ರೂಢಿಯಲ್ಲಿ ಬಂದ ಆಚಾರ ಸಂಪ್ರದಾಯದ ಹಿಂದೆ ಒಂದಲ್ಲ ಒಂದು ವೈಜ್ಞಾನಿಕ ಕಾರಣ ಇದ್ದೇ ಇರುತ್ತದೆ. ಅದನ್ನು ಅರಿತು ಬಾಳುವುದರಲ್ಲಿ ನಮ್ಮ ಜಾಣತನ ಅಡಗಿದೆ. ಹಬ್ಬಗಳಲ್ಲಿ ಅನೇಕ ವಿಧಗಳಿವೆ. ನಾಡಹಬ್ಬ, ರಾಷ್ಟ್ರೀಯ ಹಬ್ಬ, ಧಾರ್ಮಿಕ ಹಬ್ಬ ಇತ್ಯಾದಿ. ಆದೆರ ಬೆಳಕಿನ ಹಬ್ಬವೆಂದು ಪ್ರಸಿದ್ಧವಾಗಿರುವ
ವಿಕೃತಿಯ ಮಾಡದಿರು, ಪ್ರಕೃತಿಯ ಕೊಡುಗೆಯಂತೆ ಇರು. ಇದ ಮರೆತರೆ ದೇಹ ಪ್ರಕೃತಿಯು ವಿಕೃತಿಯಾಗುವುದು. ಇದ ತಿಳಿಯದಿದ್ದರೆ ಭವಿಷ್ಯದಲ್ಲಿ ಪ್ರಕೃತಿಯೇ ಮಾರಕವಾಗುವುದು. ಪಟಾಕಿಯ ಸುಟ್ಟರೆ ಕಣ್ಣಿಗೆ ಅಂದ, ನೋಡಲು ಚಂದ. ಅದು ನಮ್ಮನ್ನು ಸುಟ್ಟರೆ ತಾಳಲಾರೆನೋ ಕಂದ, ಇದು ಯಾವ ಬಂಧ?? ಪಟಾಕಿಯು
ಆಯುರ್ವೇದದ ದೃಷ್ಟಿಯಿಂದ ದೀಪಾವಳಿ ಹಬ್ಬ ಆಚರಣೆ ಧಾರ್ಮಿಕ, ಸಾಮಾಜಿಕ ಆಚರಣೆಗೂ ಮೀರಿ ಮಹತ್ವದ್ದಾಗಿದೆ. ದೀಪಾವಳಿಯ ಎಲ್ಲಾ ಆಚರಣೆ, ಸಂಪ್ರದಾಯಗಳು ವಾತ ದೋಷವನ್ನು ಶಮನ ಮಾಡಿ, ದೇಹದಲ್ಲಿನ ವೈಪರೀತ್ಯಗಳನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಅಳವಡಿಸಲಾಗಿದೆ. ದೀಪಾವಳಿ ಭಾರತದಲ್ಲಿ ಆಚರಿಸುವ ಬಹಳ ಪ್ರಮುಖ ಹಬ್ಬ.
ದೀಪಗಳ ಹಬ್ಬ ದೀಪಾವಳಿ ಎಂದಾಕ್ಷಣ ಥಟ್ಟನೆ ನೆನಪಾಗುವುದು ಪಟಾಕಿ-ಸಿಡಿಮದ್ದುಗಳು, ಬಾಣ-ಬಿರುಸುಗಳು. ಈ ಹಬ್ಬದ ವೇಳೆ ಸಾವಿರಾರು ಕೋಟಿ ರೂಪಾಯಿ ಮೌಲ್ಯ ಪಟಾಕಿಗಳು ಸುಡಲ್ಪಡುತ್ತವೆ ಎಂಬುದು ಒಂದು ಅಂದಾಜು. ಇದು ಆಚರಣೆ, ಸಂತೋಷ ಮತ್ತು ಸಂಭ್ರಮದ ಪ್ರತೀಕವಾದರೂ ಈ ಪಟಾಕಿಗಳು ಮತ್ತು ಬಾಣಬಿರುಸುಗಳಿಂದ
ಸುರಕ್ಷಿತ ದೀಪಾವಳಿಗೆ ನಾವೆಲ್ಲ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಮ್ಮ ಕೈಗಳು ಮತ್ತು ಕಣ್ಣುಗಳಿಗೆ ಗಾಯ ಮಾಡಿಕೊಳ್ಳದೇ ಸುರಕ್ಷಿತವಾಗಿ ಸಡಗರ-ಸಂಭ್ರಮದಿಂದ ಆಚರಿಸೋಣ. ಪಟಾಕಿಗಳ ಆಯ್ಕೆ 1. ರಾಕೆಟ್, ಬಾಂಬ್ಗಳು ಇತ್ಯಾದಿಯಂಥ ಭಾರೀ ಪಟಾಕಿಗಳನ್ನು ಬಳಸದಿರುವುದು ಉತ್ತಮ. 2. ಬ್ರಾಂಡೆಡ್ ಅಲ್ಲದ
ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಆರೋಗ್ಯಕರ ಅಡುಗೆ ಹೇಳಿಕೊಡಲಾಯಿತು. ತರಕಾರಿ, ಹಣ್ಣುಗಳ ಮಹತ್ವದ ಮಾಹಿತಿ ನಿಡಲಾಯಿತು. ಅವರ ಪುಟ್ಟ ಕಣ್ಣುಗಳಿಗೆ ವ್ಯಾಯಮ ಹೇಳಿಕೊಟ್ಟು, ಯೋಗಾಸನ ಮಾಡಿಸಲಾಯಿತು. ಅವರಿಗಿಷ್ಟವಾದ ಆಟ ಆಡಿಸಲಾಯಿತು. ಬೇಸಿಗೆಯ ಬಿಸಿ, ಶಾಲೆಯ ರಜೆ, ಮಕ್ಕಳ ಆಟ, ಹಸಿವು ಇವೆಲ್ಲವನ್ನು ತಣಿಸುದಕ್ಕೆ
ಸಪ್ತಚಕ್ರ – ನಮ್ಮ ದೇಹದ ಶಕ್ತಿ ಕೇಂದ್ರಗಳು. ಇವತ್ತಿನ ದಿವಸ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಔಷಧಿಗಳನ್ನು ತೆಗೆದುಕೊಳ್ಳುವ ಪದ್ಧತಿ ಇದೆ. ನಮ್ಮ ಋಷಿಮುನಿಗಳು ಸೂಚಿಸಿದಂತೆ, ಪ್ರಾಣಾಯಾಮ, ವ್ಯಾಯಾಮ, ಧ್ಯಾನ, ಆಹಾರ ಪದ್ಧತಿ ಮತ್ತು ವಿಚಾರಮಾಡುವ ಪದ್ಧತಿಯಲ್ಲಿ ಮಾರ್ಪಾಡು ತಂದರೆ, ನಮ್ಮ ಆರೋಗ್ಯ
ವಯಸ್ಸಾಗುವಿಕೆಯ ಸ್ಪಷ್ಟ ಲಕ್ಷಣ ಚರ್ಮಗಳಲ್ಲಿ ಸುಕ್ಕಾಗುವುದು ಮತ್ತು ಕಣ್ಣಿನ ಸುತ್ತಲೂ ಕಪ್ಪಾಗುವುದು. ಇದು ಮನುಷ್ಯ ಜೀವನದ ಸಹಜ ಪ್ರಕ್ರಿಯೆ. ದೇಹದ ಎಲ್ಲ ಅವಯವಗಳೂ ವಯಸ್ಸಾಗುವುದನ್ನು ವ್ಯಕ್ತಪಡಿಸುವಂತೆ ಚರ್ಮವು ಏಜಿಂಗ್ಗೆ ಒಳಗಾಗುತ್ತದೆ, ಹೀಗಾಗಿ ಚರ್ಮವು ಸುಕ್ಕುಗಟ್ಟುತ್ತದೆ. ಕಣ್ಣುಗಳ ಕೆಳಗೆ ಊದಿಕೊಂಡಂತಾಗುವುದು, ಗೆರೆಗಳು, ಕಪ್ಪುಗಟ್ಟುವುದು.
ಅಕ್ಟೋಬರ್ 5ರಂದು ವಿಶ್ವ ಮುಗುಳ್ನಗೆ ದಿನ:-1963ರಲ್ಲಿ ಹಾರ್ವೆ ಬಾಲ್ ಎಂಬ ಕಲಾವಿದ ಸೃಷ್ಟಿಸಿದ ಮುಗುಳ್ನಗೆಯ ಮುಖದ ಚಿತ್ರ, 1999ರಲ್ಲಿ ಹಾರ್ವೆ ಬಾಲ್ ವಿಶ್ವ ಮುಗುಳ್ನಗೆ ಪ್ರತಿಷ್ಠಾನ ಸ್ಥಾಪನೆಯಾಗಲು, ಒಮ್ಮೆ ಒಂದು ಮುಗುಳ್ನಗೆಯಿಂದ ವಿಶ್ವ ಸುಧಾರಿಬೇಕೆಂಬ ಧ್ಯೇಯಕ್ಕೆ ಮೂಲವಾಯಿತು. ಯಾರು ಶಾರೀರಿಕವಾಗಿ ಹಾಗೂ