ಲೋಳೆಸರ – ನಿಮ್ಮ ಮನೆಯಲ್ಲಿರಲಿ ಈ ಔಷಧೀಯ ಸಸ್ಯ. ಸಸ್ಯಶಾಸ್ತ್ರೀಯ ಹೆಸರು: ಅಲೋ ಬಾರ್ಬಡೆನ್ಸಿಸ್ ಮಿಲ್ಲರ್ – Aloe barbadensis miller ಕುಟುಂಬ: ಲಿಲಿಯೇಸಿ ಸಂಸ್ಕೃತ: ಕುಮಾರಿ ಇಂಗ್ಲೀಷ್: ಅಲೋ ಹಿಂದಿ: ಘಿ-ಕುನ್ವರ್ ಮರಾಠಿ: ಖೋರ್ಪಾದ್ ತೆಲುಗು: ಕಲಾಬಂದ ಕನ್ನಡ: ಲೋಳೆ ಸರ
ಫಲವತ್ತತೆ ಹೆಚ್ಚಿಸಲು ಅಳವಡಿಸಿಕೊಳ್ಳಬೇಕಾದ ಜೀವನಶೈಲಿ. ನಮ್ಮ ಜೀವನಶೈಲಿಯು, ಪುರುಷರು ಮತ್ತು ಮಹಿಳೆಯರ, ಫಲವತ್ತತೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತವೆ. ಆಹಾರ, ವ್ಯಾಯಾಮ ಮತ್ತು ಒತ್ತಡ ನಿರ್ವಹಣೆಗೆ ಸಂಬಂಧಿಸಿದಂತೆ ನಮ್ಮ ಕ್ರಮಗಳು ಸಂತಾನೋತ್ಪತ್ತಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಒಂದು ವರ್ಷದ ಅಸುರಕ್ಷಿತ ಸಂಭೋಗದ
ಬೊಜ್ಜು ಒಂದು ದೀರ್ಘಾವಧಿ ಕಾಯಿಲೆ; ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಅಗತ್ಯ. ಬೊಜ್ಜು ಒಂದು ದೀರ್ಘಾವಧಿ ಕಾಯಿಲೆ; ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಅಗತ್ಯ. ಬೊಜ್ಜು ಜೀವನದ ಗುಣಮಟ್ಟದ ಮೇಲೆ ನೇರವಾದ ಪ್ರಭಾವ ಬೀರಿ, ಹೃದ್ರೋಗಗಳು, ಏರುರಕ್ತದೊತ್ತಡ ಮತ್ತು ಇನ್ನೂ ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೆ
ಜೀವನಶೈಲಿ ಮತ್ತು ಸಂತಾನೋತ್ಪತ್ತಿ (ಫಲವತ್ತತೆ). ಈ ಲೇಖನದಲ್ಲಿ, ಜೀವನಶೈಲಿ ಮತ್ತು ಸಂತಾನೋತ್ಪತ್ತಿಯ ಸಂಬಂಧವನ್ನು ಅರ್ಥಮಾಡಿಕೊಳೋಣ. ಕೆಲವು ಅಭ್ಯಾಸಗಳು ಮತ್ತು ಆಯ್ಕೆಗಳು ಸಂತಾನೋತ್ಪತ್ತಿಯ ಸಾಮರ್ಥ್ಯವನ್ನು ಹೆಚ್ಚಿಸಬಹುದು ಅಥವಾ ಅಡ್ಡಿಪಡಿಸಬಹುದು. ಒಂದು ವರ್ಷದ ಅಸುರಕ್ಷಿತ ಸಂಭೋಗದ ನಂತರವೂ ಗರ್ಭಧರಿಸಲು ಅಸಮರ್ಥರಾದರೆ ಬಂಜೆತನವೆಂದು ಪರಿಗಣಿಸಲಾಗುತ್ತದೆ. ಈಗ ಇದು
ಶ್ರೀ ಕೃಷ್ಣ ಜನ್ಮಾಷ್ಟಮಿ ವಿಷ್ಣುವಿನ ಅವತಾರವಾದ ಶ್ರೀ ಕೃಷ್ಣ ಭಗವಂತನು ಹುಟ್ಟಿದ ಪರ್ವ ದಿನ. ಕೃಷ್ಣನಿಗೆ ಬೆಣ್ಣೆಯ ಮೇಲಿದ್ದ ಬಯಕೆ ಅತೀತ, ನವನೀತ ಚೋರ ಎಂದೇ ಪ್ರಸಿದ್ದಿಯಾಗಿದ್ದ ಕೃಷ್ಣನಿಗೆ ಬೆಣ್ಣೆ ಬಲು ಪ್ರಿಯವಾದದ್ದು.ಆದರೆ ವೈಜ್ನಾನಿಕವಾಗಿ ಅಥವಾ ವೈದ್ಯಕೀಯವಾಗಿ ನಾವು ನೋಡಿದಾಗ,ಮಕ್ಕಳಿಗೆ ಬಹು
ಅಲರ್ಜಿ ತಡೆಗಟ್ಟುವುದು ಹೇಗೆ ? ಸಾಮಾನ್ಯವಾಗಿ ಅಲರ್ಜಿ ಯನ್ನು ಹೋಮಿಯೋಪತಿ ಔಷದಿಗಳು ಯಾವುದೇ ಅಡ್ಡ ಪರಿಣಾಮಗಳಿಲ್ಲದೆಯೇ ಕಾಯಿಲೆಯನ್ನು ಗುಣಪಡಿಸುತ್ತದೆ. ಸ್ವಲ್ಪ ಚಳಿ ಗಾಳಿ ಬೀಸಿದರೆ ತಕ್ಷಣ, ಸೀನು, ಮೂಗು ಕಟ್ಟಿಕೊಂಡು ಉಸಿರಾಡಲು ಕಷ್ಟ, ಆನಂತರ ಕೆಮ್ಮು, ಉಬ್ಬಸ ಶುರುಅಗುತ್ತೆ, ದಿನವೂ ಇನ್ಹೇಲರ್
ಅಜವಾನ್ ಬಹಳಷ್ಟು ಖಾಯಿಲೆಗಳನ್ನು ದೂರವಿಡಲು ತುಂಬಾ ಸಹಕಾರಿ. ತೀಕ್ಷ್ಣ ಮತ್ತು ಉಷ್ಣಗುಣವನ್ನು ಹೊಂದಿರುವ ಇದು ಶೀತದಿಂದ, ವಾತ ಮತ್ತು ಕಫ ದೋಷಗಳಿಂದ ಉಂಟಾಗುವ ಹಲವು ಸಮಸ್ಯೆಗಳನ್ನು ದೂರವಿಡುತ್ತದೆ ತಾಯಿಯೇ ಮೊದಲ ಗುರು ಎಂದಂತೆ ಅಡುಗೆ ಮನೆಯೇ ಮೊದಲ ಆಸ್ಪತ್ರೆ ಎಂದು ಹೇಳಬಹುದು.
ಚಂದ್ರನ ಮೇಲೆ ಜೀವನ ಸಾಧ್ಯವೇ? ಅಲ್ಲಿ ಆರೋಗ್ಯ ಸಮಸ್ಯೆಗಳು ಆಗಬಹುದೇ? ಸೌರ ಧೂಳು ದೇಹ ಸೇರಿ ಶ್ವಾಸಕೋಶದ ತೊಂದರೆ ಹಾಗೂ ಕೆಲ ಕ್ಯಾನ್ಸರ್ ಗಳಿಗೂ ಕಾರಣವಾಗಬಹುದೆಂದು ಹೇಳುತ್ತಾರೆ ತಜ್ಞರು. ಚಂದ್ರಯಾನ ಸೌರಯಾನಗಳು ಒಂದಾನೊಂದು ಕಾಲದಲ್ಲಿ ಬಲಾಢ್ಯ ರಾಷ್ಟ್ರಗಳ ಪ್ರತಿಷ್ಠೆಯ ಸಂಕೇತಗಳಾಗಿದ್ದವು. ಇಂದು
ಸಾಮಾನ್ಯವಾಗಿ ಕಾಡುವ ಸುಸ್ತು, ನಿರುತ್ಸಾಹ, ದೌರ್ಬಲ್ಯಗಳ ಪರಿಹಾರವೇನು ಎಂದು ತಿಳಿದುಕೊಳ್ಳೋಣ. ಇತ್ತೀಚೆಗೆ ಬಹಳಷ್ಟು ಜನರ ಸಮಸ್ಯೆಯೇನೆಂದರೆ ಜೀವನದಲ್ಲಿ ಬೇಕಾದುದೆಲ್ಲಾ ಇವೆ ಆದರೆ ಅನುಭವಿಸಲು ಶಕ್ತಿ ಇಲ್ಲ; ಮಧ್ಯವಯಸ್ಸಿನಲ್ಲಿಯೇ ಸುಸ್ತು, ನಿಶಕ್ತಿ ಕಾಡುತ್ತಿರುತ್ತವೆ. ಹಾಗಾಗಿ ಇಂದು ನಾವು ಸಾಮಾನ್ಯವಾಗಿ ಕಾಡುವ ಸುಸ್ತು, ದೌರ್ಬಲ್ಯ,