ಅಜೀರ್ಣ ಪಚನಕ್ರಿಯೆಗೆ ಅಥವಾ ಹೊಟ್ಟೆಗೆ ಸಂಭಂದಿಸಿದ ಕಾಯಿಲೆ .ಅಜೀರ್ಣವು ಸರ್ವರೋಗಗಳ ಮೂಲ. ಪ್ರಸ್ತುತ ಒಂದು ಅಧ್ಯಯನದ ಪ್ರಕಾರ ಪ್ರತಿ ಹತ್ತು ಜನರಲ್ಲಿ ನಾಲ್ಕು ಜನರು ಹೊಟ್ಟೆಗೆ ಅಥವಾ ಪಚನಕ್ರಿಯೆಗೆ ಸಂಭಂದಿಸಿದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅಜೀರ್ಣ, ಇದು ಪಚನಕ್ರಿಯೆಗೆ ಅಥವಾ ಹೊಟ್ಟೆಗೆ ಸಂಭಂದಿಸಿದ
ವಿಶ್ವ ಭೂಮಿ ದಿನ ಎಂದು ಪ್ರತಿ ವರ್ಷ ಏಪ್ರಿಲ್ 22 ರಂದು ಆಚರಿಸಿ ಕೈಗಾರೀಕರಣದಿಂದ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಪರಿಸರ ಮಾಲಿನ್ಯ ತಾರಕಕ್ಕೇರಿದೆ. ಇಡೀ ಭೂ ಮಂಡಲದ ‘ಜೀವ ಸಂಕುಲ’ಗಳೇ ವಿನಾಶಾದತ್ತ
ಸೂಕ್ಷ್ಮ ನಿರ್ವಹಣೆ (MICROMANAGEMENT)ಎಂಬ ಮಾನಸಿಕ ರೋಗದ ಬುಟ್ಟಿ ವ್ಯಕ್ತಿ ಮತ್ತು ವ್ಯಕ್ತಿಗಳ ನಡು ಕೆಡುಕು ಬಡಿಸಿ ತನ್ನ ಅನಾವಶ್ಯಕತೆಯನ್ನು ಅವಶ್ಯವೆಂದು ತೋರಿಸಿ ಅವಲಂಬನೆಗೆ ಅವಕಾಶ ಕೊಡುತ್ತಿದೆ. ಉದ್ಯೋಗಿಯ ಕನಸು ಪುಡಿ ಮಾಡುವುದಲ್ಲದೆ, ಆತಂಕ, ಅಭದ್ರತೆ, ಖಿನ್ನತೆಯಂತ ರೋಗಗಳಿಗೆ ಒಗ್ಗುತ್ತದೆ ಮತ್ತು ಕುಟುಂಬ
ಪಿ.ಸಿ.ಒ.ಡಿ. ಸಮಸ್ಯೆ ಮಹಿಳೆಯರಲ್ಲಿ ಅದರಲ್ಲೂ ಯುವತಿಯರಲ್ಲಿ ಇಂದು ಸಾಮಾನ್ಯವಾಗಿ ಕಂಡುಬರುತ್ತಿರುವ ತೊಂದರೆ. ಮುಖ್ಯವಾಗಿ ತಪ್ಪು ಜೀವನಶೈಲಿ ಹಾಗೂ ಆಹಾರಪದ್ಧತಿ ಈ ಸಮಸ್ಯೆಯ ಮೂಲ. ಈ ಸಮಸ್ಯೆ ಧೃಡಪಟ್ಟಿದ್ದಲ್ಲಿ ಇದಕ್ಕೆ ಯಾವರೀತಿಯ ಪರಿಹಾರ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ಗಮನಿಸೋಣ. ಮಹಿಳೆಯರಲ್ಲಿ ಅದರಲ್ಲೂ ಯುವತಿಯರಲ್ಲಿ
ಮಹಾತ್ಮರಾದ ಪುತ್ತೂರು ಅಜ್ಜ..ಇಷ್ಟು ಸರಳವಾಗಿ ಸಮೀಪವಾಗಿ ಇರಬಹುದೇ ಎಂಬ ಯೋಚನೆ ಒಂದು ಕ್ಷಣ ಮನದಲ್ಲಿ ಸುಳಿದದ್ದು ಉಂಟು. ಅಜ್ಜನವರ ಮಾತು ಎಂದರೆ ಅದು ಬರೀ ಮಾತಲ್ಲ, ನಿಮ್ಮ ಒಳಗೆ ಕೆಲಸ ಮಾಡುತ್ತದೆ. ಮಾತ್ರವಲ್ಲ ಅವರು ಹಾಗೆ ಅಂತಹ ವಿಚಾರಗಳನ್ನು ಎಲ್ಲರಿಗೂ ಉತ್ತರ
ಲಿವರ್ ಸಿರೋಸಿಸ್ ಕಾರಣಾಂತರಗಳಿಂದ ಯಕೃತ್ತಿಗೆ ಹಾನಿಯಾಗಿ ಲಿವರ್ ತನ್ನ ಕೆಲಸ ಕಾರ್ಯವನ್ನು ಮಾಡಲು ಸಾಧ್ಯವಾಗದೆ ಸನ್ನಿವೇಶ. ತಕ್ಷಣವೇ ವೈದ್ಯರ ಸಲಹೆ ಅವಶ್ಯಕ. ಮಧ್ಯಪಾನ ಸೇವನೆಯನ್ನು ನಿಲ್ಲಿಸದೆ ಹೋದಲ್ಲಿ ಪ್ರಾಣಕ್ಕೆ ಎರವಾಗಬಹುದು. ಕಾರಣಾಂತರಗಳಿಂದ ಯಕೃತ್ತಿಗೆ ಹಾನಿಯಾಗಿ ಲಿವರ್ ತನ್ನ ಕೆಲಸ ಕಾರ್ಯವನ್ನು ಮಾಡಲು
ಯಕೃತ್ತು ನಮ್ಮ ದೇಹದ ಎರಡನೇ ಅತಿ ದೊಡ್ಡ ಅಂಗ. ನಮ್ಮ ದೇಹದ ಎಲ್ಲಾ ರಕ್ಷಣಾಕಾರ್ಯ, ಪಚನಕಾರ್ಯ, ಜೀರ್ಣ ಪ್ರಕ್ರಿಯೆ, ರಕ್ತ ಹೆಪ್ಪುಗಟ್ಟುವಿಕೆ, ಕಿಣ್ವಗಳ ಉತ್ಪಾದನೆ ಹೀಗೆ ಹತ್ತು ಹಲವು ಕಾರ್ಯಗಳಿಗೆ ಯಕೃತ್ತಿನದ್ದೇ ಮೇಲುಸ್ತುವಾರಿ ಆಗಿರುತ್ತದೆ. ಯಕೃತಿಗೆ (ಲಿವರ್) ಸಂಬಂಧಿಸಿದ ರೋಗಗಳ ಬಗ್ಗೆ
ಹೆರಿಗೆ ನಂತರದ ಖಿನ್ನತೆ – ಬೇಬಿ ಬ್ಲೂಸ್ ಸಹಜವಾಗಿಯೇ ಹಲವು ಮಹಿಳೆಯರಲ್ಲಿ ಕಂಡುಬರುತ್ತದೆ. ಹೆರಿಗೆ ನಂತರ ಉಂಟಾಗುವ ಯಾವುದೇ ದೈಹಿಕ ಮತ್ತು ಮಾನಸಿಕ ಬದಲಾವಣೆಗಳನ್ನು ನಿರ್ಲಕ್ಷಿಸಲೇ ಬಾರದು. ಪದೇ ಪದೇ ಕಾಣುವ ಖಿನ್ನತೆ, ಹತಾಶೆ ಮನೋಭಾವ, ಆತ್ಮಹತ್ಯೆ ಪ್ರಚೋದನೆ ಹಾಗೂ ಪ್ರಯತ್ನಗಳನ್ನು
ಸ್ವಾದ – ಆಹಾರ ಸಂಹಿತೆ ಆರೋಗ್ಯವನ್ನು ನಿಸರ್ಗಮೂಲವಾಗಿಯೇ ಕಾಪಾಡಿಕೊಳ್ಳಬೇಕಾದ ಅಗತ್ಯವನ್ನು ಪ್ರತಿಪಾದಿಸುವ ಕೃತಿ. ನಿರೋಗಿಯಾಗಿರಲು ಅಗತ್ಯವಾದ ಆಹಾರ ಕ್ರಮವನ್ನು ವಿವರಿಸುತ್ತಾ, ಕಾಲಕ್ಕೆ ತಕ್ಕಂತೆ ಆಧುನಿಕ ವೈದ್ಯ ವಿಜ್ಞಾನದ ಸಂತುಲಿತ ಅಳವಡಿಕೆಯಿಂದ ಹೇಗೆ ಮನುಕುಲಕ್ಕೆ ಒಳಿತಾಗುತ್ತದೆ ಎಂಬುದನ್ನು ಎತ್ತಿ ಹಿಡಿಯುವ ಒಂದು ಕೃತಿಯಾಗಿದೆ.