ಮೊಡವೆ ಹದಿಹರೆಯದವರ ಒಂದು ದೊಡ್ಡ ಸಮಸ್ಯೆಯೆನಿಸಿದೆ. ಇದು ಹುಡುಗಿಯರನ್ನು ಹೆಚ್ಚು ಕಾಡಿದರೂ, ಹರೆಯದ ಹುಡುಗರನ್ನೂ ಬಿಟ್ಟಿಲ್ಲ. ಎಷ್ಟೊಂದು ಜಾಹೀರಾತುಗಳು, ಮೊಡವೆ ನಿವಾರಕ ಕ್ರೀಮು, ಲೋಷನ್, ಫೇಸ್ ವಾಶ್ಗಳು, ಔಷಧಿಗಳು, ಆಧುನಿಕ ಚಿಕಿತ್ಸೆ, ಲೇಸರ್ ಇತ್ಯಾದಿಗಳಿದ್ದರೂ ಮೊಡವೆ ಇನ್ನೂ ಒಂದು ಸಮಸ್ಯೆಯಾಗಿಯೇ ಉಳಿದಿದೆ. ಮೊಡವೆ ಎಂದಕೂಡಲೇ
ಕಾರ್ಪೊರೇಟ್ ಉದ್ಯೋಗಿ ಸಂತೋಷ್ ಕುಮಾರ್ ಅವರು ಜಸ್ಟ್ಡೆಂಟಲ್ ಮೂಲಕ ದಂತ ಆರೋಗ್ಯ ಆರೈಕೆ ಮತ್ತು ಅವರ ಸಮಸ್ಯೆ ನಡುವಣ ಅಂತರಕ್ಕೆ ಸೇತುಸಂಪರ್ಕ ಕಲ್ಪಿಸಿದ್ದಾರೆ. JUSTDENTAL – ಜಸ್ಟ್ಡೆಂಟಲ್ ಇದೊಂದು ಮೌಖಿಕ ಆರೋಗ್ಯಕ್ಕಾಗಿ ಜಾಗೃತಿ ಮೂಡಿಸುವಲ್ಲಿ ಶ್ರಮಿಸುತ್ತಿರುವ ಸಂಸ್ಥೆ. ರೋಗಿಗಳು ಮತ್ತು ದಂತವೈದ್ಯರನ್ನು
ದಿನಾಂಕ 26-5-2019 ರಂದು ಮಂಗಳೂರು ಶಾಖೆಯ ಭಾರತೀಯ ವೈದ್ಯಕೀಯ ಸಂಘ ಭವನದ ಎ.ವಿ.ರಾವ್ ಸಭಾಂಗಣದಲ್ಲಿ ಡಾ.ಎಂ.ಶಿವರಾಮ್( ರಾಶಿ )ವೇದಿಕೆಯ ಮೇಲೆ ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಘಟಕ, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಆಶ್ರಯದಲ್ಲಿ ಭಾರತೀಯ ವೈದ್ಯಕೀಯ ಸಂಘ
ಬೆಂಗಳೂರು ಮೂಲದ ನವೋದ್ಯಮ ಸಂಸ್ಥೆಯ ಸಂಸ್ಥಾಪಕ ಡಾ. ವಿಜಯ್ ಕನೂರು ಜೈವಿಕ ತಂತ್ರಜ್ಞಾನ ಆಧಾರಿತ ವಿಧಾನ ಸೂತ್ರ ಬಳಸಿಕೊಳ್ಳುವ ಮೂಲಕ ವಿಭಿನ್ನ ಅರಿಶಿಣ ರಸವನ್ನು ಅಭಿವೃದ್ದಿಗೊಳಿಸಿದ್ದಾರೆ. ಬಹುತೇಕ ಭಾರತೀಯರಿಗೆ ಅರಿಶಿಣ ಚಿರಪರಿಚಿತ. ನಮಗೆ ಚಿಕ್ಕ ವಯಸ್ಸಿನಲ್ಲಿ ಗಾಯಗಳಿಗೆ ಅಜ್ಜಿಯಂದಿರು ಅರಿಶಿಣ ಲೇಪಿಸಿ
ಉದ್ಯಾನನಗರಿ ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ವೃದ್ದಾಶ್ರಮಗಳು ಸಹ ಒಂದು ಉದ್ಯಮವಾಗಿ ಬೆಳೆಯುತ್ತಿದೆ. ನಗರದಲ್ಲಿ ವೃದ್ದರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವೃದ್ದಾಶ್ರಮಗಳು, ವೃದ್ದಾಲಯಗಳು, ಓಲ್ಡ್ ಏಜ್ ಹೋಮ್ಗಳು, ಮತ್ತು ಡೇ ಕೇರ್ ಸೆಂಟರ್ಗಳು ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಆಧುನಿಕ ಜೀವನಶೈಲಿ ಮತ್ತು ಬದಲಾಗುತ್ತಿರುವ ಸಮಾಜ
ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 18 ಮತ್ತು 23ರಂದು ಎರಡು ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ `ಪ್ರತಿಯೊಬ್ಬರೂ ಖಡ್ಡಾಯವಾಗಿ ಮತದಾನ ಮಾಡಿ’ ಎಂಬ ಮತದಾನ ಜಾಗೃತಿ ವಿಶೇಷ ಅಭಿಯಾನವನ್ನು ಬೆಂಗಳೂರಿನ ಆಯುಷ್ ಆರೋಗ್ಯ ಫೌಂಡೇಷನ್ ಕೈಗೊಂಡಿದೆ. ಮತದಾನದ ಹಕ್ಕನ್ನು ಸಮಾಜದ ಪ್ರತಿಯೊಬ್ಬರೂ
ಉಷ್ಣಾಂಶ ಏರಿಕೆ ಪರಿಣಾಮ ಆರೋಗ್ಯಕ್ಕೆ ಮಾರಕವಾಗಿದೆ. ಹಗಲಿನ ವೇಳೆ ಅಧಿಕ ತಾಪಮಾನ ಇರುವುದರಿಂದ ನಮ್ಮ ದೇಹ ಈ ಬದಲಾವಣೆಗಳಿಗೆ ಹೊಂದಿಕೊಳ್ಳುವುದು ಕಷ್ಟವಾಗುತ್ತದೆ. ಆಹಾರ ಮತ್ತು ನೀರು ಸಂಬಂಧಿತ ಸೋಂಕುಗಳು ಕೂಡಾ ಅಧಿಕವಾಗಿರುವುದು ಗಮನಕ್ಕೆ ಬಂದಿದೆ. ಪ್ರತಿ ವರ್ಷದ ಬೇಸಿಗೆ ಸಾಮಾನ್ಯವಾಗಿ ಅಧಿಕ
ನಮ್ಮ ಜೀವನಶೈಲಿಯಲ್ಲಿರುವ ಲೋಪದೋಷಗಳಿಂದಾಗಿ ಹಲವು ಕಾಯಿಲೆಗಳು ಬರುತ್ತಿವೆ. ಇಂಥವುಗಳಲ್ಲಿ ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡುಬರುತ್ತಿರುವ ಮೂಲವ್ಯಾಧಿ ಕೂಡ ಒಂದು ಎಂದು ಗುರುತಿಸಿದ್ದಾರೆ ಖ್ಯಾತ ಭಾರತೀಯ ವಿಜ್ಞಾನಿ ಮತ್ತು ಸಂಶೋಧಕ ಡಾ.ರಾಜಾ ವಿಜಯಕುಮಾರ್. ಜಗತ್ತಿನಾದ್ಯಂತ 330 ದಶಲಕ್ಷ ಮತ್ತು ಭಾರತದಲ್ಲಿ 41 ದಶಲಕ್ಷ ಮಂದಿಗೆ
ಆರೋಗ್ಯ ನಂದನ ಆರೋಗ್ಯ ಜಾಗೃತಿ ಅಭಿಯಾನ ವೈದ್ಯಲೋಕ-ಹೆಲ್ತ್ವಿಷನ್ ಆರೋಗ್ಯ ಮಾಸಿಕಗಳು ಸಂಘಟಿಸಿ, ಬೆಂಗಳೂರಿನಲ್ಲಿ ಆರಂಭಿಸಿರುವ ‘ಆರೋಗ್ಯ ನಂದನ’ ಆರೋಗ್ಯ ಶಿಕ್ಷಣ ಪ್ರಸಾರ ಯೋಜನೆ, ಈಗ ಆಯುಷ್ ಆರೋಗ್ಯ ಫೌಂಡೇಷನ್ನೊಂದಿಗೆ ಸಮ್ಮಿಳಿತವಾದ ಮೇಲೆ, ಫೆಬ್ರವರಿ 17ರ ಭಾನುವಾರ, ಹೊಸ ಹುರುಪಿನೊಂದಿಗೆ ಆರೋಗ್ಯ ನಂದನ