ಬಾಯಿಹುಣ್ಣು ಕಂಡುಬಂದ್ರೆ ಈ ಕೆಳಗಿನ ಮನೆಮದ್ದುಗಳನ್ನು ಸೇವನೆ ಮಾಡಿನೋಡಿ. ನಿಮ್ಮ ಬಾಯಿಹುಣ್ಣು ಒಂದೇ ದಿನದಲ್ಲಿ ಹೋಗುತ್ತದೆ. ಬಾಯಿಹುಣ್ಣು ಇದು ಮಳೆಗಾಲ ಅಥವಾ ಬೇಸಿಗೆ ಕಾಲಕ್ಕೆ ಬರುವಂತಹ ಖಾಯಿಲೆ ಅಲ್ಲ. ನಿಮ್ಮ ದೇಹದಲ್ಲಿ ಹೆಚ್ಚಾಗುವಂತಹ ಉಷ್ಣಾಂಶದಿಂದ ಬರುತ್ತದೆ. ಇದಕ್ಕೆ ನಿಮ್ಮ ಮನೆಯಲ್ಲಿಯೇ ಪರಿಹಾರವಿದೆ.
ಎನ್ಯೂರೆಸಿಸ್ ಅಥವಾ ಬೆಡ್ ವೆಟ್ಟಿಂಗ್ ಸ್ವಯಂ ಅಥವಾ ಅರಿವಿಲ್ಲದೇ ಹಾಸಿಗೆ, ಬಟ್ಟೆ ಅಥವಾ ಇತರ ಅಸೂಕ್ತ ಸ್ಥಳಗಳಿಗೆ ಮೂತ್ರ ವಿಸರ್ಜಿಸುವ ಸಮಸ್ಯೆ ಎಂದು ಹೇಳಬಹುದು.ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿಕೊಳ್ಳುವುದು ಬೆಳೆಯುತ್ತಿರುವ ಬಹುತೇಕ ಮಕ್ಕಳಲ್ಲಿ ಕಂಡಬರುವ ದೋಷವಾಗಿದೆ. ಎನ್ಯೂರೆಸಿಸ್ನನ್ನು ತೀರಾ ಸಾಮಾನ್ಯವಾಗಿ ಬೆಡ್
ಹಲ್ಲು ಕಿತ್ತ ಬಳಿಕ ರಕ್ತ ಒಸರುವುದು ಬಹಳ ಸಾಮಾನ್ಯವಾದ ಮತ್ತು ನೈಸರ್ಗಿಕವಾದ ಪ್ರಕ್ರಿಯೆ. ಹಲ್ಲು ಕಿತ್ತ ಬಳಿಕ ರಕ್ತ ಬಂದಿಲ್ಲವೆಂದರೆ ಹಲ್ಲು ಕಿತ್ತ ಗಾಯ ಒಣಗದು. ಹೀಗೆ ಒಸರಿದ ರಕ್ತ ಹೆಪ್ಪುಗಟ್ಟಿ ಕ್ರಮೇಣ ಅದರ ಮೇಲೆ ಜೀವಕೋಶಗಳು ಬೆಳೆದು, ಹಲ್ಲು ಕಿತ್ತ
ಬಂಜೆತನಕ್ಕೆ ಸ್ತ್ರೀಯೊಬ್ಬಳೇ ಕಾರಣಳಲ್ಲ .ಪುರುಷನೂ ಕಾರಣನಾಗುತ್ತಾನೆ. ಆದರೂ ಸಮಾಜ ಸ್ತ್ರೀಯೊಬ್ಬಳನ್ನೇ ದೂಷಿಸುತ್ತದೆ. ಇಂದು ಬಂಜೆತನದ ಸಮಸ್ಯೆ ಆರೋಗ್ಯ ಸಮಸ್ಯೆ ಎನ್ನುವುದಕ್ಕಿಂತ ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸುತ್ತಿದೆ.ಆದಷ್ಟೂ ಜೀವನಶೈಲಿಯನ್ನು ಬದಲಾಯಿಸಿಕೊಂಡು ದೋಷಗಳು ಕಂಡುಬಂದ ತಕ್ಷಣವೇ ತಜ್ಞವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡು ಸಮಸ್ಯೆ
ಲವಂಗ ಅನೇಕ ಔಷಧೀಯ ಗುಣಗಳನ್ನು ಹೊಂದಿರುವುದರಿಂದ ಆಯುರ್ವೇದ ಚಿಕಿತ್ಸಾ ತಜ್ಞರಿಗೂ, ಖಾದ್ಯಗಳಿಗೆ ಒಳ್ಳೆಯ ಸ್ವಾದ ಹಾಗೂ ವಿಶಿಷ್ಟ ಸುವಾಸನೆಯನ್ನು ನೀಡುವುದರಿಂದ ಪಾಕಪ್ರಿಯರಿಗೂ ಅಚ್ಚುಮೆಚ್ಚಾಗಿದೆ. ಏಲಕ್ಕಿ, ಮೆಣಸ್ಸು, ದಾಲ್ಚಿನ್ನಿ (ಚಕ್ಕೆ), ಜಾಯಿಕಾಯಿ ಮುಂತಾದ ಸಾಂಬಾರ ಪದಾರ್ಥಗಳ ಗುಂಪಿಗೆ ಲವಂಗವೂ ಸೇರುತ್ತದೆ. ಮಿರ್ಟೀಸಿ ಕುಟುಂಬದ
ಧೂಮಪಾನದ ಥ್ರಿಲ್ ಆರೋಗ್ಯಕ್ಕೆ ಹಾನಿಕಾರಕ. ತಂಬಾಕು ತನ್ನಲ್ಲಿ 7000ಕ್ಕೂ ಅಧಿಕ ವಿಷ ಮತ್ತು 70ಕ್ಕೂ ಅಧಿಕ ಕಾರ್ಸಿನೊಜೆನ್ಗಳನ್ನು (ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವ ರಾಸಾಯನಿಕಗಳು) ಒಳಗೊಂಡಿರುತ್ತದೆ.ಇನ್ನು ಮುಂದೆ ಧೂಮಪಾನ ಮಾಡುವ ಪ್ರಚೋದನೆ ಮನಸ್ಸಲ್ಲಿ ಮೂಡಿದಾಗ ಒಂದು ನಿಮಿಷ ನಿಂತು ನಿಮ್ಮ ಬಯಕೆಯ ಈಡೇರಿಕೆಯಿಂದ
ಚರ್ಮವು ದೇಹದ ಒಳ ಅಂಗಗಳನ್ನು ಹೊರಜಗತ್ತಿನಿಂದ ಬೇರ್ಪಡಿಸುವ ಕೇವಲ ಒಂದು ಅಂಗವಲ್ಲ. ದೇಹದ ಹೊರ ಪರಿಸರಕ್ಕೆ ಜೈವಿಕ ಹಾಗೂ ಸಾಮಾಜಿಕ ಸಂಪರ್ಕವನ್ನು ಕಲ್ಪಿಸುವ ಸೂಕ್ಷ್ಮವಾದ ಬಹು ದೊಡ್ಡಅಂಗವಾಗಿದೆ. ಅಂತೆಯೇ ದೇಹದಲ್ಲಾಗುವ ಹಲವು ಬದಲಾವಣೆಗಳ ಪ್ರಭಾವವು ಚರ್ಮದಲ್ಲಿ ವ್ಯಕ್ತವಾಗುತ್ತದೆ, ಮತ್ತು ಹಲವು ಚರ್ಮರೋಗಗಳನ್ನು ಸಹ
ಬಾದಾಮಿ ತಿನ್ನಿ ಆರೋಗ್ಯ ಕಾಪಾಡಿ. ಇಂದಿನ ಒತ್ತಡದ ಬದುಕಿನಲ್ಲಿ ಮನುಷ್ಯ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವ ಅಗತ್ಯವಿದೆ. ಆರೋಗ್ಯವೇ ಭಾಗ್ಯ ಎಂಬುದು ಸದ್ಯ ಪ್ರಚಲಿತವಾಗಿರುವ ಮಾತು. ನಾವು ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ, ಯೋಗ ಮಾಡುವುದರ ಜೊತೆಗೆ ತಿನ್ನುವ ಆಹಾರದಲ್ಲಿಯೂ ಸಮತೋಲನ
ಖುಷಿ, ಆನಂದ ಅಥವಾ ಸಂತೋಷ ಅನ್ನುವುದು ಉದ್ಭವವಾಗುವುದು ನಮ್ಮಲ್ಲಿ ಅತೀ ಉತ್ತುಂಗುದಲ್ಲಿರುವ (ಅಂದರೆ ಮಿದುಳಿಗಿಂತ ಮೇಲಿರುವ) ಅತೀ ಸೂಕ್ಷ್ಮವಾದ ಮನಸ್ಸಿನಿಂದ. ಹಾಗಾದರೆ ಸೂಕ್ಷ್ಮ ಎಂದಾದಲ್ಲಿ ನಮಗೆ ಥಟ್ ಅಂತ ಮನಸ್ಸಿಗೆ (ನೆನಪಿಗೆ) ಹೊಳೆಯುವುದು ಎರಡು ವಿಚಾರ-ಒಂದು ಅದಕ್ಕೆ ಕಾಳಜಿ ಬಹಳ ಬೇಕು