ಚಳಿಗಾಲದಲ್ಲಿ ದಂತ ಸಂಬಂಧಿ ಸಮಸ್ಯೆಗಳು – ದಂತ ಅತಿ ಸಂವೇದನೆ, ಬಾಯಿ ಒಣಗುವುದು, ಹಲ್ಲಿನ ನೋವು ಜಾಸ್ತಿಯಾಗುವುದು, ತುಟಿ ಒಡೆಯುವುದು, ಬಾಯಿಯಲ್ಲಿ ಹುಣ್ಣಾಗುವುದು, ಹಲ್ಲು ಹುಳುಕಾಗುವುದು, ವಸಡುಗಳಲ್ಲಿ ಊರಿಯೂತದಿಂದ ರಕ್ತ ಜಿನುಗುವುದು, ಬಾಯಿ ವಾಸನೆ ಮತ್ತು ವಸಡುಗಳಲ್ಲಿ ಕೀವಾಗುವುದು ಇವೆಲ್ಲಾ ಸರ್ವೇ
ಚಳಿಗಾಲದಲ್ಲಿ ಹಲ್ಲು ನೋವು ಪ್ರತಿಯೊಬ್ಬರೂ ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ಚಳಿಗಾಲದಲ್ಲಿ ಅತಿಯಾದ ದಂತ ಸಂವೇದನೆ ನೋವು ಕಂಡು ಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂದರ್ಶಿಸಿ ಸೂಕ್ತ ಚಿಕಿತ್ಸೆ ತೆಗೆದು ಕೊಳ್ಳತಕ್ಕದ್ದು. 1. ಅನಗತ್ಯವಾಗಿ ಜಾಸ್ತಿ ಹಲ್ಲು ಉಜ್ಜ ಬಾರದು. ದಿನಕ್ಕೆರಡು ಬಾರಿ 2 ರಿಂದ
ಪೂಗ ಸಿಂಗಾರ್ ಅಡಿಕೆ ಆಧಾರಿತ (ಅರೆಕಾನಟ್ ಸಾರ) ಬಾತ್ ಸೋಪ್. ಅರೆಕಾ ಬಾತ್ ಸೋಪ್ ಅನೇಕ ಚರ್ಮದ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ. ಕೃಷಿ ತಜ್ಞ ಮತ್ತು ಆಯುರ್ವೇದ ತಜ್ಞ ಬದನಾಜೆ ಶಂಕರ ಭಟ್ ಅವರು ಅರೆಕಾ ಟ್ಯಾನಿನ್ ಬಳಸಿ ಸ್ನಾನದ ಸಾಬೂನು
ಕೂದಲು ಉದುರುವುದು ತಡೆಯಲು ಆಹಾರದಲ್ಲಿ ವಿಟಮಿನ್ ಬಿ, ಸಿ, ಡಿ, ಈ, ಝಿಂಕ್, ಪ್ರೋಟೀನ್, ಕಬ್ಬಿಣದ ಅಂಶ ಚೆನ್ನಾಗಿರಬೇಕು. ಶ್ಯಾಂಪೂ ಮತ್ತು ಕಂಡೀಷನರ್ ಗಳ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು.ವಾರಕ್ಕೆ ಎರಡು ಬಾರಿಯಾದರೂ ಎಣ್ಣೆಯನ್ನು ಹಚ್ಚಬೇಕು. ಹಲವಾರು ರೀತಿಯ ತೈಲ, ಶ್ಯಾಂಪೂಗಳನ್ನು
ಅಪಸ್ಮಾರ ತೊಂದರೆಗೆ ಆಯುರ್ವೇದ ಚಿಕಿತ್ಸೆ ನಿಶ್ಚಿತವಾಗಿಯೂ ಹಿತಕರ. ಚಿಕಿತ್ಸೆ ನಿಯಮಿತವಾಗಿದ್ದರೆ ಅಪಸ್ಮಾರ ಸಂಪೂರ್ಣ ಹತೋಟಿಯಲ್ಲಿರುವುದು. ಪದೇ ಪದೆ ಮೂರ್ಛೆ ಹೋಗುವುದರಿಂದ ಮೆದುಳು ಹಾಗೂ ನರಮಂಡಲಕ್ಕೆ ಅಪಾಯ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರು ವುದರಿಂದ, ರೋಗದ ಬಗ್ಗೆ ನಿರ್ಲಕ್ಷ್ಯ ವಹಿಸದೇ ಸಕಾಲದಲ್ಲಿ ಚಿಕಿತ್ಸೆ ತೆಗೆದುಕೊಳ್ಳುವುದು
ಅಪಸ್ಮಾರ ಕಾಣಿಸಿಕೊಳ್ಳಲು ಕಾರಣಗಳು ಹಲವು. ಅಪಸ್ಮಾರ ತೊಂದರೆಗೆ ದೀರ್ಘಕಾಲದ ತನಕ ಚಿಕಿತ್ಸೆ ನೀಡಬೇಕಾಗುತ್ತೆ. ಚಿಕಿತ್ಸೆ ನಿಯಮಿತವಾಗಿದ್ದರೆ ಅಪಸ್ಮಾರ ಸಂಪೂರ್ಣ ಹತೋಟಿಯಲ್ಲಿರುವುದು.ಅಪಸ್ಮಾರ ಗುಣವಾಗಿದೆ ಎನ್ನುವ ಭ್ರಮೆಯಿಂದ ಔಷದ ಸೇವನೆಯನ್ನು ನಿಲ್ಲಿಸಿದಲ್ಲಿ ವ್ಯಾಧಿಯು ಮತ್ತೆ ಮರುಕಳಿಸುವುದು. #ಕಾರಣಗಳು: 10 ರಲ್ಲಿ 6 ಜನ ಅಪಸ್ಮಾರ
ಅಪಸ್ಮಾರ ನರವ್ಯೂಹದ ಕಾಯಿಲೆಯಾಗಿದ್ದುಅಪಾಯಕಾರಿಯಲ್ಲ. ಸೂಕ್ತ ಚಿಕಿತ್ಸೆ ಹಾಗೂ ವೈದ್ಯಕೀಯ ನೆರವಿನಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಆಡುಭಾಷೆಯಲ್ಲಿ ಮೂರ್ಛೆ ರೋಗ, ಮಲರೋಗ ಅಥವಾ ಫಿಟ್ಸ್ ಎಂದು ಕರೆಯುವರು. ಆದ್ರೆ ಆತ್ಮವಿಶ್ವಾಸ ಹಾಗೂ ಮನೋಬಲ ನಿಮ್ಮಲ್ಲಿ ಇರಬೇಕು. ಸೂಕ್ತ ಚಿಕಿತ್ಸೆ , ಔಷಧ ಮೂಲಕ ಇದನ್ನು
ನಿದ್ದೆಯಿದ್ದರೆ ಸುಖ ನಿದ್ದೆಯಿರದಿರೆ ದುಖ. ನಮ್ಮಲ್ಲಿ ಬಹಳ ಮಂದಿ ನಿದ್ರೆಯನ್ನು ಕಡೆಗಣಿಸುತ್ತಾರೆ. ಹಾಗೆಂದು ನಿದ್ರೆ ಅತಿಯಾದರೂ ಕಾಯಿಲೆ ಕಟ್ಟಿಟ್ಟದ್ದು; ಬೌದ್ಧಿಕ ಸಾಮಥ್ರ್ಯ ಕಡಿಮೆಯಾಗಲು ಕಾರಣವಾಗುವುದು.ಬಹುಶ: ನಮ್ಮಲ್ಲಿ ಕಾಲು ಭಾಗದಷ್ಟು ಜನ ದೀರ್ಘಕಾಲೀನ ಅನಿದ್ರೆಯಿಂದ ಬಳಲುತ್ತಿದ್ದಾರೆ! ” ಮುಂದಿನ ದಿನವನ್ನು ಆರಂಭಿಸುವುದಕ್ಕೆ ಮುನ್ನ
ಮಕರ ಸಂಕ್ರಾಂತಿ – ಮಕರ ಸಂಕ್ರಮಣ ವರುಷದ ಮೊದಲನೆಯ ಹಬ್ಬ.ರೈತರ ಸುಗ್ಗಿಯ ಹಬ್ಬ.ಮಕರ ಸಂಕ್ರಮಣ ಹಬ್ಬದ ದಿವಸ, ದೇಹಕ್ಕೆಲ್ಲ ಎಳ್ಳು ಎಣ್ಣೆ ಹಚ್ಚಿಕೊಂಡು ಮುಂಜಾನೆಯ ಎಳೆ ಬಿಸಿಲು ಕಾಯಿಸಿಕೊಂಡು ನದಿಯಲ್ಲಿ ಸ್ನಾನಮಾಡಿ ಹೊಸ ಬಟ್ಟೆಗಳನ್ನು ಹಾಕಿಕೊಂಡು ಸಂಭ್ರಮಿಸುವರು. ಭಾರತೀಯರು, ನಮ್ಮ ಪೂರ್ವಜರು,