ಡಾ. ಶಾಂತಗಿರಿ ಮಲ್ಲಪ್ಪ ಕರ್ನಾಟಕ ರಾಜ್ಯ ವೈದ್ಯರ ಕೈ ಬರಹ ಸುಧಾರಕರ ಸಂಘ ಸ್ಥಾಪಿಸಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಕೈ ಬರಹ ಸುಧಾರಣಾ ಕಾರ್ಯಗಾರಗಳನ್ನು ಆಯೋಜಿಸಿ ವೈದ್ಯರಿಗೆ ತರಬೇತಿ ಹಾಗೂ ಅದರ ಪ್ರಯೋಜನಗಳನ್ನು ತಿಳಿಸಿಕೊಡುತ್ತಿದ್ದಾರೆ. ಇವರ ಈ ಶ್ಲಾಘನೀಯ ಕಾರ್ಯಕ್ಕೆ ಹಲವು
ಹಲ್ಲು ಮೊಳೆಯುವ ಸಮಯ ಮಗು ಕಾರಣವಿಲ್ಲದೆ ಅಳುವುದು, ಕೈಗೆ ಸಿಕ್ಕಿದ ಎಲ್ಲಾ ವಸ್ತುಗಳನ್ನು ಬಾಯಿಗೆ ಹಾಕಿ ಬೊಚ್ಚು ದವಡೆಯಿಂದ ಕಚ್ಚುವುದು, ಪದೇ ಪದೇ ಬಾಯಿಗೆ ಕೈ ಹಾಕುವುದು, ಪದೇ ಪದೇ ಅಳುವುದು ಇವೆಲ್ಲವೂ ಕಂಡುಬರುವ ಸಾಮಾನ್ಯ ಲಕ್ಷಣಗಳು. ಮಾರುಕಟ್ಟೆಯಲ್ಲಿ ಸಿಗುವ ಕಳಪೆ
ಮಕ್ಕಳನ್ನು ಕಾಡುವ ಕಾಯಿಲೆ ಮಂಗಬಾವು ಎನ್ನುವುದು ವೈರಾಣುವಿನಿಂದ ಹರಡುವ ಸೋಂಕು ರೋಗವಾಗಿದ್ದು ಸಾಮಾನ್ಯವಾಗಿ ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಮನುಷ್ಯರಲ್ಲಿ ಮಾತ್ರ ಕಂಡು ಬರುವ ಈ ರೋಗ ಮಮ್ಸ್ ಎಂಬ ವೈರಾಣುವಿನಿಂದ ಹರಡುತ್ತದೆ. ಮಮ್ಸ್, ಕೆಪ್ಪಟೆರಾಯ, ಗದ್ದಬಾವು, ಗದ್ದಕಟ್ಟು ಎಂದು ಬೇರೆ
ಸೋರಿಯಾಸಿಸ್ ಎನ್ನುವುದು ಮಾನವರಲ್ಲಿ ಬರುವ ಒಂದು ಸಾಮಾನ್ಯ ಚರ್ಮರೋಗ. ಸಾಂಕ್ರಮಿಕವಲ್ಲದ, ಚರ್ಮದ ನವೆಯೊಂದಿಗೆ, ದಪ್ಪ ಪೊರೆಯಂತಹ ಮರುಕಳಿಸುವ ಚರ್ಮದ ಸ್ಥಿತಿಯಾಗಿದೆ. ಈ ರೋಗವು ಕಡಿಮೆ ಪ್ರಮಾಣದಲ್ಲಿರುವ ಸ್ವಲ್ಪವೇ ಜಾಗದಲ್ಲಿ ಹಬ್ಬಿದ ಅಥವ ಬಹಳಷ್ಟು ಪ್ರಮಾಣದ ಜಾಗದಲ್ಲಿ ಹಬ್ಬಿರುವ ಅಂದರೆ ಪೂರ್ಣಪ್ರಮಾಣದಲ್ಲಿ ಇಡೀ
ಒತ್ತಡ ಆಧುನಿಕ ಜೀವನಕ್ಕೆ ಒಂದು ದುರಂತವಾಗಿ ಪರಿಣಮಿಸಿದೆ. ಇದು ಸಾಮಾಜಿಕ ಸ್ವಾಸ್ಥ್ಯಕ್ಕೂ ಸವಾಲಾಗುತ್ತಿದೆ. ಹಾಗಾಗಿ ಒತ್ತಡವೂ ಇಂದು ಜಗತ್ತಿನಲ್ಲಿ ಚರ್ಚೆಯ ಒಂದು ಮುಖ್ಯ ವಿಷಯವಾಗಿ ಗಮನಸೆಳೆಯುತ್ತಿದೆ. ಜಾಗತೀಕರಣದ ಇಂದಿನ ದಿನಗಳಲ್ಲಿ ಒತ್ತಡದ ನಿರ್ವಹಣೆಯ ಕೌಶಲ ಶಿಕ್ಷಣದಲ್ಲೂ ಪ್ರಾಶಸ್ತ್ಯ ಪಡೆಯುತ್ತಿದೆ. ಹೆಚ್ಚುತ್ತಿರುವ ಒತ್ತಡ
ರಸ್ತೆ ಸುರಕ್ಷತೆ ನಿಯಮಗಳನ್ನು ಗಾಳಿಗೆ ತೂರಿದಲ್ಲಿ ಮತ್ತಷ್ಟು ಸಾವು ನೋವು ಮತ್ತು ಹಾನಿ ಉಂಟಾಗಿ ದೇಶದ ಪ್ರಗತಿಗೆ ಮಾರಕವಾಗ ಬಹುದು. ಭಯದಲ್ಲಿ ನಾವು ರಸ್ತೆ ಸುರಕ್ಷತಾ ನಿಯಮವನ್ನು ಪಾಲಿಸಬಾರದು. ಅದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿರಬೇಕು. ಹೆಲ್ಮೆಟ್ಗಳನ್ನು ದ್ವಿಚಕ್ರ ವಾಹನ ಓಡಿಸುವವರು
ಬೇಸಿಗೆಯಲ್ಲಿ ಬಿಸಿ, ಗಾಳಿಯಲ್ಲಿ ತೇವ ಹೆಚ್ಚಾಗಿರುತ್ತದೆ. ಇದರಿಂದಾಗಿ ದೇಹವು ಶೀಘ್ರವಾಗಿ ಕಾವೇರುತ್ತದೆ. ಕೂಡಲೇ ದೇಹವನ್ನು ತಂಪು ಮಾಡಲು ಗ್ರಂಥಿಗಳು ಬೆವರನ್ನು ಹೆಚ್ಚಿಗೆ ಉತ್ಪತ್ತಿ ಮಾಡುತ್ತವೆ. ಹೀಗೆ ಬೆವರಿದಾಗ ನಮ್ಮ ಚರ್ಮದ ಮೇಲ್ಪದರದಲ್ಲಿದ್ದರೆ, ‘ಸ್ಟ್ರೇಟಮ್ ಕಾರ್ನಿಯ’ ಉಬ್ಬಿ ಸ್ವೇದ/ಬೆವರು ನಾಳಗಳನ್ನು ಮುಚ್ಚಿ ಬಿಡುತ್ತದೆ.
ವಿಶ್ವ ಮಲೇರಿಯಾ ದಿನ ಎಂದು ಪ್ರತಿ ವರ್ಷ ಎಪ್ರೀಲ್ 25ರಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಮಲೇರಿಯಾ ರೋಗದಿಂದಾಗುವ ಜಾಗತಿಕ ತೊಂದರೆಗಳು ಮತ್ತು ಪರಿಣಾಮಗಳ ಬಗ್ಗೆ ಹೆಚ್ಚಿಸಿ ಅರಿವು ಮೂಡಿಸಿ ರೋಗದ ಬಗ್ಗೆ ಜಾಗ್ರತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆಯನ್ನು ಜಾರಿಗೆತರಲಾಯಿತು. ವಿಶ್ವದಾದ್ಯಂತ ಸರಿಸುಮಾರು
ಕುಟುಂಬ ಆರೋಗ್ಯಕರ ಬದುಕಿನ ತಳಹದಿ. ಆರೋಗ್ಯ ಪೂರಕ ನೆಮ್ಮದಿಯ ಜೀವನಕ್ಕೆ ಕೌಟುಂಬಿಕ ನೆಮ್ಮದಿಯೂ ಅತ್ಯಗತ್ಯ. ಮನೆಯಲ್ಲಿ ಯಾವುದೇ ಒತ್ತಡ ಇಲ್ಲದೆ, ಉತ್ತಮ ಸಂಬಂಧ ಇದ್ದರೆ ಬದುಕು ನಿರಾಳವಾಗುತ್ತದೆ. ಬಹುತೇಕ ಮಂದಿ ತಮ್ಮ ಜೀವನದ ಸಂಧ್ಯಾಕಾಲದಲ್ಲಿ ಕೊರಗುತ್ತಿರುತ್ತಾರೆ. `ತಾವು ಕುಟುಂಬದ ಕಡೆ ಗಮನ