ವ್ರೋವಾ ಸೆರಾ ಸಾಕ್ಸ್ ಗಳನ್ನು ನಿರಂತರ ಬಳಕೆಗಾಗಿ ಒಂದು ಚಿಕಿತ್ಸಕ ಉತ್ಪನ್ನವನ್ನಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಕಾಲು ಮತ್ತು ಪಾದಗಳ ರಕ್ತನಾಳಗಳಲ್ಲಿ ತೊಂದರೆ ಇರುವವರಿಗೆ ಇವು ಅತ್ಯಂತ ಸೂಕ್ತ ಮತ್ತು ಆರಾಮದಾಯಕವಾಗಿರುತ್ತದೆ. ಆಯಾಸಗೊಂಡ ಕಾಲುಗಳು ಮತ್ತು ದ್ರವ ಶೇಖರಣೆಗೊಳ್ಳುವ ಪಾದಗಳು ಹಾಗೂ ಯಾವುದೇ
ಗಂಡಸರಲ್ಲಿ ವೀರ್ಯಾಣುಗಳ ಉತ್ಪತ್ತಿ ಕಡಿಮೆಯಾಗುವುದು ಮತ್ತು ಫಲವತ್ತಾದ ವೀರ್ಯಾಣುಗಳು ಕ್ಷೀಣಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಹೆಚ್ಚು ಪ್ರಕರಣಗಳಲ್ಲಿ ಸಂತಾನೋತ್ಪತ್ತಿ ಆಗದಿರಲು ಸ್ತ್ರೀಯರೇ ಕಾರಣ ಎಂದು ದೂಷಿಸಲಾಗುತ್ತದೆ. ಮಕ್ಕಳಾಗದಿದ್ದಾಗ ಪತ್ನಿಯನ್ನೇ ಪದೇ ಪದೇ ವೈದ್ಯರ ಬಳಿ ಕರೆದುಕೊಂಡು ಹೋಗಿ, ವಿಧವಿಧವಾದ ಪರೀಕ್ಷೆ ಮಾಡಿಸಲಾಗುತ್ತದೆ.ವೈದ್ಯರ ಸೂಚನೆ
ಮಧುಮೇಹ ರೋಗಿಯ ಕಾಲಿನಲ್ಲಿ ಸಣ್ಣ ಗುಳ್ಳೆ ಅಥವಾ ಗಾಯವಾದರೆ ಅದಕ್ಕೆ ಸಕಾಲಿಕ ಮತ್ತು ಸೂಕ್ತ ಚಿಕಿತ್ಸೆ ಮಾಡದಿದ್ದರೆ ಅದು ಕ್ಷಿಪ್ರವಾಗಿ ವ್ಯಾಪಿಸಿ ಜೀವಕ್ಕೇ ಸಂಚಕಾರ ತರುವ ಅಪಾಯವಿರುತ್ತದೆ. ಇಂಥ ಸಂದರ್ಭಗಳಲ್ಲಿ ಮಧುಮೇಹ ಪಾದ ಹುಣ್ಣುಗಳಿಗೆ ಅತ್ಯಾಧುನಿಕ ಆಮ್ಲಜನಕ ಚಿಕಿತ್ಸಾ ವಿಧಾನ ಅಥವಾ
ಇಂಗ್ಲೀಷ್ : ಸೀಮಾರೂಬ, ಪಾರಡೈಸ್ ಟ್ರೀ ಬೊಟಾನಿಕಲ್ : ಸೀಮಾರೂಬ ಗ್ಲೌಕಾ ಹಿಂದಿ : ಲಕ್ಷ್ಮಿತಾರು ಲಕ್ಷ್ಮಿತಾರು ಎಂಬ ಎಲೆಗಳು ನಮಗೆ ನಿಸರ್ಗವು ನೀಡಿರುವ ಒಂದು ಅದ್ಭುತವಾದ ವರದಾನವಾಗಿದೆ. ಇದರಲ್ಲಿ ಇರುವಂತಹ ಔಷಧೀಯ ಗುಣಗಳು ಮಾನವನಿಗೆ ಅಮೃತ ಸಂಜೀವಿನಿಯಾಗಿ ಕಾರ್ಯ ನಿರ್ವಹಿಸುತ್ತದೆ.
ಬಾಯಿಯ ಶುಚಿತ್ವ ಮತ್ತು ದಂತದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ದಂತ ಕುಂಚ (ಟೂತ್ ಬ್ರಷ್) ಮತ್ತು ದಂತ ಬಳ್ಳಿಯ (ಡೆಂಟಲ್ ಪ್ಲಾಸ್) ಸರಿಯಾದ ಬಳಕೆ ಅತೀ ಅಗತ್ಯ. ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಂತ ಬಳ್ಳಿಯ ಬಳಕೆಯನ್ನು ಹೆಚ್ಚು
ಸುಮ ಇಪ್ಪತ್ತರ ಸುಂದರ ಹುಡುಗಿ, ಸದಾ ಹಸನ್ಮುಖಿಯಾಗಿ ಸ್ಪೂರ್ತಿಯ ಸೆಲೆಯಂತಿದ್ದಳು, ಇಂಜಿನಿಯರಿಂಗ್ ಓದುತ್ತಿರುವ ಅವಳಿಗೆ, ಸುಮಾರು ಆರು ತಿಂಗಳಿಂದ ಅವಳ ಸುಂದರ ಮುಖದಲ್ಲಿ ಮೊಡವೆಗಳು ಶುರುವಾದವು, ಮೊದಲು ಚಿಕ್ಕ ಗಾತ್ರದಲ್ಲಿ ಬರುತ್ತಿದ್ದ ಮೊಡವೆಗಳು, ನಂತರ ದೊಡ್ಡ ಗಾತ್ರದವು ಉಂಟಾಗಿ ಮುಖ ಅಂದಗೆಡತೊಡಗಿತು, ಇದರ ಜೊತೆಯೇ ಮಾಸಿಕ ಋತುಚಕ್ರದಲ್ಲಿ ವ್ಯತ್ಯಯವುಂಟಾಯಿತು, ದೇಹದ
ರೂಢಿಯಲ್ಲಿ ಬಂದ ಆಚಾರ ಸಂಪ್ರದಾಯದ ಹಿಂದೆ ಒಂದಲ್ಲ ಒಂದು ವೈಜ್ಞಾನಿಕ ಕಾರಣ ಇದ್ದೇ ಇರುತ್ತದೆ. ಅದನ್ನು ಅರಿತು ಬಾಳುವುದರಲ್ಲಿ ನಮ್ಮ ಜಾಣತನ ಅಡಗಿದೆ. ಹಬ್ಬಗಳಲ್ಲಿ ಅನೇಕ ವಿಧಗಳಿವೆ. ನಾಡಹಬ್ಬ, ರಾಷ್ಟ್ರೀಯ ಹಬ್ಬ, ಧಾರ್ಮಿಕ ಹಬ್ಬ ಇತ್ಯಾದಿ. ಆದೆರ ಬೆಳಕಿನ ಹಬ್ಬವೆಂದು ಪ್ರಸಿದ್ಧವಾಗಿರುವ
ವಿಕೃತಿಯ ಮಾಡದಿರು, ಪ್ರಕೃತಿಯ ಕೊಡುಗೆಯಂತೆ ಇರು. ಇದ ಮರೆತರೆ ದೇಹ ಪ್ರಕೃತಿಯು ವಿಕೃತಿಯಾಗುವುದು. ಇದ ತಿಳಿಯದಿದ್ದರೆ ಭವಿಷ್ಯದಲ್ಲಿ ಪ್ರಕೃತಿಯೇ ಮಾರಕವಾಗುವುದು. ಪಟಾಕಿಯ ಸುಟ್ಟರೆ ಕಣ್ಣಿಗೆ ಅಂದ, ನೋಡಲು ಚಂದ. ಅದು ನಮ್ಮನ್ನು ಸುಟ್ಟರೆ ತಾಳಲಾರೆನೋ ಕಂದ, ಇದು ಯಾವ ಬಂಧ?? ಪಟಾಕಿಯು
ಆಯುರ್ವೇದದ ದೃಷ್ಟಿಯಿಂದ ದೀಪಾವಳಿ ಹಬ್ಬ ಆಚರಣೆ ಧಾರ್ಮಿಕ, ಸಾಮಾಜಿಕ ಆಚರಣೆಗೂ ಮೀರಿ ಮಹತ್ವದ್ದಾಗಿದೆ. ದೀಪಾವಳಿಯ ಎಲ್ಲಾ ಆಚರಣೆ, ಸಂಪ್ರದಾಯಗಳು ವಾತ ದೋಷವನ್ನು ಶಮನ ಮಾಡಿ, ದೇಹದಲ್ಲಿನ ವೈಪರೀತ್ಯಗಳನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಅಳವಡಿಸಲಾಗಿದೆ. ದೀಪಾವಳಿ ಭಾರತದಲ್ಲಿ ಆಚರಿಸುವ ಬಹಳ ಪ್ರಮುಖ ಹಬ್ಬ.