ಹೊಟ್ಟೆಯ ಬೊಜ್ಜು – ಇದಕ್ಕೆ ಕಾರಣ ನಾವು ಅತಿಯಾಗಿ ಸೇವಿಸುವ ಕಾರ್ಬೋಹೈಡ್ರೇಡ್ ಅಂದರೆ ಅಕ್ಕಿ, ಗೋಧಿ, ರಾಗಿ, ಜೋಳ ಮುಂತಾದ ಏಕದಳ ಧಾನ್ಯಗಳನ್ನು ನಾವು ಅತಿಯಾಗಿ ಸೇವಿಸುತ್ತೇವೆ ಅತಿ ತೂಕ ಹೊಂದಿರುವ ನೂರರಲ್ಲಿ 95 ಜನ ನಮಗೆ ಹೊಟ್ಟೆಯ ಬೊಜ್ಜು ದೊಡ್ಡ ಸಮಸ್ಯೆಯಾಗಿದೆ;
ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲಿ ಅದ್ಭುತ ಔಷಧ. ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ. ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ
ಸಂಪೂರ್ಣ ರೋಗಮುಕ್ತರಾಗಲು ನಿಮ್ಮ ಆಹಾರ ಪದ್ದತಿ ಮತ್ತು ಜೀವನಶೈಲಿಯನ್ನು ಸಂಪೂರ್ಣ ಬದಲಿಸಬೇಕು. ಎಲ್ಲವನ್ನೂ ಕಡ್ಡಾಯವಾಗಿ ಒಂದು ತಿಂಗಳು ಪಾಲಿಸಲೇಬೇಕು. ತಿಂಗಳ ನಂತರ ಆಶ್ಚರ್ಯಕರ ಬದಲಾವಣೆ ನಿಮ್ಮಲ್ಲಿರುತ್ತದೆ. ಬಿ.ಪಿ., ಶುಗರ್, ಹಾರ್ಟ್ ಅಟ್ಯಾಕ್, ಕಿಡ್ನಿ ಖಾಯಿಲೆ, ಲಿವರ್ ಖಾಯಿಲೆ, ಸ್ಟ್ರೋಕ್, ಕ್ಯಾನ್ಸರ್, ಈ
ಬೊಜ್ಜು ಕರಗಿಸುವ ಏಲಕ್ಕಿ – ಪಾಯಸದ ಘಮವನ್ನು ಹೆಚ್ಚಿಸಲು ಬಳಸುವ ಏಲಕ್ಕಿ ಅದ್ಭುತ ಔಷಧವೂ ಹೌದು. ಸರಿಯಾಗಿ ಬಳಸಿದರೆ ನಮಗೆ ಕಾಡುವ ದಿನ ನಿತ್ಯದ ಹಲವು ಖಾಯಿಲೆಗಳನ್ನು ತಡೆಯುವ ಮತ್ತು ಗುಣಪಡಿಸುವ ಶಕ್ತಿ ಏಲಕ್ಕಿಗೆ ಇದೆ. ಆಯುರ್ವೇದದ ಪ್ರಕಾರ ಲಘು ಗುಣ
ಸಂಕ್ರಾಂತಿ ಗ್ರಾಮೀಣ ಸೊಗಡಿನ ವಿಶಿಷ್ಟ ಹಬ್ಬ. ಈ ಹಬ್ಬವು ಧಾರ್ಮಿಕ, ವೈಚಾರಿಕ, ಸಾಮಾಜಿಕ, ವೈಜ್ಞಾನಿಕ ತತ್ತ್ವಗಳಿಂದಲ್ಲದೆ ಆರೋಗ್ಯದ ದೃಷ್ಟಿಯಿಂದಲೂ ಮಹತ್ವದ್ದಾಗಿದೆ. ಸಂಕ್ರಾಂತಿಯ ಹಬ್ಬದಂದು ಎಳ್ಳು ಬೆಲ್ಲದ ಸೇವನೆ ಕೇವಲ ಸಂಪ್ರದಾಯವಲ್ಲದೆ ಆರೋಗ್ಯದ ದೃಷ್ಠಿಯಿಂದಲೂ ಬಹಳ ಪ್ರಮುಖವಾಗಿದೆ. ನಮ್ಮ ಭಾರತೀಯ ಸಂಸ್ಕøತಿಯಲ್ಲಿ ಆಚರಿಸಲ್ಪಡುವ
ಆರೋಗ್ಯ ಮತ್ತು ಸಂತೋಷದಲ್ಲಿ ಹಣ ಪ್ರಮುಖ ಪಾತ್ರ ವಹಿಸುತ್ತಿದೆ. ಆದರೆ ಸಂತೋಷಕ್ಕೆ ಹಣವು ಪ್ರಮುಖ ಅಂಶವಲ್ಲ. ಆರೋಗ್ಯ ಮತ್ತು ಸಂತೋಷಕ್ಕಾಗಿ ನಾವು ಹಣಕಾಸಿನ ಸ್ಥಿತಿಯನ್ನು ಖಚಿತವಾಗಿ ನಿರ್ವಹಿಸಬೇಕು. ಆದರೆ ಹಣವು ನಮ್ಮ ಸಂತೋಷ ಮತ್ತು ಆರೋಗ್ಯವನ್ನು ಸಹ ನಾಶಪಡಿಸುತ್ತದೆ ಎಂಬುದನ್ನು ನೆನಪಿನಲ್ಲಿಡಬೇಕು.
ಚಳಿಗಾಲದಲ್ಲಿ ಎಲುಬಿನ ಸಮಸ್ಯೆ (ಆರ್ಥೋಪೆಡಿಕ್ ಸಮಸ್ಯೆಗಳು) ನಿಭಾಯಿಸುವುದು ಬಹಳ ಮುಖ್ಯ. ನಿಮ್ಮ ಆರೋಗ್ಯವನ್ನು ತಿಳಿದುಕೊಳ್ಳಲು ಸಹಾಯ ಮಾಡುವ ನಿಯಮಿತ ಆರೋಗ್ಯ ತಪಾಸಣೆಗಳನ್ನು ಮಾಡಿ. ಆರೋಗ್ಯಕರ ಆಹಾರವು ಆರ್ಥೋ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ನಾವು ವಯಸ್ಸಾದಂತೆ ನಮ್ಮ ಮೂಳೆಗಳು, ಸ್ನಾಯುಗಳು ಮತ್ತು
ಬೆಳ್ಳುಳ್ಳಿ ದಿವ್ಯೌಷಧ: ನಮ್ಮ ಅಡುಗೆ ಮನೆಯೆಂದರೆ ಆರೋಗ್ಯದಾತ ದೇವ ಧನ್ವಂತರಿಯ ದೇವಾಲಯವಿದ್ದಂತೆ. ಅಡುಗೆಗೆ ಬಳಸುವ ಎಲ್ಲಾ ಆಹಾರ ದ್ರವ್ಯಗಳೂ ಒಂದಲ್ಲ ಒಂದು ರೀತಿಯಲ್ಲಿ ಔಷಧಿಗಳೇ. ಅವುಗಳಲ್ಲಿ ಹಿರಿಯ ಸ್ಥಾನಕ್ಕೆ ಅರ್ಹವಾದ ಪದಾರ್ಥಗಳಲ್ಲಿ ಬೆಳ್ಳುಳ್ಳಿಯೂ ಒಂದು. ಹಲವಾರು ಕಾಯಿಲೆಗಳನ್ನು ತಡೆಯುವ ಮತ್ತು ಗುಣಪಡಿಸುವ
ವೆರಿಕೋಸ್ ವೇನ್ಸ್ ತಡೆಗಟ್ಟುವಲ್ಲಿ ಹಾಗೂ ಮರುಕಳಿಸದಂತೆ ತಡೆಯಲು ಯೋಗ, ಪ್ರಾಣಾಯಾಮ ಮತ್ತು ಆಯುರ್ವೇದ ಮಹತ್ವದ ಪಾತ್ರವಹಿಸುತ್ತದೆ. ಡಾ. ಉರಾಳ್ಸ್ ವೆರಿಕೋಸ್ ವೇನ್ಸ್ ಆಯುರ್ವೇದ ಕೇರ್’ ಸಂಸ್ಥೆ ಈ ರೋಗದ ಬಗ್ಗೆ ಸಾಕಷ್ಟು ಪ್ರಯೋಗ ನಡೆಸಿ ಅಮೃತ ವೆರಿಕೋಸ್ ವೇನ್ಸ್ ಸಿರಪ್ ನ್ನು