ದೇಹದ ರೋಗ ನಿರೋಧಕ ಶಕ್ತಿ ಮತ್ತು ನಾವು ತಿನ್ನುವ ಆಹಾರಕ್ಕೂ ಬಹಳ ನೇರ ಸಂಬಂಧವಿದೆ. ಆಹಾರದಲ್ಲಿರುವ ಸತ್ವಗಳಿಗೆ ಅನುಗುಣವಾಗಿ ಅದರಲ್ಲಿ ತರುವ ಔಷಧಿ ಗುಣಗಳಿಗೆ ಹೆಚ್ಚು ಮಹತ್ವ ನೀಡಿ ಆಹಾರವನ್ನು ಔಷಧಿಯಂತೆ ತಿಂದಲ್ಲಿ ಮುಂದೆ ಬರುವ ರೋಗಗಳನ್ನು ತಡೆಯಬಹುದು. ಸಮತೋಲಿತ ಆಹಾರವನ್ನು
ಮಹಾಶಿವರಾತ್ರಿ ಭಾರತದಾದ್ಯಂತ ಶ್ರದ್ದೆ, ಭಕ್ತಿಯಿಂದ ಆಚರಿಸಲ್ಪಡುವ ಶಿವನ ಆರಾಧಿಸುವ ಮಹತ್ತರ ಹಬ್ಬ.ಶಿವನ ಧ್ಯಾನ, ಪ್ರಾರ್ಥನೆ, ಸ್ವ ಅಧ್ಯಾಯ, ಆತ್ಮಮನನ, ಉಪವಾಸ, ರಾತ್ರಿ ಜಾಗರಣೆಯೊಂದಿಗೆ ಶಾರೀರಿಕ, ಮಾನಸಿಕ, ಆಧ್ಯಾತ್ಮ ಶುದ್ದಿಯನ್ನು ಮಾಡಿಕೊಳ್ಳುವುದು ಮಾಹಾಶಿವರಾತ್ರಿಯ ಮಹತ್ವವಾಗಿದೆ. ಇದಕ್ಕೂ ಮೀರಿ ವೈಜ್ನಾನಿಕ ತತ್ವಗಳು ಇದರಲ್ಲಿ ಅಡಗಿದ್ದು ಹಬ್ಬದ
ಉಗುರಿನ ಆರೋಗ್ಯ ರಕ್ಷಣೆ ದೇಹದ ಆರೋಗ್ಯಕ್ಕೆ ಅವಶ್ಯಕ. ಜೊತೆಗೆ ಸ್ವಸ್ಥ ಉಗುರುಗಳು ಸೌಂದರ್ಯದ ಭಾಗವೂ ಹೌದು. ಉಗುರುಗಳ ಆರೋಗ್ಯ ಮತ್ತು ಸೌಂದರ್ಯದ ವರ್ಧನೆಗೆ ಕ್ಯಾಲ್ಸಿಯಂ ಹೆಚ್ಚಿರುವ ಆಹಾರಗಳು ಮತ್ತು ಸಮತೋಲಿತ ಆಹಾರಗಳ ಸೇವನೆ ಅವಶ್ಯಕ. ಮೂಳೆಯ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳುವುದರಿಂದ ಉಗುರಿನ ಆರೋಗ್ಯವನ್ನು
ಪೊಲಿಯೋ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪೊಲಿಯೋ ರೋಗ ಭಾರತ ದೇಶದಿಂದ ನಿರ್ಮೂಲನೆ ಆಗಿದ್ದರೂ ನಿರಂತರವಾಗಿ ಲಸಿಕೆ ಹಾಕುವುದು ಅನಿವಾರ್ಯ. ಕೆಲವು ನೆರೆ ರಾಷ್ಟ್ರಗಳಲ್ಲಿ ಪಲ್ಸ್ ಪೋಲಿಯೋ ಪ್ರಕರಣಗಳು
ಡ್ರಿಂಕ್ ಪ್ರೈಮ್ ಸ್ಚಚ್ಚ , ಶುದ್ಧ, ಆರೋಗ್ಯಪೂರ್ಣ ಕುಡಿಯುವ ನೀರು ಪೂರೈಕೆ ಸ್ಟಾರ್ಟ್ಅಪ್. ಕುಡಿಯಲು ಯೋಗ್ಯವಾದ ನೀರಿನ ಬಳಕೆ ಮೂಲಭೂತವಾಗಿ ಬೇಕಾಗಿರುವುದು ಈ ಸಾಂಕ್ರಾಮಿಕ ಕಾಲದಲ್ಲಿ ತುಂಬಾ ಅವಶ್ಯವಾಗಿದೆ. ಜನತೆಗೆ ಅವರದೇ ಮನೆಗಳ ನೀರನ್ನು ಶುದ್ಧೀಕರಿಸಿ ಎಷ್ಟು ಪ್ರಮಾಣದಲ್ಲಿ ನೀರನ್ನು ಬಳಕೆ
ವಸಡುಗಳ ರಕ್ತಸ್ರಾವ ಬಗ್ಗೆ ಎಚ್ಚರವಾಗಿರಿ. ಒಂದು ಹಲ್ಲು ಉದುರಬಹುದು ಎಂದುಕೊಂಡರೆ ಅದು ನಿಮ್ಮ ತಪ್ಪು ಗ್ರಹಿಕೆ. ಯಾಕೆಂದರೆ ಅದು ರಕ್ತ ಕ್ಯಾನ್ಸರ್ನ ಲಕ್ಷಣವಾಗಿರುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ನಿರ್ಲಕ್ಷ ಮಾಡದೆ ಆದಷ್ಟು ಬೇಗ ವೈದ್ಯರ ಸಲಹೆ ಪಡೆಯುವುದು ಎಚ್ಚರವಾಗಿರುವುದು ಉತ್ತಮ. ನಿಮ್ಮ
ಜೀರಿಗೆ ನೀರು ಅಥವಾ ಜಲಜೀರ ಒಂದು ರೀತಿಯಲ್ಲಿ ಅಮೃತ ಸದೃಶ ನೀರು ಎಂದರೂ ತಪ್ಪಾಗಲಾರದು. ದೇಹದ ಎಲ್ಲಾ ಕಲ್ಮಶಗಳನ್ನು ಹೊರಹಾಕಲು ಪ್ರಚೋದಿಸಿ ಶ್ವಾಸಕೋಶಗಳ, ಮೂತ್ರ ಪಿಂಡಗಳ ಆರೋಗ್ಯವೃದ್ಧಿಸಿ ಪಚನ ಕ್ರಿಯೆಯನ್ನು ಸರಾಗಗೊಳಿಸುವಲ್ಲಿ ಈ ಜಲಜೀರ ಬಹುಮುಖ್ಯ ಭೂಮಿಕೆ ವಹಿಸುತ್ತದೆ. ಈ ಕಾರಣದಿಂದ
ಶ್ರೀ ಚೌಡೇಶ್ವರಿ ತಿಂಡಿ ಮನೆ ಬೆಂಗಳೂರಿನ ರಾಜ ರಾಜೇಶ್ವರಿ ನಗರದ ವಿನೂತನ ರೀತಿಯ ಆಹಾರಗಳ ಮಿನಿ ಹೋಟೆಲ್. ಅತೀ ಮಾಮೂಲಿ ತಿಂಡಿ ತಿನಿಸುಗಳನ್ನು ಬದಿಗಿರಿಸಿ ಉತ್ತಮ ಗುಣಮಟ್ಟದ ಸಾವಯವ ಪದಾರ್ಥಗಳನ್ನು ಬಳಸಿ ಮನುಷ್ಯ ಶರೀರಕ್ಕೆ ಬಿ ವಿಟಮಿನ್ ಕೊಡುವ ಆಹಾರಗಳನ್ನು ಒದಗಿಸುವ
ಮೆಚ್ಚುಗೆಯ ಟಿಪ್ಪಣಿಯೊಂದಿಗೆ ಒಂದಿಷ್ಟು ನಾವು ಬದಲಾಗೋಣ. ನಮ್ಮ ಸುತ್ತ ಮುತ್ತಲಿನವರಿಗೆ ಸಂತೋಷ ನೀಡೋಣ. ಸಂಪದ್ಭರಿತ ಮತ್ತು ಜವಾಬ್ದಾರಿಯುತ ಉತ್ತಮ ನಾಗರೀಕರನ್ನಾಗಿಸೋಣ. ಒಳ್ಳೆಯದಕ್ಕಾಗಿ ಒಳ್ಳೆಯ ಪ್ರಯತ್ನವನ್ನು ಸಫಲವಾಗಿಸೋಣ. ಬದಲಾಗುತ್ತಿರುವ ವ್ಯವಸ್ಥೆಗಳಲ್ಲಿ ಕೆಲ ಪ್ರಕ್ರಿಯೆಗಳು ವಿಭಿನ್ನ ಸ್ಥಾನಗಳನ್ನು ಆಕ್ರಮಿಸಿದ್ದು ಇವುಗಳು ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ