ಬೆಂಗಳೂರು ಮೂಲದ ನವೋದ್ಯಮ ಸಂಸ್ಥೆಯ ಸಂಸ್ಥಾಪಕ ಡಾ. ವಿಜಯ್ ಕನೂರು ಜೈವಿಕ ತಂತ್ರಜ್ಞಾನ ಆಧಾರಿತ ವಿಧಾನ ಸೂತ್ರ ಬಳಸಿಕೊಳ್ಳುವ ಮೂಲಕ ವಿಭಿನ್ನ ಅರಿಶಿಣ ರಸವನ್ನು ಅಭಿವೃದ್ದಿಗೊಳಿಸಿದ್ದಾರೆ. ಬಹುತೇಕ ಭಾರತೀಯರಿಗೆ ಅರಿಶಿಣ ಚಿರಪರಿಚಿತ. ನಮಗೆ ಚಿಕ್ಕ ವಯಸ್ಸಿನಲ್ಲಿ ಗಾಯಗಳಿಗೆ ಅಜ್ಜಿಯಂದಿರು ಅರಿಶಿಣ ಲೇಪಿಸಿ
ಉದ್ಯಾನನಗರಿ ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ವೃದ್ದಾಶ್ರಮಗಳು ಸಹ ಒಂದು ಉದ್ಯಮವಾಗಿ ಬೆಳೆಯುತ್ತಿದೆ. ನಗರದಲ್ಲಿ ವೃದ್ದರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವೃದ್ದಾಶ್ರಮಗಳು, ವೃದ್ದಾಲಯಗಳು, ಓಲ್ಡ್ ಏಜ್ ಹೋಮ್ಗಳು, ಮತ್ತು ಡೇ ಕೇರ್ ಸೆಂಟರ್ಗಳು ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಆಧುನಿಕ ಜೀವನಶೈಲಿ ಮತ್ತು ಬದಲಾಗುತ್ತಿರುವ ಸಮಾಜ
ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 18 ಮತ್ತು 23ರಂದು ಎರಡು ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ `ಪ್ರತಿಯೊಬ್ಬರೂ ಖಡ್ಡಾಯವಾಗಿ ಮತದಾನ ಮಾಡಿ’ ಎಂಬ ಮತದಾನ ಜಾಗೃತಿ ವಿಶೇಷ ಅಭಿಯಾನವನ್ನು ಬೆಂಗಳೂರಿನ ಆಯುಷ್ ಆರೋಗ್ಯ ಫೌಂಡೇಷನ್ ಕೈಗೊಂಡಿದೆ. ಮತದಾನದ ಹಕ್ಕನ್ನು ಸಮಾಜದ ಪ್ರತಿಯೊಬ್ಬರೂ
ಉಷ್ಣಾಂಶ ಏರಿಕೆ ಪರಿಣಾಮ ಆರೋಗ್ಯಕ್ಕೆ ಮಾರಕವಾಗಿದೆ. ಹಗಲಿನ ವೇಳೆ ಅಧಿಕ ತಾಪಮಾನ ಇರುವುದರಿಂದ ನಮ್ಮ ದೇಹ ಈ ಬದಲಾವಣೆಗಳಿಗೆ ಹೊಂದಿಕೊಳ್ಳುವುದು ಕಷ್ಟವಾಗುತ್ತದೆ. ಆಹಾರ ಮತ್ತು ನೀರು ಸಂಬಂಧಿತ ಸೋಂಕುಗಳು ಕೂಡಾ ಅಧಿಕವಾಗಿರುವುದು ಗಮನಕ್ಕೆ ಬಂದಿದೆ. ಪ್ರತಿ ವರ್ಷದ ಬೇಸಿಗೆ ಸಾಮಾನ್ಯವಾಗಿ ಅಧಿಕ
ನಮ್ಮ ಜೀವನಶೈಲಿಯಲ್ಲಿರುವ ಲೋಪದೋಷಗಳಿಂದಾಗಿ ಹಲವು ಕಾಯಿಲೆಗಳು ಬರುತ್ತಿವೆ. ಇಂಥವುಗಳಲ್ಲಿ ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡುಬರುತ್ತಿರುವ ಮೂಲವ್ಯಾಧಿ ಕೂಡ ಒಂದು ಎಂದು ಗುರುತಿಸಿದ್ದಾರೆ ಖ್ಯಾತ ಭಾರತೀಯ ವಿಜ್ಞಾನಿ ಮತ್ತು ಸಂಶೋಧಕ ಡಾ.ರಾಜಾ ವಿಜಯಕುಮಾರ್. ಜಗತ್ತಿನಾದ್ಯಂತ 330 ದಶಲಕ್ಷ ಮತ್ತು ಭಾರತದಲ್ಲಿ 41 ದಶಲಕ್ಷ ಮಂದಿಗೆ
ಆರೋಗ್ಯ ನಂದನ ಆರೋಗ್ಯ ಜಾಗೃತಿ ಅಭಿಯಾನ ವೈದ್ಯಲೋಕ-ಹೆಲ್ತ್ವಿಷನ್ ಆರೋಗ್ಯ ಮಾಸಿಕಗಳು ಸಂಘಟಿಸಿ, ಬೆಂಗಳೂರಿನಲ್ಲಿ ಆರಂಭಿಸಿರುವ ‘ಆರೋಗ್ಯ ನಂದನ’ ಆರೋಗ್ಯ ಶಿಕ್ಷಣ ಪ್ರಸಾರ ಯೋಜನೆ, ಈಗ ಆಯುಷ್ ಆರೋಗ್ಯ ಫೌಂಡೇಷನ್ನೊಂದಿಗೆ ಸಮ್ಮಿಳಿತವಾದ ಮೇಲೆ, ಫೆಬ್ರವರಿ 17ರ ಭಾನುವಾರ, ಹೊಸ ಹುರುಪಿನೊಂದಿಗೆ ಆರೋಗ್ಯ ನಂದನ
ಅವಧಿಗೆ ಮುನ್ನವೇ ವಯಸ್ಸಾಗುವಿಕೆ ತಡೆಗಟ್ಟಲು ಮತ್ತು ಸ್ಥೂಲಕಾಯ ನಿವಾರಿಸಲು ಅಪಾರ ಪರಿಣಿತಿ ಪಡೆದಿರುವ ವೈಯಾಲಿಕಾವಲ್ನ ಇನ್ಎಕ್ಸ್ಎಸ್ ಕ್ಲಿನಿಕ್ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ವೈದ್ಯರಿಂದ ಸೌಂದರ್ಯ ವರ್ಧಕ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ. ಆಂಟಿ ಏಜಿಂಗ್ ಚಿಕಿತ್ಸೆಗಳು ಮತ್ತು ಫೇಸ್ ಲಿಫ್ಟ್ಗಳನ್ನು ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ
ಮುಟ್ಟಾಗುವುದು ಅಥವಾ ಋತುಸ್ರಾವ ಸ್ತ್ರೀಯರ ದೇಹದಲ್ಲಿ ಪ್ರಾಕೃತವಾಗಿ ಆಗುವ ಒಂದು ಪ್ರಕ್ರಿಯೆ. ಒಂದು ತಿಂಗಳ ಕಾಲ ಗರ್ಭಚೀಲದಲ್ಲಿ ಕೂಡಿರುವ ರಕ್ತ ಹಾಗೂ ಇತರೆ ಗರ್ಭದ ಜೀವಕೋಶವನ್ನು ಹೊರಹಾಕುವ ಪ್ರಕ್ರಿಯೆ ಇದಾಗಿದೆ. ಈ ರಕ್ತವು ಅಶುದ್ದ ಅಲ್ಲದಿದ್ದರು ಗರ್ಭಾಶಯದ ಆರೋಗ್ಯವನ್ನು ಕಾಯ್ದಿರಿಸಲು ಸರಿಯಾದ
ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯು ಬೆಂಗಳೂರು ಮೂಲದ ಸುಮಾರು 21 ವರ್ಷ ವಯಸ್ಸಿನ ರೆಫ್ರೆಕ್ಟರಿ ಎಪಿಲೆಪ್ಸಿ (ಅಪಸ್ಮಾರ) ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಗೆ ಹೊಸ ಬದುಕು ನಿಡಿದೆ. ಬೆಂಗಳೂರಿನ ನಿವಾಸಿಯಾಗಿರುವ ಬಾಲಕಿಯು ನಿಯಮಿತವಾಗಿ ಅತೀವ ತಲೆನೋವಿನಿಂದ ಬಳಲುತ್ತಿದ್ದರು. ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಪಡೆಯುವ