ಕತ್ತಲಲ್ಲಿ ಮೊಬೈಲ್ ಬಳಸಿದರೆ ನೇತ್ರ ದೃಷ್ಟಿ ನಾಶವಾಗಬಹುದು..! ಮಲಗಿದ ನಂತರ ಕತ್ತಲಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತಿರುವವರು ಹಲವು ಗಂಭೀರ ಸ್ವರೂಪದ ದೃಷ್ಟಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂಗ್ಲೆಂಡ್ ರಾಜಧಾನಿ ಲಂಡನ್ನಲ್ಲಿ ಇಂಥ ಪ್ರಕರಣಗಳು ಬೆಳಕಿಗೆ ಬಂದಿದ್ದು, ಮೊಬೈಲ್ ಬಳಕೆದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕತ್ತಲಲ್ಲಿ ಮೊಬೈಲ್
ಕುತ್ತಿಗೆ ಭಾಗ ಕಪ್ಪಾಗಲು ಹಲವು ಕಾರಣಗಳು. ನಮ್ಮಲ್ಲಿ ಬಹುತೇಕ ಮಂದಿ ಮುಖವನ್ನು ಸ್ವಚ್ಚಗೊಳಿಸುವಾಗ ಕುತ್ತಿಗೆ ಭಾಗದ ಸ್ವಚ್ಚತೆಯನ್ನು ಕಡೆಗಣಿಸುತ್ತಾರೆ. ನಿರ್ಲಕ್ಷ್ಯ ಮುಂದುವರೆದಂತೆ ಕುತ್ತಿಗೆ ಚರ್ಮವು ಮುನ್ನವೇ ವೃದ್ದಾಪ್ಯಕ್ಕೆ ಎಡೆ ಮಾಡಿಕೊಡುತ್ತದೆ. ಕತ್ತು ಅಥವಾ ಕುತ್ತಿಗೆ ದೇಹದಲ್ಲಿ ನಿರ್ಲಕ್ಷಕ್ಕೆ ಒಳಗಾದ ಭಾಗಗಳಲ್ಲಿ ಒಂದು.
ಡಾ. ಎಸ್.ಎಸ್. ಹಿರೇಮಠ ಶ್ರೀ ಧನ್ವಂತರಿ ಆಯುರ್ವೇದ ಆಸ್ಪತ್ತೆ #1033, 4ನೇ `ಎಂ’ ಬ್ಲಾಕ್, ಡಾ. ರಾಜ್ಕುಮಾರ್ ರೋಡ್, ಸ್ಟಾರ್ ಬಜಾರ್ ಹತ್ತಿರ, ರಾಜಾಜಿನಗರ, ಬೆಂಗಳೂರು-10 ದೂ.: 080-2350 5777, ಮೊಬೈಲ್ : 9341226614 ಇmಚಿiಟ : ಜhಚಿಟಿvಚಿಟಿಣಚಿಡಿi.ಚಿಥಿuಡಿveಜ@gmಚಿiಟ.ಛಿom, Web:
ಯಾವುದೇ ಅಡ್ಡ ಪರಿಣಾಮಗಳಿಲ್ಲದೇ ಅತ್ಯಂತ ಸೂಕ್ಷ್ಮ ನ್ಯೂರೋಸರ್ಜರಿ ಚಿಕಿತ್ಸೆಯಿಂದ ಮೂರ್ಛೆ ರೋಗದಿಂದ ನರಳುತ್ತಿರುವವರು ಸಾಮಾನ್ಯ ಜೀವನ ನಡೆಸಲು ಸಾಧ್ಯವಾಗಿದೆ. ಮೂರ್ಛೆರೋಗ ಆಕ್ರಮಣಗಳಿಗೆ ಒಳಗಾಗುವ ವ್ಯಕ್ತಿಯೊಬ್ಬರನ್ನು ನೋಡುವುದು ಅ ಸ್ಥಿತಿಗಿಂತಲೂ ಹೆಚ್ಚು ಭಯಾನಕವಾಗಿರುತ್ತದೆ. ವ್ಯಕ್ತಿ ಪ್ರಜ್ಞೆ ತಪ್ಪಿ ಬೀಳುವ ರೋಗವನ್ನು ಮೂರ್ಛೆರೋಗ ಅಥವಾ
ಡಾ. ಸಂತೋಷ ನೀ. ಬೆಳವಡಿ ಡಾ. ಪ್ರಶಾಂತ ಎ.ಎಸ್. ಡಿ.ಜಿ.ಎಂ.ಆಯುರ್ವೇದ ಮೆಡಿಕಲ್ ಕಾಲೇಜ್, ಮತ್ತು ಆಸ್ಪತ್ರೆ, ಸ್ನಾತಕೋತ್ತರ ಸಂಶೋಧನಾ ಕೇಂದ್ರ, ಗದಗ-03 ಮೊ.: 9886916367 ಇತ್ತೀಚಿನ ದಿನಮಾನಗಳಲ್ಲಿ ಜನರ ಆಹಾರ, ವಿಹಾರ, ಆಚಾರಗಳಲ್ಲಿ ಮತ್ತು ಕೆಲಸದ ಒತ್ತಡದಿಂದಾಗಿ, ವ್ಯಾಯಾಮದ ಅಭಾವ,
ಡಾ. ಶ್ವೇತಾ ಕುಲಕರ್ಣಿ ನಂ. 101ಎ, ಗುರು ಮಹಿಪತಿಧಾಮ ವೆಂಕಟಸ್ವಾಮಪ್ಪ ಲೇಔಟ್, ನಂಜಪ್ಪ ಸರ್ಕಲ್, ವಿದ್ಯಾರಣ್ಯಪುರ, ಬೆಂಗಳೂರು ಮೊ.:9986080320 shತಿeಣಚಿsಟಿ24@gmಚಿiಟ.ಛಿom ಆಯುರ್ವೇದದಲ್ಲಿ ತುಳಸಿ ಗಿಡವನ್ನು ಔಷಧಿಯಾಗಿ ಪರಿಗಣಿಸಲಾಗಿದ್ದು, ಹಿಂದೂ ಧರ್ಮದಲ್ಲಿ ದೇವತೆಯಂತೆ ಪೂಜಿಸಲ್ಪಡುತ್ತಿದೆ. ಸಾಮಾನ್ಯವಾಗಿ ಎಲ್ಲರ ಮನೆಯ ಮುಂದೆ ಒಂದು
ವೈವಾಹಿಕ ಸಂಬಂಧ ಸುಮಧುರವಾಗಿದ್ದಷ್ಟೂ ಹಾಗೂ ದಾಂಪತ್ಯ ಜೀವನದ ಮಟ್ಟ ಉತ್ತಮವಾಗಿದ್ದಷ್ಟೂ ಪರಸ್ಪರ ಆರೋಗ್ಯ ಮತ್ತು ಸೌಖ್ಯತೆ ಉತ್ತಮವಾಗಿರುತ್ತದೆ. ವೈವಾಹಿಕ ಜೀವನದಲ್ಲಿ ಬಾಳ ಸಂಗಾತಿಯೊಂದಿಗೆ ಪ್ರೀತಿ, ಮತ್ತು ಹೊಂದಾಣಿಕೆಯು ದೈಹಿಕ ಮತ್ತು ಮಾನಸಿಕ ಆರೋಗ್ಯ ವರ್ಧನೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಆರೋಗ್ಯವರ್ಧನೆಗಾಗಿ
ನೋವು ನಿಯಂತ್ರಣಕ್ಕೆ ನೋನಿ ಸಹಕಾರಿ ಎಂಬುದು ಸಂಶೋಧನೆಯಿಂದ ದೃಢಪಟ್ಟಿದೆ. ನೋನಿಯಲ್ಲಿರುವ ಸಾಕಷ್ಟು ಪ್ರೋಟಿನ್ಗಳು, ಅಮ್ಯುನೋ ಆಸಿಡ್ಗಳು, ಉಪಯುಕ್ತ ಆಸಿಡ್ಗಳು, ಅನ್ನಾಂಗಗಳು, ರೋಗಿಯ ಆರೋಗ್ಯ ಸ್ಥಿತಿಯನ್ನು ಸುಧಾರಿಸಿ ದೀರ್ಘಕಾಲದವರೆಗೆ ಬದುಕಲು ಅವಕಾಶ ಮಾಡಿಕೊಡುತ್ತದೆ. ನೋನಿಯ ಸೇವನೆಯಿಂದ ದೇಹದ ನೋವುಗಳು ಶಮನಗಳ್ಳುತ್ತವೆ. ಸ್ವಲ್ಪಮಟ್ಟಿನ ಕಹಿ