ಮಾವು ಎಂದರೆ ನಮಗೆ ನೆನಪಾಗುವುದು ಮಾವಿನಹಣ್ಣು ಮಾತ್ರ. ಆದರೆ ಮಾವಿನ ಮರದ ಎಲ್ಲಾ ಭಾಗಗಳೂ ಔಷಧೀಯ ಗುಣವನ್ನು ಹೊಂದಿದ್ದು ಬೇರಿನಿಂದ ಹಿಡಿದು ಬೀಜದವರೆಗೆ ಬಹುಪಯೋಗಿಯಾಗಿವೆ. ಮೊದಲು ಮಾವಿನಹಣ್ಣಿನ ಬಗ್ಗೆ ತಿಳಿದುಕೊಳ್ಳೋಣ. ಮಾವು ಅತ್ಯಂತ ರುಚಿಪ್ರದವಾದ್ದರಿಂದ ಮತ್ತು ಬಹುತೇಕ ಎಲ್ಲರಿಗೂ ಇಷ್ಟವಾಗುವ ಹಣ್ಣಾಗಿರುವ
ರಕ್ತದೊತ್ತಡ (ಬಿಪಿ) ತಡೆಗಟ್ಟುವುದು ಹೇಗೆ? ಸರಳ ಜೀವನಶೈಲಿ ಬದಲಾವಣೆಗಳು ಅಧಿಕ ರಕ್ತದೊತ್ತಡ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಡಿಯೋವ್ಯಾಸ್ಕುಲರ್ ಗಂಡಾಂತರವನ್ನು ತಡೆಗಟ್ಟುತ್ತದೆ. ಒಂದೇ ಹೃದಯ ಮತ್ತು ಒಂದೇ ಜೀವನ ಇರುವ ಕಾರಣ ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ರಕ್ತದೊತ್ತಡ ಎಂದರೆ ರಕ್ತನಾಳ
ಡೆಂಗ್ಯೂ ಜ್ವರ ಮಳೆಗಾಲದ ಸಮಯದಲ್ಲಿ ಕಾಣಿಸಿಕೊಳ್ಳುತ್ತದೆ. ಪ್ರತಿ ವರ್ಷ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ಜಾಗೃತಿ ದಿನ ಆಚರಿಸಿ ಡೆಂಗ್ಯೂ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಡೆಂಗ್ಯೂ ಉಳಿದ ಮಾಮೂಲಿ ಜ್ವರಕ್ಕಿಂತ ಭಿನ್ನವಾಗಿದ್ದು, ಪ್ಲೇಟ್ಲೇಟ್ (Platelet) ರಕ್ತಕಣಗಳ ಸಂಖ್ಯೆ ಕಡಿಮೆಯಾದಲ್ಲಿ
ಟೊಮೆಟೋ ಜ್ವರ ಅಥವಾ ಟೊಮೆಟೋ ಫ್ಲೂ ಒಂದು ವೈರಾಣುವಿನಿಂದ ಹರಡುವ ಸೋಂಕು ಜ್ವರವಾಗಿದ್ದು, ಐದು ವರ್ಷಗಳಿಗಿಂತ ಕೆಳಗಿರುವ ಮಕ್ಕಳಲ್ಲಿ ಕಂಡು ಬರುತ್ತದೆ.ಚಿಕುನ್ಗುನ್ಯಾ ಮತ್ತು ಡೆಂಗ್ಯೂ ಜ್ವರ ಬಾಧಿಸುವ ವೈರಾಣುವಿಗೂ ಈ ವೈರಾಣುವಿಗೂ ಸಾಮ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದೊಂದು ತನ್ನಿಂತಾನೇ ಗುಣವಾಗುವ
ದಾದಿಯರ ನಿಸ್ವಾರ್ಥ ಸೇವೆ ವೈದ್ಯರ ಸೇವೆ ಪರಿಪೂರ್ಣವಾಗುವಲ್ಲಿ ಅತೀ ಅವಶ್ಯಕ. ಪ್ರತಿ ವರ್ಷ “ಮೇ 12ರಂದು ವಿಶ್ವ ದಾದಿಯರ ದಿನ” ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ರೋಗಿಗಳಿಗೆ ಮಾನಸಿಕ ಧೈರ್ಯ ತುಂಬಿ ಸಾಂತ್ವನ ಹೇಳಿ ಅವರು ಮಾನಸಿಕವಾಗಿ ಕುಗ್ಗಿಹೋಗದಂತೆ ನೋಡಿಕೊಳ್ಳುವಲ್ಲಿ ಗುರುತರ ಜವಾಬ್ದಾರಿ
ಶ್ರವಣ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಇದೀಗ ಬದಲಾಗುತ್ತಿರುವ ಜೀವನ ಶೈಲಿಯೂ ಅನೇಕ ವಿಧದ ಕಿವಿ ತೊಂದರೆಗಳನ್ನು ಉಂಟುಮಾಡುತ್ತದೆ. ಹೆಚ್ಚಿದ ಶಬ್ದಮಾಲಿನ್ಯ, ತೀವ್ರತರನಾದ ಶಬ್ದ ಕಾರಕಗಳ ಬಳಕೆ, ದಿನವೊಂದಕ್ಕೆ ನಾಲ್ಕರಿಂದ ಆರು ತಾಸುಗಳ ಕಾಲ ಇಯರ್ಫೋನ್ ಹೆಡ್ಫೋನ್ ಗಳ ಬಳಕೆಯಿಂದಾಗಿ ಈ ತೊಂದರೆ
ವಿಶ್ವ ರೆಡ್ ಕ್ರಾಸ್ ದಿನ ಎಂದು ಮೇ 8 ರಂದು ಆಚರಿಸಲಾಗುತ್ತದೆ. ರೆಡ್ ಕ್ರಾಸ್ ಸಂಸ್ಥೆ ಅತ್ಯಂತ ವಿಶಾಲವಾದ ಹಾಗೂ ದೇಶೀಯ ಮಾನವೀಯ ಸೇವಾ ಸಂಘಟನೆಯಾಗಿದೆ. ಶ್ರೀ ಹೆನ್ರಿ ಡ್ಯೂನಾಂಟ್ ಜನರಿಂದ ಜನರಿಗೆ ನೆರವು ಎಂಬ ಕಲ್ಪನೆಯೊಂದಿಗೆ ಹುಟ್ಟು ಹಾಕಿದ ರೆಡ್ ಕ್ರಾಸ್
ಸ್ತನ ಹಾಗೂ ಗರ್ಭದ್ವಾರ ಕ್ಯಾನ್ಸರ್ ಮಹಿಳೆಯರನ್ನು ಕಾಡುವ ಕ್ಯಾನ್ಸರ್ಗಳಲ್ಲಿ ಅತ್ಯಂತ ಸಾಮಾನ್ಯವೆನಿಸಿದೆ. ಜೊತೆಗೆ ಆತಂತಕಾರಿಯೂ ಹೌದು. ಇದರ ಬಗ್ಗೆ ತಿಳಿವಳಿಕೆ, ಕಾಳಜಿಯ ಕೊರತೆಯಿಂದಲೇ ರೋಗಪತ್ತೆ ತಡವಾಗಿ, ಚಿಕಿತ್ಸೆ ಫಲಕಾರಿಯಾಗದೆ ಹೆಚ್ಚಿನ ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ. ಸ್ತನ ಹಾಗೂ ಗರ್ಭದ್ವಾರ ಕ್ಯಾನ್ಸರ್ ಮಹಿಳೆಯರನ್ನು ಕಾಡುವ
ಮಧ್ಯಾಹ್ನದ ಕಿರು ನಿದ್ರೆ ವ್ಯಕ್ತಿಯಲ್ಲಿ ಚುರುಕುತನವನ್ನು ಮತ್ತು ಕೆಲಸದ ಕೌಶಲ್ಯವನ್ನು ಹೆಚ್ಚಿಸುತ್ತದೆ ಈ ಮೂಲಕ ವ್ಯಕ್ತಿಯ ಕೆಲಸದ ಕಾರ್ಯ ದಕ್ಷತೆಯನ್ನು ಹೆಚ್ಚಿಸುತ್ತದೆ. ಮಧ್ಯಾಹ್ನದ ಕಿರುನಿದ್ರೆಯಿಂದ ವ್ಯಕ್ತಿಯ ಅಲಸ್ಯ ಕಡಿಮೆಯಾಗಿ ಜ್ಞಾಪಕ ಶಕ್ತಿ ವ್ಯದ್ಧಿಯಾಗುತ್ತದೆ. ಜೀವಜಗತ್ತಿನ ಸಸ್ತನಿಗಳಲ್ಲಿ ಸುಮಾರು 85 ಶೇಕಡಾ ಪ್ರಾಣಿ