ದೀರ್ಘಕಾಲೀನ ರೋಗಗಳಲ್ಲಿ ಭಾರತೀಯ ಚಿಕಿತ್ಸಾ ಪದ್ಧತಿಗಳ ಮಹತ್ವ ಹೆಚ್ಚಿನದು. ಯೋಗ, ಪ್ರಕೃತಿ ಚಿಕಿತ್ಸೆ, ಆಯುರ್ವೇದ, ಮುದ್ರೆಗಳು ಇವೆಲ್ಲಕ್ಕೂ ಶಾಶ್ವತ ಪರಿಹಾರವನ್ನು ಹೇಳುತ್ತವೆ. ಬೊಜ್ಜು, ಮಧುಮೇಹ, ಆಮಮಾತ, ಸಂಧಿವಾತ, ಚರ್ಮದ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಸಮಸ್ಯೆಗಳು, ಸಂತಾನ ಹೀನತೆ, ಐಬಿಎಸ್ ಮುಂತಾದ ದೀರ್ಘಕಾಲಿನ
ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವ ಉಪಾಯಗಳು ಅತ್ಯಂತ ಸಹಾಯಕ. ಬೇಸಿಗೆಯ ಬೇಗೆಯನ್ನು ನಿವಾರಿಸಲು ಸಾಧ್ಯವಾದಷ್ಟೂ ತಂಪು ಗುಣ ಹೊಂದಿದ ಆಹಾರದ್ರವ್ಯಗಳು ಮತ್ತು ದ್ರವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ಕಾಲಕ್ಕೆ ತಕ್ಕಂತೆ ಆಹಾರ ಸೇವಿಸಿದರೆ ನಮ್ಮ ಆರೋಗ್ಯವು ಚೆನ್ನಾಗಿರುತ್ತದೆ. ಎಷ್ಟೋ ಜನ ಸೆಖೆಯ ಕಾರಣದಿಂದ
ಮಹಿಳೆಯರ ಕಣ್ಣಿನ ಆರೋಗ್ಯ ಕ್ರಮಗಳನ್ನು ತೆಗೆದುಕೊಳ್ಳಲು ಕಣ್ಣಿನ ಅಪಾಯಗಳು ಮತ್ತು ಅದನ್ನು ರಕ್ಷಿಸುವ ಮಾರ್ಗಗಳನ್ನು ನಾವು ಅರ್ಥಮಾಡಿಕೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಮತ್ತು ನಿಯಮಿತವಾಗಿ ಕಣ್ಣಿನ ಪರೀಕ್ಷೆಗಳನ್ನು ಮಾಡುವುದು ಮುಖ್ಯ. ಕಳೆದ 20 ವರ್ಷಗಳಲ್ಲಿ ನಡೆಸಿದ ಸಂಶೋಧನೆಯು ಪುರುಷರಿಗಿಂತ ಮಹಿಳೆಯರ ದೃಷ್ಟಿ
ಬೇಸಿಗೆಯಲ್ಲಿ ಬೇತಾಳದಂತೆ ಕಾಡುವ ಚಿಕನ್ ಪಾಕ್ಸ್ . ಸಾಮಾನ್ಯವಾಗಿ ಮಕ್ಕಳಲ್ಲಿ, 15 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಹಾಗೆಂದ ಮಾತ್ರಕ್ಕೆ ದೊಡ್ಡವರಲ್ಲಿ ಕಾಣಬಾರದೆಂದಿಲ್ಲ. ದೊಡ್ಡವರಲ್ಲಿ ಕಾಣಿಸಿಕೊಂಡಲ್ಲಿ ಈ ರೋಗ ಅಪಾಯಕಾರಿಯಾಗುವ ಸಾಧ್ಯತೆ ಹೆಚ್ಚು. ಗರ್ಭಿಣಿಯರಲ್ಲಿ ಈ ರೋಗದ ಸೋಂಕು ತಗಲಿದರೆ ಗರ್ಭಸ್ತ
ಅಡುಗೆ ಮನೆಯಲ್ಲಿ ಪೋಷಕಾಂಶಯುಕ್ತ ಆಹಾರದಿಂದ ಆರೋಗ್ಯ ಆಯುರ್ವೇದ ಶಾಸ್ತ್ರವು ಪುರಾತನ ವೈದ್ಯಕೀಯ ಶಾಸ್ತ್ರವಾಗಿದ್ದು, ಇಲ್ಲಿ ದೀರ್ಘಕಾಲ ವ್ಯಾಧಿಮುಕ್ತರಾಗಿ ಆರೋಗ್ಯದಿಂದ ಜೀವನ ಸಾಗಿಸಬೇಕಾದರೆ, ಯಾವ ರೀತಿಯಾದ ನಮ್ಮ ಆಹಾರ ಕ್ರಮಗಳು, ಯಾವ ವಿಧವಾದ ವಿಹಾರ ಮತ್ತು ಆಚಾರಗಳನ್ನು ಪಾಲಿಸಬೇಕೆಂದು ಜೊತೆಗೆ ಇವುಗಳನ್ನು ಋತುಗಳಿಗನುಗುಣವಾಗಿ
ವೃದ್ಧಾಪ್ಯದಲ್ಲಿ ತುಪ್ಪದ (ಘೃತ) ಮಹತ್ವ ವಾತ ದೋಷವನ್ನು ನಿಯಂತ್ರಿಸುವಲ್ಲಿ ಘೃತವು ಪ್ರಮುಖ ಪಾತ್ರ ವಹಿಸುತ್ತದೆ. ವೃದ್ಧಾಪ್ಯದ ಮುಖ್ಯ ಕಾರಣವಾದ ವಾತ ದೋಷವನ್ನು ನಿಯಂತ್ರಿಸುವಲ್ಲಿ ಘೃತವು ಪ್ರಮುಖ ಪಾತ್ರ ವಹಿಸುತ್ತದೆ ವಯಸ್ಸಾದಂತೆ ಅನಾರೋಗ್ಯದ ಹರಡುವಿಕೆಯು ಹೆಚ್ಚಾಗುತ್ತದೆ; ಅದೇ ಸಮಯದಲ್ಲಿ, ಜೀವಿತಾವಧಿಯು ಕಡಿಮೆಯಾಗುತ್ತದೆ. ಆಯುರ್ವೇದ,
ಬೇಸಿಗೆಯಲ್ಲಿ ಆಹಾರ – ಸಿಹಿ ಪ್ರಧಾನವಾಗಿರುವ, ಸುಲಭವಾಗಿ ಜೀರ್ಣವಾಗುವಂತಹ, ಕೊಬ್ಬನ್ನು ಹೊಂದಿರುವ, ತಂಪು ಗುಣ ಹೊಂದಿರುವ ಮತ್ತು ದ್ರವ ಪ್ರಧಾನವಾಗಿರುವ ಆಹಾರವನ್ನು ಸೇವಿಸಬೇಕು. ತುಂಬಾ ಹುಳಿ, ಉಪ್ಪು, ಖಾರ ಇರುವ, ಉಷ್ಣ ಗುಣಹೊಂದಿರುವ ಮತ್ತು ಜೀರ್ಣಕ್ಕೆ ಕಷ್ಟಕರವಾದ ಆಹಾರವನ್ನು ಸೇವಿಸಬಾರದು. ಕಾಲಕ್ಕೆ
ವೃದ್ಧಾಪ್ಯ `ಶಾಪ’ವಲ್ಲ. ದೀರ್ಘಾಯುಷಿಗಳಾಗಬೇಕೆಂದು ಬಯಸುವವರೆಲ್ಲ ವೃದ್ಯಾಪ್ಯವನ್ನು ಸಂತೋಷದಾಯಕವನ್ನಾಗಿ ಮಾಡಿಕೊಂಡು ಆರೋಗ್ಯಕರವಾದ ಜೀವನ ಶೈಲಿಯನ್ನು ರೂಪಿಸಿಕೊಳ್ಳಬೇಕು. ಎಂದಿಗೂ ವೃದ್ಧಾಪ್ಯವನ್ನು `ಶಾಪ’ ವೆಂದು ಭಾವಿಸದೆ `ವರ’ ಎಂದುಕೊಂಡಲ್ಲಿ ನಿಭಾಯಿಸುವುದು ಖಂಡಿತ ಕಷ್ಟವಾಗಲಾರದು. ಮಧ್ಯ ವಯಸ್ಸಿನಲ್ಲೇ ಪೀಠಿಕೆ ಹಾಕಿ ಆರೋಗ್ಯಕರ ಸೂತ್ರಗಳನ್ನು ಪಾಲಿಸಿದಲ್ಲಿ ವೃದ್ಧಾಪ್ಯ ಸುಖಕರವಾಗಿರುತ್ತದೆ.
ಸಕಾಲ ಸಹಭೋಜನ ಆರೋಗ್ಯಕ್ಕೆ ಹಿತಕರ. ಆಹಾರ ಸೇವನೆ ಸಮಯದಲ್ಲಿ ನೀತಿ ನಿಯಮಗಳನ್ನು ಅನುಸರಿಸುವುದು ಕಷ್ಟವಾದರೂ ಅಸಾಧ್ಯವೇನಿಲ್ಲ. ಜನರು ಮನಸ್ಸು ಮಾಡಿದರೆ ಆರೋಗ್ಯಕರ ಭೋಜನ ವಿಧಿಯನ್ನು ಅಳವಡಿಸಿಕೊಂಡು ಜೀವನ ಶೈಲಿಯಿಂದ ಬರುವ ಕಾಯಿಲೆಯಿಂದ ತಪ್ಪಿಸಿಕೊಳ್ಳಬಹುದು. ಕಾಲ ಎಂಬುದೇ ಹೀಗೆ, ಯಾವಾಗ ಆರಂಭವಾಯಿತು? ಹೇಗೆ