ವಿಶ್ವ ರೆಡ್ ಕ್ರಾಸ್ ದಿನ ಎಂದು ಮೇ 8 ರಂದು ಆಚರಿಸಲಾಗುತ್ತದೆ. ರೆಡ್ ಕ್ರಾಸ್ ಸಂಸ್ಥೆ ಅತ್ಯಂತ ವಿಶಾಲವಾದ ಹಾಗೂ ದೇಶೀಯ ಮಾನವೀಯ ಸೇವಾ ಸಂಘಟನೆಯಾಗಿದೆ. ಶ್ರೀ ಹೆನ್ರಿ ಡ್ಯೂನಾಂಟ್ ಜನರಿಂದ ಜನರಿಗೆ ನೆರವು ಎಂಬ ಕಲ್ಪನೆಯೊಂದಿಗೆ ಹುಟ್ಟು ಹಾಕಿದ ರೆಡ್ ಕ್ರಾಸ್
ಸ್ತನ ಹಾಗೂ ಗರ್ಭದ್ವಾರ ಕ್ಯಾನ್ಸರ್ ಮಹಿಳೆಯರನ್ನು ಕಾಡುವ ಕ್ಯಾನ್ಸರ್ಗಳಲ್ಲಿ ಅತ್ಯಂತ ಸಾಮಾನ್ಯವೆನಿಸಿದೆ. ಜೊತೆಗೆ ಆತಂತಕಾರಿಯೂ ಹೌದು. ಇದರ ಬಗ್ಗೆ ತಿಳಿವಳಿಕೆ, ಕಾಳಜಿಯ ಕೊರತೆಯಿಂದಲೇ ರೋಗಪತ್ತೆ ತಡವಾಗಿ, ಚಿಕಿತ್ಸೆ ಫಲಕಾರಿಯಾಗದೆ ಹೆಚ್ಚಿನ ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ. ಸ್ತನ ಹಾಗೂ ಗರ್ಭದ್ವಾರ ಕ್ಯಾನ್ಸರ್ ಮಹಿಳೆಯರನ್ನು ಕಾಡುವ
ಮಧ್ಯಾಹ್ನದ ಕಿರು ನಿದ್ರೆ ವ್ಯಕ್ತಿಯಲ್ಲಿ ಚುರುಕುತನವನ್ನು ಮತ್ತು ಕೆಲಸದ ಕೌಶಲ್ಯವನ್ನು ಹೆಚ್ಚಿಸುತ್ತದೆ ಈ ಮೂಲಕ ವ್ಯಕ್ತಿಯ ಕೆಲಸದ ಕಾರ್ಯ ದಕ್ಷತೆಯನ್ನು ಹೆಚ್ಚಿಸುತ್ತದೆ. ಮಧ್ಯಾಹ್ನದ ಕಿರುನಿದ್ರೆಯಿಂದ ವ್ಯಕ್ತಿಯ ಅಲಸ್ಯ ಕಡಿಮೆಯಾಗಿ ಜ್ಞಾಪಕ ಶಕ್ತಿ ವ್ಯದ್ಧಿಯಾಗುತ್ತದೆ. ಜೀವಜಗತ್ತಿನ ಸಸ್ತನಿಗಳಲ್ಲಿ ಸುಮಾರು 85 ಶೇಕಡಾ ಪ್ರಾಣಿ
ಹಣ್ಣು ತಿಂದರೆ ಬಾಳೇ ಮಧುರ. ತಾಜಾ ಹಣ್ಣುಗಳು ರುಚಿಕರವೂ, ಪೌಷ್ಟಿಕಾಂಶಭರಿತವು ಆಗಿರುವವು. ಯಾವುದು ನಮ್ಮ ಆಹಾರದ ಪ್ರಾಮುಖ್ಯ ಭಾಗವಾಗಬೇಕಾಗಿತ್ತು, ಅಂತಹ ಹಣ್ಣು-ತರಕಾರಿಗಳು ಇಂದು ನಮ್ಮ ಆಹಾರ ಪದ್ಧತಿಯಿಂದ ದೂರ ಸರಿಯುತ್ತಿದೆ. ಪ್ರತಿದಿನ, ಪ್ರತಿ ಹೊತ್ತು ಪ್ರತಿ ಋತುಮಾನ ಕಾಲದಲ್ಲಿ, ಸ್ಥಳೀಯವಾಗಿ ಲಭ್ಯವಿರುವ
ಮನಸ್ಸು ಮತ್ತು ದೇಹದ ಮೇಲೆ ಒತ್ತಡ ವಿವಿಧ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಅಥವಾ ಮಾನಸಿಕ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸಬಹುದು. ಒತ್ತಡವು ನಿಮ್ಮ ಜೀವನದಲ್ಲಿ ಬದಲಾವಣೆಗಳನ್ನು ಮಾಡಲು ಮತ್ತು ಸುಧಾರಣೆಗಳನ್ನು ತರಲು ಸಹಾಯ ಮಾಡುತ್ತದೆ. ಆದರೆ ದೀರ್ಘಾವಧಿಯ ಒತ್ತಡವು ಆತಂಕ, ಖಿನ್ನತೆ ಮತ್ತು
ವಿಶ್ವ ಅಸ್ತಮಾ ದಿನ – ಮೇ 3 ರಂದು ಆಚರಿಸಲಾಗುತ್ತಿದೆ. ಅಸ್ತಮಾ ರೋಗವು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ರೋಗವಾಗಿದ್ದು, ರೋಗದ ತೀವ್ರತೆ ಮತ್ತು ಕೆರಳುವಿಕೆ ವ್ಯಕ್ತಿಯಿಂದ ವ್ಯಕ್ತಿಗೆ ಬಿನ್ನ. ಸಂಪೂರ್ಣವಾಗಿ ಗುಣಪಡಿಸಲಾಗದಿದ್ದರೂ, ನಿರಂತರವಾದ ಚಿಕಿತ್ಸೆ, ಸೂಕ್ತ ವೈದ್ಯಕೀಯ ಮಾರ್ಗದರ್ಶನ ಮತ್ತು ಜೀವನ
ಅಸ್ತಮಾ ನಿವಾರಣೆಗೆ ಪ್ರಕೃತಿ ಚಿಕಿತ್ಸೆಗಳು ಅತ್ಯಂತ ಉಪಯುಕ್ತ. ಅಲ್ಲದೇ ಆಹಾರ ಪದ್ಧತಿಯನ್ನೂ ಸಹ ಅಸ್ತಮಾ ಹೊಂದಿದವರು ಸರಿಯಾಗಿ ಪಾಲಿಸುವುದು ಅತ್ಯಗತ್ಯ. ತೀವ್ರತರ ಅಸ್ತಮಾ ಇದ್ದು ಉಸಿರಾಡಲು ತುಂಬಾ ಕಷ್ಟವಾಗಿರುವಾಗ ಕೂಡಲೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ಮಳೆಗಾಲ, ಚಳಿಗಾಲ
ಅಸ್ತಮಾ ಹಾಗೂ ಅಲರ್ಜಿ ಅತ್ಯಂತ ತೀವ್ರಗತಿಯಲ್ಲಿ ಅಪಾಯಕಾರಿ ಮಟ್ಟವನ್ನು ತಲುಪುವುದಕ್ಕೆ ಕಾರಣ ಆಧುನೀಕರಣದ ಧಾವಂತದಲ್ಲಿ ಗರ್ಭಿಣಿಯರಿಗೆ ಪರಿಸರದ ಸ್ಪರ್ಶ ದೂರವಾಗಿರುವುದು. ಕಳೆದ ಮೂರು ದಶಕಗಳಿಂದ ಅಸ್ತಮಾವು ಅತಿವೇಗದಲ್ಲಿ ಹೆಚ್ಚುತ್ತಿದೆ. ಯಾವ ಜನರು ಹೊಲ-ಗದ್ದೆಗಳಲ್ಲಿ ಬೆಳೆದಿರುತ್ತಾರೆ ಅವರಲ್ಲಿ ಅಸ್ತಮಾಕ್ಕೆ ಒಳಗಾಗುವ ಅಪಾಯಗಳು ಇತರರಿಗೆ
ಬೇಸಿಗೆಯ ಆಹಾರ ತುಂಬಾ ಹುಳಿ, ಉಪ್ಪು, ಖಾರ ಇರುವ, ಜೀರ್ಣಕ್ಕೆ ಕಷ್ಟಕರವಾದ ಮತ್ತು ಉಷ್ಣ ಗುಣಹೊಂದಿರ ಬಾರದು. ಆಯುರ್ವೇದದ ಗ್ರಂಥಗಳ ಪ್ರಕಾರ ಬೇಸಿಗೆಯಲ್ಲಿ ಸಿಹಿ ಪ್ರಧಾನವಾಗಿರುವ, ಸುಲಭವಾಗಿ ಜೀರ್ಣವಾಗುವಂತಹ, ಕೊಬ್ಬನ್ನು ಹೊಂದಿರುವ, ತಂಪು ಗುಣ ಹೊಂದಿರುವ ಮತ್ತು ದ್ರವ ಪ್ರಧಾನವಾಗಿರುವ ಆಹಾರವನ್ನು