ಜೀವನವಿಡೀ ಸಂತೃಪ್ತ ಮತ್ತು ಸಂತೋಷವನ್ನು ಅನುಭವಿಸಬೇಕಾದರೆ ಆರೋಗ್ಯ ಉತ್ತಮ ವಾಗಿರಬೇಕು. ಹೀಗಾಗಿ ಜನರು ತಮ್ಮ ಜೀವನ ನಿಜಕ್ಕೂ ಎಷ್ಟು ಅಸಾಧಾರಣವಾದುದು ಎಂಬ ಬಗ್ಗೆ ಅರಿತುಕೊಳ್ಳಬೇಕು ಮತ್ತು ಹೇಗೆ ನೋಡಿಕೊಳ್ಳಬೇಕು ಹಾಗೂ ಅದಕ್ಕೆ ಉಂಟಾಗುವ ಹಾನಿಕಾರಕ ಗಂಡಾಂತರವನ್ನು ಹೇಗೆ ಕಡಿಮೆ ಮಾಡಬೇಕು ಎಂಬುದನ್ನು
ಆರೋಗ್ಯದ ಬಗ್ಗೆ ಅರಿವು ಸಾರಲೆಂದೇ ಫಿಸಿಯೋಥೆರಪಿಸ್ಟ್ಗಳ ಸಂಘ “ವರ್ಲ್ದ್ ಕಾನ್ಫೆಡರೇಶನ್ ಫಾರ್ ಫಿಸಿಕಲ್ ಥೆರಪಿಸ್ಟ್” (ಡಬ್ಲ್ಯು.ಸಿ.ಪಿ.ಟಿ) 1996ರಲ್ಲಿ ಸ್ಥಾಪಿಸಲಾಯಿತು. ಆರೋಗ್ಯಕರವಾಗಿ ಇರಬೇಕೆಂದರೆ ಜೀವನದ ಕೊನೆಯವರೆಗೂ ಜೀವನಶೈಲಿ ಚಟುವಟಿಕೆಗಳಿಂದ ಕೂಡಿರಬೇಕು ಎಂಬುದು ಈ ಸಂಸ್ಥೆ ನೀಡಿರುವ ಕಿವಿಮಾತು. ಆರೋಗ್ಯವೇ ಭಾಗ್ಯ ಎಂಬ ಮಾತನ್ನು
ಗರ್ಭಧಾರಣೆಯು ಮಹಿಳೆಯ ಜೀವನದಲ್ಲಿ ನಿರೀಕ್ಷೆಗಳ ತುಂಬಾ ಭಾವೋದ್ವೇಗ ಸಮಯ. ಈ ಅವಧಿಯಲ್ಲಿ ಆರೋಗ್ಯವಾಗಿ ಮತ್ತು ಸಂತೋಷವಾಗಿ ಇರುವುದು ತುಂಬಾ ಮುಖ್ಯ. ತಾಯಿ ಮತ್ತು ಗರ್ಭದಲ್ಲಿರುವ ಶಿಶುವಿನ ಆರೋಗ್ಯ ಮತ್ತು ಸ್ವಾಸ್ಥ್ಯ ಪ್ರವರ್ತನೆಗೆ ಮುಖ್ಯ ಸಂಗತಿಗಳಲ್ಲಿ ಸೂಕ್ತ ರಕ್ತದೊತ್ತಡ ನಿಯಂತ್ರಣವೂ ಒಂದು. ಗರ್ಭ
ಎರಿತ್ಮಿಯಾ ಎಂಬ ಪದವನ್ನು ಹೃದಯದ ಬಡಿತವನ್ನು ನಿಯಂತ್ರಿಸುವ ವಿದ್ಯುತ್ ವ್ಯವಸ್ಥೆಯಲ್ಲಿನ ಸಾಮಾನ್ಯ ಕ್ರಮಬದ್ದತೆಯಲ್ಲಿ ಕಂಡುಬರುವ ವ್ಯತ್ಯಾಸವನ್ನು ತಿಳಿಸಲು ಉಲ್ಲೇಖಿಸಲಾಗುತ್ತದೆ. ಎರಿತ್ಮಿಯಾ ಅಂದರೆ ಅಸಾಧಾರಣ ಹೃದಯ ಬಡಿತ ಮುಂದುವರಿದರೆ, ತುಂಬಾ ನಿಧಾನ ಅಥವಾ ತುಂಬಾ ವೇಗ ಅಥವಾ ದೋಷಪೂರಿತದ ಹೃದಯ ಬಡಿತಗಳಿಗೆ ಕಾರಣವಾಗಬಹುದು.
ಸ್ತ್ರೀ ಪುರುಷರ ಲೈಂಗಿಕ ಸಮಸ್ಯೆಗಳು ಸಂಬಂಧಗಳಲ್ಲಿ ಒಡಕು ಮೂಡಬಹುದು. ಕೆಲವು ಬಾರಿ ಅನೇಕ ಅನುಮಾನ, ಮಾನಸಿಕ ಒತ್ತಡಗಳಿಗೆ ಎಡೆಮಾಡಿಕೊಡುತ್ತದೆ. ಲೈಂಗಿಕ ಕ್ರಿಯೆಯು ಬರೀ ಸಂತಾನ ಪ್ರಾಪ್ತಿಗೆ ಮಾತ್ರ ಸೀಮಿತವಲ್ಲ, ಇದರಿಂದ ಸ್ತ್ರೀ ಪುರುಷರ ನಡುವೆ ಅನ್ಯೋನ್ಯತೆ ಬೆಳೆಯುವುದಲ್ಲದೇ ಸುಖ ಸಂತೃಪ್ತಿಯನ್ನು ಒದಗಿಸುವ ಒಂದು
ಮಧುಮೇಹ ನಿಯಂತ್ರಿಸುವುದು ಅತೀ ಅವಶ್ಯಕ. ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಮಾರ್ಪಾಡು ಮಾಡಿ, ದೈಹಿಕ ಕಸರತ್ತಿನ ಮುಖಾಂತರ ಮಧುಮೇಹ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದಾಗಿದೆ. ಮಧುಮೇಹ ಎನ್ನುವ ರೋಗ, ತಡೆಗಟ್ಟಬಹುದಾದ ಮತ್ತು ಚಿಕಿತ್ಸೆಯಿಂದ ಗುಣಪಡಿಸಬಹುದಾದ ಸಾಂಕ್ರಾಮಿಕವಲ್ಲದ ರೋಗವಾಗಿದ್ದು ದಿನೇ ದಿನೇ ಈ ರೋಗಗಳ
ಹೃದಯ ಕಾಯಿಲೆಗಳಿಗೆ ಗಂಡಾಂತರಕಾರಿ ಅಂಶವೆಂದರೆ ಕೆಲಸಕ್ಕೆ ಸಂಬಂಧಿಸಿದ ಒತ್ತಡ. ಇದನ್ನು ಹೇಗೆ ಪರಿಣಾಮಕಾರಿಯಾಗಿ ನಿಭಾಯಿಸಬೇಕು ಮತ್ತು ನಿಮ್ಮ ಹೃದಯವನ್ನು ಹೇಗೆ ರಕ್ಷಿಸಬೇಕು ಎಂಬ ಬಗ್ಗೆ ಇಲ್ಲಿ ಅಮೂಲ್ಯ ಸಲಹೆಗಳನ್ನು ನೀಡಲಾಗಿದೆ. ಇಂದಿನ ಆಧುನಿಕ ಜೀವನ ಶೈಲಿ ಮತ್ತು ಜಂಜಾಟದ ಬದುಕಿನಲ್ಲಿ ಕೆಲಸ
“ಸರ್, ನನಗೆ ಆಯಾಸ ಆಗದೇ ಇರುವ ಯಾವುದಾದರೂ ವ್ಯಾಯಾಮ ಇದ್ದರೆ ಹೇಳಿ”! ಇಂತಹದ್ದೊಂದು ಹೇಳಿಕೆಯನ್ನು ಕೇಳಿದರೆ ಎಲ್ಲರಿಗೂ ಆಶ್ಚರ್ಯವಾಗಬಹುದು. ಏಕೆಂದರೆ ವ್ಯಾಯಾಮ ಮಾಡುವುದರಿಂದ ಆಯಾಸ ಆಗದಿದ್ದರೆ ಅದು ವ್ಯಾಯಾಮ ಹೇಗಾಗುತ್ತದೆ? ” ಶರೀರಾಯಾಸ ಜನಕಮ್ ಕರ್ಮ ವ್ಯಾಯಾಮ ” ಎಂದು ಆಯುರ್ವೇದ ಗ್ರಂಥಗಳಲ್ಲಿ
“ಆತ್ಮಹತ್ಯೆ ತಡೆಗಟ್ಟುವಿಕೆ”- ನಮ್ಮ ನಿಮ್ಮೆಲರ ಧ್ಯೇಯ ವಾಕ್ಯವಾದರೆ ಒಂದು ಸಢೃಡವಾದ ಸಮಾಜ ಹಾಗು ವಿಶ್ವವನ್ನ ಕಟ್ಟುವಲ್ಲಿ ನೆರವಾಗುತ್ತದೆ. ಇಂದು ಎಷ್ಟೋ ಜನರು ಗೊತ್ತಿದ್ದೊ ಗೊತ್ತಿಲ್ಲದೆಯೋ ಇದಕ್ಕೆ ಶರಣಾಗಿ ಅಮೂಲ್ಯವಾದ ಜೀವನ ಕಳೆದುಕೊಳ್ಳುತ್ತಿದ್ದಾರೆ. ಆತ್ಮಹತ್ಯೆ ಎಲ್ಲಿ ಮತ್ತು ಹೇಗೆ ಉದ್ಭವಿಸುತ್ತದೆ? ಆತ್ಮಹತ್ಯೆ ವಿಚಾರವು