, ಕಷ್ಟಪಟ್ಟು ಕೆಲಕಾಲ ತಡೆದರೂ,
ತೀವ್ರವಾದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಲು ತಜ್ಞ ವೈದ್ಯರ ಸಲಹೆ ಅಗತ್ಯ. ಮಿತಹಾರ ಸೇವನೆ, ಲಘು ಆಹಾರ ಅವಶ್ಯಕ. ನಿದ್ರಾಹೀನತೆ ಒಳ್ಳೆಯದಲ್ಲ. ಮದ್ಯಪಾನ, ಧೂಮಪಾನ ತ್ಯಜಿಸಬೇಕು. ವ್ಯಾಯಾಮ ಅತ್ಯಗತ್ಯ. ಯೋಗ, ಧ್ಯಾನ, ಸಾಹಿತ್ಯ, ಸಂಗೀತ ಬದುಕಾಗಬೇಕು. ಎಲ್ಲ ವಿಷಯಗಳಲ್ಲೂ ಸದಾ ಸಕಾರಾತ್ಮಕ ದೃಷ್ಟಿಕೋನ
ಕೊರೊನರಿ ಆರ್ಟರಿಗಳು ರಕ್ತನಾಳಗಳಾಗಿದ್ದು, ಹೃದಯದ ಮಾಂಸಖಂಡಗಳಿಗೆ ರಕ್ತವನ್ನು ಸರಬರಾಜು ಮಾಡುತ್ತವೆ. ಹೃದಯದಲ್ಲಿ ಅಡಚಣೆ ಉಂಟಾಗುವುದರಿಂದ ಅಥವಾ ಶುದ್ದ ರಕ್ತನಾಳಗಳಿಗೆ ರಕ್ತ ಪೂರೈಕೆ ಕಡಿಮೆಯಾಗುವುದರಿಂದ ಕೊರೊನರಿ ಹಾರ್ಟ್ ಡಿಸೀಸ್ (ಸಿಎಚ್ಡಿ) ಎಂಬ ಹೃದ್ರೋಗ ಉಂಟಾಗುತ್ತದೆ. ಕೊರೊನರಿ ಆರ್ಟರಿಗಳು ರಕ್ತನಾಳಗಳಾಗಿದ್ದು, ಹೃದಯದ ಮಾಂಸಖಂಡಗಳಿಗೆ ರಕ್ತವನ್ನು
ಸರಳ ಜೀವನಶೈಲಿ ಬದಲಾವಣೆಗಳು ಅಧಿಕ ರಕ್ತದೊತ್ತಡ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಡಿಯೋವ್ಯಾಸ್ಕುಲರ್ ಗಂಡಾಂತರವನ್ನು ತಡೆಗಟ್ಟುತ್ತದೆ. ಆದ್ದರಿಂದ ಒಂದೇ ಹೃದಯ ಮತ್ತು ಒಂದೇ ಜೀವನ ಇರುವ ಕಾರಣ ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ರಕ್ತದೊತ್ತಡ ಎಂದರೆ ರಕ್ತನಾಳ ಗೋಡೆಗಳಿಗೆ ವಿರುದ್ದವಾಗಿ ರಕ್ತ
ಶ್ರವಣದೋಷಕ್ಕೆ ಆತ್ಯಾಧುನಿಕ ಪರಿಹಾರ ತಂತ್ರಜ್ಞಾನದ ಪ್ರಗತಿಯೊಂದಿಗೆ ಪ್ರಸ್ತುತ ಲಭ್ಯವಿದೆ. ಶ್ರವಣದೋಷ ಅಥವಾ ಕಿವುಡುತನವನ್ನು ಕಡಿಮೆ ಸ್ವರೂಪದ ವಿಕಲತೆಯನ್ನಾಗಿ ಪರಿಗಣಿಸಲಾಗಿದೆ. ಹೀಗಾಗಿ ಈ ವಿಕಲತೆ ಬಗ್ಗೆ ಜನಜಾಗೃತಿ ಮತ್ತು ಅರಿವು ಸಹ ಕಡಿಮೆ ಪ್ರಮಾಣದಲ್ಲಿದೆ. ಇಂಥ ಸಮಸ್ಯೆಗೆ ಒಳಗಾಗುವ ಮಕ್ಕಳಿಗೆ ಆರಂಭದಲ್ಲಿ ಶ್ರವಣ