ದಾಸ್ ಪ್ರಮೋಷನ್ಸ್ ಹೋಂನರ್ಸಿಂಗ್ ಸೇವಾ ಸಂಸ್ಥೆ ವೃತ್ತಿ ಕಳೆದ ಎರಡು ದಶಕಗಳಿಂದ ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಆಶಾಕಿರಣ ಸಂಸ್ಥೆ ಯಾಗಿ ರಾಜ್ಯಾದ್ಯಂತ ಹೆಸರುಪಡೆದಿದೆ. ಉದ್ಯೋಗ ನೀಡುವುದರಜೊತೆಗೆ ರೋಗಿಗಳ ಬಾಳಲ್ಲಿ ಸಂತಸ ತರುತ್ತಿದೆ. ಇಂದು ಶಿಕ್ಷಣಕ್ಕೆ ಬಹಳಷ್ಟು ಮಹತ್ವ ಮತ್ತು ಪ್ರೋತ್ಸಾಹ ಇದೆ.
ಅಂಗಾಂಗ ದಾನ ಮಾಡಿ, ಸತ್ತಮೇಲಾದರೂ ಸಮಾಜ ಸೇವೆಗೆ ಸಜ್ಜಾಗಿ. ಭಾರತದಲ್ಲಿ ಸುಮಾರು ಎರಡು ಲಕ್ಷ ಮಂದಿಗೆ ಕಿಡ್ನಿ, ಎಂಭತ್ತು ಸಾವಿರ ಮಂದಿಗೆ ಯಕೃತ್ ಹಾಗೂ ಅರವತ್ತು ಸಾವಿರ ಹೃದಯದ ಬದಲಿ ಜೋಡಣೆಗೆ ಬೇಡಿಕೆ ಇದೆ. ಅವನು ಜೀವಂತವಾಗಿದ್ದಾನೆ. ಆದರೆ, ನೀರಲ್ಲಿ ಮುಳುಗಿ
ಥೈರಾಯ್ಡ್ ಸಮಸ್ಯೆಗೆ ಕಾರಣ ಥೈರಾಯ್ಡ್ ಗ್ಲಾಂಡ್ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯಾಗುವುದು. ಇದಕ್ಕೆ ಹೋಮಿಯೋಪಥಿಯಲ್ಲಿ ಸೂಕ್ತ ಚಿಕಿತ್ಸೆ ಇದೆ. ಥೈರಾಯ್ಡ್ (Thyroid) ಅಂದರೆ ಒಂದು ಸಣ್ಣ ಗ್ರಂಥಿ. ಇದು ನಮ್ಮ ಕುತ್ತಿಗೆಯ ಭಾಗದಲ್ಲಿ ಚಿಟ್ಟೆ ಆಕಾರದಲ್ಲಿರುವ ಒಂದು ಸಣ್ಣದಾದ ಅಂಗ. ಈ ಥೈರಾಯ್ಡ್ ಗ್ಲಾಂಡ್
ಒಣದ್ರಾಕ್ಷಿ ದೇಹಕ್ಕೆ ಶಕ್ತಿ ಮತ್ತು ಧಾತುಗಳಿಗೆ ಪುಷ್ಠಿ ನೀಡುವ ಅದ್ಭುತ ಫಲ. ಆಬಾಲವೃದ್ಧರಾದಿಯಾಗಿ ಎಲ್ಲರಿಗೂ ಅಮೃತ ಸಮಾನವಾದ ಒಣ ದ್ರಾಕ್ಷಿಯನ್ನು ನಾವು ನಿತ್ಯವೂ ಸೇವಿಸಬೇಕು. ಆಯುರ್ವೇದದಲ್ಲಿ ಹಣ್ಣುಗಳಲ್ಲಿ ಶ್ರೇಷ್ಠವಾದದ್ದು ಎಂದು ದ್ರಾಕ್ಷಿ ಹಣ್ಣಿಗೆ ಹೇಳುತ್ತಾರೆ. ಭಾವಪ್ರಕಾಶ ನಿಘಂಟುವಿನಲ್ಲಿ ಸ್ವಭಾವದಿಂದಲೇ ದೇಹಕ್ಕೆ ಹಿತವನ್ನು
ವ್ಯಾಪಿಸುತ್ತಿದೆ ಪಿಂಕ್ ಐ ಕಣ್ಣಿನ ಸೋಂಕು. ಈ ಕಣ್ಣಿನ ಸೋಂಕು ತಡೆಗಟ್ಟುವುದಕ್ಕೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು – ಆಗಾಗ ಕೈ ತೊಳೆಯಬೇಕು, ಎದುರಿನಲ್ಲಿ ಇರುವವರ ಕಣ್ಣನ್ನು ನೋಡುತ್ತಾ ಮಾತನಾಡುವುದು ಸ್ವಲ್ಪ ಕಾಲ ನಿಲ್ಲಿಸಬೇಕು, ಸನ್ ಗ್ಲಾಸ್ ಅಥವಾ ಕಪ್ಪು ಕನ್ನಡಕವನ್ನು ಧರಿಸುವುದು
ಕೆಂಗಣ್ಣುಅಥವಾ ಮದ್ರಾಸ್ ಐ ಗೆ ಮುಂಜಾಗ್ರತೆಯೇ ಮದ್ದು. ತ್ವರಿತವಾಗಿ ಹರಡುವ ಸಾಂಕ್ರಾಮಿಕ ಕಾಯಿಲೆ ಕೆಂಗಣ್ಣು ಒಂದಿಷ್ಟು ದಿನಗಳಿಂದ ಕೆಂಗಣ್ಣಿನ ಸೋಂಕು ತೀವ್ರವಾಗಿದ್ದು ಸಾಂಕ್ರಾಮಿಕ ಸ್ವರೂಪ ತಾಳಿದೆ. ಈ ರೋಗ ಸಾಮಾನ್ಯವಾಗಿ ಅಪಾಯಕಾರಿಯಲ್ಲ. ಆದರೆ ಚಿಕಿತ್ಸೆ ವಿಳಂಬವಾದರೆ ದೃಷ್ಟಿಗೆ ತೊಂದರೆಯಾಗಬಹುದು. ದಾವಣಗೇರಿಯಿಂದ ಬಾದಾಮಿಗೆ
ಹಿತ್ತಲ ಗಿಡ ಬಸಳೆ ತುಂಬಾ ಪೋಷಕಾಂಶಗಳನ್ನು ಹೊಂದಿದೆ – ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಬಸಳೆಯಲ್ಲಿ ಇರುವ ಕಬ್ಬಿಣ ಮತ್ತು ಕ್ಯಾಲ್ಸಿಯಂ ಮೂಳೆಗಳ ಆರೋಗ್ಯಕ್ಕೆ ಮತ್ತು ರಕ್ತಹೀನತೆಯನ್ನು ತಡೆಯಲು ಪ್ರಯೋಜನಕಾರಿಯಾಗಿದೆ. ಬಸಳೆ ಒಂದು ಬಳ್ಳಿ, ಆರೋಗ್ಯಕರ ಹಸಿರು ಎಲೆಗಳ
ಟಿವಿ ಮೊಬೈಲ್ ಮಕ್ಕಳ ಸ್ಮರಣಶಕ್ತಿಗೆ ಮಾರಕ. ಮಕ್ಕಳ ಏಕಾಗ್ರತೆ ಹಾಗೂ ಸ್ಮರಣಶಕ್ತಿ ಹೆಚ್ಚಳಕ್ಕೆ ಯೋಗ ಮತ್ತು ಧ್ಯಾನ ಬಹಳಮುಖ್ಯ. ಮಕ್ಕಳು ಪ್ರತಿನಿತ್ಯ ಆಡಬೇಕು. ದೇಹದ ಶಕ್ತಿಗೆ ಆರೋಗ್ಯ ಬೇಕು. ಆರೋಗ್ಯದ ಮೂಲ, ನಾವು ಸೇವಿಸುವ ಆಹಾರ, ಮುಖ್ಯವಾಗಿ ಹಾಲು, ಹಣ್ಣು, ಸೊಪ್ಪು.
ಆಯುರ್ವೇದ ವೆಲ್ ನೆಸ್ ಸೆಂಟರ್ – ದಿ ಸ್ಕೂಲ್ ಆಫ್ ಏನ್ಶಿಯಂಟ್ ವಿಸ್ಡಮ್ – ಈ ಸಂಸ್ಥೆಯು ಪ್ರಾಚೀನ ಸಾಮಾನ್ಯ ಜ್ಞಾನ ಅರಿತುಕೊಳ್ಳಲು ಮತ್ತು ಸಂರಕ್ಷಿಸಲು ಸಮರ್ಪಿತವಾಗಿರುವ ಒಂದು ವಿಭಿನ್ನ ಆರೋಗ್ಯ ಕೇಂದ್ರವಾಗಿ ಎಲ್ಲರ ಗಮನ ಸೆಳೆಯುತ್ತಿದೆ. ಬೆಂಗಳೂರಿನ ಹೊರವಲಯದಲ್ಲಿರುವ, ಏರ್ ಪೋರ್ಟ್