ಪಿತ್ತಕೋಶದ ಕಲ್ಲುಗಳು ಕೆಲವೊಮ್ಮೆ ಬಹಳಷ್ಟು ಅನಾನುಕೂಲ ಮತ್ತು ತೊಂದರೆಗಳನ್ನು ಉಂಟು ಮಾಡಬಹುದು. ಕೋಲೆಸಿಸೈಟಿಸ್ ಎನ್ನುವುದು ಪಿತ್ತಕೋಶದಲ್ಲಿನ ಉರಿಯೂತವಾಗಿದ್ದು, ಪಿತ್ತಕೋಶದ ಕಲ್ಲುಗಳಿಂದ ಈ ತೊಂದರೆ ಬರುತ್ತದೆ. ಪಿತ್ತನಾಳದಲ್ಲಿ ಅಡ್ಡಿವುಂಟಾದಲ್ಲಿ ಪಿತ್ತರಸ ಒಂದಡೆ ಸೇರಿಕೊಂಡು ಕಿರಿಕಿರಿ ಮತ್ತು ಸೋಂಕು ಸಹ ಉಂಟಾಗುತ್ತದೆ. ಆಹಾರದಲ್ಲಿರುವ ಕೊಬ್ಬಿನ
ಗರ್ಭನಿರೋಧಕ ವಿಧಾನಗಳು ಗರ್ಭಧಾರಣೆಯನ್ನು ತಡೆಯಲು ಬಳಸುವ ವಿಧಾನ ಅಥವಾ ಔಷಧಗಳು. ತಮ್ಮ ಫಲವತ್ತತೆಯನ್ನು ನಿಯಂತ್ರಿಸಲು ಮತ್ತು ಅವರ ಅಗತ್ಯಗಳಿಗೆ ತಕ್ಕಂತೆ ಯೋಜಿಸುವ ಸಾಮರ್ಥ್ಯವನ್ನು ಗರ್ಭನಿರೋಧಕಗಳು ನೀಡುತ್ತವೆ. ಇದರೊಂದಿಗೆ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಬೆಂಬಲ ನೀಡುತ್ತವೆ. ಗರ್ಭಧಾರಣೆಯನ್ನು ತಡೆಯಲು ಬಳಸುವ ವಿಧಾನ
ಸಂಧಿವಾತ ಕೀಲುನೋವಿಗೆ ಪರಿಣಾಮಕಾರಿ ಚಿಕಿತ್ಸೆ ಇಂದಿನ ಆಧುನಿಕ ಮನುಷ್ಯನಿಗೆ ಒಂದಲ್ಲ ಒಂದು ರೀತಿಯ ರೋಗಗಳು ಕಾಡುತ್ತಲೇ ಇವೆ. ಇಂದು ನಮ್ಮ ದೇಶದಲ್ಲಿ ಅಲೋಪತಿ, ಆಯುರ್ವೇದ, ಹೋಮಿಯೋಪತಿ, ಯುನಾನಿ ಹೀಗೆ ಅನೇಕ ಚಿಕಿತ್ಸಾ ಪದ್ದತಿಗಳು ಜಾರಿಯಲ್ಲಿವೆ. ಯಾವ ಚಿಕಿತ್ಸೆ ಪಡೆದರೆ ಸಂಪೂರ್ಣ ವಾಸಿಯಾಗುತ್ತದೆ?
ಕಿಡ್ನಿ ಕಾಯಿಲೆಗೆ ಪರಿಣಾಮಕಾರಿ ಔಷಧ-Stomach Kare ಮತ್ತು Kidney QR X Plus ರಾಮಬಾಣದಂತೆ ಕೆಲಸ ಮಾಡುತ್ತದೆ. ಇದರ ಕ್ರಮಬದ್ಧ ಸೇವನೆಯಿಂದ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಹೈಬಿಪಿ ನಿಯಂತ್ರಿಸದಿದ್ದರೆ ಶುಗರ್ ಕಾಯಿಲೆ ಸಹಜವಾಗಿ ಬರುತ್ತದೆ. ಬಿಪಿ
ಮೈಗ್ರೇನ್ ನೋವು ನಿವಾರಕ ಟ್ಯಾಬ್ಲೆಟ್ ಗಳಿಂದ ದೂರವಿರಿ – ಮೈಗ್ರೇನ್ ತೀವ್ರ ನೋವು ಮತ್ತು ವಾಕರಿಕೆಗೆ ಕಾರಣವಾಗಬಹುದು. ನೋವು ನಿವಾರಕಗಳು ಮೈಗ್ರೇನ್ನಿಂದ ತಾತ್ಕಾಲಿಕ ಪರಿಹಾರವನ್ನು ಮಾತ್ರ ನೀಡುತ್ತವೆ. ಆದರೆ ನೋವು ನಿವಾರಕಗಳನ್ನು ಬಳಸದಿರುವುದು ಉತ್ತಮ, ಏಕೆಂದರೆ ಅವು ಅನೇಕ ಅಡ್ಡಪರಿಣಾಮಗಳನ್ನು ಹೊಂದಿವೆ.
ಆಹಾರದ ಅಲರ್ಜಿ ಮತ್ತು ಸೋರಿಯಾಸಿಸ್ಗೆ ಪರಿಣಾಮಕಾರಿ ಚಿಕಿತ್ಸೆ. ಆಹಾರ ಸೇವಿಸಿದ ನಂತರ ಉಂಟಾಗುವ ಆರೋಗ್ಯ ಸಮಸ್ಯೆಯನ್ನು ಆಹಾರದ ಅಲರ್ಜಿ ಎಂದು ಕರೆಯುತ್ತಾರೆ. “ನನಗೆ ಹಾಲು ಕುಡಿದರೆ ಆಗುವುದಿಲ್ಲ. ನನಗೆ ಚಪಾತಿ ತಿಂದರೆ ಆಗುವುದಿಲ್ಲ. ಚರ್ಮದಲ್ಲಿ ತುರಿಕೆ ಉಂಟಾಗುತ್ತದೆ. ಬಾವು ಬರುತ್ತದೆ.” ಹೀಗೆ
ಆರೋಗ್ಯ ಜೀವನ – ನೀವು ಸಂಪೂರ್ಣ ರೋಗಮುಕ್ತರಾಗಲು ಏನು ಮಾಡಬೇಕು? ಬಿ.ಪಿ., ಶುಗರ್, ಹಾರ್ಟ್ ಅಟ್ಯಾಕ್, ಕಿಡ್ನಿ ಖಾಯಿಲೆ, ಲಿವರ್ ಖಾಯಿಲೆ, ಸ್ಟ್ರೋಕ್, ಕ್ಯಾನ್ಸರ್, ಈ ಮಾರಣಾಂತಿಕ ಖಾಯಿಲೆಗಳು ಬಡವರು, ಶ್ರೀಮಂತರು ಎನ್ನದೇ ಎಲ್ಲರನ್ನೂ ಸಾಮಾನ್ಯವಾಗಿ ಕಾಡುತ್ತಿವೆ. ಬಿ.ಪಿ., ಶುಗರ್, ಹಾರ್ಟ್
ಕರುಳಿನ ಆರೋಗ್ಯ ಕಾಪಾಡಿಕೊಳ್ಳಿ. ಮಲಬದ್ಧತೆ ಎಂಬುದು ಆಧುನಿಕ ಮಾನವನ ಶಾಪವೆಂದೇ ಹೇಳಬಹುದು. ಪ್ರಪಂಚದಾದ್ಯಂತ ಅನೇಕ ಜನರು ಇದರಿಂದ ಬಳಲುತ್ತಿದ್ದಾರೆ. ಸರ್ವೇರೋಗ ಮಲಾಶಯ ಎಂದು ನಮ್ಮ ಹಿಂದಿನ ಋಷಿಮುನಿಗಳು ಹೇಳಿದ್ದಾರೆ. ಅಂದರೆ, ಶೇ.90 ರಷ್ಟು ಕಾಯಿಲೆಗಳು ಬರುವುದು ನಮ್ಮ ದೊಡ್ಡ ಕರುಳಿನಲ್ಲಿ ಅಧಿಕ
ಹೃದಯಾಘಾತ ಮತ್ತು ಪಕ್ಷಾಘಾತಗಳಿಗೆ ಮೂಲ ಕಾರಣ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ. ಜಾಗತಿಕವಾಗಿ ಇವು ಅತಿ ಹೆಚ್ಚು ಸಾವು ಸಂಭವಿಸುವ ಕಾರಣಗಳಾಗಿವೆ. ಕೋವಿಡ್ ನಂತರದ ಸಮಯದಲ್ಲಿ ಸಾವಿನ ಪ್ರಮಾಣ ಇಂತಹ ಕಾರಣಗಳಿಂದಲೇ ಅಧಿಕವಾಗಿರುವುದಲ್ಲದೇ ಸಣ್ಣ ವಯಸ್ಸಿನ ಯುವಕ ಯುವತಿಯರೂ ಬಲಿಯಾಗಿರುವುದು ಜಾಗತಿಕ ಅಂಕಿ