ಕಾಕಾ ಬಾ ಆಸ್ಪತ್ರೆ ತೀವ್ರ ಅಂಗವೈಕಲ್ಯ ಹೊಂದಿರುವ ಗ್ರಾಮೀಣ ಜನರಿಗೆ ಹೊಸ ಭರವಸೆ. ಕಾಕಾಬಾ ಆಸ್ಪತ್ರೆಯನ್ನು ಕ್ಯಾಡಿಲಾ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ನ ದೂರದೃಷ್ಟಿಯ ಸಂಸ್ಥಾಪಕ ಶ್ರೀ ಇಂದ್ರವದನ್ ಎ ಮೋದಿ ಅವರು ಬಡವರಿಗೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸ್ಥಾಪಿಸಿದ್ದಾರೆ.
ಜಂಕ್ ಫುಡ್ ಯಾವಾಗಲಾದರೊಮ್ಮೆ ತಿನ್ನುವುದು ತಪ್ಪಲ್ಲ. ಆದರೆ ಮೂರೂ ಹೊತ್ತು ಅದನ್ನೇ ತಿನ್ನುವುದನ್ನು ಖಯಾಲಿ ಮಾಡಿಕೊಂಡಲ್ಲಿ ಆಪಾಯ ಕಟ್ಟಿಟ್ಟ ಬುತ್ತಿ. ಜಂಕ್ಪುಡ್ ನಿಷೇಧಿಸುವುದು ಸುಲಭದ ಮಾತಲ್ಲ.ಆರೋಗ್ಯ ಪೂರ್ಣ ಆಹಾರ ಪದ್ಧತಿಯನ್ನು ಬಳಸಿಕೊಂಡಲ್ಲಿ ನಾವೆಲ್ಲರೂ ಸುಖವಾಗಿ ನೆಮ್ಮದಿಯಿಂದ ಬದುಕಬಹುದು. “ಬದುಕುವುದಕ್ಕಾಗಿ ತಿನ್ನಿ, ತಿನ್ನಲಿಕ್ಕಾಗಿ
ನೇತ್ರದಾನ ಬಹಳ ಪವಿತ್ರವಾದ ಮಹಾದಾನ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ ದೃಷ್ಟಿಹೀನತೆಯಿಂದ ಬಳಲುತ್ತಿದ್ದು ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ನಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ನೇತ್ರದಾನ ಬಹಳ ಪವಿತ್ರವಾದ ದಾನ.
ಪುರುಷರಲ್ಲಿ ಕೂದಲು ಉದುರುವುದು ಕೆಲವೊಮ್ಮೆ ಎಚ್ಚರಿಕೆಯ ಕರೆಯಾಗಿದ್ದು, ಇದು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.ಆಯುರ್ವೇದ ನಿಮ್ಮ ನಿರ್ದಿಷ್ಟವಾದ ಈ ಸಂಕಟಗಳಿಗೆ ಚಿಕಿತ್ಸೆ ನೀಡಬಹುದು. ಏಕೆಂದರೆ ಅವು ಹೆಚ್ಚು ಸುರಕ್ಷಿತವಾಗಿರುತ್ತವೆ. ಅಲ್ಲದೆ, ಇತರೆ ರಾಸಾಯನಿಕ ಔಷಧಗಳಿಗೆ ಹೋಲಿಸಿದಲ್ಲಿ ಯಾವುದೇ ದುಷ್ಪರಿಣಾಮ ಹೊಂದಿರುವುದಿಲ್ಲ.
ಚಳಿಗಾಲದಲ್ಲಿ ದಂತ ಸಂಬಂಧಿ ಸಮಸ್ಯೆಗಳು – ದಂತ ಅತಿ ಸಂವೇದನೆ, ಬಾಯಿ ಒಣಗುವುದು, ಹಲ್ಲಿನ ನೋವು ಜಾಸ್ತಿಯಾಗುವುದು, ತುಟಿ ಒಡೆಯುವುದು, ಬಾಯಿಯಲ್ಲಿ ಹುಣ್ಣಾಗುವುದು, ಹಲ್ಲು ಹುಳುಕಾಗುವುದು, ವಸಡುಗಳಲ್ಲಿ ಊರಿಯೂತದಿಂದ ರಕ್ತ ಜಿನುಗುವುದು, ಬಾಯಿ ವಾಸನೆ ಮತ್ತು ವಸಡುಗಳಲ್ಲಿ ಕೀವಾಗುವುದು ಇವೆಲ್ಲಾ ಸರ್ವೇ
ಚಳಿಗಾಲದಲ್ಲಿ ಹಲ್ಲು ನೋವು ಪ್ರತಿಯೊಬ್ಬರೂ ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ಚಳಿಗಾಲದಲ್ಲಿ ಅತಿಯಾದ ದಂತ ಸಂವೇದನೆ ನೋವು ಕಂಡು ಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂದರ್ಶಿಸಿ ಸೂಕ್ತ ಚಿಕಿತ್ಸೆ ತೆಗೆದು ಕೊಳ್ಳತಕ್ಕದ್ದು. 1. ಅನಗತ್ಯವಾಗಿ ಜಾಸ್ತಿ ಹಲ್ಲು ಉಜ್ಜ ಬಾರದು. ದಿನಕ್ಕೆರಡು ಬಾರಿ 2 ರಿಂದ
ಪೂಗ ಸಿಂಗಾರ್ ಅಡಿಕೆ ಆಧಾರಿತ (ಅರೆಕಾನಟ್ ಸಾರ) ಬಾತ್ ಸೋಪ್. ಅರೆಕಾ ಬಾತ್ ಸೋಪ್ ಅನೇಕ ಚರ್ಮದ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ. ಕೃಷಿ ತಜ್ಞ ಮತ್ತು ಆಯುರ್ವೇದ ತಜ್ಞ ಬದನಾಜೆ ಶಂಕರ ಭಟ್ ಅವರು ಅರೆಕಾ ಟ್ಯಾನಿನ್ ಬಳಸಿ ಸ್ನಾನದ ಸಾಬೂನು
ಕೂದಲು ಉದುರುವುದು ತಡೆಯಲು ಆಹಾರದಲ್ಲಿ ವಿಟಮಿನ್ ಬಿ, ಸಿ, ಡಿ, ಈ, ಝಿಂಕ್, ಪ್ರೋಟೀನ್, ಕಬ್ಬಿಣದ ಅಂಶ ಚೆನ್ನಾಗಿರಬೇಕು. ಶ್ಯಾಂಪೂ ಮತ್ತು ಕಂಡೀಷನರ್ ಗಳ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು.ವಾರಕ್ಕೆ ಎರಡು ಬಾರಿಯಾದರೂ ಎಣ್ಣೆಯನ್ನು ಹಚ್ಚಬೇಕು. ಹಲವಾರು ರೀತಿಯ ತೈಲ, ಶ್ಯಾಂಪೂಗಳನ್ನು
ಅಪಸ್ಮಾರ ತೊಂದರೆಗೆ ಆಯುರ್ವೇದ ಚಿಕಿತ್ಸೆ ನಿಶ್ಚಿತವಾಗಿಯೂ ಹಿತಕರ. ಚಿಕಿತ್ಸೆ ನಿಯಮಿತವಾಗಿದ್ದರೆ ಅಪಸ್ಮಾರ ಸಂಪೂರ್ಣ ಹತೋಟಿಯಲ್ಲಿರುವುದು. ಪದೇ ಪದೆ ಮೂರ್ಛೆ ಹೋಗುವುದರಿಂದ ಮೆದುಳು ಹಾಗೂ ನರಮಂಡಲಕ್ಕೆ ಅಪಾಯ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರು ವುದರಿಂದ, ರೋಗದ ಬಗ್ಗೆ ನಿರ್ಲಕ್ಷ್ಯ ವಹಿಸದೇ ಸಕಾಲದಲ್ಲಿ ಚಿಕಿತ್ಸೆ ತೆಗೆದುಕೊಳ್ಳುವುದು