ಸೊಗದೇ ಬೇರು (ನನ್ನಾರಿ) – ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ, ಗರ್ಭಿಣಿಯರಿಂದ ಹಿಡಿದು ಎದೆಹಾಲು ಕೊಡುವ ತಾಯಂದಿರವರೆಗೆ ಎಲ್ಲರೂ ಬಳಸಬಹುದು. ಈ ಬೇಸಿಗೆಯಲ್ಲಿ ದೇಹಕ್ಕೆ ಮತ್ತು ಮನಸ್ಸಿಗೆ ತಂಪು ನೀಡುವ, ವೈರಸ್ ಗಳನ್ನು ನಿರೋಧಿಸುವ ಗುಣವಿರುವ ಒಂದು ವಿಶೇಷ ಗಿಡದ ಬಗ್ಗೆ
ಪವಿತ್ರ ತುಳಸಿ ದಿವ್ಯೌಷಧಿಯೂ ಹೌದು. ಹಾಗಾಗಿ ಅಸ್ತಮಾ, ಅಲರ್ಜಿ, ಕೆಮ್ಮು, ದಮ್ಮಿಗೆ ಸಂಬಂಧಿಸಿದ ಬಹುತೇಕ ಆಯುರ್ವೇದ ಔಷಧಿಗಳಲ್ಲಿ ತುಳಸಿಯನ್ನು ಬಳಸುತ್ತಾರೆ. ದೇಹದಲ್ಲಿ ವಾತವನ್ನು ಕಡಿಮೆ ಮಾಡುವ ಗುಣ ತುಳಸಿಗಿದೆ. ತುಳಸಿ ಎಂಬ ಶಬ್ದದ ಅರ್ಥವೇ “ಸಾಟಿಯಿಲ್ಲದ್ದು” ಎಂದು. ಅದಕ್ಕೆ ಪಾವನಿ, ದೇವದುಂದುಭಿ
ಧೂಮಪಾನ ಮಾಡದಿರಿ; ಮಾಡಲು ಬಿಡದಿರಿ.ಹೊಗೆಸೊಪ್ಪು ವರ್ಜಿಸುವುದರಿಂದ ಹೃದಯ ಸ್ಥಂಬನ, ಶ್ವಾಸಕೋಷದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಕೈ ಕಾಲಿನ ಗ್ಯಾಂಗ್ರೀನ್, ನಪುಂಸಕತ್ವ, ಬಂಜೆತನ ಮುಂತಾದ ಘೋರ ಖಾಯಿಲೆಗಳನ್ನು ತಡೆಗಟ್ಟಬಹುದು. ಅತ್ಯಂತ ಮುಖ್ಯವಾದ ವಿಷಯವೆಂದರೆ ಈ ಕೋವಿಡ್ ಸಮಯದಲ್ಲಿ ಧೂಮಪಾನ ಮಾಡದಿರುವುದು ಉತ್ತಮ. ವಿಶ್ವ
ಗೋಡಂಬಿಯಲ್ಲಿ ವಿಟಮಿನ್ ಬಿ2, ಬಿ3, ಸಿ, ವಿಟಮಿನ್ ಇ, ತಾಮ್ರ ಮತ್ತು ಪ್ಯಾಂಟೊಥೆನಿಕ್ ಆಸಿಡ್ ಗಳು ಹೇರಳವಾಗಿವೆ. ಹಾಗಾಗಿ ಗೋಡಂಬಿಯ ಆರೋಗ್ಯ ಪ್ರಯೋಜನಗಳು ಹಲವಾರು ಯಾರಿಗಾದರೂ ದುಬಾರಿ ಕೊಡುಗೆಯನ್ನು ಕೊಡಬೇಕು ಅನ್ನಿಸಿದಾಗ ದುಬಾರಿ ಚಾಕಲೇಟಿನ ಬದಲು ಗೋಡಂಬಿಯನ್ನು ಕೊಡುವುದು ಹೆಚ್ಚು
ಮಲಬದ್ಧತೆ ಇತ್ತೀಚಿನ ದೀನಗಳಲ್ಲಿ ಚಿಕ್ಕವರಿಂದ ಹಿಡಿದು ದೊಡ್ಡವರ ತನಕ ಎಲರನ್ನೂ ಕಾಡುತ್ತಿರುವ ಅಸ್ವಾಭಾವಿಕ ಮತ್ತು ಸರ್ವೇಸಾಮಾನ್ಯ ಕಾಯಿಲೆಯಾಗಿದೆ. ಮಲಬದ್ಧತೆಯ ನಿರ್ಲಕ್ಷ್ಯ ಮೂಲವ್ಯಾಧಿ, ಹೃದಯರೋಗ, ಗ್ಯಾಸ್ಟ್ರಿಕ್ ಮತ್ತು ಗುದದಲ್ಲಿ ಬಿರುಕುದಂತ ಅನೇಕ ಇತರೆ ಧೀರ್ಘಕಾಲದ ರೋಗಗಳಿಗೆ ಆಮಂತ್ರಣ ಕೊಡುತ್ತದೆ. ‘ಜೀವನ ಶೈಲಿಯ ಬದ್ಧತೆಯು
ತೆಂಗಿನಕಾಯಿ, ಕೊಬ್ಬರಿ ಎಣ್ಣೆ ಆರೋಗ್ಯಕ್ಕೆ ಒಳ್ಳೆಯದೋ ಅಲ್ಲವೋ ಎಂಬ ಸಂದೇಹವಿದೆ. ಬಹಳ ಜನ ತೆಂಗಿನಕಾಯಿ, ಕೊಬ್ಬರಿ ಬಳಕೆ, ಕೊಬ್ಬರಿ ಎಣ್ಣೆ ಬಳಕೆ ಮಾಡೋಲ್ಲ. ಪಾಶ್ಚಾತ್ಯ ವೈದ್ಯ ಪದ್ಧತಿ ಹಾಗೂ ಪ್ರಯೋಗಗಳು, ಪಾಶ್ಚಾತ್ಯ ಎಣ್ಣೆ ತಯಾರಿಕೆ ಹಾಗೂ ತಾಳೆ ಎಣ್ಣೆ ಉತ್ಪಾದಕರ ಕೆಟ್ಟ
ದೀರ್ಘಕಾಲೀನ ರೋಗಗಳಲ್ಲಿ ಭಾರತೀಯ ಚಿಕಿತ್ಸಾ ಪದ್ಧತಿಗಳ ಮಹತ್ವ ಹೆಚ್ಚಿನದು. ಯೋಗ, ಪ್ರಕೃತಿ ಚಿಕಿತ್ಸೆ, ಆಯುರ್ವೇದ, ಮುದ್ರೆಗಳು ಇವೆಲ್ಲಕ್ಕೂ ಶಾಶ್ವತ ಪರಿಹಾರವನ್ನು ಹೇಳುತ್ತವೆ. ಬೊಜ್ಜು, ಮಧುಮೇಹ, ಆಮಮಾತ, ಸಂಧಿವಾತ, ಚರ್ಮದ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಸಮಸ್ಯೆಗಳು, ಸಂತಾನ ಹೀನತೆ, ಐಬಿಎಸ್ ಮುಂತಾದ ದೀರ್ಘಕಾಲಿನ
ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವ ಉಪಾಯಗಳು ಅತ್ಯಂತ ಸಹಾಯಕ. ಬೇಸಿಗೆಯ ಬೇಗೆಯನ್ನು ನಿವಾರಿಸಲು ಸಾಧ್ಯವಾದಷ್ಟೂ ತಂಪು ಗುಣ ಹೊಂದಿದ ಆಹಾರದ್ರವ್ಯಗಳು ಮತ್ತು ದ್ರವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ಕಾಲಕ್ಕೆ ತಕ್ಕಂತೆ ಆಹಾರ ಸೇವಿಸಿದರೆ ನಮ್ಮ ಆರೋಗ್ಯವು ಚೆನ್ನಾಗಿರುತ್ತದೆ. ಎಷ್ಟೋ ಜನ ಸೆಖೆಯ ಕಾರಣದಿಂದ
ಮಹಿಳೆಯರ ಕಣ್ಣಿನ ಆರೋಗ್ಯ ಕ್ರಮಗಳನ್ನು ತೆಗೆದುಕೊಳ್ಳಲು ಕಣ್ಣಿನ ಅಪಾಯಗಳು ಮತ್ತು ಅದನ್ನು ರಕ್ಷಿಸುವ ಮಾರ್ಗಗಳನ್ನು ನಾವು ಅರ್ಥಮಾಡಿಕೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಮತ್ತು ನಿಯಮಿತವಾಗಿ ಕಣ್ಣಿನ ಪರೀಕ್ಷೆಗಳನ್ನು ಮಾಡುವುದು ಮುಖ್ಯ. ಕಳೆದ 20 ವರ್ಷಗಳಲ್ಲಿ ನಡೆಸಿದ ಸಂಶೋಧನೆಯು ಪುರುಷರಿಗಿಂತ ಮಹಿಳೆಯರ ದೃಷ್ಟಿ