ದೀರ್ಘಕಾಲೀನ ರೋಗಗಳಲ್ಲಿ ಭಾರತೀಯ ಚಿಕಿತ್ಸಾ ಪದ್ಧತಿಗಳ ಮಹತ್ವ: ಆಯುರ್ವೇದ ಚಿಕಿತ್ಸೆಗಳು ಮೇಲ್ಚಾವಣಿಯಾಗಿ ನಮಗೆ ಆರೋಗ್ಯದ ಸೂರನ್ನು ನೀಡುತ್ತವೆ. ಬೊಜ್ಜು, ಮಧುಮೇಹ, ಆಮಮಾತ, ಸಂಧಿವಾತ, ಚರ್ಮದ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಸಮಸ್ಯೆಗಳು, ಸಂತಾನ ಹೀನತೆ, ಐಬಿಎಸ್ ಮುಂತಾದ ದೀರ್ಘಕಾಲಿನ ಖಾಯಿಲೆಗಳಲ್ಲಿ ಭಾರತೀಯ ಚಿಕಿತ್ಸಾ
ಕಾಮಾಲೆ ಸಮಸ್ಯೆಗೆ ಪರಿಹಾರೋಪಾಯಗಳು: ಪಿತ್ತಕೋಶಕ್ಕೆ ಹೊರೆಯು ಹೆಚ್ಚಾದಾಗ ಕರುಳು, ಪಿತ್ತರಸ ಹಾಗೂ ವರ್ಣದ್ರವ್ಯವನ್ನು ಕೊಂಡೊಯ್ಯುವ ಪಿತ್ತರಸನಾಳಗಳ ಕಾರ್ಯಕ್ಕೆ ತೊಂದರೆಯುಂಟಾದಾಗ ಅದು ಪಿತ್ತರಸ ಮತ್ತು ವರ್ಣದ್ರವ್ಯವನ್ನು ರಕ್ತಕ್ಕೆ ಬಿಡುತ್ತದೆ. ಆಗ ಚರ್ಮದ ಬಣ್ಣವು ಹಳದಿಯಾಗುತ್ತದೆ. ಇದನ್ನೆ ಅರಿಶಿನ ಕಾಮಾಲೆ ಎನ್ನುತ್ತಾರೆ. ಇದರರ್ಥ ಪಿತ್ತ
ಒಣ ಬಾಯಿ- ಕಾರಣಗಳು, ಲಕ್ಷಣ ಮತ್ತು ತಡೆಗಟ್ಟುವ ಕ್ರಮಗಳು. ಒಣ ಬಾಯಿಯನ್ನು ಕ್ಸೆರೊಸ್ಟೊಮಿಯಾ ಎಂದೂ ಕರೆಯುತ್ತಾರೆ, ನೀವು ಸಾಕಷ್ಟು ಲಾಲಾರಸವನ್ನು ಮಾಡದಿದ್ದರೆ, ನಿಮ್ಮ ಬಾಯಿ ಒಣಗುತ್ತದೆ. ಮಾನವ ದೇಹದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಲಾಲಾರಸವು ನಿರ್ವಹಿಸುವ ಪಾತ್ರವು ಸಾಮಾನ್ಯವಾಗಿ ಗಮನಕ್ಕೆ ಬರುವುದಿಲ್ಲ. ಲಾಲಾರಸದ
ಆಸ್ತಮಾವನ್ನು ನಿಲ್ಲಿಸಿ – ಅನೇಕರು ಆಸ್ತಮಾದಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ನೀಡಲು ಅಥವಾ ನಿಯಂತ್ರಿಸಲು ಕಷ್ಟ ಪಡುತ್ತಿದ್ದಾರೆ. ಅವರ ಅನೇಕ ಅನುಮಾನಗಳಿಗೆ ಪರಿಹಾರ ಸಿಗುತ್ತಿಲ್ಲ. ಅನೇಕ ಪೋಷಕರು ಪದೇ ಪದೇ ಕೇಳುವ ಪ್ರಶ್ನೆಗಳಿಗೆ ಹಾಗು ಸಮಸ್ಯೆಗಳಿಗೆ ಉತ್ತರ ಇಲ್ಲಿವೆ. ಇದು ಅಸ್ತಮಾವೇ?
ಸೋರಿಯಾಸಿಸ್ ಗೆ ಕಾರಣವೇನು? – ಸೋರಿಯಾಸಿಸ್ ಬರುತ್ತದೆ ಎಂಬುದು ಗೊತ್ತಾಗಿದ್ದರೂ ಹಾಗಾಗಲು ಕಾರಣವೇನು ಎಂಬುದರ ಸ್ಪಷ್ಟ ಚಿತ್ರಣ ಇಲ್ಲ. ಯಾವುದೇ ಚರ್ಮರೋಗವಿರುವವರೂ ಮೊದಲು ಕೇಳುವ ಪ್ರಶ್ನೆ “ಇದು ಸೋರಿಯಾಸಿಸ್ ಥರದ ಸಮಸ್ಯೆಯಲ್ಲ ಅಲ್ಲವೇ?” ಎಂದು. ಸೋರಿಯಾಸಿಸ್ ಬಗೆಗಿನ ಭಯ ಜನರಲ್ಲಿ ಅಷ್ಟು
ನಾವು ಚಕ್ಕೆಯನ್ನು ಏಕೆ ಬಳಸಬೇಕು ಎಂದರೆ ಬೊಜ್ಜು, ಮಧುಮೇಹ, ಪಿಸಿಓಡಿ, ಮೂತ್ರಾಂಗ ವ್ಯೂಹದ ಸಮಸ್ಯೆಗಳಲ್ಲಿ ಇದು ಅತ್ಯಂತ ಪ್ರಯೋಜನಕಾರಿ. ಚಕ್ಕೆಯ ಗುಣಗಳ ಬಗ್ಗೆ ತಿಳಿದರೆ ಪಲಾವ್ ಮಾಡಲು ಅದನ್ನು ಹಾಕುವಾಗ ಕೇವಲ ಪರಿಮಳ ಮತ್ತು ರುಚಿಗೆ ಹಾಕುತ್ತಿದ್ದೇನೆ ಎಂಬ ಭಾವನೆ ಇರುವುದಿಲ್ಲ
ನಮ್ಮ ಭಾವನೆ – ನಮ್ಮ ಸಾಧನೆ ಗಾಳಿ, ಬೆಂಕಿ ಮತ್ತು ನೀರು ಈ ಮೂರು ರೌದ್ರಾವತಾರ ತಾಳಿದರೆ ಜನರ ಸ್ಥಿತಿ ಮತ್ತು ಈ ಜಗದ ಪರಿಸ್ಥಿತಿ ಅಂಧಕಾರದತ್ತ ಹೋಗುತ್ತದೆ. ನಾವೆಷ್ಟೇ ಬುದ್ದಿವಂತರಾದರು ನಮ್ಮನ್ನು ಮೀರಿಸುವ ಬುದ್ದಿದಾತ, ಸೂತ್ರದಾತ ಎಂಬ ಕಾಣದ ವಿಸ್ಮಯವೊಂದು ಅಂದಿನಿಂದ
ಬಿ.ಪಿ.. ಲೋ ಬಿಪಿ – ಕಾರಣಗಳೇನು? ನಿರ್ಲಕ್ಷಿಸಿದರೆ ಪ್ರಾಣಾಪಾಯ ಗ್ಯಾರಂಟಿ. ಬಿಪಿ ಇದ್ದವರು ಕಡ್ಡಾಯವಾಗಿ ಕಾಲಕಾಲಕ್ಕೆ ವೈದ್ಯಕೀಯ ಪರೀಕ್ಷೆಗೆ ಒಳಗಾಗುವುದು ಅತಿ ಮುಖ್ಯ. ಒಂದು ಡೈರಿಯಲ್ಲಿ ದಿನಾಂಕ, ಬಿಪಿ ಚಿಕಿತ್ಸೆ ಇತ್ಯಾದಿ ವಿವರಗಳನ್ನು ಬರೆದಿಟ್ಟುಕೊಳ್ಳಬೇಕು. ಪ್ರತಿ ಹದಿನೈದು ದಿನಗಳಿಗೊಮ್ಮೆ ಬೆಳಗಿನ ಸಮಯದಲ್ಲಿ
ಅಂಗಾಂಗ ದಾನ – ಜಾಗೃತಿ ಅಗತ್ಯ – ಅಂಗ ದಾನ ಮನುಕುಲಕ್ಕೆ ಅಮೂಲ್ಯ ಕೊಡುಗೆಯಾಗಿದೆ. ಒಂದು ಅಂಗಾಂಗ ದಾನದಿಂದ ಎಂಟು ಜನರನ್ನು ಉಳಿಸಬಹುದು. ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅಂಗಾಂಗ ದಾನ ಮಾಡಲು ಪ್ರೋತ್ಸಾಹಿಸಲು ಪ್ರತಿ ವರ್ಷ ವಿಶ್ವ ಅಂಗದಾನ ದಿನವನ್ನು