ಚರ್ಮವು ದೇಹದ ಒಳ ಅಂಗಗಳನ್ನು ಹೊರಜಗತ್ತಿನಿಂದ ಬೇರ್ಪಡಿಸುವ ಕೇವಲ ಒಂದು ಅಂಗವಲ್ಲ. ದೇಹದ ಹೊರ ಪರಿಸರಕ್ಕೆ ಜೈವಿಕ ಹಾಗೂ ಸಾಮಾಜಿಕ ಸಂಪರ್ಕವನ್ನು ಕಲ್ಪಿಸುವ ಸೂಕ್ಷ್ಮವಾದ ಬಹು ದೊಡ್ಡಅಂಗವಾಗಿದೆ. ಅಂತೆಯೇ ದೇಹದಲ್ಲಾಗುವ ಹಲವು ಬದಲಾವಣೆಗಳ ಪ್ರಭಾವವು ಚರ್ಮದಲ್ಲಿ ವ್ಯಕ್ತವಾಗುತ್ತದೆ, ಮತ್ತು ಹಲವು ಚರ್ಮರೋಗಗಳನ್ನು ಸಹ
ಬಾದಾಮಿ ತಿನ್ನಿ ಆರೋಗ್ಯ ಕಾಪಾಡಿ. ಇಂದಿನ ಒತ್ತಡದ ಬದುಕಿನಲ್ಲಿ ಮನುಷ್ಯ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವ ಅಗತ್ಯವಿದೆ. ಆರೋಗ್ಯವೇ ಭಾಗ್ಯ ಎಂಬುದು ಸದ್ಯ ಪ್ರಚಲಿತವಾಗಿರುವ ಮಾತು. ನಾವು ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ, ಯೋಗ ಮಾಡುವುದರ ಜೊತೆಗೆ ತಿನ್ನುವ ಆಹಾರದಲ್ಲಿಯೂ ಸಮತೋಲನ
ಖುಷಿ, ಆನಂದ ಅಥವಾ ಸಂತೋಷ ಅನ್ನುವುದು ಉದ್ಭವವಾಗುವುದು ನಮ್ಮಲ್ಲಿ ಅತೀ ಉತ್ತುಂಗುದಲ್ಲಿರುವ (ಅಂದರೆ ಮಿದುಳಿಗಿಂತ ಮೇಲಿರುವ) ಅತೀ ಸೂಕ್ಷ್ಮವಾದ ಮನಸ್ಸಿನಿಂದ. ಹಾಗಾದರೆ ಸೂಕ್ಷ್ಮ ಎಂದಾದಲ್ಲಿ ನಮಗೆ ಥಟ್ ಅಂತ ಮನಸ್ಸಿಗೆ (ನೆನಪಿಗೆ) ಹೊಳೆಯುವುದು ಎರಡು ವಿಚಾರ-ಒಂದು ಅದಕ್ಕೆ ಕಾಳಜಿ ಬಹಳ ಬೇಕು
ಮಾರಕ ಮಧುಮೇಹ ರೋಗವನ್ನು ಸಕಾಲದಲ್ಲಿ ಪತ್ತೆ ಮಾಡಿ ಸಮರ್ಪಕವಾಗಿ ನಿಯಂತ್ರಿಸದಿದ್ದರೆ, ಅನೇಕ ಮಂದಿಯ ದೇಹದ ಪ್ರಮುಖ ಅಂಗಾಂಗಗಳ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ. ಭಾರೀ ಗಂಡಾಂತರ ಎಂದರೆ ದೃಷ್ಟಿ ಹಾನಿ. ದೇಶದಲ್ಲಿನ ಅನೇಕ ತಜ್ಞ ವೈದ್ಯರು ಭಾರತವನ್ನು ವಿಶ್ವ ಮಧುಮೇಹ ರಾಜಧಾನಿ
ವಿಟಮಿನ್ಗಳು ದೇಹದಲ್ಲಿ ಅತಿ ಮಹತ್ವದ ಕೆಲಸಗಳನ್ನು ಮಾಡುತ್ತವೆ. ವಿಟಮಿನ್ಗಳು ಸಾವಯವ ಮಿಶ್ರಣಗಳಾಗಿದ್ದು, ಅತಿ ಅವಶ್ಯಕ ಪೋಷಕಾಂಶಗಳಾಗಿವೆ. ವಿಟಮಿನ್ಗಳಿಂದ ದೇಹಕ್ಕೆ ಬಲ, ಶಕ್ತಿ ಸಿಗುವುದಿಲ್ಲ. ಆದರೆ ಆಹಾರದಲ್ಲಿಯ ಬಹುಪಾಲು – ಪ್ರೊಟೀನ್ಸ್, ಕಾರ್ಬೋಹೈಡ್ರೈಟನ್ ಮತ್ತು ಫ್ಯಾಟ್ಸ್ -> ಸಸಾರಜನಕ, ಪಿಷ್ಠ ಮತ್ತು ಕೊಬ್ಬುಗಳನ್ನು
ಮಳೆಗಾಲದಲ್ಲಿ ಸ್ವಾಸ್ಥ್ಯರಕ್ಷಣೆ ಬಹಳ ಮುಖ್ಯ. ನೀರಿನ ಸೋಂಕು ಹಾಗೂ ಆಹಾರದ ಸೋಂಕು ಸಾಮಾನ್ಯವಾಗಿದ್ದು, ಹಲವು ಸಾಂಕ್ರಾಮಿಕ ರೋಗಗಳಾದ ಜಾಂಡೀಸ್, ಕಾಲರಾ, ಫ್ಲ್ಯೂ, ಶೀತ, ಉದರ ವಿಕಾರಗಳಾದಂತಹ ಅಸೆಡಿಟಿ, ವಾಂತಿ, ಭೇದಿ, ಗಂಟುನೋವು, ನಿಶಕ್ತಿ ಕಾಣಿಸಿಕೊಳ್ಳುತ್ತದೆ. ವರ್ಷ ಋತು ಅಥವಾ ಮಳೆಗಾಲದಲ್ಲಿ, ಪಶ್ಚಿಮ
ದೇಹಕ್ಕೆ ಸ್ವಲ್ಪವೂ ಉಪಯೋಗವಿಲ್ಲದ ಅಂಗ ಅಪೆಂಡಿಕ್ಸ್ನಲ್ಲಿ ಸೋಂಕುಂಟಾದಾಗ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವಿರಲಿ. ಯಾವುದೇ ರೀತಿಯ ಮನೆಯ ಔಷಧಿಗಳನ್ನಾಗಲಿ, ಇತರೆ ಪದ್ಧತಿಗಳನ್ನಾಗಲಿ ಅನುಸರಿಸುವ ಬದಲು ನೇರವಾಗಿ ಶಸ್ತ್ರಚಿಕಿತ್ಸಾ ತಜ್ಞರನ್ನು ಕಾಣುವುದರಿಂದ ಪ್ರಾಣಾಪಾಯವನ್ನು ತಪ್ಪಿಸಬಹುದು. ಅಪೆಂಡಿಸೈಟಿಸ್ ಎಂಬುದು ಕರುಳಿನ ನಶಿಸುತ್ತಿರುವ ಒಂದು ಭಾಗ.
ಡಾ.ಸುನೀಲ್ ಕುಮಾರ್ ಹೆಬ್ಬಿ ಒಬ್ಬ ಅಪರೂಪದ ಆರೋಗ್ಯ ರಕ್ಷಣೆ ದೀಕ್ಷೆ ಹೊತ್ತಿರುವ ವೈದ್ಯ. ವೃತ್ತಿಯಲ್ಲಿರುವ ಬಹಳ ಜನ, ತಮ್ಮ ವೃತ್ತಿಯನ್ನು ಮಹಾನ್ ಆಗಿ ಮಾಡಲು ಯೋಚಿಸುತ್ತಾರೆ. ಆದರೆ ಸಮಾಜಕ್ಕೆ ಅಮೂಲ್ಯ ಸೇವೆ ಮಾಡುತ್ತಿರುವ ಇವರು ಎಲ್ಲರಿಗಿಂತ ವಿಭಿನ್ನರಾಗಿದ್ದಾರೆ. ವಾಣಿಜ್ಯೀಕರಣವಾಗುತ್ತಿರುವ ವೃತ್ತಿಯಲ್ಲಿ, ಇಂಥವರು,
ಬೆಂಗಳೂರಿನಲ್ಲಿ ಜೂನ್ 25, 2018 ರಂದು ನಡೆದ ಆರೋಗ್ಯ ನಂದನ ಮಾಲಿಕೆ ಕಾರ್ಯಕ್ರಮ ಡಾ. ಪತ್ತಾರ್ಸ್ ಗೋಲ್ಡ್ ಫಾರ್ಮಾದ ಸಹಯೋಗದೊಂದಿಗೆ, ಬೆಂಗಳೂರಿನ ಮೀಡಿಯಾ ಐಕಾನ್, ಬೆಂಗಳೂರಿನ ಕುಮಾರ ಪಾರ್ಕ್ ಪಶ್ಚಿಮದಲ್ಲಿರುವ, ಭಾರತ್ ವಿದ್ಯಾನಿಕೇತನ ಶಾಲೆಯಲ್ಲಿ ಜೂನ್ 25ರಂದು ಆರೋಗ್ಯ ನಂದನ –