ವಿಶ್ವ ಆರೋಗ್ಯ ದಿನ ವಿಶ್ವದೆಲ್ಲೆಡೆ ಏಪ್ರಿಲ್ 7 ರಂದು ಆಚರಿಸಲಾಗುತ್ತದೆ. ಎಲ್ಲ ರೋಗಗಳಿಗೂ ಔಷಧಿ ಇದೆ ಮತ್ತು ಎಲ್ಲ ರೋಗಗಳನ್ನು ವೈದ್ಯರು ಗುಣಪಡಿಸುತ್ತಾರೆ ಎಂಬ ಭ್ರಮಾ ಲೋಕದಿಂದ ಜನರು ಹೊರಬರಲೇಬೇಕು. ಹೆಚ್ಚಿನ ಎಲ್ಲಾ ರೋಗಗಳನ್ನು ನಮ್ಮ ಆಹಾರ ಬದಲಾವಣೆ, ಜೀವನ ಶೈಲಿ
ಶ್ವಾನ ಚಿಕಿತ್ಸೆ (ಡಾಗ್ ಥೆರಪಿ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ಗಮನಸೆಳೆಯುತ್ತಿದೆ. ಸ್ವಾಮಿ ನಿಷ್ಠೆಯ ಶ್ವಾನಗಳನ್ನು ವಯೋವೃದ್ಧರು ಮತ್ತು ಮಾನಸಿಕ ಚೇತನ ವ್ಯಕ್ತಿಗಳ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ. ಹೃದಯಾಘಾತಕ್ಕೆ ಒಳಗಾದ ರೋಗಿಯು ಸಾಕು ಪ್ರಾಣಿಗಳನ್ನು ಹೊಂದಿದ್ದರೆ ದೀರ್ಘಕಾಲ ಬದುಕುತ್ತಾರೆ ಎಂಬುದನ್ನು ಸಂಶೋಧನೆಗಳು ತೋರಿಸಿವೆ. ಒಡನಾಡಿಗಳಾಗಿ
ಗುದನಾಳದ ಕ್ಯಾನ್ಸರ್ ಯಾವುದೇ ವಯಸ್ಸಿನಲ್ಲಿ ಕಾಣಿಸಿಕೊಳ್ಳಬಹುದು, ಆದರೆ ವೃದ್ಧರಲ್ಲಿ ಹೆಚ್ಚು. ಗುದನಾಳದ ಕ್ಯಾನ್ಸರ್ನಿಂದ ಬಳಲುತಿದ್ದ 83 ವಯಸ್ಸಿನ ವ್ಯಕ್ತಿಯನ್ನು ಬೆಂಗಳೂರಿನ ಎಚ್.ಸಿ.ಜಿ. ಆಸ್ಪತ್ರೆ ಗುಣಪಡಿಸಿದೆ. ವಯಸ್ಸು 83 ಆದರೂ ವ್ಯಕ್ತಿ ಎದೆಗುಂದದೆ ಚಿಕಿತ್ಸೆಗೆ ಪ್ರತಿಕ್ರಿಯಿಸಿ ಗುಣಮುಖಗೊಂಡಿದ್ದಾರೆ ಎನ್ನುವುದೆ ಸಂತಸದ ಸಂಗತಿ. ಬೆಂಗಳೂರು
ವಿಶ್ವ ಅಪಸ್ಮಾರ ಜಾಗೃತಿ ದಿನ – ಮಾರ್ಚ್ 26 ರಂದು ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಅಪಸ್ಮಾರ ರೋಗಿಗಳ ಬಗೆಗಿನ ಕೀಳರಿಮೆ ಯಾವಾತ್ತೂ ಒಳ್ಳೆಯದಲ್ಲ. ಈ ರೋಗ ಹೊಂದಿದ ರೋಗಿಗಳನ್ನು ಯಾವುದೇ ವಯಸ್ಸು, ಲಿಂಗ,
ಕ್ಷಯ ರೋಗ ಸಾಂಕ್ರಾಮಿಕವಾಗಿ ಹರಡುವ ಅಂಟುರೋಗವಾಗಿದ್ದು ರೋಗಾಣುಗಳು ಗಾಳಿಯಲ್ಲಿ ಹರಡುತ್ತದೆ. ಪ್ರತಿ ವರ್ಷ ಸುಮಾರು 9.9 ಮಿಲಿಯನ್ ಮಂದಿ ವಿಶ್ವದಾದ್ಯಂತ ಈ ರೋಗಕ್ಕೆ ತುತ್ತಾಗುತ್ತಿದ್ದು,ಇವರಲ್ಲಿ ಶೇಕಡಾ 80 ಮಂದಿ ಬಡತನದ ರೇಖೆಗಿಂತ ಕೆಳಗಿರುವವರು. ಈ ಕಾರಣದಿಂದಲೇ ಕ್ಷಯ ರೋಗಕ್ಕೆ ‘ಬಡವರ ಏಡ್ಸ್’
ಡೌನ್ ಸಿಂಡ್ರೋಮ್ ಎನ್ನುವುದು ಜನ್ಮಜಾತವಾಗಿ ಕಂಡುಬರುವ ಖಾಯಿಲೆಯಾಗಿದ್ದು, ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 1 ಮಿಲಿಯನ್ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. ಗುಣಮಟ್ಟದ ಚಿಕಿತ್ಸೆಯಿಂದ ರೋಗಿಯ ಜೀವನ ಶೈಲಿ ಸುಧಾರಿಸಬಹುದೇ ಹೊರತು, ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಮಾರ್ಚ್ 21 ರಂದು
ಬಾಯಿ ಆರೋಗ್ಯ ದೇಹದ ಆರೋಗ್ಯದ ದಿಕ್ಸೂಚಿ. ಮಾರ್ಚ್ 20 ರಂದು ವಿಶ್ವ ಬಾಯಿ ಆರೋಗ್ಯ ದಿನ. ಬಾಯಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳದಿದ್ದಲ್ಲಿ ಹೃದಯಾಘಾತ ಆಗುವ ಸಾಧ್ಯತೆ ಹೆಚ್ಚು ಇರುತ್ತದೆ ಮತ್ತು ನಡು ವಯಸ್ಸಿನಲ್ಲಿ ಹಾಗೂ ವೃದ್ಧಾಪ್ಯದಲ್ಲಿ ಮರೆಗುಳಿತನ ರೋಗ (ಆಲ್ಝೈಮರ್ಸ್ ರೋಗ) ಬರುವ
ವನಿತೆಯರ ಜೀವನ ಶೈಲಿ ಸವಾಲಿನಿಂದ ಸಾಗುತ್ತದೆ. ನಮ್ಮ ವಾಣಿಜ್ಯ-ವಹಿವಾಟು, ಕುಟುಂಬಗಳು ಹಾಗೂ ಸಂಬಂಧಗಳ ನಡುವೆ ಬಹುತೇಕ ಆಧುನಿಕ ಮಹಿಳೆಯರು ಸಮಯದ ಅಭಾವದ ಬಹುಮುಖ ಜೀವನವನ್ನು ನಡೆಸಬೇಕಾಗುತ್ತದೆ. ಇದರ ಅರ್ಥ ಏನೆಂದರೆ, ಏಕ ಕಾಲದಲ್ಲಿ ಒಂದೇ ಒಂದು ಕೆಲಸದತ್ತ ಗಮನ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ.
ಮೊಬೈಲ್ ಅತಿಹೆಚ್ಚು ಬಳಕೆ ಕ್ಯಾನ್ಸರ್ ಕಾರಕವೆಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಒಂದು ಅಭಿಪ್ರಾಯವುವಾಗಿದೆ. ಆಯುರ್ವೇದವು ಹೇಳಿರುವ ಮನಸ್ಸಿನ ಮತ್ತು ದೇಹದ ಹಲವಾರು ಅಭಿಷಂಗಜ/ಮೊಬೈಲ್ ಭಾದೆಯ ರೋಗಗಳಿಗೆ ಕಾರಣವಾಗುತ್ತವೆ. “ಅತಿಯಾದರೆ ಅಮೃತವೂ ವಿಷ” ಎಂಬ ಗಾದೆಮಾತು ನಾವೆಲ್ಲರೂ ಈ ಬದಲಾದ