ಬೇಸಿಗೆಯ ಬೇಗೆ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಸಾಧ್ಯ. ಇದು ನಮ್ಮ ಕೈಯಲ್ಲಿ ಇದೆ. ಶರೀರ ನಾವು ಸಾಮಾನ್ಯವಾಗಿ ಎಣಿಸುವುದಕ್ಕಿಂತ ಹೆಚ್ಚು ಪಟ್ಟು ಉಷ್ಣಾಂಶತೆಯನ್ನು ತಡೆಯುವ ತಾಕತ್ತು ಹೊಂದಿದೆ ಎಂಬುದು ಅವರ ಅಧ್ಯಯನಗಳಿಂದ
ಬೇಸಿಗೆಯಲ್ಲಿ ಆರೋಗ್ಯ ಸಮಸ್ಯೆಗಳು ಸಾಕಷ್ಟು ಬರಬಹುದು. ಎಷ್ಟೋ ಜನ ಸುಸ್ತು, ದೌರ್ಬಲ್ಯಗಳನ್ನು ಅನುಭವಿಸುತ್ತಾರೆ. ಸಾಧ್ಯವಾದಷ್ಟೂ ತಂಪು ಗುಣ ಹೊಂದಿದ ಆಹಾರದ್ರವ್ಯಗಳು ಮತ್ತು ದ್ರವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ಬೇಸಿಗೆಯಲ್ಲಿ ನಾವು ಪಾಲಿಸಬೇಕಾದ ಕೆಲವು ನಿಯಮಗಳು ಮತ್ತು ಬೇಸಿಗೆಯ ಬೇಗೆಯನ್ನು ನಿವಾರಿಸಬಲ್ಲ ಕೆಲವು
ಮೈಗ್ರೇನ್ ವಿರುದ್ದ ಹೋರಾಟಕ್ಕೆ ಜೀವನ ಶೈಲಿ ಬದಲಾವಣೆ ಮಾಡಬೇಕು. ಆರಂಭದಲ್ಲೇ ಮೈಗ್ರೇನ್ಗೆ ಸೂಕ್ತ ಚಿಕಿತ್ಸೆ ನೀಡುವುದರಿಂದ ಅದು ಉಲ್ಬಣಗೊಂಡು ತೀವ್ರ ಸ್ವರೂಪಕ್ಕೆ ಹೋಗುವುದನ್ನು ತಡೆಗಟ್ಟಬಹುದು. ಮೈಗ್ರೇನ್ ಮನುಕುಲದ ತೀರ ಸಾಮಾನ್ಯ ಯಾತನೆಯ ಸ್ಥಿತಿಗಳಲ್ಲಿ ಒಂದು. ತಲೆಯಲ್ಲಿ ಮುಖ್ಯವಾಗಿ ನೋವನ್ನು ಉಂಟು ಮಾಡುವ ಸಮಸ್ಯೆಯೇ
ಅಜೀರ್ಣ ಪಚನಕ್ರಿಯೆಗೆ ಅಥವಾ ಹೊಟ್ಟೆಗೆ ಸಂಭಂದಿಸಿದ ಕಾಯಿಲೆ .ಅಜೀರ್ಣವು ಸರ್ವರೋಗಗಳ ಮೂಲ. ಪ್ರಸ್ತುತ ಒಂದು ಅಧ್ಯಯನದ ಪ್ರಕಾರ ಪ್ರತಿ ಹತ್ತು ಜನರಲ್ಲಿ ನಾಲ್ಕು ಜನರು ಹೊಟ್ಟೆಗೆ ಅಥವಾ ಪಚನಕ್ರಿಯೆಗೆ ಸಂಭಂದಿಸಿದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅಜೀರ್ಣ, ಇದು ಪಚನಕ್ರಿಯೆಗೆ ಅಥವಾ ಹೊಟ್ಟೆಗೆ ಸಂಭಂದಿಸಿದ
ವಿಶ್ವ ಭೂಮಿ ದಿನ ಎಂದು ಪ್ರತಿ ವರ್ಷ ಏಪ್ರಿಲ್ 22 ರಂದು ಆಚರಿಸಿ ಕೈಗಾರೀಕರಣದಿಂದ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಪರಿಸರ ಮಾಲಿನ್ಯ ತಾರಕಕ್ಕೇರಿದೆ. ಇಡೀ ಭೂ ಮಂಡಲದ ‘ಜೀವ ಸಂಕುಲ’ಗಳೇ ವಿನಾಶಾದತ್ತ
ಸೂಕ್ಷ್ಮ ನಿರ್ವಹಣೆ (MICROMANAGEMENT)ಎಂಬ ಮಾನಸಿಕ ರೋಗದ ಬುಟ್ಟಿ ವ್ಯಕ್ತಿ ಮತ್ತು ವ್ಯಕ್ತಿಗಳ ನಡು ಕೆಡುಕು ಬಡಿಸಿ ತನ್ನ ಅನಾವಶ್ಯಕತೆಯನ್ನು ಅವಶ್ಯವೆಂದು ತೋರಿಸಿ ಅವಲಂಬನೆಗೆ ಅವಕಾಶ ಕೊಡುತ್ತಿದೆ. ಉದ್ಯೋಗಿಯ ಕನಸು ಪುಡಿ ಮಾಡುವುದಲ್ಲದೆ, ಆತಂಕ, ಅಭದ್ರತೆ, ಖಿನ್ನತೆಯಂತ ರೋಗಗಳಿಗೆ ಒಗ್ಗುತ್ತದೆ ಮತ್ತು ಕುಟುಂಬ
ಪಿ.ಸಿ.ಒ.ಡಿ. ಸಮಸ್ಯೆ ಮಹಿಳೆಯರಲ್ಲಿ ಅದರಲ್ಲೂ ಯುವತಿಯರಲ್ಲಿ ಇಂದು ಸಾಮಾನ್ಯವಾಗಿ ಕಂಡುಬರುತ್ತಿರುವ ತೊಂದರೆ. ಮುಖ್ಯವಾಗಿ ತಪ್ಪು ಜೀವನಶೈಲಿ ಹಾಗೂ ಆಹಾರಪದ್ಧತಿ ಈ ಸಮಸ್ಯೆಯ ಮೂಲ. ಈ ಸಮಸ್ಯೆ ಧೃಡಪಟ್ಟಿದ್ದಲ್ಲಿ ಇದಕ್ಕೆ ಯಾವರೀತಿಯ ಪರಿಹಾರ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ಗಮನಿಸೋಣ. ಮಹಿಳೆಯರಲ್ಲಿ ಅದರಲ್ಲೂ ಯುವತಿಯರಲ್ಲಿ
ಮಹಾತ್ಮರಾದ ಪುತ್ತೂರು ಅಜ್ಜ..ಇಷ್ಟು ಸರಳವಾಗಿ ಸಮೀಪವಾಗಿ ಇರಬಹುದೇ ಎಂಬ ಯೋಚನೆ ಒಂದು ಕ್ಷಣ ಮನದಲ್ಲಿ ಸುಳಿದದ್ದು ಉಂಟು. ಅಜ್ಜನವರ ಮಾತು ಎಂದರೆ ಅದು ಬರೀ ಮಾತಲ್ಲ, ನಿಮ್ಮ ಒಳಗೆ ಕೆಲಸ ಮಾಡುತ್ತದೆ. ಮಾತ್ರವಲ್ಲ ಅವರು ಹಾಗೆ ಅಂತಹ ವಿಚಾರಗಳನ್ನು ಎಲ್ಲರಿಗೂ ಉತ್ತರ
ಲಿವರ್ ಸಿರೋಸಿಸ್ ಕಾರಣಾಂತರಗಳಿಂದ ಯಕೃತ್ತಿಗೆ ಹಾನಿಯಾಗಿ ಲಿವರ್ ತನ್ನ ಕೆಲಸ ಕಾರ್ಯವನ್ನು ಮಾಡಲು ಸಾಧ್ಯವಾಗದೆ ಸನ್ನಿವೇಶ. ತಕ್ಷಣವೇ ವೈದ್ಯರ ಸಲಹೆ ಅವಶ್ಯಕ. ಮಧ್ಯಪಾನ ಸೇವನೆಯನ್ನು ನಿಲ್ಲಿಸದೆ ಹೋದಲ್ಲಿ ಪ್ರಾಣಕ್ಕೆ ಎರವಾಗಬಹುದು. ಕಾರಣಾಂತರಗಳಿಂದ ಯಕೃತ್ತಿಗೆ ಹಾನಿಯಾಗಿ ಲಿವರ್ ತನ್ನ ಕೆಲಸ ಕಾರ್ಯವನ್ನು ಮಾಡಲು